ನಾವು ಮತ್ತು ಅವರು…….

ವಿಜಯ ದರ್ಪಣ ನ್ಯೂಸ್… ನಾವು ಮತ್ತು ಅವರು……. ಅಧಿಕಾರದಲ್ಲಿ ಇರುವವರ ಆಲೋಚನೆಗಳೇ ಬೇರೆ, ಕೆಲಸವಿಲ್ಲದ ನಮ್ಮಂತವರ ಯೋಚನೆಗಳೇ ಬೇರೆ…….. ಪ್ರಾಮಾಣಿಕವಾಗಿರಬೇಕು, ಮೌಲ್ಯಯುತವಾಗಿರಬೇಕು, ನಿಸ್ವಾರ್ಥಿಯಾಗಿರಬೇಕು ಎಂದು ಯೋಚಿಸುತ್ತಾ ಸಮಯ ಕಳೆಯುವ ನಾವು…….. ಅಧಿಕಾರದಲ್ಲಿರಬೇಕು, ಹಣ ಮಾಡಬೇಕು, ಜನಪ್ರಿಯತೆ ಗಳಿಸಬೇಕು, ಅದನ್ನು ಉಳಿಸಿಕೊಳ್ಳಬೇಕು, ಎಂದು ಯೋಚಿಸುತ್ತಾ ಸಮಯ ಉಪಯೋಗಿಸಿಕೊಳ್ಳುವ ಅವರು….. ಸತ್ಯ ಅಹಿಂಸೆ ಸರಳತೆ ನಶ್ವರತೆ ತ್ಯಾಗ ಬಲಿದಾನಗಳ ಬಗ್ಗೆ ಮಾತನಾಡುವ ನಾವು……….., ಸ್ಪರ್ಧೆ ಸೇಡು ಹಿಂಸೆ ಗೆಲುವು ಆಡಂಬರ ನಿರ್ವಹಣೆ ಯಶಸ್ಸುಗಳ ಬಗ್ಗೆಯೇ ಸದಾ ಯೋಚಿಸುವ ಅವರು…….. ರಕ್ತ…

Read More

ಬದಲಾವಣೆಯ ದಾರಿಯಲ್ಲಿ ಭಾರತದ ರಾಜಕೀಯ ಮತ್ತು ಸಂಸತ್ತು……..

ವಿಜಯ ದರ್ಪಣ ನ್ಯೂಸ್… ಬದಲಾವಣೆಯ ದಾರಿಯಲ್ಲಿ ಭಾರತದ ರಾಜಕೀಯ ಮತ್ತು ಸಂಸತ್ತು…….. ಕಳೆದ ಹತ್ತು ವರ್ಷಗಳಿಂದ ಒಂದು ರೀತಿಯ ರಾಜಕೀಯ ಮತ್ತು ಆಡಳಿತಾತ್ಮಕ ವ್ಯವಸ್ಥೆಯನ್ನು ನೋಡಿದ್ದೇವೆ. ಈಗ ಬಿರುಗಾಳಿಯ ನಂತರದ ಸ್ವಲ್ಪ ಆತಂಕ ಮತ್ತು ಕುತೂಹಲದ ವಾತಾವರಣದಂತೆ ಭಾರತದ ರಾಜಕಾರಣ ಕಂಡುಬರುತ್ತಿದೆ…… ರಾಹುಲ್ ಗಾಂಧಿ ಮತ್ತು ನರೇಂದ್ರ ಮೋದಿಯವರ ನೇರ ಮುಖಾಮುಖಿ ಆಗುತ್ತಿದೆ. ಇಬ್ಬರ ವಯಸ್ಸು, ಅನುಭವ, ಹಿನ್ನೆಲೆ, ಸ್ವಭಾವ, ಪಕ್ಷ, ಸೈದ್ಧಾಂತಿಕ ನಿಲುವುಗಳು ತೀರಾ ವಿಭಿನ್ನ, ವಿರುದ್ಧ ಮತ್ತು ವೈರುಧ್ಯಗಳಿಂದ ಕೂಡಿವೆ……. ಸಹಜವಾಗಿಯೇ ಅವರವರ ಅಭಿಮಾನಿಗಳಿಗೆ,…

Read More

ಜುಲೈ 1……….. ಒಂದು ಕೃತಜ್ಞಾ ಪೂರ್ವಕ ಧನ್ಯವಾದಗಳು ಮತ್ತು ಆತ್ಮಾವಲೋಕನದ ಮನವಿ…….

