ಬೆಳಕಿನ ಹಬ್ಬದ ಸಂದರ್ಭದಲ್ಲಿ ಜ್ಞಾನದ ಜ್ಯೋತಿ ಬೆಳಗಲಿ, ಬೆಂಕಿಯ ಜ್ವಾಲೆಯಲ್ಲ……

ವಿಜಯ ದರ್ಪಣ ನ್ಯೂಸ್… ಬೆಳಕಿನ ಹಬ್ಬದ ಸಂದರ್ಭದಲ್ಲಿ ಜ್ಞಾನದ ಜ್ಯೋತಿ ಬೆಳಗಲಿ, ಬೆಂಕಿಯ ಜ್ವಾಲೆಯಲ್ಲ…… ಜ್ಞಾನದ ಮರು ಪೂರಣ…… ಜ್ಞಾನ – ಬುದ್ದಿ – ತಿಳಿವಳಿಕೆ….. ಎಂಬ ಸಾಮಾನ್ಯ ಅರ್ಥದ ಅನುಭವ ಅಥವಾ ಅನುಭಾವ ಮುಗಿದು ಹೋಗುವ ವಸ್ತುಗಳ ಪಟ್ಟಿಯಲ್ಲಿ ಸೇರುತ್ತದೆ……… ಸಾಮಾನ್ಯವಾಗಿ ಪ್ರಕೃತಿಯಲ್ಲಿ ಎರಡು ರೀತಿಯ ವಸ್ತುಗಳನ್ನು ಪಟ್ಟಿ ಮಾಡಲಾಗಿದೆ. ಮುಗಿದ ಹೋಗುವ ಮತ್ತು ಎಂದೂ ಮುಗಿಯದ ವಸ್ತುಗಳು ಎಂದು…. ಜ್ಞಾನ ಮೊದಲ ಪಟ್ಟಿಯಲ್ಲಿ ಸೇರುತ್ತದೆ. ಆದರೆ ಅದರ ವಿಶೇಷತೆ ಎಂದರೆ ಅದಕ್ಕೆ ಎರಡನೇ ಪಟ್ಟಿಯಲ್ಲಿಯೂ…

Read More

ಕನ್ನಡ – ಕರ್ನಾಟಕ ರಾಜ್ಯೋತ್ಸವದ ಈ ಸಂದರ್ಭದಲ್ಲಿ ಕನ್ನಡ ತಾಯಿ ಭಾಷೆಯ ಜನರಲ್ಲಿ ಒಂದು ಪ್ರೀತಿ ಪೂರ್ವಕ ಮನವಿ……..

ವಿಜಯ ದರ್ಪಣ ನ್ಯೂಸ್…. ಕನ್ನಡ – ಕರ್ನಾಟಕ ರಾಜ್ಯೋತ್ಸವದ ಈ ಸಂದರ್ಭದಲ್ಲಿ ಕನ್ನಡ ತಾಯಿ ಭಾಷೆಯ ಜನರಲ್ಲಿ ಒಂದು ಪ್ರೀತಿ ಪೂರ್ವಕ ಮನವಿ…….. ಕನ್ನಡಕ್ಕಾಗಿ ಕೈ ಎತ್ತು ಅದೇ ಕಲ್ಪ ವೃಕ್ಷ…….. ನೀವು ಹಿಂದೂ ಆಗಿರಿ, ಮುಸ್ಲಿಂ ಆಗಿರಿ, ಕ್ರಿಶ್ಚಿಯನ್ ಆಗಿರಿ, ಬೌದ್ದರಾಗಿರಿ, ಜೈನರಾಗಿರಿ, ಬಸವ ಧರ್ಮದವರಾಗಿರಿ, ಸಿಖ್ ಆಗಿರಿ, ಪಾರ್ಸಿಯಾಗಿರಿ ಅಥವಾ ಇನ್ಯಾವುದೇ ಧರ್ಮದವರಾಗಿರಿ….. ನೀವು ಕಾಂಗ್ರೇಸ್ ಆಗಿರಲಿ, ಬಿಜೆಪಿ ಆಗಿರಲಿ, ಜೆಡಿಎಸ್ ಆಗಿರಲಿ, ಕಮ್ಯುನಿಸ್ಟ್ ಆಗಿರಲಿ, ಸಮಾಜವಾದಿ ಪಕ್ಷ ಆಗಿರಲಿ, ಸಂಯುಕ್ತ ಜನತಾದಳ ಆಗಿರಲಿ,…

Read More

ಸರ್ಕಾರವೇ ಶೋಷಿಸುತ್ತಿರುವ ದಿನಗೂಲಿ ನೌಕರರು…….

