ಸ್ವಲ್ಪ ಜಾಗೃತರಾಗಿ….. ಐ ಪಿ ಎಲ್ ಹಬ್ಬವೋ – ತಿಥಿಯೋ – ಶಾಪವೋ……

ವಿಜಯ ದರ್ಪಣ ನ್ಯೂಸ್ ಸ್ವಲ್ಪ ಜಾಗೃತರಾಗಿ….. ಐ ಪಿ ಎಲ್ ಹಬ್ಬವೋ – ತಿಥಿಯೋ – ಶಾಪವೋ…… ಕ್ರಿಕೆಟ್ ಆಟ – ಬೆಟ್ಟಿಂಗ್ ದಂಧೆ – ಜೂಜಿನ ಮಜಾ ನಾಳೆಯಿಂದ ಪ್ರಾರಂಭ…… ಕ್ರಿಕೆಟ್ ಆಟಗಾರರು – ಫ್ರಾಂಚೈಸಿಗಳು – ಕ್ಲಬ್ ಬಾರ್ ಗಳು – ಜಾಹೀರಾತುದಾರರು – ಅದರ ಪ್ರಚಾರ ರಾಯಭಾರಿಗಳು – ಎಲೆಕ್ಟ್ರಾನಿಕ್ ಟಿವಿ ವಾಹಿನಿಗಳು – ಬೆಟ್ಟಿಂಗ್ ಏಜೆಂಟುಗಳು ಮುಂತಾದ ಎಲ್ಲರಿಗೂ ಹಬ್ಬ….. ಬೆಟ್ಟಿಂಗ್ ಹುಚ್ಚಿನ ಮನೆಯವರಿಗೆ ಶಾಪ, ಇನ್ನೂ ನತದೃಷ್ಟರಿಗೆ ತಿಥಿ……. ಈ…

Read More

ತುಂಬಾ ಗಾಬರಿಯಾಗುವುದು ಬೇಡ…………

ವಿಜಯ ದರ್ಪಣ ನ್ಯೂಸ್ ತುಂಬಾ ಗಾಬರಿಯಾಗುವುದು ಬೇಡ……….. ದೇಶದ ಚುನಾವಣೆ ಘೋಷಣೆಯಾಗಿದೆ. ಚುನಾವಣಾ ಆಯೋಗ ಅನೇಕ ನೀತಿ ನಿಯಮಗಳನ್ನು ಜಾರಿ ಮಾಡಿದೆ. ಅವುಗಳಲ್ಲಿ ಸೋಷಿಯಲ್ ಮೀಡಿಯಾಗಳ ಮೇಲಿನ ಕೆಲವು ನಿಯಂತ್ರಣಗಳು ಸೇರಿವೆ…… ಮೂಲಭೂತವಾಗಿ ಭಾರತ ಪ್ರಜಾಪ್ರಭುತ್ವ ವ್ಯವಸ್ಥೆಯ ಗಣರಾಜ್ಯ. ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲಿನ ಹಕ್ಕು.. . ಕೇವಲ ಚುನಾವಣಾ ಸಮಯದಲ್ಲಿ ಮಾತ್ರವಲ್ಲ ಎಲ್ಲಾ ಕಾಲದಲ್ಲೂ, ಎಲ್ಲಾ ಸಂದರ್ಭದಲ್ಲಿಯೂ ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಇನ್ನೊಬ್ಬರ ವೈಯಕ್ತಿಕ ನಿಂದನೆ, ಜಾತಿ ಧರ್ಮ ಭಾಷೆಗಳ ಅವಹೇಳನ, ಕೆಟ್ಟ ಪದಗಳ ಪ್ರಯೋಗ, ಅನೈತಿಕ…

Read More

ಬಾಹ್ಯ ಸಾಧನೆಯ ಶಿಖರವೇರಲು ನಾವು ಮಾಡಬೇಕಾದ ಪ್ರಯತ್ನ……………..

