ಅಮೆರಿಕ ಮತ್ತು ಡೊನಾಲ್ಡ್ ಟ್ರಂಪ್…….

ವಿಜಯ ದರ್ಪಣ ನ್ಯೂಸ್…. ಅಮೆರಿಕ ಮತ್ತು ಡೊನಾಲ್ಡ್ ಟ್ರಂಪ್……. ಅಮೆರಿಕಾದ ಘನತೆಗೆ ಧಕ್ಕೆ ತರುತ್ತಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಎಲಾನ್ ಮಸ್ಕ್ ಸೇರಿದಂತೆ ಅವರ ಕೆಲವು ಸಲಹೆಗಾರರ ತಂಡ…… ಈ ಭೂಮಿಯ ಮೇಲೆ ಈ ಕ್ಷಣದಲ್ಲಿ ಅಸ್ತಿತ್ವದಲ್ಲಿರುವ ಸುಮಾರು 200 ಕ್ಕೂ ಹೆಚ್ಚು ದೇಶಗಳಲ್ಲಿ ಅತ್ಯಂತ ಹೆಚ್ಚು ಬಲಿಷ್ಠ ದೇಶ ಅಮೆರಿಕ ಸಂಯುಕ್ತ ಸಂಸ್ಥಾನ. ಆಧುನಿಕ ವಿಶ್ವದಲ್ಲಿ ಜಾಗತಿಕವಾಗಿ ದೊಡ್ಡಣ್ಣ ಎಂದೇ ಹೆಸರಾಗಿದೆ. ಆರ್ಥಿಕವಾಗಿ, ಸೈನಿಕವಾಗಿ, ವೈಜ್ಞಾನಿಕವಾಗಿ, ಕ್ರೀಡೆ, ವಿಜ್ಞಾನ, ತಂತ್ರಜ್ಞಾನದಲ್ಲಿ, ವ್ಯಾಪಾರ, ವ್ಯವಹಾರಗಳಲ್ಲಿ ಜೊತೆಗೆ…

Read More

ಪ್ರಶಂಸನೀಯ ಕೆಲಸಕ್ಕಾಗಿ ಅಭಿನಂದನೆಗಳು…….

ವಿಜಯ ದರ್ಪಣ ನ್ಯೂಸ್…. ಪ್ರಶಂಸನೀಯ ಕೆಲಸಕ್ಕಾಗಿ ಅಭಿನಂದನೆಗಳು……. ಕರ್ನಾಟಕದ ಆರೋಗ್ಯ ಇಲಾಖೆ ಮತ್ತು ಆರೋಗ್ಯ ಸಚಿವರಿಗೆ ಸ್ವಲ್ಪ ಕೃತಜ್ಞತಾ ಪೂರ್ವಕ ಧನ್ಯವಾದಗಳನ್ನು ಹೇಳೋಣವೇ…….. ನಿಜ, ಇದು ಅವರ ಕರ್ತವ್ಯ. ಅದಕ್ಕಾಗಿ ಅವರು ಸರ್ಕಾರಿ ಸಂಬಳವನ್ನು ಪಡೆಯುತ್ತಾರೆ. ಆದರು ಕನಿಷ್ಠ ಈಗಲಾದರೂ ಎಚ್ಚೆತ್ತುಕೊಂಡು ಈ ಕೆಲಸ ಮಾಡುತ್ತಿರುವುದಕ್ಕೆ ಅವರನ್ನು ಪ್ರೋತ್ಸಾಹಿಸುವುದು ನಮ್ಮ ಸಣ್ಣ ಜವಾಬ್ದಾರಿ ಎಂದು ಭಾವಿಸುತ್ತಾ……. ಇತ್ತೀಚಿನ ಕೆಲವು ತಿಂಗಳುಗಳಿಂದ ಆರೋಗ್ಯ ಇಲಾಖೆ ಆಹಾರ ಕಲಬೆರಕೆ, ಆಹಾರದಲ್ಲಿ ವಿಷಯುಕ್ತ ರಾಸಾಯನಿಕಗಳ ಪತ್ತೆ, ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮಗಳು, ಬಣ್ಣದ…

Read More

ಒಮ್ಮೆ ನೋಡ ಬನ್ನಿ ನಮ್ಮೂರ ಶಿವ ಜಾತ್ರೆ…….