ವಿಜಯ ದರ್ಪಣ ನ್ಯೂಸ್… ಸರ್ಕಾರವೇ ಶೋಷಿಸುತ್ತಿರುವ ದಿನಗೂಲಿ ನೌಕರರು……. ಬಿಸಿಯೂಟದ ಕಾರ್ಮಿಕರು ಮನುಷ್ಯರಲ್ಲವೇ ? ಅವರೇನು ಜೀತದಾಳುಗಳೇ ? ಅವರಿಗಾಗುತ್ತಿರುವ ಅನ್ಯಾಯಗಳನ್ನು ಕೇಳುವವರಾರು ? ಬಿಸಿಯೂಟದ ಕಾರ್ಯಕರ್ತರು ಅಂದರೆ ಸರ್ಕಾರಿ ಶಾಲೆಗಳಲ್ಲಿ ಅಡುಗೆ ಮಾಡುವವರಿಗೆ ಪ್ರತಿ ತಿಂಗಳು ಸರ್ಕಾರ 3700 ರೂಪಾಯಿಗಳನ್ನು ನೀಡುತ್ತಿದೆ. ಇದನ್ನು ಸಂಬಳ ಎನ್ನದೆ ಗೌರವಧನ ಎಂದು ಕರೆಯಲಾಗುತ್ತದೆ……… ಬೆಳಗ್ಗೆ 9 ರಿಂದ ಸುಮಾರು ಮಧ್ಯಾಹ್ನ 3 ಗಂಟೆಯವರೆಗೆ ಅವರು ಕಾರ್ಯನಿರ್ವಹಿಸಬೇಕು. ಮಕ್ಕಳಿಗೆ ಹಾಲು ಕಾಯಿಸಿ ಕೊಡುವುದು, ಮೊಟ್ಟೆ ಬೇಯಿಸುವುದು, ಅಡುಗೆ ಮಾಡುವುದು, ಬಡಿಸುವುದು…

Read More

ಸೌಂದರ್ಯ ಪ್ರಜ್ಞೆ ಮತ್ತು ಜಾಹೀರಾತು…… ಮನುಷ್ಯ ರೂಪದ ಸೌಂದರ್ಯ ಪ್ರಜ್ಞೆ ಎಂಬ ವಿಸ್ಮಯ………..

ವಿಜಯ ದರ್ಪಣ ನ್ಯೂಸ್…. ಸೌಂದರ್ಯ ಪ್ರಜ್ಞೆ ಮತ್ತು ಜಾಹೀರಾತು…… ಮನುಷ್ಯ ರೂಪದ ಸೌಂದರ್ಯ ಪ್ರಜ್ಞೆ ಎಂಬ ವಿಸ್ಮಯ……….. ಒಬ್ಬ ಅತ್ಯಂತ ಸುಂದರ ಯುವಕ/ ಯುವತಿ ನಮಗೆ ಪರಿಚಯವಾಗುತ್ತಾರೆ. ಕೊನೆಗೆ ಅದು ಆತ್ಮೀಯ ಸ್ನೇಹವಾಗಿ ಮುಂದೆ ವ್ಯಾವಹಾರಿಕ ಸಂಬಂಧವೂ ಏರ್ಪಡುತ್ತದೆ. ಆಗ ಆ ವ್ಯಕ್ತಿ ನಮ್ಮ ಜೊತೆ ಉತ್ತಮ ಬಾಂಧವ್ಯ ಹೊಂದಿರುವವರೆಗೂ ಆತ ಅಥವಾ ಆಕೆ ಸುಂದರವಾಗಿಯೇ ಕಾಣುತ್ತಾರೆ. ಆದರೆ ಏನೋ ಕಾರಣದಿಂದಾಗಿ ಆ ಸುಂದರ ವ್ಯಕ್ತಿಯಿಂದ ನಮಗೆ ಮೋಸವಾಗುತ್ತದೆ ಎಂದು ಭಾವಿಸಿ. ಆಗ ಯಾವ ಸುಂದರ ವ್ಯಕ್ತಿ…