ವಿಜಯ ದರ್ಪಣ ನ್ಯೂಸ್… ಜುಲೈ 1……….. ಒಂದು ಕೃತಜ್ಞಾ ಪೂರ್ವಕ ಧನ್ಯವಾದಗಳು ಮತ್ತು ಆತ್ಮಾವಲೋಕನದ ಮನವಿ……. ವೈದ್ಯರ ದಿನ – ಪತ್ರಕರ್ತರ ದಿನ – ಲೆಕ್ಕಪರಿಶೋಧಕರ ದಿನ – ಅಂಚೆ ಕಾರ್ಮಿಕರ ದಿನ….. ಎಲ್ಲವೂ ಜುಲೈ 1 ಎಂದು ಕ್ಯಾಲೆಂಡರ್ ತೋರಿಸುತ್ತಿದೆ. ಇನ್ನಷ್ಟು ವಿಶೇಷ ವೃತ್ತಿಗಳ ದಿನವೂ ಇರಬಹುದು…….. ಇರಲಿ, ಸಮಾಜದ ವಿವಿಧ ವೃತ್ತಿಗಳು ಮತ್ತು ಅದರಲ್ಲಿ ತೊಡಗಿಸಿಕೊಂಡಿರುವವರಿಗೆ ಒಂದು ಗೌರವ ಮತ್ತು ಕೃತಜ್ಞತೆ ಅರ್ಪಿಸುವ ದೃಷ್ಟಿಯಿಂದ ಈ ವಿಭಾಗದಲ್ಲಿ ನಡೆದ ಮಹತ್ವದ ಘಟನೆಯ ದಿನವನ್ನು ನೆಪವಾಗಿ…

Read More

ದೇವರು…….

ವಿಜಯ ದರ್ಪಣ ನ್ಯೂಸ್… ದೇವರು…… ಇದ್ದರೆ ಇರಲಿ ಬಿಡಿ ದೇವರು ನಮಗೇನು…… ನಾವು ವಂಚಕರಲ್ಲ, ಭ್ರಷ್ಟರಲ್ಲ, ಮೋಸಗಾರರಲ್ಲ, ಕಳ್ಳ ಖದೀಮರಲ್ಲ……. ದೇವರಿದ್ದರೆ ನಮಗೇ ಒಳ್ಳೆಯದು….. ನಾವು ಬೇರೆಯವರ ಆಸ್ತಿಗೆ ಹೊಂಚು ಹಾಕುವವರಲ್ಲ, ಬೇರೆಯವರನ್ನು ಹಿಂಸಿಸುವವರಲ್ಲ, ಭೂಮಿ ಬಗೆಯುವವರಲ್ಲ,….. ದೇವರು ಸರ್ವ ಶಕ್ತನಾಗಿದ್ದರೆ ತನಿಖೆ ಮಾಡಿಕೊಳ್ಳಲಿ ಬಿಡಿ…. ನಾವು ಪೂಜೆ ಮಾಡುವುದಿಲ್ಲ, ನಮಾಜು ಮಾಡುವುದಿಲ್ಲ, ಪ್ರಾರ್ಥನೆ ಮಾಡುವುದಿಲ್ಲ…. ಹಸಿದವರಿಗೆ ಅನ್ನ ನೀಡುತ್ತೇವೆ, ಅಗತ್ಯವಿದ್ದವರಿಗೆ ಬಟ್ಟೆ ನೀಡುತ್ತೇವೆ, ಅವಶ್ಯಕತೆ ಇದ್ದವರಿಗೆ ರಕ್ತವನ್ನೂ ನೀಡುತ್ತೇವೆ….. ನಾವು ಮಸೀದಿಗೆ ಹೋಗುವುದಿಲ್ಲ, ನಾವು ದೇವಸ್ಥಾನಕ್ಕೆ…

Read More

ಒಂದು ಸಲಹೆ ಮತ್ತು ಮನವಿ….. ಇಂದಿನ ಸಂದರ್ಭದ ಅತಿ ಅಗತ್ಯ ವಿಷಯ ಮತ್ತು ನಂಬಿಕೆಗಳ ಪುನರ್ ಸ್ಥಾಪನೆಯ ಪ್ರಯತ್ನ…… ಖಾಸಗಿ ಸಂಭಾಷಣೆಗಳ‌ ಧ್ವನಿಮುದ್ರಣ ಸರಿಯೇ ? ತಪ್ಪೇ ?…..

