ಬೆಟ್ಟವನ್ನು ಏರಬೇಕಾಗಿದೆ,……
ವಿಜಯ ದರ್ಪಣ ನ್ಯೂಸ್…. ಬೆಟ್ಟವನ್ನು ಏರಬೇಕಾಗಿದೆ,…… ಬಹುದೊಡ್ಡ ಬೆಟ್ಟವೊಂದನ್ನು, ಬಹುದೂರದ ಅತ್ಯಂತ ಎತ್ತರದ ಬೆಟ್ಟವನ್ನು, ಕಲ್ಲು ಮುಳ್ಳುನ ಹಾದಿಯ ಬೆಟ್ಟವನ್ನು,…. ಬುದ್ದ ಯೇಸು ಪೈಗಂಬರ್ ಬಸವ ಗಾಂಧಿ ಅಂಬೇಡ್ಕರ್ ಗುರುನಾನಕ್ ವಿವೇಕಾನಂದ ಮುಂತಾದ ಘಟಾನುಘಟಿಗಳು ಅರ್ಧ ದಾರಿಯಲ್ಲೇ ನಿಲ್ಲಿಸಿದ ಬೆಟ್ಟವನ್ನು ಏರಬೇಕಾಗಿದೆ…. ಖುರಾನ್ ಬೈಬಲ್ ವೇದ ಉಪನಿಷತ್ತುಗಳು ಮಾರ್ಗ ತೋರುವಲ್ಲಿ, ಪರಿಣಾಮ ಬೀರುವಲ್ಲಿ, ಫಲಿತಾಂಶ ನೀಡುವಲ್ಲಿ ವಿಫಲವಾದ ಬೆಟ್ಟವನ್ನು…… ಅದಕ್ಕಾಗಿ…. ಜನರ ಮನಸ್ಸುಗಳ ಒಳಗೆ ಇಳಿಯಬೇಕಿದೆ…. ಅವರ ಹೃದಯದ ಬಾಗಿಲನ್ನು ತಟ್ಟಬೇಕಿದೆ… ಅವರ ಪ್ರತಿರೋಧವನ್ನು ಎದುರಿಸಬೇಕಿದೆ…. ಅವರ…