ವಿಜಯ ದರ್ಪಣ ನ್ಯೂಸ್ . ಬಾಹ್ಯ ಸಾಧನೆಯ ಶಿಖರವೇರಲು ನಾವು ಮಾಡಬೇಕಾದ ಪ್ರಯತ್ನ…………….. ಎತ್ತರದ ಬೆಟ್ಟದ ಮೇಲೆ ನಿಂತು ಕೆಳಗೆ ನೋಡಿದಾಗ ಗಿಡ ಮರಗಳು ಮುಖ್ಯವಾಗಿ ಮನುಷ್ಯರು ಅತ್ಯಂತ ಚಿಕ್ಕದಾಗಿ ಕಾಣುತ್ತಾರೆ……… ಇದನ್ನೇ ಒಂದು ಸಂಕೇತವಾಗಿ ಬಳಸಿಕೊಂಡು ನೋಡಿದಾಗ………… ನಾವು ಸಾಧನೆಯಲ್ಲಿ ಎತ್ತರೆತ್ತರಕ್ಕೆ ಏರಿದಾಗ ನಮ್ಮ ಸುತ್ತಮುತ್ತಲಿನ ಜನ ನಮಗಿಂತ ಕೆಳಗಿರುವಂತೆ ಭಾಸವಾಗುತ್ತದೆ……… ನಮ್ಮನ್ನು ಪ್ರೀತಿಸುವ, ನಮ್ಮ ಯಶಸ್ಸಿಗೆ ಸಂತೋಷಿಸುವ, ನಮಗೆ ಮಾರ್ಗದರ್ಶನ ಮಾಡುವ ಜನರ ನಡುವೆ ನಾವು ಎಲ್ಲೇ ಇದ್ದರೂ ನೆಮ್ಮದಿಯಿಂದ ಇರುತ್ತೇವೆ………. ಆದರೆ, ನಾನಾ…

Read More

ಜ್ಞಾನದ ಮರುಪೂರಣ…….

ವಿಜಯ ದರ್ಪಣ ನ್ಯೂಸ್ ಜ್ಞಾನದ ಮರುಪೂರಣ……. ಬುದ್ಧಿವಂತಿಕೆ, ಅರಿವು, ತಿಳಿವಳಿಕೆ, ಜ್ಞಾನ ಎಲ್ಲವೂ ಕಡಿಮೆಯಾಗುತ್ತಾ ಸಾಗುವ ಅಥವಾ ಮುಗಿದು ಹೋಗುವ ಆಂತರಿಕ ಮಾನಸಿಕ ಸಂಪನ್ಮೂಲಗಳು ಎಂಬ ಬಗ್ಗೆ ಸದಾ ಎಚ್ಚರವಿರಲಿ….. ನನಗೆ ಎಲ್ಲಾ ಗೊತ್ತಿದೆ, ಎಲ್ಲಾ ಓದಿದ್ದೇನೆ, ಅರ್ಥ ಮಾಡಿಕೊಂಡಿದ್ದೇನೆ, ನನ್ನ ಜ್ಞಾನ ಭಂಡಾರ ತುಂಬಿದೆ, ಇನ್ನೇನು ಉಳಿದಿಲ್ಲ ಎಂಬ ನಿರ್ಧಾರಕ್ಕೆ ಬಂದರೆ ಆಗ ನಮ್ಮ ಅಜ್ಞಾನ‌ ಸಹ ನಮ್ಮ ಅರಿವಿಗೇ ಬರುವುದಿಲ್ಲ. ನಮ್ಮ ವ್ಯಕ್ತಿತ್ವ ಕುಬ್ಜವಾಗುತ್ತಾ ಹೋಗುತ್ತದೆ…… ನಾವು ಸಂಪಾದಿಸಿರುವ ಜ್ಞಾನವೆಂಬ ಇಂಧನವನ್ನು ಉಪಯೋಗಿಸುವ ಜೊತೆಗೆ…