Read More

ಹುಚ್ಚು ಕನಸುಗಳ ಬೆನ್ನೇರಿ ಒಂದು ಸವಾರಿ……

  ವಿಜಯ ದರ್ಪಣ ನ್ಯೂಸ್…. ಹುಚ್ಚು ಕನಸುಗಳ ಬೆನ್ನೇರಿ ಒಂದು ಸವಾರಿ…… ಚಕ್ಕುಲಿ, ನಿಪ್ಪಟ್ಟು, ಕೋಡುಬಳೆ, ಸಂಡಿಗೆಗಳೇ, ಕಡುಬು, ಹೋಳಿಗೆ, ಕಜ್ಜಾಯ, ಕರ್ಜಿಕಾಯಿಗಳೇ, ಬೆಣ್ಣೆ, ತುಪ್ಪ, ಹಾಲು, ಮೊಸರುಗಳೇ, ಮುದ್ದೆ, ರೊಟ್ಟಿ, ಚಪಾತಿ, ಪೀಜಾ, ಬರ್ಗರ್ ಗಳೇ, ಚಿಕನ್, ಮಟನ್, ಫಿಶ್, ಪೋರ್ಕ್, ಭೀಫ್ ಗಳೇ, ಸೀರೆ, ಲಂಗ, ಬುರ್ಖಾ, ಜೀನ್ಸ್, ಚೂಡಿದಾರ್ ಗಳೇ, ಪ್ಯಾಂಟ್, ಷರ್ಟ್, ಪಂಚೆ, ಲುಂಗಿ, ಪೈಜಾಮಾಗಳೇ, ಹರಿಶಿನ, ಕುಂಕುಮ, ವಿಭೂತಿ, ಧೂಪ, ಪರ್ ಪ್ಯೂಮ್ ಗಳೇ, ರೋಜಾ, ಮಲ್ಲಿಗೆ, ಸಂಪಿಗೆ, ಸೇವಂತಿಗೆ,…

Read More

ಕಿತ್ತೂರಿನ ರಾಣಿ ಚೆನ್ನಮ್ಮ

ವಿಜಯ ದರ್ಪಣ ನ್ಯೂಸ್…. ಕಿತ್ತೂರಿನ ರಾಣಿ ಚೆನ್ನಮ್ಮ, 23 ಅಕ್ಟೋಬರ್ 1778 ರಿಂದ 21 ಫೆಬ್ರವರಿ 1829….. ವಿಜಯ ಪತಾಕೆ ಹಾರಿಸಿದ ಆ 200 ವರ್ಷಗಳ ಹಿಂದಿನ ಕಥನ…….. 1824 ರಲ್ಲಿ ಇಡೀ ಭಾರತದಲ್ಲಿ ಪ್ರಪ್ರಥಮವಾಗಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ವಿಜಯ ಸಾಧಿಸಿದ ಏಕೈಕ ಮಹಿಳೆ. ಅದಕ್ಕಿಗ 200 ವರ್ಷಗಳು….. ಈ ಸಂದರ್ಭದಲ್ಲಿ ನಮ್ಮೆಲ್ಲರ ಮನಸ್ಸಿನಾಳದ ಕಿತ್ತೂರಿನ ವೀರ ವನಿತೆ ರಾಣಿ ಚೆನ್ನಮ್ಮನನ್ನು ಕುರಿತು ಒಂದಷ್ಟು ನೆನಪಿನ ಅನಿಸಿಕೆಗಳು….. ಈಗಲೂ ಶಾಲೆ, ಕಾಲೇಜುಗಳಲ್ಲಿ ಏಕಪಾತ್ರ…

Read More

ನನ್ನನ್ನು ನಾನು ಹುಡುಕುತ್ತಾ ಈ ಬದುಕಿನ ಪಯಣದಲ್ಲಿ ಸಮಾಜದೊಂದಿಗೆ…….