ವಿಜಯ ದರ್ಪಣ ನ್ಯೂಸ್…. ಜಾತ್ರೆ……. ಒಮ್ಮೆ ನೋಡ ಬನ್ನಿ ನಮ್ಮೂರ ಶಿವ ಜಾತ್ರೆ, ಜೀವನೋತ್ಸಾಹ ತುಂಬುವ ನಮ್ಮೂರ ಜಾತ್ರೆ, ಬದುಕಲು ಕಲಿಸುವ ನಮ್ಮೂರ ಜಾತ್ರೆ, ಅಗೋ ಅಲ್ಲಿ ನೋಡಿ ಸುಂಕದವನೊಬ್ಬ ಬೆಳಗ್ಗೆಯೇ ಚೀಲ ಹಿಡಿದು ನಿಂತಿದ್ದಾನೆ. ಎಷ್ಟೊಂದು ಲವಲವಿಕೆ ಅವನ ಮುಖದಲ್ಲಿ, ಬಂದಳು ನೋಡಿ ಸೊಪ್ಪಿನ ಅಜ್ಜಿ. ನೆಲದ ಮೇಲೆ ಗೋಣಿಚೀಲ ಹಾಸಿ ವಿವಿಧ ಸೊಪ್ಪಿನ ಕಟ್ಟುಗಳನ್ನು ಕಟ್ಟಿ ಅದರ ಮೇಲೆ ನೀರು ಚಿಮುಕಿಸಿ ಗಿರಾಕಿಗಳಿಗಾಗಿ ಕಾಯುತ್ತಾ ಕುಳಿತಿದ್ದಾಳೆ.. ಬಂದಾ ನೋಡಿ ತರಕಾರಿಯಾತ. ಟೊಮ್ಯಾಟೋ ಈರುಳ್ಳಿ ಆಲೂಗಡ್ಡೆ…

Read More

ಮತ್ತೆ ಶಿವರಾತ್ರಿ…….

ವಿಜಯ ದರ್ಪಣ ನ್ಯೂಸ್…. ಮತ್ತೆ ಶಿವರಾತ್ರಿ……. ಶಿವರಾತ್ರಿಯ ಶಿವ – ಅಲ್ಲಾ – ಯೇಸು ನಾಮ ಸ್ಮರಣೆ….. ಶಿವ ಶಿವ ಶಿವ ಶಿವ ಶಿವ…….. ( ಅಲ್ಲಾ – ಯೇಸು – ರಾಮ ಮುಂತಾದ ಎಲ್ಲಾ ರೂಪಗಳಿಗೂ ಅನ್ವಯಿಸಿ……..) ನೆನಪಾಗುವೆ ನೀನು ಪ್ರತಿಕ್ಷಣವೂ…‌‌‌‌….. ಶಿವ ಮುಂಜಾನೆ – ಶಿವ ಮಧ್ಯಾಹ್ನ – ಶಿವ ಸಂಜೆ – ಶಿವರಾತ್ರಿ…….‌‌ ರೈತನೊಬ್ಬ ಸಾಲದ ಸುಳಿಗೆ ಸಿಲುಕಿ ಉರುಳಿಗೆ ತಲೆಕೊಟ್ಟಾಗ…….‌, ಗೃಹಿಣಿಯೊಬ್ಬಳು ವರದಕ್ಷಿಣೆಯ ಬೆಂಕಿಗೆ ಆಹುತಿಯಾದಾಗ………, ಹಸುಳೆಯೊಂದು ಅತ್ಯಾಚಾರಕ್ಕೆ ಒಳಗಾದಾಗ………, ಜಾತಿ…

Read More

ಮುಂಬಯಿಯ ತಂಗಿಯೊಬ್ಬರ ಬದುಕಿನ ಒಂದು ದಿನದ ಕೆಲವೇ ಗಂಟೆಗಳ ದಿನಚರಿ ಮಾತ್ರ…….

