ವಾಲ್ಮೀಕಿ ಜಯಂತಿ……… ಈ ದಿನ ಯಾರನ್ನು ಸ್ಮರಿಸೋಣ…………,

ವಿಜಯ ದರ್ಪಣ ನ್ಯೂಸ್… ವಾಲ್ಮೀಕಿ ಜಯಂತಿ……… ಈ ದಿನ ಯಾರನ್ನು ಸ್ಮರಿಸೋಣ…………, ರಾಮ – ಲಕ್ಷ್ಮಣ – ಭರತ – ಶತ್ರುಜ್ಞ – ರಾವಣ – ಸೀತೆ – ಆಂಜನೇಯ – ವಾಲಿ – ಸುಗ್ರೀವ – ವಿಭೀಷಣ – ದಶರಥ – ಶಬರಿ – ಶ್ರವಣ ಕುಮಾರ……. ಹೀಗೆ ಸಾಗುವ ಪಾತ್ರಗಳೋ…. ಅಥವಾ, ರಾಮಾಯಣವೆಂಬ ಬೃಹತ್ ಗ್ರಂಥವನ್ನೋ, ಅಥವಾ, ಅದರ ಕರ್ತೃ ವಾಲ್ಮೀಕಿಯನ್ನೋ, ಅಥವಾ, ವಾಲ್ಮೀಕಿಯ ನಾಯಕ ಜನಾಂಗವನ್ನೋ, ಅಥವಾ, ಈಗಿನ ಆ ಜಾತಿಯ ರಾಜಕೀಯ…

Read More

ನೊಂದವರ ನೋವ ನೋಯದವರೆತ್ತ ಬಲ್ಲರೋ………..

ವಿಜಯ ದರ್ಪಣ ನ್ಯೂಸ್…. ನೊಂದವರ ನೋವ ನೋಯದವರೆತ್ತ ಬಲ್ಲರೋ……….. ಇಲ್ಲದವರ ನೋವನ್ನು ಅರಿಯಲಾಗದ ಸಾಹಿತ್ಯ, ಉಳ್ಳವರ ಕ್ರೌರ್ಯವನ್ನು ಖಂಡಿಸಲಾಗದ ಬರಹ, ಶೋಷಿತರ ಧ್ವನಿಯನ್ನು ಎತ್ತಿಹಿಡಿಯಲಾಗದ ಲೇಖನ, ಶೋಷಕರ ದೌರ್ಜನ್ಯ ಟೀಕಿಸಲಾಗದ ಪ್ರಬಂಧ, ಸಮಾನತೆಯನ್ನು ಮೂಡಿಸಲಾಗದ ಚರ್ಚೆ, ಅಮಾನವೀಯತೆಯನ್ನು ದಿಕ್ಕರಿಸಲಾಗದ ಕವಿತೆ, ಪರಿಸರ ನಾಶವನ್ನು ತಡೆಯಲಾಗದ ಕಥೆ, ಭ್ರಷ್ಟತೆಯನ್ನು ಹೋಗಲಾಡಿಸಲಾಗದ ಅಂಕಣಗಳು, ಸಂಬಂಧಗಳನ್ನು ಬೆಸೆಯಲಾಗದ ಕಾದಂಬರಿ, ವಿಷವಿಕ್ಕುವ ಜನರನ್ನು ಗುರುತಿಸಲಾಗದ ಅಕ್ಷರಗಳು, ಪ್ರೀತಿಯನ್ನು ಪ್ರೀತಿಸಲಾಗದ ಮನಸ್ಸುಗಳು, ಮೌಲ್ಯಗಳು ನಾಶವಾಗುವುದನ್ನು ರಕ್ಷಿಸದ ಪದಗಳು, ಇತರರ ಮನ ನೋಯಿಸುವ ವಾಕ್ಯಗಳು, ಕಷ್ಠಗಳನ್ನು…

Read More

” ಅನ್ನ ದೇವರ ಮುಂದೆ ಅನ್ಯ ದೇವರು ಉಂಟೆ, ಅನ್ನವಿರುವತನಕ ಪ್ರಾಣವು, ಜಗದೊಳಗನ್ನವೇ ದೈವ ಸರ್ವಜ್ಞ…….”

