ಇದು ಮಾರಣ್ಣನ ಕೋಟೆ ಕಣೋ……

ವಿಜಯ ದರ್ಪಣ ನ್ಯೂಸ್… ಇದು ಮಾರಣ್ಣನ ಕೋಟೆ ಕಣೋ…… ” ಏಯ್, ಯಾಕ್ ಹಂಗ್ ನೋಡ್ತಾ ಇದೀಯಾ ‌? ಶಾಕ್ ಆಯ್ತಾ ? ಆಗಿರಲೇಬೇಕು. ಇದು ನನ್ನೂರು, ನನ್ ಏರಿಯಾ, ಇದು ಆರ್ಮುಗಂ ಕೋಟೆ ಕಣೋ. ಯಾವ ಪೋಲೀಸ್ ಯೂನಿಫಾರ್ಮ್ ಬಟ್ಟೆಯಲ್ಲಿ ನನ್ನ ಅವಮಾನ ಮಾಡಿದಿಯೋ ಅದೇ ಯೂನಿಫಾರ್ಮ್ ಬಿಚ್ಚಿ, ಬಟ್ಟೆ ಬರೆ ಇಲ್ಲದೇ ನಿನ್ನ ಓಡಿಸ್ತೀನಿ. ಇನ್ನು ಮುಂದೆ ನಮ್ಮ ಹುಡುಗರು ನಿನಗೆ ತೊಂದರೆ ಕೊಡ್ತಾನೆ ಇರ್ತಾರೆ…..” ಕೆಲವು ವರ್ಷಗಳ ಹಿಂದೆ ಬಂದ ಕನ್ನಡ ಸಿನಿಮಾದ…

Read More

ಜೀವನದ ಪಯಣ ಅತ್ಯಂತ ದೀರ್ಘವೇ …………

ವಿಜಯ ದರ್ಪಣ ನ್ಯೂಸ್… ಜೀವನದ ಪಯಣ ಅತ್ಯಂತ ದೀರ್ಘವೇ ……….. ಬದುಕೊಂದು ದೂರದ ಪಯಣ. ತುಂಬಾ ತುಂಬಾ ದೂರ ನಿರಂತರವಾಗಿ ನಡೆಯಬೇಕು ಮರೆಯಾಗುವ ಮುನ್ನ……………… Life is Short , Make it Sweet………….. ಈ ಎರಡು ವಿಭಿನ್ನ ಹೇಳಿಕೆಗಳನ್ನು ಗಮನಿಸಿ. ಒಂದು ಬದುಕನ್ನು ದೀರ್ಘ ಅವಧಿಯ ಹೋರಾಟ ಎಂದು ಹೇಳಿದರೆ ಮತ್ತೊಂದು ಬದುಕು ತುಂಬಾ ಚಿಕ್ಕ ಸಮಯದ್ದು ಎಂಬ ಅರ್ಥ ಕೊಡುತ್ತದೆ. ಹಾಗಾದರೆ ಬದುಕು ದೀರ್ಘವೇ ಅಥವಾ ಕಡಿಮೆ ಸಮಯವೇ ?……… ಭಾರತದ ಈಗಿನ ಸರಾಸರಿ…

Read More

ಅಮ್ಮ, ನಿನಗೆ ಈ ದಿನದ ಹಂಗೇಕೆ………..