ವಿಜಯ ದರ್ಪಣ ನ್ಯೂಸ್…. ಮುಂಬಯಿಯ ತಂಗಿಯೊಬ್ಬರ ಬದುಕಿನ ಒಂದು ದಿನದ ಕೆಲವೇ ಗಂಟೆಗಳ ದಿನಚರಿ ಮಾತ್ರ……. ಇವು ಅಕ್ಷರಗಳು ಭಾವನೆಗಳು ಮಾತ್ರವಲ್ಲ. ಇದು ನಮ್ಮ ಆತ್ಮಾವಲೋಕನ ಮತ್ತು ಮುಂದಿನ ನಮ್ಮ ನಡವಳಿಕೆಯ ಪರಿವರ್ತನೆಗಾಗಿ ಮತ್ತು ಸಮಾಜದಲ್ಲಿ ನಮ್ಮ ಕನಿಷ್ಠ ಕರ್ತವ್ಯದ ನಿರ್ವಹಣೆಗಾಗಿ……….. +-++++++++++++++++++++++++++++++ ತಲೆ ಸಿಡಿಯುತ್ತಿದೆ, ಕೈ ಕಾಲುಗಳು ತುಂಬಾ ನೋಯುತ್ತಿದೆ. ಜ್ವರವಂತೂ ತನ್ನ ಮಿತಿಯನ್ನೇ ಮೀರುತ್ತಿದೆ. ದೇಹ ಸುಡುತ್ತಿರುವ ಅನುಭವವಾಗುತ್ತಿದೆ. ತೊಡೆಯ ಸಂಧಿಯಲ್ಲಿ ಆಗಿರುವ ರಕ್ತ ಕುರ ( ಕೆಟ್ಟ ರಕ್ತ ಗಡ್ಡೆಯಂತೆ ಹೆಪ್ಪಗಟ್ಟುವುದು )…

Read More

ಅಸಹ್ಯ ಮಟ್ಟ ತಲುಪಿದ ಕರ್ನಾಟಕ ರಾಜಕೀಯದ ಎಲ್ಲಾ ಪಕ್ಷಗಳ ಭಿನ್ನಮತ…..

ವಿಜಯ ದರ್ಪಣ ನ್ಯೂಸ್… ಅಸಹ್ಯ ಮಟ್ಟ ತಲುಪಿದ ಕರ್ನಾಟಕ ರಾಜಕೀಯದ ಎಲ್ಲಾ ಪಕ್ಷಗಳ ಭಿನ್ನಮತ….. ಭಾಷೆ ಎಂಬ ಭಾವ ಕಡಲಿಗೆ ಮತ್ತು ರಾಜಕೀಯ ಎಂಬ ಸೇವಾ ಮನೋಭಾವದ ಪಾವಿತ್ರ್ಯಕ್ಕೆ ವಿಷವಿಕ್ಕುತ್ತಿರುವ ಕೆಲವು ನಾಯಕರುಗಳು….. ಭಾಷೆ ಎಂಬ ಸಾಂಸ್ಕೃತಿಕ ಒಡಲಿಗೆ ತಮ್ಮ ನಾಲಿಗೆಯ ಮೂಲಕ ಮತ್ತು ತಮ್ಮ ನಡವಳಿಕೆಯಿಂದ ರಾಜಕೀಯ ಕ್ಷೇತ್ರಕ್ಕೆ ಕೊಡಲಿ ಏಟು ಕೊಡುತ್ತಿರುವ ಕೆಲವು ಮುಖಂಡರುಗಳು…… ಮೋರಿ ( ಕೊಳಚೆ ನೀರು ಹರಿಯುವ ಜಾಗ ) ಭಾಷೆಯ ಪದ ಪ್ರಯೋಗಕ್ಕಿಳಿದ ಕೆಲವು ರಾಜಕೀಯ ನಾಯಕರು……. ಅವರ…

Read More

ಅಂತರಂಗದ ಪಯಣ….