ವಿಜಯ ದರ್ಪಣ ನ್ಯೂಸ್…. ” ಅನ್ನ ದೇವರ ಮುಂದೆ ಅನ್ಯ ದೇವರು ಉಂಟೆ, ಅನ್ನವಿರುವತನಕ ಪ್ರಾಣವು, ಜಗದೊಳಗನ್ನವೇ ದೈವ ಸರ್ವಜ್ಞ…….” ವಿಶ್ವ ಆಹಾರ ದಿನದ ಸಂದರ್ಭದಲ್ಲಿ….. ಅಕ್ಟೋಬರ್ 16….. ” ಆಹಾರ ನೀತಿ ಸಂಹಿತೆ – 2025 “ ಇಡೀ ದೇಶದಲ್ಲಿ ಮೊಟ್ಟಮೊದಲ ಬಾರಿಗೆ ಕರ್ನಾಟಕದಲ್ಲಿ ” ಆಹಾರ ನೀತಿ ಸಂಹಿತೆ ” ಜಾರಿಗೆ ಒತ್ತಾಯಿಸಿ ಆಹಾರ ಸಂರಕ್ಷಣಾ ಅಭಿಯಾನದ ವತಿಯಿಂದ ಮುಖ್ಯಮಂತ್ರಿಗಳು ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಿಗೆ ಆಗ್ರಹ ಪೂರ್ವಕ ಮನವಿ….. ಹಸಿವು…

Read More

ನೊಬೆಲ್ ಪ್ರಶಸ್ತಿ…….

ವಿಜಯ ದರ್ಪಣ ನ್ಯೂಸ್… ನೊಬೆಲ್ ಪ್ರಶಸ್ತಿ……. ಕಳೆದ ವಾರ ಪ್ರಕಟವಾದ ನೊಬೆಲ್ ಪ್ರಶಸ್ತಿಗಳ ಕಡೆಯೂ ಸ್ವಲ್ಪ ಮನಸ್ಸು ಹರಿಯಲಿ ಮತ್ತು ಅರಿಯಲಿ………. ಸದ್ಯಕ್ಕೆ ಮಾನವ ಜಗತ್ತಿನ ಸಾಧನೆಯ ಶಿಖರವನ್ನು ಗುರುತಿಸಿ ಪ್ರೋತ್ಸಾಹಿಸುವ ಅತ್ಯುನ್ನತ ಪ್ರಶಸ್ತಿ ಎಂದರೆ ಅದು ಸ್ವೀಡನ್ ದೇಶದಿಂದ ರಾಯಲ್ ಸ್ವೀಡಿಷ್ ಅಕಾಡೆಮಿ ಪ್ರಕಟಿಸುವ ನೊಬೆಲ್ ಪ್ರಶಸ್ತಿ……. ನೊಬೆಲ್ ಯಾರು, ಆ ಪ್ರಶಸ್ತಿಯನ್ನು ಪ್ರಾರಂಭಿಸಿದ್ದು ಯಾರು – ಯಾವಾಗ – ಏಕೆ, ಯಾವ ಯಾವ ವಿಭಾಗದಲ್ಲಿ ಪ್ರಶಸ್ತಿ ನೀಡುತ್ತಾರೆ, ಅದರ ಮೊತ್ತ ಎಷ್ಟು, ಇಲ್ಲಿಯವರೆಗೂ ಯಾರಿಗೆಲ್ಲಾ…

Read More

ನಮ್ಮ ತೆರಿಗೆ ನಮ್ಮ ಹಕ್ಕು,

ವಿಜಯ ದರ್ಪಣ ನ್ಯೂಸ್… ನಮ್ಮ ತೆರಿಗೆ ನಮ್ಮ ಹಕ್ಕು, ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದ ಇಂದಿನ ತುರ್ತು ಅಗತ್ಯವಾಗಿದೆ….. ಕೇಂದ್ರದ ತೆರಿಗೆ ವರಮಾನ ಹಂಚಿಕೆಯ ಕೆಲವು ಅಂಕಿ ಅಂಶಗಳನ್ನು ಗಮನಿಸಿದಾಗ ಒಂದಷ್ಟು ತಾರತಮ್ಯ ಮತ್ತು ಗೊಂದಲಗಳು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಇದು ಸಾಮಾನ್ಯರು ಮಾತನಾಡಬಹುದಾದ ವಿಷಯವಲ್ಲ. ಆರ್ಥಿಕ ಮತ್ತು ಒಕ್ಕೂಟ ವ್ಯವಸ್ಥೆಯ ಸಂಪೂರ್ಣ ಅರಿವು ಇರಬೇಕಾಗುತ್ತದೆ. ಯಾವುದೇ ಸ್ಪಷ್ಟ ಅಭಿಪ್ರಾಯ ವ್ಯಕ್ತಪಡಿಸಲು ಒಂದಷ್ಟು ಅಧ್ಯಯನದ ಅವಶ್ಯಕತೆ ಇರುತ್ತದೆ. ಯಾವುದೋ ಪಕ್ಷದ ಸಿದ್ಧಾಂತದ ಅಡಿಯಲ್ಲಿ ಪರ ವಿರೋಧ ವ್ಯಕ್ತಪಡಿಸುವುದು…

Read More

ಅಕ್ಟೋಬರ್ 16 – ಅನ್ನದ ಋಣ ತೀರಿಸುವ ಒಂದು ಸುವರ್ಣಾವಕಾಶ…..