Read More

ಅಬ್ಬಬ್ಬಾ…… ಈ ದೊಡ್ಡ ಮನುಷ್ಯರಿಗೆ ಎಷ್ಟೊಂದು ಅಧಿಕಾರದ ದಾಹ……

ವಿಜಯ ದರ್ಪಣ ನ್ಯೂಸ್ ಅಬ್ಬಬ್ಬಾ…… ಈ ದೊಡ್ಡ ಮನುಷ್ಯರಿಗೆ ಎಷ್ಟೊಂದು ಅಧಿಕಾರದ ದಾಹ…… ಒಮ್ಮೆ ಗೆದ್ದರೆ ಇನ್ನೊಮ್ಮೆ, ಇನ್ನೊಮ್ಮೆ ಗೆದ್ದರೆ ಮತ್ತೊಮ್ಮೆ, ಮತ್ತೊಮ್ಮೆ ಗೆದ್ದರೆ ಮಗದೊಮ್ಮೆ, ಮಗದೊಮ್ಮೆ ಗೆದ್ದರೆ ಸಾಯುವವರೆಗೂ….. ಒಟ್ಟಿನಲ್ಲಿ ಅಧಿಕಾರದಲ್ಲಿ ಇರಲೇಬೇಕು. ಅಧಿಕಾರ ಇಲ್ಲದಿದ್ದರೆ ಬದುಕುವುದೇ ಕಷ್ಟ…… ರಾಜಕೀಯವೆಂಬುದು ಈ ಹಂತಕ್ಕೆ ಬಂದಿದೆಯೇ. ಕನಿಷ್ಠ ಒಬ್ಬರಾದರೂ ಒಂದೇ ಬಾರಿ ಚುನಾವಣೆಯಲ್ಲಿ ಗೆದ್ದು ಇನ್ನು ನನಗೆ ಸಾಕು ಎಂದು ಯಾವುದೇ ಒತ್ತಡವಿಲ್ಲದೆ ಆತ್ಮ ಸಾಕ್ಷಿಗೆ ಅನುಗುಣವಾಗಿ ಬೇರೆಯವರಿಗೆ ಅವಕಾಶ ಮಾಡಿಕೊಟ್ಟಿರುವ ಉದಾಹರಣೆ ಇದೆಯೇ….. ಎಲ್ಲೋ ಅಪರೂಪದಲ್ಲಿ…

Read More

ಆರ್ಟಿಕಲ್ 370 ಸಿನಿಮಾಗೆ ಬಂದ ಮುಸ್ಲಿಂ ಕುಟುಂಬಗಳು ಮಾಡಿದ್ದೇನು ಗೊತ್ತೇ?

ವಿಜಯ ದರ್ಪಣ ನ್ಯೂಸ್ ಆರ್ಟಿಕಲ್ 370 ಸಿನಿಮಾಗೆ ಬಂದ ಮುಸ್ಲಿಂ ಕುಟುಂಬಗಳು ಮಾಡಿದ್ದೇನು ಗೊತ್ತೇ? ಮೊನ್ನೆ ಶನಿವಾರ ನಮ್ಮ ತಂಡದೊಂದಿಗೆ ‘ಆರ್ಟಿಕಲ್ 370’ ಸಿನಿಮಾಗೆ ಹೋಗಿದ್ದೆ.‌ ಜಮ್ಮು ಕಾಶ್ಮೀರವನ್ನು ಅಧಿಕೃತವಾಗಿ ಭಾರತದೊಂದಿಗೆ ಪೂರ್ಣ ಪ್ರಮಾಣದಲ್ಲಿ ಏಕೀಕರಣ ಮಾಡಿದ ಸಿನಿಮಾವಾದ್ದರಿಂದ ಓರಿಯನ್ ಮಾಲ್ ಮಲ್ಟಿಪ್ಲೆಕ್ಸ್ ಸಮುಚ್ಚಯದ ಸಿನಿಮಾ ಹಾಲ್ ಕಿಕ್ಕಿರಿದಿತ್ತು. ಸಿನಿಮಾ ಆರಂಭಕ್ಕೆ ಮುನ್ನ ಅತ್ತಂದಿತ್ತ ಕಣ್ಣಾಡಿಸುತ್ತಿದ್ದ ನನಗೆ ಸಾಲು ಸಾಲಾಗಿ ಬಂದ ಬುರ್ಖಾಧಾರಿ ಮುಸ್ಲಿಂ ಹೆಣ್ಣು ಮಕ್ಕಳು, ಅವರ ಪತಿಯರು, ಹಿರಿಯ ಮಹಿಳೆಯರು ಅಶ್ಚರ್ಯ ತಂದರು. ಅವರಲ್ಲಿ…