ವಿಜಯ ದರ್ಪಣ ನ್ಯೂಸ್ ಅಮ್ಮ, ನಿನಗೆ ಈ ದಿನದ ಹಂಗೇಕೆ……….. ನೀನು ನಿತ್ಯ ನಿರಂತರ ಅನಂತ…….. ವಿಶ್ವ ತಾಯಿ ದಿನದ ಸಂದರ್ಭದಲ್ಲಿ ಅಮ್ಮನ ವಿವಿಧ ಮುಖಗಳು…… ಮಾನವೀಯ ಸಂಬಂಧಗಳಲ್ಲೇ ಅತ್ಯಂತ ಭಾವುಕ ಬಂಧನವೇ ಅಮ್ಮಾ. ದೇವರ ನಂತರ ಅತಿಹೆಚ್ಚು ತೀವ್ರತೆಗೆ, ಭ್ರಮೆಗಳಿಗೆ ಒಳಗಾದವಳು ಅಮ್ಮಾ. ಅಕ್ಕ, ತಂಗಿ, ಪ್ರೇಯಸಿ, ಹೆಂಡತಿ, ಅತ್ತಿಗೆ, ಮಗಳು ಇತ್ಯಾದಿ ಎಲ್ಲಕ್ಕಿಂತ, ಹೆಚ್ಚಾಗಿ ಗೌರವಿಸಲ್ಪಡುವವಳು ಅಮ್ಮಾ. ಅಮ್ಮಾ ಎಂಬ ಸ್ಥಿತಿಯೇ ಹೆಣ್ಣಿಗೆ ಪವಿತ್ರ, ಪೂಜನೀಯ ಸ್ಥಾನ ಕಲ್ಪಿಸಿದೆ. ತಾಯಿನಾಡು, ತಾಯಿನುಡಿ, ತಾಯಿಯೇ ಮೊದಲ…

Read More

ಹಿಂದು – ಮುಸ್ಲಿಂ ಎಂಬ ಜ್ವಾಲಾಮುಖಿ……..

ವಿಜಯ ದರ್ಪಣ ನ್ಯೂಸ್….. ಹಿಂದು – ಮುಸ್ಲಿಂ ಎಂಬ ಜ್ವಾಲಾಮುಖಿ…….. ಚುನಾವಣೆ ಗೆಲ್ಲಲು ವಿವಿಧ ರಾಜಕೀಯ ಪಕ್ಷಗಳು ಮಾಡುತ್ತಿರುವ ತಂತ್ರಗಾರಿಕೆ ದೇಶದ ಮತ್ತೊಂದು ವಿಭಜನೆಗೆ ಕಾರಣವಾಗಬಾರದಲ್ಲವೇ…… ಈ ದೇಶ ತನ್ನೊಡಲೊಳಗೆ ಸದಾ ಒಂದು ಜ್ವಾಲಾಮುಖಿಯನ್ನು ಇಟ್ಟುಕೊಂಡಿದೆ. ಅದು ಯಾವಾಗ ಸಿಡಿದು ಅಗ್ನಿ ಪರ್ವತವಾಗಿ ರೂಪಾಂತರವಾಗಿ ಎಲ್ಲ ಕಡೆಯೂ ಚೆಲ್ಲಾಡುತ್ತದೆ ಎಂಬ ಆತಂಕ ಮನದ ಮೂಲೆಯಲ್ಲಿ ಕಾಡುತ್ತಲೇ ಇರುತ್ತದೆ. ಆ ಜ್ವಾಲಾಮುಖಿಯ ಹೆಸರು ಹಿಂದು ಮುಸ್ಲಿಂ…… ಹೌದು, ಈ ದೇಶ ಯಾವಾಗ ಬೇಕಾದರೂ ಆ ಕೋಮುದಳ್ಳುರಿಗೆ ಬಲಿಯಾಗಬಹುದು ಅಥವಾ…

Read More

ಸಕಲ ಜೀವಾತ್ಮಗಳಿಗೆ ಲೇಸನೇ ಬಯಸು………..