ವಿಜಯ ದರ್ಪಣ ನ್ಯೂಸ್… ಒಂದು ಸಲಹೆ ಮತ್ತು ಮನವಿ….. ಇಂದಿನ ಸಂದರ್ಭದ ಅತಿ ಅಗತ್ಯ ವಿಷಯ ಮತ್ತು ನಂಬಿಕೆಗಳ ಪುನರ್ ಸ್ಥಾಪನೆಯ ಪ್ರಯತ್ನ…… ಖಾಸಗಿ ಸಂಭಾಷಣೆಗಳ‌ ಧ್ವನಿಮುದ್ರಣ ಸರಿಯೇ ? ತಪ್ಪೇ ?……………….. ಇದು ತುಂಬಾ ಗಂಭೀರವಾದ ವಿಷಯ. ಅದರಲ್ಲೂ ಇತ್ತೀಚಿನ ಆಧುನಿಕ ತಂತ್ರಜ್ಞಾನದ ದಿನಗಳಲ್ಲಿ ಮಾನವೀಯ ನಂಬಿಕೆಗಳಿಗೇ ಬಹುದೊಡ್ಡ ಸವಾಲು ಎಸೆದಿರುವ ಅಂಶ……… ನಾವು ಗೆಳೆಯ/ಗೆಳತಿ ಅಥವಾ ಗೆಳೆಯರಂತಿರುವ ಜೊತೆಗಾರರೊಂದಿಗೆ ಅಥವಾ ಪರಿಚಿತ/ಅಪರಿಚಿತರೊಂದಿಗೆ ಅನೇಕ ರೀತಿಯ ಖಾಸಗಿ ಸಂಭಾಷಣೆ ನಡೆಸುತ್ತೇವೆ. ನಮ್ಮ ಅತ್ಯಂತ ಖಾಸಗಿ ಆರೋಗ್ಯದಿಂದ…

Read More

ಹೀಗೊಂದು ಕನಸಿನ ದರ್ಶನ…… ದರ್ಶನ್ ಮತ್ತು ಅಂಗುಲಿಮಾಲ…..

ವಿಜಯ ದರ್ಪಣ ನ್ಯೂಸ್… ಹೀಗೊಂದು ಕನಸಿನ ದರ್ಶನ…… ದರ್ಶನ್ ಮತ್ತು ಅಂಗುಲಿಮಾಲ….. ಈ ಸಮಾಜದಲ್ಲಿ ಒಳ್ಳೆಯದಕ್ಕೆ ಮತ್ತು ಪರಿವರ್ತನೆಗೆ ಅವಕಾಶವಿದೆ ಎಂಬುದನ್ನು ಅಭಿಮಾನಿಗಳಿಗೆ ನೆನಪಿಸಲು…… ಅಂಗುಲಿಮಾಲ ಎಂಬ ಹಿಂಸಾ ಪ್ರವೃತ್ತಿಯ ದರೋಡೆಕೋರ ಬುದ್ದನ ಪ್ರಭಾವಕ್ಕೊಳಗಾಗಿ ಬದಲಾದ ವಿಷಯವನ್ನು ಜ್ಞಾಪಿಸುತ್ತಾ……. ಈ ಹೊತ್ತಿನ ಕನ್ನಡದ ಸೂಪರ್ ಸ್ಟಾರ್ ಅಥವಾ ಬಾಕ್ಸ್ ಆಫೀಸ್ ಸುಲ್ತಾನ್ ಎಂದು ಹೆಸರಾಗಿರುವುದು ನಟ ದರ್ಶನ್. ಅಪಾರ ಅಭಿಮಾನಿಗಳನ್ನು ಹೊಂದಿ ಕಮರ್ಷಿಯಲ್ ದೃಷ್ಟಿಯಿಂದ ಸದ್ಯ ಕನ್ನಡದ ಮೊದಲನೆಯ ಸಾಲಿನ ಸೂಪರ್ ಸ್ಟಾರ್ ನಟ. ಆ ಸಾಧನೆ…

Read More

ಕನ್ನಡ ಭಾಷೆ ಮತ್ತು ಸಾಮಾಜಿಕ ಜಾಲತಾಣಗಳು…….

