ಕನಸು ಕಾಣುವ ಸ್ವಾತಂತ್ರ್ಯ ಉಪಯೋಗಿಸಿಕೊಂಡು…….

ವಿಜಯ ದರ್ಪಣ ನ್ಯೂಸ್… ಕನಸು ಕಾಣುವ ಸ್ವಾತಂತ್ರ್ಯ ಉಪಯೋಗಿಸಿಕೊಂಡು……. ಕನಸಿನ ಲೋಕದೊಳಗಿಳಿದು ಒಂದಷ್ಟು ಜವಾಬ್ದಾರಿ ನೆನಪಿಸುವ ಮತ್ತು ಭಾವನೆಗಳನ್ನು ಅಕ್ಷರ ರೂಪದಲ್ಲಿ ಮೂಡಿಸುವ ಹಾಗು ಹೃದಯದೊಳಗೆ ಪ್ರೀತಿಯ ಬೀಜ ಬಿತ್ತುವ ಒಂದು ಸಣ್ಣ ಪ್ರಯತ್ನ……. ಬ್ರಾಹ್ಮಣರು ಮತ್ತು ಅದಕ್ಕೆ ಸಂಬಂಧಿಸಿದ ಸಂಘ ಸಂಸ್ಥೆಗಳ ಮುಖ್ಯಸ್ಥರುಗಳು……. ಎಲ್ಲರಿಗೂ ನಮಸ್ಕಾರ, ಇದು ಭಾರತ ದೇಶ. ನಾವೆಲ್ಲರೂ ಭಾರತೀಯರು. ಹಿಂದೆ ಯಾವ ಕಾರಣ ಮತ್ತು ಉದ್ದೇಶದಿಂದ ವರ್ಣಾಶ್ರಮ ವ್ಯವಸ್ಥೆ ರೂಪಗೊಂಡಿದೆಯೋ ಅದರ ಬಗ್ಗೆ ಇನ್ನು ಮುಂದೆ ಚರ್ಚಿಸಲು ಮತ್ತು ಪಾಲಿಸಲು ಹೋಗುವುದಿಲ್ಲ….

Read More

ಸ್ವಾತಂತ್ರ್ಯ ಎಂಬ ಅರ್ಥದ ಮೂಲ ಭಾವವನ್ನು ಹುಡುಕುತ್ತಾ ಹೊರಟಾಗ…… ಸ್ವಾತಂತ್ರ್ಯ ಎಂಬುದು…

ವಿಜಯ ದರ್ಪಣ ನ್ಯೂಸ್…. ಸ್ವಾತಂತ್ರ್ಯ ಎಂಬ ಅರ್ಥದ ಮೂಲ ಭಾವವನ್ನು ಹುಡುಕುತ್ತಾ ಹೊರಟಾಗ…… ಸ್ವಾತಂತ್ರ್ಯ ಎಂಬುದು… ಮಾನಸಿಕ ಸ್ಥಿತಿಯೇ, ದೈಹಿಕ ವ್ಯಾಪ್ತಿಯೇ, ಇವೆರಡರ ಸಮ್ಮಿಲನದ ಒಟ್ಟು ವ್ಯಕ್ತಿತ್ವವೇ, ಸಾಮಾಜಿಕವೇ, ರಾಜಕೀಯವೇ, ಆರ್ಥಿಕವೇ, ಶೈಕ್ಷಣಿಕವೇ, ಧಾರ್ಮಿಕವೇ, ಸಾಂವಿಧಾನಿಕವೇ, ಪ್ರಾದೇಶಿಕವೇ, ಪ್ರಾಕೃತಿಕವೇ, ಜೊತೆಗೆ ಅದರ ವ್ಯಾಪ್ತಿ ಎಷ್ಟು ? ಅದರ ಅನುಭವ ಏನು ?…… ಮನುಷ್ಯರಿಗೆ ಮಾತ್ರ ಸೀಮಿತವೇ ಅಥವಾ ಎಲ್ಲಾ ಜೀವಚರಗಳಿಗು ಅನ್ವಯವೇ ? ಪ್ರಾಕೃತಿಕವಾಗಿ ಹೇಳುವುದಾದರೆ, ಮೆದುಳು ಸ್ವಾತಂತ್ರ್ಯದ ಮೂಲ ಸ್ಥಾನ ಮತ್ತು ಅದರಿಂದ ಉಂಟಾಗುವ ತರಂಗಗಳು…