Read More

ಸಾಧನೆ ಮತ್ತು ವ್ಯಕ್ತಿತ್ವ……

ವಿಜಯ ದರ್ಪಣ ನ್ಯೂಸ್ ಸಾಧನೆ ಮತ್ತು ವ್ಯಕ್ತಿತ್ವ…… ಆ ವ್ಯಕ್ತಿಯ ವೈಯಕ್ತಿಕ ನಡವಳಿಕೆ ಸರಿಯಿಲ್ಲ, ಆದರೆ ಆತ ಅತ್ಯುತ್ತಮ ಕಲಾವಿದ…. ಈ ವ್ಯಕ್ತಿಯ ವೈಯಕ್ತಿಕ ವರ್ತನೆ ಕೆಟ್ಟದಾಗಿ ಇರುತ್ತದೆ, ಆದರೆ ಆತ ತುಂಬಾ ಒಳ್ಳೆಯ ಪತ್ರಕರ್ತ….. ಅವರೊಬ್ಬ ನೀಚ ಮನೋಭಾವದ ವ್ಯಕ್ತಿ, ಆದರೆ ಅವರು ಬಹುದೊಡ್ಡ ಬರಹಗಾರರು….. ಇವರೊಬ್ಬರು ವೈಯಕ್ತಿಕವಾಗಿ ಸಹಿಸಲಾಸಾಧ್ಯ ಗುಣದವರು, ಆದರೆ ಸಮಾಜ ಸೇವೆಯಲ್ಲಿ ಹೆಸರು ಮಾಡಿದ್ದಾರೆ….. ಮತ್ತೊಬ್ಬರು ಹೆಣ್ಣು ಬಾಕ, ಆದರೆ ಆತ ಅತ್ಯುತ್ತಮ ಸಾಹಿತಿ…. ಅವನೊಬ್ಬ ಭ್ರಷ್ಟ ವ್ಯಕ್ತಿ, ಆದರೆ ಉತ್ತಮ…

Read More

ಓಲೈಕೆ ರಾಜಕಾರಣಕ್ಕೆ ಪಶು ಆಸ್ಪತ್ರೆ ಬಲಿ

ವಿಜಯ ದರ್ಪಣ ನ್ಯೂಸ್ ಓಲೈಕೆ ರಾಜಕಾರಣಕ್ಕೆ ಪಶು ಆಸ್ಪತ್ರೆ ಬಲಿ ಬೆಂಗಳೂರು: ಮೈಸೂರು ರಸ್ತೆಯಲ್ಲಿರುವ ಚಾಮರಾಜಪೇಟೆಯಲ್ಲಿ ನೂರಾರು ವರ್ಷಗಳಿಂದ ದನದ ಆಸ್ಪತ್ರೆಯೆಂದೇ ಪ್ರಖ್ಯಾತಿ ಪಡೆದಿದ್ದ ಪಶು ವೈದ್ಯ ಆಸ್ಪತ್ರೆಯನ್ನು ಚಾಮರಾಜಪೇಟೆಯಲ್ಲಿ ಕಂತೆ ಕಂತೆ ದುಡ್ಡು ಕೊಟ್ಟು ಜನಪ್ರಿಯತೆ ಪಡೆದುಕೊಂಡಿರುವ ಜಮೀರ್ ಅಹಮದ್‌ಖಾನ್ ಎಂಬ ವಿಧೂಷಕ ಕರ್ನಾಟಕ ರಾಜ್ಯದಲ್ಲಿ ನಡೆಯುತ್ತಿರುವ ಸಿದ್ದರಾಮಯ್ಯನ ಸರಕಾರದಲ್ಲಿ ತನ್ನ ಕಿಮ್ಮತ್ತು ತೋರಿಸಿ ಸದರಿ ಆಸ್ಪತ್ರೆ, ಆಸ್ಪತ್ರೆಯ ಜಮೀನನ್ನು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಗೆ ವರ್ಗಾಯಿಸಲು ಪ್ರಭಾವ ಬೀರಿ ಸರಕಾರದಿಂದ ಆದೇಶ ಮಾಡಿಸಿರುವುದು ತಿಳಿದುಬಂದಿದೆ….

Read More

ಮಾಧ್ಯಮಗಳ ಬುರುಡೆ, ಸುಳ್ಳು, ಅತಿರೇಕದ, ಬಾಲಿಶ ಸುದ್ದಿಗಳಿಗೆ ಮತ್ತೊಂದು ಕಪಾಳಮೋಕ್ಷ ಸಾಕ್ಷಿ ಇಲ್ಲಿದೆ…..