ವಿಜಯ ದರ್ಪಣ ನ್ಯೂಸ್  ಸಕಲ ಜೀವಾತ್ಮಗಳಿಗೆ ಲೇಸನೇ ಬಯಸು……….. ಮತ್ತೆ ಬಂದಿದೆ ಬಸವಣ್ಣನವರ ಜನುಮದಿನದಾಚರಣೆಯ ಸಂಭ್ರಮ. ಆದರೆ ಈ ಬಾರಿ ಮಾತ್ರ ವಿಶೇಷ – ವಿಶಿಷ್ಟ ಎನಿಸುತ್ತದೆ. ಏಕೆಂದರೆ ಎಂಟು ಶತಮಾನಗಳ ನಂತರ ಕರ್ನಾಟಕ ಸರ್ಕಾರ ಬಸವಣ್ಣನವರನ್ನು ಈ ನೆಲದ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದೆ…… ನಿಜಕ್ಕೂ ಈ ನೆಲದ ಒಟ್ಟು ಇತಿಹಾಸದಲ್ಲಿ ತಮ್ಮ ಸಾಮಾಜಿಕ ವ್ಯಕ್ತಿತ್ವದ, ಅತ್ಯಂತ ಪ್ರಭಾವಶಾಲಿಯಾದ ಒಬ್ಬ ವ್ಯಕ್ತಿ ಆ ಸ್ಥಾನಕ್ಕೆ ಅರ್ಹರು ಎನ್ನುವುದಾದರೆ ಅದು ನಿಸ್ಸಂದೇಹವಾಗಿ ಬಸವಣ್ಣನವರು ಎಂಬುದು ನಿರ್ವಿವಾದ….

Read More

ನಮ್ಮ ಕುಟುಂಬದ ಹೆಣ್ಣು ಮಕ್ಕಳಿಗೂ ಹೀಗೆ ಆಗುವ ಮುನ್ನ ಎಚ್ಚರಗೊಳ್ಳಿ……

ವಿಜಯ ದರ್ಪಣ ನ್ಯೂಸ್  ನಮ್ಮ ಕುಟುಂಬದ ಹೆಣ್ಣು ಮಕ್ಕಳಿಗೂ ಹೀಗೆ ಆಗುವ ಮುನ್ನ ಎಚ್ಚರಗೊಳ್ಳಿ…… ಮಹಿಳೆಯರ ಘನತೆ, ಸ್ವಾತಂತ್ರ್ಯ, ಸಮಾನತೆ, ಪುರುಷರು ಕೊಡುವ ಸಹಾನುಭೂತಿ, ಭಿಕ್ಷೆ, ಸಹಾಯ ಸೇವೆ, ಗೌರವವಲ್ಲ. ಅದು ಅವರ ಹಕ್ಕು ನೆನಪಿರಲಿ…… ಒಂದು ಕುತೂಹಲಕಾರಿ, ಆಶ್ಚರ್ಯಕಾರಿ, ಆಘಾತಕಾರಿ ಬೆಳವಣಿಗೆ ಕರ್ನಾಟಕದ ರಾಜಕೀಯ ಮತ್ತು ಮಾಧ್ಯಮ ಲೋಕದಲ್ಲಿ ನಡೆಯುತ್ತಿದೆ. ಸೀಡಿ ಅಥವಾ ಪೆನ್ ಡ್ರೈ ವ್ ಅಥವಾ ಮೊಬೈಲ್ ಅಥವಾ ಹಿಡನ್ ಕ್ಯಾಮೆರಾ ಅಥವಾ ಆ ರೀತಿಯ ಗ್ಯಾಜೆಟ್ಗಳಲ್ಲಿ ಚಿತ್ರೀಕರಣಗೊಂಡ, ಅನೇಕರ ಅನೈತಿಕ ಲೈಂಗಿಕ…

Read More

ವಿಚಿತ್ರ ಸ್ವಾರ್ಥದ ನ್ಯಾಯ ನೀತಿ…..