Read More

ಮೈಸೂರು ದಸರಾ ಉದ್ಘಾಟನೆ ಮತ್ತು ಕವಿಗೋಷ್ಠಿಯ ರಾಜಕೀಯ ಬಣ್ಣಗಳು……

ವಿಜಯ ದರ್ಪಣ ನ್ಯೂಸ್…… ಮೈಸೂರು ದಸರಾ ಉದ್ಘಾಟನೆ ಮತ್ತು ಕವಿಗೋಷ್ಠಿಯ ರಾಜಕೀಯ ಬಣ್ಣಗಳು…… ದಸರಾ ಉದ್ಘಾಟನೆ ಸಂದರ್ಭದಲ್ಲಿ ಅದನ್ನು ಉದ್ಘಾಟಿಸಿದ ಖ್ಯಾತ ಸಾಹಿತಿ ಸನ್ಮಾನ್ಯ ಶ್ರೀ ಹಂ. ಪಾ. ನಾಗರಾಜಯ್ಯನವರು ಈಗಿನ ಸರ್ಕಾರ ಮತ್ತು ಮುಖ್ಯಮಂತ್ರಿಗಳ ಪರವಾಗಿ ಆ ಸಮಾರಂಭದಲ್ಲಿ ಮಾತನಾಡಿದ ಬಗ್ಗೆ ಒಂದಷ್ಟು ಟೀಕೆಗಳು, ಹಾಗೆಯೇ ದಸರಾ ಕವಿಗೋಷ್ಠಿಯ ಕವಿಗಳ ಆಯ್ಕೆಯಲ್ಲಿ ಸ್ವಜನ ಪಕ್ಷಪಾತ ಮತ್ತು ತಾರತಮ್ಯದ ಬಗ್ಗೆ ಒಂದಷ್ಟು ಚರ್ಚೆಗಳು ನಡೆಯುತ್ತಿವೆ…… ಇದು ಹೊಸದೇನು ಅಲ್ಲ. ನಿರಂತರವಾಗಿ ಈ ತಾರತಮ್ಯಗಳು ಈ ಸಮಾಜದಲ್ಲಿ ನಡೆಯುತ್ತಲೇ…

Read More

ನ್ಯಾಯಾಲಯಗಳ ಕಾರ್ಯಕಲಾಪಗಳ ನೇರ ಪ್ರಸಾರ………

ವಿಜಯ ದರ್ಪಣ ನ್ಯೂಸ್…. ನ್ಯಾಯಾಲಯಗಳ ಕಾರ್ಯಕಲಾಪಗಳ ನೇರ ಪ್ರಸಾರ……… ದರ್ಶನ್ ಜಾಮೀನು ಅರ್ಜಿಯ ವಾದ ಪ್ರತಿವಾದ ಮಂಡನೆಯ ನೇರ ಪ್ರಸಾರ ಮಾಡಬಹುದಾದ ಪರಿಣಾಮಗಳ ಹಿನ್ನೆಲೆಯಲ್ಲಿ ಅದನ್ನು ಸಾಂಕೇತಿಕವಾಗಿ, ಉದಾಹರಣೆಯಾಗಿ ತೆಗೆದುಕೊಂಡು ಆ ಬಗ್ಗೆ ಒಂದಷ್ಟು ಚಿಂತನೆ……. ನ್ಯಾಯಾಲಯದ ಕಾರ್ಯಕಲಾಪಗಳನ್ನು ನೇರವಾಗಿ ಪ್ರಸಾರ ಮಾಡುತ್ತಿರುವುದರಿಂದ ಸಮಾಜದ ಸಾಮಾನ್ಯ ಜನರ ಮನಸ್ಥಿತಿಯ ಮೇಲೆ ಆಗುತ್ತಿರುವ ಪರಿಣಾಮಗಳನ್ನು ಸ್ವಲ್ಪ ಗಮನಿಸಬೇಕಾಗುತ್ತದೆ. ಏಕೆಂದರೆ ಪ್ರಖ್ಯಾತರ, ಕುಖ್ಯಾತರ, ಜನಪ್ರಿಯ ವ್ಯಕ್ತಿಗಳ ಕೆಲವು ಕ್ರಿಮಿನಲ್ ಅಪರಾಧಗಳ ವಾದ ಪ್ರತಿವಾದಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ಮೂಲಕ ನೇರವಾಗಿ ಮನೆ…

Read More

ದ್ವೇಷ, ಅಸೂಯೆ, ಸೇಡಿನ ಕಾರಣದಿಂದ ಅಸಹ್ಯಕರ ಹಂತ ತಲುಪಿದ ಕರ್ನಾಟಕದ ರಾಜಕಾರಣ…….