ವಿಜಯ ದರ್ಪಣ ನ್ಯೂಸ್…. ನನ್ನನ್ನು ನಾನು ಹುಡುಕುತ್ತಾ ಈ ಬದುಕಿನ ಪಯಣದಲ್ಲಿ ಸಮಾಜದೊಂದಿಗೆ……. ನಾನು ಚಿಕ್ಕ ಮಗುವಾಗಿರುವಾಗ ಅಮ್ಮ ಎಲ್ಲರಿಗೂ ಹೇಳುತ್ತಿದ್ದಳು, ನನ್ನ ಮಗು ಸುರಸುಂದರಾಂಗ – ರಾಜಕುಮಾರ ಎಂದು…… ಆದರೆ, ಪಕ್ಕದ ಮನೆ ಆಂಟಿ ನಾನು ಕೋತಿಮರಿ ತರಾ ಇದೇನೇ ಅಂತ ಯಾರಿಗೋ ಹೇಳುತ್ತಿದ್ದುದು ಕೇಳಿಸಿತು,….. ಶಾಲೆಗೆ ಹೋಗುವಾಗ ಅಪ್ಪ ಎಲ್ಲರಿಗೂ ಹೇಳುತ್ತಿದ್ದರು, ನನ್ನ ಮಗ ತುಂಬಾ ಬುದ್ದಿವಂತ – ಚಾಣಾಕ್ಷ ಎಂದು,…… ಆದರೆ, ಶಾಲೆಯಲ್ಲಿ ಟೀಚರುಗಳು ಹೇಳುತ್ತಿದ್ದರು, ನೀನು ದಡ್ಡ – ಅಯೋಗ್ಯ, ಎದೆ…

Read More

ಸೋನೆಯ ಜಿಟಿ ಜಿಟಿ ಮಳೆಯ ನಡುವೆ ಈ ಚುಮು ಚುಮು ಚಳಿಯಲ್ಲಿ ಮತ್ತೆ ನೆನಪಾದ, ಬೊಂಡಾ ಸರೋಜಮ್ಮ………

ವಿಜಯ ದರ್ಪಣ ನ್ಯೂಸ್…. ಸೋನೆಯ ಜಿಟಿ ಜಿಟಿ ಮಳೆಯ ನಡುವೆ ಈ ಚುಮು ಚುಮು ಚಳಿಯಲ್ಲಿ ಮತ್ತೆ ನೆನಪಾದ, ಬೊಂಡಾ ಸರೋಜಮ್ಮ……… ನನ್ನ ಹೆಸರು ಸರೋಜಮ್ಮ, ಎಲ್ಲರೂ ಬೊಂಡಾ ಸರೋಜಮ್ಮ ಅಂತಲೇ ಕರೆಯುತ್ತಾರೆ….. ನನಗೆ ಈಗ 70 ವರ್ಷ. ಸುಮಾರು 50 ವರ್ಷಗಳಿಂದ ಬೆಂಗಳೂರಿನ ಮೆಜೆಸ್ಟಿಕ್ ಬಳಿಯ ಗಣೇಶನ ದೇವಸ್ಥಾನದ ಹತ್ತಿರವಿರುವ ಗಲ್ಲಿಯಲ್ಲಿ ಬೊಂಡಾ, ಬಜ್ಜಿ, ವಡೆ ಮಾರಿಕೊಂಡು ಜೀವನ ಮಾಡ್ತಾ ಇದೀನಿ. ಅದಕ್ಕೆ ಎಲ್ಲರೂ ಹಾಗೆ ಕರೀತಾರೆ. ನಮ್ದು ಮಂಡ್ಯ ಜಿಲ್ಲೆಯ ಒಂದು ಸಣ್ಣ ಹಳ್ಳಿ….