ವಿಜಯ ದರ್ಪಣ ನ್ಯೂಸ್…. ದಯವಿಟ್ಟು ಸಮಯಾವಕಾಶ ಮಾಡಿಕೊಂಡು ಭಾಗವಹಿಸಿ…… ಅಕ್ಟೋಬರ್ 16 – ಅನ್ನದ ಋಣ ತೀರಿಸುವ ಒಂದು ಸುವರ್ಣಾವಕಾಶ….. ಹಸಿವಿನಿಂದ ಪ್ರತಿ ದಿನ‌ ವಿಶ್ವದಲ್ಲಿ 19700 ಜನ ಸಾಯುತ್ತಿದ್ದಾರೆ ಅಂದರೆ ಪ್ರತಿ 4 ಸೆಕೆಂಡಿಗೆ ಒಬ್ಬರು ಎಂದು ಕಳೆದ ವರ್ಷ ನ್ಯೂಯಾರ್ಕ್ ನ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಸೇರಿದ್ದ 75 ದೇಶಗಳ 250 ಸಂಘಟನೆಗಳು ವರದಿ ಮಂಡಿಸಿವೆ….. ಅಕ್ಟೋಬರ್ 16 ” ವಿಶ್ವ ಆಹಾರ ದಿನ “….. 1945 ರಲ್ಲಿ ವಿಶ್ವಸಂಸ್ಥೆಯ ” Food and…

Read More

ಬದಲಾವಣೆ ಜಗದ ನಿಯಮ….

ವಿಜಯ ದರ್ಪಣ ನ್ಯೂಸ್… ಬದಲಾವಣೆ ಜಗದ ನಿಯಮ…. ಹೌದು ನಿಜ, ಆದರೆ ಅದರ ದಿಕ್ಕು ಪ್ರಗತಿಪರವಾದ ನಿಟ್ಟಿನಲ್ಲಿ ಸಾಗುವುದನ್ನು ನಾವು ಪ್ರಜ್ಞಾಪೂರ್ವಕವಾಗೀ ನಿರ್ದೇಶಿಸಬೇಕು. ಆಗ ಮಾತ್ರ ನಮ್ಮ ಸಮಾಜ ಅಭಿವೃದ್ಧಿಯ ದಿಕ್ಕಿನಲ್ಲಿ ಇದೆ ಎಂದು ಅರ್ಥ. ಆ ಹಿನ್ನೆಲೆಯಲ್ಲಿ ಈಗಿನ ಕೆಲವು ಬದಲಾವಣೆಗಳನ್ನು ಗಮನಿಸಿ……. ವಿಶಿಷ್ಟ ಕಾಲಘಟ್ಟದಲ್ಲಿ ನಾವು ನೀವು…….. ತುತ್ತು ಅನ್ನಕ್ಕಾಗಿ ಅಲೆದಾಡುತ್ತಾ, ಅನ್ನದ ಋಣ ಎಂದು ತಿನ್ನಲು ಕೊಟ್ಟವರಿಗೆ ವಂದಿಸುತ್ತಾ, ತಪ್ಪು ಮಾಡಿದರೆ ಅನ್ನವೇ ಸಿಗುವುದಿಲ್ಲ ಎನ್ನುವಷ್ಟು ಭಯ ಭಕ್ತಿ ತೋರಿಸುತ್ತಾ, ಅನ್ನದ ಪ್ರತಿ…

Read More

ರತನ್ ಟಾಟಾ……

ವಿಜಯ ದರ್ಪಣ ನ್ಯೂಸ್ …. ರತನ್ ಟಾಟಾ…… ವ್ಯಾಪಾರಂ ದ್ರೋಹ ಚಿಂತನಂ ಅಥವಾ ವ್ಯಾಪಾರಂ ಲಾಭ ಚಿಂತನಂ ಅಥವಾ ವ್ಯಾಪಾರ ಬದುಕಿಗಾಗಿ ಒಂದು ಉದ್ಯೋಗ ಅಥವಾ ವ್ಯಾಪಾರ ಒಂದು ವೈಯಕ್ತಿಕ ಸಾಧನೆ ಅಥವಾ ವ್ಯಾಪಾರ ದೇಶ ಸೇವೆ ಅಥವಾ ವ್ಯಾಪಾರ ಹೊಟ್ಟೆ ಪಾಡಿನ ಒಂದು ಅನಿವಾರ್ಯ ಮಾರ್ಗ, ಅವಕಾಶ ಮತ್ತು ಮೌಲ್ಯ……. ಅಸ್ತಂಗತ ಶ್ರೀ ರತನ್ ಟಾಟಾ ಅವರ ನೆನಪಿನ ಹಿನ್ನೆಲೆಯಲ್ಲಿ….. ಅಂದು ಟಾಟಾ – ಬಿರ್ಲಾ, ಇಂದು ಅಂಬಾನಿ – ಅದಾನಿ ಒಂದಷ್ಟು ವ್ಯತ್ಯಾಸ ಮತ್ತು…