ವಿಜಯ ದರ್ಪಣ ನ್ಯೂಸ್… ರಾಜಕಾರಣ……. ದ್ವೇಷ, ಅಸೂಯೆ, ಸೇಡಿನ ಕಾರಣದಿಂದ ಅಸಹ್ಯಕರ ಹಂತ ತಲುಪಿದ ಕರ್ನಾಟಕದ ರಾಜಕಾರಣ……. ಭಾರತ ದೇಶದ ಕೆಲವೇ ಅತ್ಯುತ್ತಮ ಸಂಪನ್ಮೂಲಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ಹಾಗೆಯೇ ಇಲ್ಲಿನ ಸಾಂಸ್ಕೃತಿಕ ವಾತಾವರಣ ಸಹ ಸಹನೀಯ, ಸಮಾಧಾನಕರ ಗುಣಮಟ್ಟವನ್ನು ಹೊಂದಿದೆ…. ಸಾಹಿತ್ಯ, ಸಂಗೀತ, ಸಿನಿಮಾ, ಕ್ರೀಡೆ, ವಿಜ್ಞಾನ ಮುಂತಾದ ಕ್ಷೇತ್ರಗಳಲ್ಲಿ ಭಾರತದ ಒಕ್ಕೂಟ ವ್ಯವಸ್ಥೆಯ ಪ್ರಮುಖ ರಾಜ್ಯಗಳಲ್ಲಿ ಕರ್ನಾಟಕವು ಬಹು ಮುಖ್ಯವಾದದ್ದು. ಇಲ್ಲಿನ ಪ್ರಾಕೃತಿಕ ಸಂಪತ್ತು, ಸಾಮಾನ್ಯ ಜನರ ನಡವಳಿಕೆ, ತಿಳುವಳಿಕೆ, ವರ್ತನೆ ಎಲ್ಲವೂ…

Read More

ಗಾಂಧಿ……

ವಿಜಯ ದರ್ಪಣ ನ್ಯೂಸ್… ಗಾಂಧಿ…… ಗುಜರಾತಿನ ಪೋರಬಂದರ್ ನ ಸಾಮಾನ್ಯ ಶಿಶು, ಪ್ರಾಥಮಿಕ, ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿ, ಇಂಗ್ಲೇಂಡಿನಲ್ಲಿ ಕಾನೂನು ಶಿಕ್ಷಣ ಪಡೆಯಲು ಹೊರಟ ಕನಸುಗಣ್ಣಿನ ಯುವಕ, ಅಲ್ಲಿ ಬ್ಯಾರಿಸ್ಟರ್ ಪದವಿ ಪಡೆದು ಹಿಂತಿರುಗಿದ ಕುಟುಂಬದ ಹೆಮ್ಮೆಯ ಪುತ್ರ, ಆಕಸ್ಮಿಕವಾಗಿ ದೊರೆತ ಅವಕಾಶದಿಂದ ದಕ್ಷಿಣ ಆಫ್ರಿಕಾದಲ್ಲಿ ವಾದ ಮಂಡಿಸಲು ಹೊರಟ ವಕೀಲ, ವಕೀಲಿ ವೃತ್ತಿಯಲ್ಲಿ ಅನಿವಾರ್ಯವಾಗಿ ತಮ್ಮ ಕಕ್ಷೀದಾರರನ್ನು ಸಮರ್ಥಿಸಲು ಸುಳ್ಳು ಹೇಳಬೇಕಾದ ಮುಜುಗರ ತಪ್ಪಿಸಿಕೊಳ್ಳಲು ಆತ್ಮವಿಮರ್ಶೆ ಮಾಡಿಕೊಂಡು ಆ ವೃತ್ತಿಯ ಬಗ್ಗೆ ನಿರಾಸಕ್ತಿ ಬೆಳೆಸಿಕೊಂಡ…

Read More

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ……..

ವಿಜಯ ದರ್ಪಣ ನ್ಯೂಸ್…. ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ…….. ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ….. ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು ಕಂಡು ನಾಚಿಕೆಯಾಗುತ್ತಿದೆ….. ರಾಷ್ಟ್ರಪತಿ – ಪ್ರಧಾನ ಮಂತ್ರಿ, ವಿವಿಧ ಮಂತ್ರಿಗಳು – ಸಂಸದರು * ರಾಜ್ಯಪಾಲ – ಮುಖ್ಯಮಂತ್ರಿ – ವಿವಿಧ ಮಂತ್ರಿಗಳು – ಶಾಸಕರು – * ಮಹಾನಗರ ಪಾಲಿಕೆ – ಜಿಲ್ಲಾ ಪಂಚಾಯತ್ – ನಗರಸಭೆ – ತಾಲ್ಲೂಕು ಪಂಚಾಯತ್ – ಪುರಸಭೆ – ಗ್ರಾಮ ಪಂಚಾಯತ್ *………….