ವಿಜಯ ದರ್ಪಣ ನ್ಯೂಸ್… ಕನ್ನಡ ಭಾಷೆ ಮತ್ತು ಸಾಮಾಜಿಕ ಜಾಲತಾಣಗಳು……. ಸಾಮಾಜಿಕ ಜಾಲತಾಣಗಳು ಕನ್ನಡ ಭಾಷೆ ಮತ್ತು ಸಾಹಿತ್ಯದ ಮೇಲೆ ಬೀರಿದ ಪ್ರಭಾವ………….. ಸುಮಾರು 10/15 ವರ್ಷಗಳ ಹಿಂದೆ ಇದ್ದ ಕನ್ನಡ ಭಾಷೆ ಮತ್ತು ಸಾಹಿತ್ಯದ ಬಗೆಗಿನ ಆತಂಕ ಈಗ ಅಷ್ಟಾಗಿ ಕಾಣುತ್ತಿಲ್ಲ. ಫೇಸ್ ಬುಕ್, ವಾಟ್ಸ್ ಆಪ್, ಎಕ್ಸ್, ಇನ್ಸ್ಟಾಗ್ರಾಂ ಮುಂತಾದ ಜಾಲತಾಣಗಳ ಸಂಪರ್ಕ ಕ್ರಾಂತಿಯಿಂದ ಆದ ಕೆಲವು ಒಳ್ಳೆಯ ಬೆಳವಣಿಗೆಗಳಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಬಹಳ ಉಪಯೋಗವಾಗಿದೆ ಎಂಬುದನ್ನು ಗಮನಿಸಬಹುದು. ಮೊದಲೆಲ್ಲಾ ಕೇವಲ…

Read More

ಶೋಕಿ ಹಿಂದ ಬೆನ್ನ ಹತ್ತಿ…. ಜಯಶ್ರೀ ಜೆ. ಅಬ್ಬಿಗೇರಿ

ವಿಜಯ ದರ್ಪಣ ನ್ಯೂಸ್… ಶೋಕಿ ಹಿಂದ ಬೆನ್ನ ಹತ್ತಿ…. ಜಯಶ್ರೀ ಜೆ. ಅಬ್ಬಿಗೇರಿ ಮನ್ಯಾಗ ಎಲ್ಲಿ ನೋಡಿದ್ರೂ ಬಟ್ಟಿಗಳ ರಾಶಿ. ತೊಳದಿದ್ದು ಯಾವ್ದು? ತೊಳಿಲಾರೆದ್ದು ಯಾವ್ದು?ತಿಳಿತಿಲ್ಲ. ಮಕ್ಕಳ ಬಟ್ಟಿ ನಮ್ಮ ಬಟ್ಟಿ ಎಲ್ಲಾ ಕೂಡಿ ಬಿಟ್ಟಾವು. ಇವನ್ನ ಸಪರೇಟ್ ಮಾಡಾಕ ಒಂದ ದಿನನ ಬೇಕು. ಲಾಂಡ್ರಿಯೊಳಗರ ಇಷ್ಟ ಬಟ್ಟಿ ಇರ‍್ತಾವಿಲ್ಲೊ. ಇವರ‍್ಯಾರು ತಮ್ಮ ಬಟ್ಟಿ ನೀಟಾಗಿ ಮಡಚಿ ತಮ್ ತಮ್ ಕಬರ್ಡನ್ಯಾಗ ಇಟ್ಕೊಳ್ಳುದಿಲ್ಲ. ಎಲ್ಲಾ ನಾನ ಮಾಡ್ಬೇಕು. ನಮ್ಮ ಮನ್ಯಾಗ ಒಬ್ಬ ಕೆಲ್ಸದಾಕಿನ ಇಟ್ಕೊಂಡ್ರ ಆಕಿ ಹೇಳದ…