Read More

ಮೈಸೂರು ದಸರಾ – ಮಹಿಷ ದಸರಾ – ಚಾಮುಂಡೇಶ್ವರಿ ದಸರಾ ಆಚರಣೆಗಿಂತ ಮನುಷ್ಯನ ಅಂತರಂಗದ ದಸರಾ ಆಚರಣೆ ಇಂದಿನ ಅನಿವಾರ್ಯತೆ ಆಗಿದೆ.

ವಿಜಯ ದರ್ಪಣ ನ್ಯೂಸ್… ಮೈಸೂರು ದಸರಾ – ಮಹಿಷ ದಸರಾ – ಚಾಮುಂಡೇಶ್ವರಿ ದಸರಾ ಆಚರಣೆಗಿಂತ ಮನುಷ್ಯನ ಅಂತರಂಗದ ದಸರಾ ಆಚರಣೆ ಇಂದಿನ ಅನಿವಾರ್ಯತೆ ಆಗಿದೆ. ಅದಕ್ಕಾಗಿ…………..   ವಿಜಯ ದಶಮಿ – ಆಯುಧ ಪೂಜೆ – ದಸರಾ….. ದುಷ್ಟ ಶಕ್ತಿಗಳ ವಿರುದ್ಧ ವಿಜಯದ ಸಂಕೇತ…… ರಾಜನೇ ಪ್ರತ್ಯಕ್ಷ ದೇವರು ಎಂಬ ಪರಿಕಲ್ಪನೆಯ ಸ್ಥಿತಿಯಲ್ಲಿ ರಾಜ ನಿಷ್ಠೆಯೇ ಒಳ್ಳೆಯತನದ ಸಂಕೇತ. ಅದಕ್ಕೆ ವಿರುದ್ಧದ ಎಲ್ಲವೂ ದ್ರೋಹ. ಆದರೆ ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು. ಆದರೆ ಇಲ್ಲಿ ಒಳ್ಳೆಯದು ಮತ್ತು…

Read More

ಅಲ್ಲಮ – ಅಕ್ಕಮಹಾದೇವಿಯವರ ಜೀವನೋತ್ಸಾಹ ತುಂಬುವ ವಚನದ ಸಾಲುಗಳು……

ವಿಜಯ ದರ್ಪಣ ನ್ಯೂಸ್…. ಅಲ್ಲಮ – ಅಕ್ಕಮಹಾದೇವಿಯವರ ಜೀವನೋತ್ಸಾಹ ತುಂಬುವ ವಚನದ ಸಾಲುಗಳು…… ( ಇದು ಪ್ರೀತಿಯ ಮಾಯೆಯೊಳಗೆ ಸಿಲುಕಿ, ಕಾಮದ ಬಲೆಯೊಳಗೆ ಬಂಧಿಯಾಗಿ, ಅಜ್ಞಾನದ ಮೋಹ ಪಾಶದಲ್ಲಿ ಒದ್ದಾಡಿ, ಹಣದ ದಾಹದಲ್ಲಿ ಮೈಮರೆತು ಅದರಿಂದ ಹೊರಬಂದ ವ್ಯಕ್ತಿಯೊಬ್ಬನ ಸ್ವಗತ…..) ಶಬ್ದವೆಂಬನೆ ಶೋತ್ರದೆಂಜಲು, ಸ್ಪರ್ಶವೆಂಬೆನೆ ತೊಕ್ಕಿ ನೆಂಜಲು, ರೂಪವೆಂಬನೆ ನೇತ್ರದೆಂಜಲು, ಪರಿಮಳವೆಂಬನೆ ಘ್ರಾಣದೆಂಜಲು, ರುಚಿಯೆಂಬೆನೆ ಜಿಹ್ವೆ ಎಂಜಲು, ನಾನೆಂಬೆನೆ ಅರಿವಿನೆಂಜಲು, ಎಂಜಲೆಂಬ ಬಿನ್ನವಳಿದ ಬೆಳಗಿನೊಳಗಣ ಬೆಳಗು, ಗುಹೇಶ್ವರ ಲಿಂಗವು……. ಅಲ್ಲಮಪ್ರಭು, ಸತ್ಯವೂ ಇಲ್ಲ ಅಸತ್ಯವೂ ಇಲ್ಲ, ಸಹಜವೂ…

Read More