Read More

ಬಿಗ್ ಬಾಸ್………

ವಿಜಯ ದರ್ಪಣ ನ್ಯೂಸ್… ಬಿಗ್ ಬಾಸ್……… ಬೇಡ ಬೇಡವೆಂದರು ಈ ಬಗ್ಗೆ ಬರೆಯಲೇಬೇಕೆನಿಸುತ್ತದೆ. ಏಕೆಂದರೆ ನನ್ನ ಒಂದು ಅಂದಾಜಿನ ಪ್ರಕಾರ ರಾಜ್ಯದ ಜನಸಂಖ್ಯೆಯ ಕನಿಷ್ಠ ಶೇಕಡ 25% ರಿಂದ 30% ರಷ್ಟು ಜನರಾದರೂ ಟಿವಿಯ ಬಿಗ್ ಬಾಸ್ ಎಂಬ ಈ ಮನರಂಜನಾ ಕಾರ್ಯಕ್ರಮವನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ನೋಡುತ್ತಾರೆ, ಗಮನಿಸುತ್ತಾರೆ, ಚರ್ಚಿಸುತ್ತಾರೆ, ಅದರ ಬಗ್ಗೆ ತಿಳಿದಿರುತ್ತಾರೆ. ಇಂತಹ ಜನಪ್ರಿಯ ಕಾರ್ಯಕ್ರಮದ ಬಗ್ಗೆ ನಮ್ಮ ಪ್ರತಿಕ್ರಿಯೆಯು ಸಹ ಮುಖ್ಯವಾಗುತ್ತದೆ. ನಮಗೆ ಇಷ್ಟವೋ ಇಲ್ಲವೋ ಅದು ಬೇರೆ ಪ್ರಶ್ನೆ. ಆದರೆ…

Read More

ತಲೆಮಾರುಗಳ ಅಂತರ………

ವಿಜಯ ದರ್ಪಣ ನ್ಯೂಸ್…. ತಲೆಮಾರುಗಳ ಅಂತರ……… ಮನಸ್ಸುಗಳು ನಡುವಿನ ತಳಮಳ…… ಜನರ ನಡುವಿನ ಅಭಿರುಚಿ ಮತ್ತು ಆಯ್ಕೆ……. ಮಾನವೀಯ ಮೌಲ್ಯಗಳ ಕುಸಿತದ ಒಂದು ಅತ್ಯುತ್ತಮ ಉದಾಹರಣೆ….., ಬಹಳ ವರ್ಷಗಳ ಹಿಂದೆ ಕವಿ ಡಾಕ್ಟರ್ ಸಿದ್ದಲಿಂಗಯ್ಯ ಅವರು ಕಾರ್ಯಕ್ರಮವೊಂದರಲ್ಲಿ ಹೇಳಿದ ಕಥೆ………… ಒಂದು ಹಳ್ಳಿಯಲ್ಲಿ ತಂದೆ ತಾಯಿ ಮತ್ತು ಮಗ ವಾಸವಾಗಿರುತ್ತಾರೆ. ಕೃಷಿ ಅವಲಂಬಿತ ಸಾಧಾರಣ ಕುಟುಂಬ. ಮಗ ಚೆನ್ನಾಗಿ ಓದಿ ದೊಡ್ಡವನಾಗುತ್ತಾನೆ. ಬೆಂಗಳೂರು ನಗರದಲ್ಲಿ ಒಳ್ಳೆಯ ಕೆಲಸ ಸಿಗುತ್ತದೆ. ಸ್ವಲ್ಪ ದಿನಗಳ ನಂತರ ಒಂದು ಸಂಪ್ರದಾಯಸ್ಥ ಹೆಣ್ಣನ್ನು…

Read More

ತ್ರಿಭಾಷಾ ಸೂತ್ರ ಎಷ್ಟು ಸರಿ……..

ವಿಜಯ ದರ್ಪಣ ನ್ಯೂಸ್…. ತ್ರಿಭಾಷಾ ಸೂತ್ರ ಎಷ್ಟು ಸರಿ…….. ಕನ್ನಡ : ರಾಜ್ಯ ಭಾಷೆ…. ಹಿಂದಿ : ರಾಷ್ಟ್ರ ಭಾಷೆ…. ಇಂಗ್ಲೀಷ್ : ಅಂತರರಾಷ್ಟ್ರೀಯ ಭಾಷೆ….. ಈ ಭಾಷಾ ಸೂತ್ರ ಸರಿಯೇ ? ಇದು ಸಂವಿಧಾನಾತ್ಮಕವೇ ? ಇದು ವಾಸ್ತವವೇ ? ಪ್ರಾಯೋಗಿಕವೇ ? ಕನ್ನಡದ ಹಿತಕ್ಕೆ ಇದು ಒಳ್ಳೆಯದೇ ಅಥವಾ ಮಾರಕವೇ ? ಭಾರತದ ಒಕ್ಕೂಟ ವ್ಯವಸ್ಥೆಗೆ ಇದು ಹಿತವೇ ಅಥವಾ ಅಪಾಯಕಾರಿಯೇ ? ಭಾಷಾ ಅಸ್ಮಿತೆ ಮತ್ತು ದೇಶದ ಅಸ್ಮಿತೆಗೆ ಇದು ಪೂರಕವೇ ವಿರುದ್ಧವೇ…

Read More