Read More

ಜೂನ್ 25 – 1975…. ತುರ್ತು ಪರಿಸ್ಥಿತಿ ( ಎಮರ್ಜೆನ್ಸಿ ) ಜಾರಿಯಾದ ದಿನ……

ವಿಜಯ ದರ್ಪಣ ನ್ಯೂಸ್… ಜೂನ್ 25 – 1975…. ತುರ್ತು ಪರಿಸ್ಥಿತಿ ( ಎಮರ್ಜೆನ್ಸಿ ) ಜಾರಿಯಾದ ದಿನ…… ಸ್ವತಂತ್ರ ಭಾರತದ, ಸಂಸದೀಯ ಪ್ರಜಾಪ್ರಭುತ್ವದ ರಾಜಕೀಯ ಇತಿಹಾಸದಲ್ಲಿ ಕೆಲವೇ ಅತ್ಯಂತ ಕಹಿ ಘಟನೆಗಳಲ್ಲಿ ರಾಷ್ಟ್ರಪತಿಗಳು ಸಹಿ ಹಾಕಿದ ಈ ದಿನವೂ ಒಂದು. ಅಂದಿನ ಭಾರತದ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರು ದೇಶದ ಬಾಹ್ಯ ಮತ್ತು ಆಂತರಿಕ ಭದ್ರತೆಗೆ ಅಪಾಯವಿದೆ ಎಂಬ ನೆಪದಿಂದ, ತಮ್ಮ ಅಧಿಕಾರ ಉಳಿಸಿಕೊಳ್ಳಲು ಈ ದೇಶದ ಮೇಲೆ ತುರ್ತುಪರಿಸ್ಥಿತಿಯನ್ನು ಹೇರಿದರು….. ಅಂದಿನ ಸಂವಿಧಾನ ರಚನಾ ಸಮಿತಿಯ…

Read More

ಪರೀಕ್ಷಾ ಅಕ್ರಮಗಳು…… ಅರ್ಹರನ್ನು ಗುರುತಿಸಲಾರದಷ್ಟು ಭ್ರಷ್ಟಗೊಂಡ ವ್ಯವಸ್ಥೆ……

ವಿಜಯ ದರ್ಪಣ ನ್ಯೂಸ್… ಪರೀಕ್ಷಾ ಅಕ್ರಮಗಳು…… ಅರ್ಹರನ್ನು ಗುರುತಿಸಲಾರದಷ್ಟು ಭ್ರಷ್ಟಗೊಂಡ ವ್ಯವಸ್ಥೆ…… ಭಾರತ ಈ ಕ್ಷಣದಲ್ಲಿ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಕಷ್ಟು ಮುಂದುವರಿಯುತ್ತಿದೆ, ಬೆಳೆಯುತ್ತಿದೆ, ಅಭಿವೃದ್ಧಿ ಹೊಂದುತ್ತಿದೆ, ವಿಶ್ವಗುರು ಪಟ್ಟಕ್ಕೆ ಮುನ್ನಡೆಯುತ್ತಿದೆ ಎಂದು ಏನೇ ಹೇಳಿದರು ಸಹ ಆಂತರಿಕವಾಗಿ ಶೈಕ್ಷಣಿಕವಾಗಿಯೇ ಆಗಿರಲಿ, ಉದ್ಯೋಗಕ್ಕಾಗಿಯೇ ಆಗಿರಲಿ ಪರೀಕ್ಷೆಗಳನ್ನು ನಡೆಸಿ ಅರ್ಹರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಸಂಪೂರ್ಣ ವಿಫಲವಾಗಿದೆ ಅಥವಾ ನಿರಾಶದಾಯಕವಾಗಿದೆ ಅಥವಾ ಜನರ ನಂಬಿಕೆ ಕಳೆದುಕೊಂಡು ಅನುಮಾನ ಹುಟ್ಟಿಸುತ್ತಿದೆ ಅಥವಾ ಭ್ರಮನಿರಸನವಾಗಿದೆ……. ಉದ್ಯೋಗಕ್ಕಾಗಿಯೋ, ಕಾಲೇಜು ಪ್ರವೇಶಕ್ಕಾಗಿಯೋ, ವೃತ್ತಿಪರ ಕೋರ್ಸ್ ಗಳ…

Read More