ವಿಜಯ ದರ್ಪಣ ನ್ಯೂಸ್… ವಿಚಿತ್ರ ಸ್ವಾರ್ಥದ ನ್ಯಾಯ ನೀತಿ….. ನನ್ನ ತಾಯಿ ದೈವೀ ಸ್ವರೂಪಿ, ನನ್ನ ತಂದೆ ಮುಗ್ದ ಮತ್ತು ಶ್ರಮ ಜೀವಿ, ನನ್ನ ಅಜ್ಜ ಅಜ್ಜಿ ನಿಷ್ಕಲ್ಮಶ ಮನಸ್ಸಿನವರು, ನನ್ನ ಹೆಂಡತಿ ಪ್ರೀತಿಯ ಸಾಗರ, ನನ್ನ ಅಣ್ಣ ಮಮತೆಯ ಸಾಕಾರ ಮೂರ್ತಿ, ನನ್ನ ಅತ್ತಿಗೆ ಮಮತಾಮಯಿ, ನನ್ನ ತಂಗಿ ಕರುಣಾಮಯಿ, ನನ್ನ ಗಂಡ ದಕ್ಷ ಪ್ರಾಮಾಣಿಕ, ನನ್ನ ಮಗ ಮಗಳು ಅತ್ಯಂತ ಸಹೃದಯಿಗಳು,……….. ಹೀಗೆ ಸಾಮಾನ್ಯವಾಗಿ ಎಲ್ಲರೂ ಬೇರೆ ಬೇರೆ ಸಂದರ್ಭಗಳಲ್ಲಿ ತಮ್ಮವರ ಬಗ್ಗೆ ಅದರಲ್ಲೂ…

Read More

ಬಲಿಷ್ಠರ ಕಣ್ಣೀರು ಮತ್ತು ಆತ್ಮಹತ್ಯೆ, ಸಾಮಾನ್ಯರಿಗೊಂದು ಪಾಠ…..

ವಿಜಯ ದರ್ಪಣ ನ್ಯೂಸ್ ಬಲಿಷ್ಠರ ಕಣ್ಣೀರು ಮತ್ತು ಆತ್ಮಹತ್ಯೆ, ಸಾಮಾನ್ಯರಿಗೊಂದು ಪಾಠ….. ಅಬ್ಬರಿಸಿ ಬೊಬ್ಬಿಡುವ ಬಲಿಷ್ಠ ವ್ಯಕ್ತಿಗಳು ಸಹ ಒಂದು ಸಣ್ಣ ಕಷ್ಟಕ್ಕೆ ಕಣ್ಣೀರು ಸುರಿಸುತ್ತಾರೆ. ಅದು ಸಹಜ ನಿಜ, ಆದರೆ ಅಧಿಕಾರದಲ್ಲಿ ಇದ್ದಾಗ‌ ಆ ಸಹಜತೆ ನೆನಪಾಗುವುದಿಲ್ಲ ಎಂಬುದೇ ವಿಷಾದನೀಯ…… ಎಸ್ಐಟಿ ಕಚೇರಿಯಲ್ಲಿ ಮಾಜಿ ಸಚಿವ ರೇವಣ್ಣ ಕಣ್ಣೀರು ಎಂಬ ಸುದ್ದಿಯ ಹಿನ್ನೆಲೆಯಲ್ಲಿ…… ಬಂಡೆ ಎಂದು ಮಾಧ್ಯಮ ಮತ್ತು ಜನರಿಂದ ಕರೆಯಲಾಗುತ್ತಿದ್ದ ಬಲಿಷ್ಠ ವ್ಯಕ್ತಿ ಡಿ.ಕೆ. ಶಿವಕುಮಾರ್, ಸಾರ್ವಜನಿಕವಾಗಿ ಒಂದು ಭ್ರಷ್ಟಾಚಾರದ ವಿಚಾರಣೆಯ ವಿಷಯದಲ್ಲಿ ಮಾಧ್ಯಮಗಳ…

