ಕನಸು ಕಾಣುವ ಸ್ವಾತಂತ್ರ್ಯ ಉಪಯೋಗಿಸಿಕೊಂಡು…….
ವಿಜಯ ದರ್ಪಣ ನ್ಯೂಸ್… ಕನಸು ಕಾಣುವ ಸ್ವಾತಂತ್ರ್ಯ ಉಪಯೋಗಿಸಿಕೊಂಡು……. ಕನಸಿನ ಲೋಕದೊಳಗಿಳಿದು ಒಂದಷ್ಟು ಜವಾಬ್ದಾರಿ ನೆನಪಿಸುವ ಮತ್ತು ಭಾವನೆಗಳನ್ನು ಅಕ್ಷರ ರೂಪದಲ್ಲಿ ಮೂಡಿಸುವ ಹಾಗು ಹೃದಯದೊಳಗೆ ಪ್ರೀತಿಯ ಬೀಜ ಬಿತ್ತುವ ಒಂದು ಸಣ್ಣ ಪ್ರಯತ್ನ……. ಬ್ರಾಹ್ಮಣರು ಮತ್ತು ಅದಕ್ಕೆ ಸಂಬಂಧಿಸಿದ ಸಂಘ ಸಂಸ್ಥೆಗಳ ಮುಖ್ಯಸ್ಥರುಗಳು……. ಎಲ್ಲರಿಗೂ ನಮಸ್ಕಾರ, ಇದು ಭಾರತ ದೇಶ. ನಾವೆಲ್ಲರೂ ಭಾರತೀಯರು. ಹಿಂದೆ ಯಾವ ಕಾರಣ ಮತ್ತು ಉದ್ದೇಶದಿಂದ ವರ್ಣಾಶ್ರಮ ವ್ಯವಸ್ಥೆ ರೂಪಗೊಂಡಿದೆಯೋ ಅದರ ಬಗ್ಗೆ ಇನ್ನು ಮುಂದೆ ಚರ್ಚಿಸಲು ಮತ್ತು ಪಾಲಿಸಲು ಹೋಗುವುದಿಲ್ಲ….