Read More

ದಿವ್ಯಾಂಗ ಚೇತನ, ಕರ್ನಾಟಕದ ಹೆಮ್ಮೆ, ಪಶ್ಚಿಮ ಬಂಗಾಳದ ವಿಶೇಷ ಜಿಲ್ಲಾಧಿಕಾರಿ ಶ್ರೀ ಕೆಂಪ ಹೊನ್ನಯ್ಯನವರು…

ವಿಜಯ ದರ್ಪಣ ನ್ಯೂಸ್… ಅದ್ಭುತ ಪ್ರತಿಭೆಯ ವ್ಯಕ್ತಿಯೊಬ್ಬರ ಕುರಿತು….. ದಿವ್ಯಾಂಗ ಚೇತನ, ಕರ್ನಾಟಕದ ಹೆಮ್ಮೆ, ಪಶ್ಚಿಮ ಬಂಗಾಳದ ಮಿಡ್ನಾಪುರದ ಜಿಲ್ಲೆಯ ವಿಶೇಷ ಜಿಲ್ಲಾಧಿಕಾರಿ ಶ್ರೀ ಕೆಂಪಹೊನ್ನಯ್ಯನವರು… ಕೆಲವು ವರ್ಷಗಳ ಹಿಂದೆ ಅಂಗವಿಕಲ ಎಂಬ ಪದವನ್ನು ಬದಲಾಯಿಸಿ ವಿಕಲಚೇತನರು ಅಥವಾ ವಿಶೇಷಚೇತನರು ಅಥವಾ ದಿವ್ಯಾಂಗ ಚೇತನರು ಎಂಬುದಾಗಿ ಸರ್ಕಾರದ ಮಟ್ಟದಲ್ಲಿ ಬದಲಾಯಿಸಲಾಗಿದೆ. ಏಕೆಂದರೆ ದೇಹದ ಯಾವುದೇ ಭಾಗದ ಅಸಹಜತೆ ಅಥವಾ ನ್ಯೂನ್ಯತೆ ಒಂದು ದೌರ್ಬಲ್ಯ, ಅದನ್ನು ಮತ್ತೆ ಮತ್ತೆ ಹೇಳಿ ಅಂಗವಿಕಲರು ಎಂದರೆ ಅದೊಂದು ವ್ಯಕ್ತಿ ನಿಂದನೆಯಾಗಬಹುದು ಮತ್ತು…

Read More

ವಾಲ್ಮೀಕಿ ಜಯಂತಿ……… ಈ ದಿನ ಯಾರನ್ನು ಸ್ಮರಿಸೋಣ…………,

ವಿಜಯ ದರ್ಪಣ ನ್ಯೂಸ್… ವಾಲ್ಮೀಕಿ ಜಯಂತಿ……… ಈ ದಿನ ಯಾರನ್ನು ಸ್ಮರಿಸೋಣ…………, ರಾಮ – ಲಕ್ಷ್ಮಣ – ಭರತ – ಶತ್ರುಜ್ಞ – ರಾವಣ – ಸೀತೆ – ಆಂಜನೇಯ – ವಾಲಿ – ಸುಗ್ರೀವ – ವಿಭೀಷಣ – ದಶರಥ – ಶಬರಿ – ಶ್ರವಣ ಕುಮಾರ……. ಹೀಗೆ ಸಾಗುವ ಪಾತ್ರಗಳೋ…. ಅಥವಾ, ರಾಮಾಯಣವೆಂಬ ಬೃಹತ್ ಗ್ರಂಥವನ್ನೋ, ಅಥವಾ, ಅದರ ಕರ್ತೃ ವಾಲ್ಮೀಕಿಯನ್ನೋ, ಅಥವಾ, ವಾಲ್ಮೀಕಿಯ ನಾಯಕ ಜನಾಂಗವನ್ನೋ, ಅಥವಾ, ಈಗಿನ ಆ ಜಾತಿಯ ರಾಜಕೀಯ…

Read More