ವಿಜಯ ದರ್ಪಣ ನ್ಯೂಸ್ ಮಾಧ್ಯಮಗಳ ಬುರುಡೆ, ಸುಳ್ಳು, ಅತಿರೇಕದ, ಬಾಲಿಶ ಸುದ್ದಿಗಳಿಗೆ ಮತ್ತೊಂದು ಕಪಾಳಮೋಕ್ಷ ಸಾಕ್ಷಿ ಇಲ್ಲಿದೆ….. ಬೆಂಗಳೂರಿಗೆ ಕುಡಿಯುವ ನೀರಿನ ಅಭಾವ ಉಂಟಾಗಿ ಎಲ್ಲೆಲ್ಲೂ ಹಾಹಾಕಾರ ಉಂಟಾಗಿದೆ. ಮುಂದೆ ಕೆಲವು ತಿಂಗಳು ಮಳೆ ಬಾರದಿದ್ದರೆ ಬೆಂಗಳೂರಿನ ನೀರಿನ ಸ್ಥಿತಿ ಚಿಂತಾಜನಕ ಎಂದು ಕೆಲವು ಜನರನ್ನು, ಕೆಲವು ಏರಿಯಾಗಳಲ್ಲಿ ಮಾತನಾಡಿಸಿ ನೀರಿನ ಟ್ಯಾಂಕರ್ ನ ಬೆಲೆ ಏರಿಕೆ ಮತ್ತು ಮಾಫಿಯಾ ಬಗ್ಗೆ ಪುಂಖಾನುಪುಂಖವಾಗಿ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಿದ್ದಾರೆ…… ಆದರೆ ಬೆಂಗಳೂರು ಜಲಮಂಡಳಿಯ ಅಧ್ಯಕ್ಷರು ಪತ್ರಿಕಾಗೋಷ್ಠಿ ಕರೆದು ನೀರಿನ…

Read More

ಹುಡುಗಿ – ಹೆಣ್ಣು – ನಾರಿ – ಮಹಿಳೆ – ಸ್ತ್ರೀ – ಸುತ್ತಲು ಒಂದು ಕೋಟೆ……..

ವಿಜಯ ದರ್ಪಣ ನ್ಯೂಸ್ ಹುಡುಗಿ – ಹೆಣ್ಣು – ನಾರಿ – ಮಹಿಳೆ – ಸ್ತ್ರೀ – ಸುತ್ತಲು ಒಂದು ಕೋಟೆ…….. ವಿಶ್ವ ಅಂತರರಾಷ್ಟ್ರೀಯ ಮಹಿಳಾ ದಿನದ ಸಂದರ್ಭದಲ್ಲಿ……….. ಮಾರ್ಚ್ 8…….. ಹೆಣ್ಣೆಂದರೆ ಪ್ರಕೃತಿಯಲ್ಲ, ಹೆಣ್ಣೆಂದರೆ ಸೌಂದರ್ಯವಲ್ಲ, ಹೆಣ್ಣೆಂದರೆ ಮಮತೆಯಲ್ಲ, ಹೆಣ್ಣೆಂದರೆ ಪೂಜ್ಯಳಲ್ಲ,….. ಹೆಣ್ಣೆಂದರೆ ಅಬಲೆಯಲ್ಲ, ಹೆಣ್ಣೆಂದರೆ ಸಹನಾಮೂರ್ತಿಯಲ್ಲ, ಹೆಣ್ಣೆಂದರೆ ದೇವತೆಯಲ್ಲ, ಹೆಣ್ಣೆಂದರೆ ಭೋಗದ ವಸ್ತುವಲ್ಲ,…. ಹೆಣ್ಣಿರುವುದು ಗಂಡಿಗಾಗಿಯೇ ಅಲ್ಲ, ಹೆಣ್ಣೆಂದರೆ ನಮ್ಮ ನಿಮ್ಮಂತೆ ಒಂದು ಜೀವಿ ಅಷ್ಟೆ……. ನೀನು ತಂದೆ ಅವಳು ತಾಯಿ, ನೀನು ಅಣ್ಣ…

Read More