Read More

ಸರ್ಕಾರಿ ಕೆಲಸ ಮತ್ತು ಅಧಿಕಾರಿಗಳು……

ವಿಜಯ ದರ್ಪಣ ನ್ಯೂಸ್ ಸರ್ಕಾರಿ ಕೆಲಸ ಮತ್ತು ಅಧಿಕಾರಿಗಳು…… ( ಕಠಿಣ ಅಭಿಪ್ರಾಯ ಎಂದಾದರೆ ಕ್ಷಮೆ ಇರಲಿ)….. ಬಹಳಷ್ಟು ಸರ್ಕಾರಿ ಅಧಿಕಾರಿಗಳ ಒಂದು ಸಾಮಾನ್ಯ ಗುಣ ಎಂದರೆ, ( ಕೇಂದ್ರ ಮತ್ತು ರಾಜ್ಯ ಸೇರಿ ) ಐಎಎಸ್ ಅಧಿಕಾರಿಗಳಿಂದ ಡಾಕ್ಟರ್, ಇಂಜಿನಿಯರ್ ಸೇರಿದಂತೆ ಬಹುತೇಕ ಎಲ್ಲಾ ವಿಭಾಗದವರು ಕೆಲಸಕ್ಕೆ ಸೇರುವಾಗ ಅತ್ಯಂತ ಶ್ರದ್ಧೆಯಿಂದ ಮತ್ತು ಕಷ್ಟಪಟ್ಟು ಓದುತ್ತಾರೆ. ಕೆಲಸ ಸಿಕ್ಕ ನಂತರ ಅಲ್ಲಿಗೆ ಅವರ ಓದು ಪರಿಶ್ರಮ ಮತ್ತು ಬುದ್ದಿಯ ಬೆಳವಣಿಗೆ ಹೆಚ್ಚು ಕಡಿಮೆ ನಿಂತು ಹೋಗುತ್ತದೆ……..

Read More

ಒಂದು ವೇಳೆ ನಾನು ಪ್ರಜ್ವಲ್ ರೇವಣ್ಣ ಮಾಡಿದಂತ ಅಪರಾಧವನ್ನು ಮಾಡಿದಿದ್ದರೆ ಏನಾಗುತ್ತಿತ್ತು……….

ವಿಜಯ ದರ್ಪಣ ನ್ಯೂಸ್.. ಪ್ರಜ್ವಲ್ ರೇವಣ್ಣ……. ಒಂದು ವೇಳೆ ನಾನು ಪ್ರಜ್ವಲ್ ರೇವಣ್ಣ ಮಾಡಿದಂತ ಅಪರಾಧವನ್ನು ಮಾಡಿದಿದ್ದರೆ ಏನಾಗುತ್ತಿತ್ತು………. ಈ ರೀತಿ ಆಗಿದೆ ಎಂಬ ಸುಳಿವಿನ ಪೆನ್ ಡ್ರೈವ್ ಸಿಗುತ್ತಿದ್ದಂತೆ ಪೊಲೀಸರು ಮನೆಗೆ ಬರುತ್ತಿದ್ದರು. ತೊಟ್ಟ ಬಟ್ಟೆಯಲ್ಲೇ ನನ್ನನ್ನು ಎಳೆದುಕೊಂಡು, ಕೆಟ್ಟ ಮಾತುಗಳಲ್ಲಿ ನಿಂದಿಸುತ್ತಾ, ಬೀದಿಯಲ್ಲಿ ಮೆರವಣಿಗೆ ಮಾಡುತ್ತಾ, ಲಾಟಿಯಲ್ಲಿ ಬಾರಿಸುತ್ತಾ, ನಾಲ್ಕಾರು ಹೆಣ್ಣು ಮಕ್ಕಳ ಕೈಯಲ್ಲಿ ಚಪ್ಪಲಿ, ಪೊರಕೆಯಲ್ಲಿ ಹೊಡೆಸುತ್ತಾ, ಥೂ – ಛೀ ಎಂದು ಉಗಿಸುತ್ತಾ ಸ್ಟೇಷನ್ ಗೆ ಕರೆದುಕೊಂಡು ಹೋಗುತ್ತಿದ್ದರು……… ಅನಂತರದಲ್ಲಿ, ಇಷ್ಟೆಲ್ಲಾ…

Read More