ವಿಜಯ ದರ್ಪಣ ನ್ಯೂಸ್ ಅಂತರಂಗದ ಪಯಣ…. ಎಲ್ಲೋ ಒಳಗಡೆ ಒಂದು ಸಣ್ಣ ನೋವು, ನಿರಾಸೆ, ಅಸಹಾಯಕತೆ ಕಾಡುತ್ತಲೇ ಇರುತ್ತದೆ, ಬದುಕಿನ ಗುರಿ ದೂರ ದೂರ ಸರಿಯುತ್ತಲೇ ಹೋಗುತ್ತಿದೆ, ಅದನ್ನು ಹಿಡಿಯುವ ಆಸೆ, ಉತ್ಸಾಹ ಬತ್ತದಂತೆ ಸದಾ ಮತ್ತೆ ಮತ್ತೆ ರಿಚಾರ್ಜ್ ಮಾಡಿಕೊಂಡು ಮುನ್ನಡೆಯುತ್ತಲೇ ಇರಬೇಕು, ಸೋಲಲೆಂದೇ ಬಂದಿದ್ದೇನೆ ಆದ್ದರಿಂದ ಗೆಲುವಿನ ನಿರೀಕ್ಷೆಯೇನು ಇಲ್ಲ, ಕೊಡಲೆಂದೇ ಬಂದಿದ್ದೇನೆ, ಪಡೆದುಕೊಳ್ಳುವ ಯಾವ ಆಸೆಯೂ ಇಲ್ಲ, ಅವಮಾನಿತನಾಗುತ್ತಲೇ ಬದುಕುತ್ತಿರುವುದರಿಂದ ಬಹುಮಾನದ ನಿರೀಕ್ಷೆ ಏನು ಇಲ್ಲ, ಅರ್ಧ ಆಯಸ್ಸು ಮುಗಿದು ಸಾಯುವುದು ನಿಶ್ಚಿತವಾದ…

Read More

ಸನಾತನ ಮತ್ತು ವಚನ ಸಂಸ್ಕೃತಿ…….

ವಿಜಯ ದರ್ಪಣ ನ್ಯೂಸ್….. ಸನಾತನ ಮತ್ತು ವಚನ ಸಂಸ್ಕೃತಿ……. ವೀರಶೈವ, ಲಿಂಗಾಯತ ಮತ್ತು ಸನಾತನ ಧರ್ಮದ ಚಿಂತಕರುಗಳ ನಡುವೆ ಇತ್ತೀಚಿನ ವರ್ಷಗಳಲ್ಲಿ ಒಂದು ರೀತಿಯ ದ್ವೇಷ ದಿನೇ ದಿನೇ ಹೆಚ್ಚಾಗುತ್ತಿದೆ. ತರ್ಕ, ಕುತರ್ಕಗಳು, ವಾದ, ವಿವಾದಗಳು ನಡೆಯುತ್ತಲೇ ಇವೆ. ಸನಾತನ ಧರ್ಮಿಗಳು ವಚನ ಸಾಹಿತ್ಯವನ್ನು ಹೆಚ್ಚು ಹೆಚ್ಚು ವಿಮರ್ಶೆಗೆ ಒಳಪಡಿಸುತ್ತಾ ಅದು ವೇದ ಉಪನಿಷತ್ಗಳ ತದ್ರೂಪ ಎನ್ನುವಂತೆ ಮಾತನಾಡುತ್ತಿದ್ದಾರೆ. ಲಿಂಗಾಯತ ಧರ್ಮದ ಪ್ರತಿಪಾದಕರು ವಚನ ಮತ್ತು ಸನಾತನ ಧರ್ಮದ ಮೌಲ್ಯಗಳಲ್ಲಿ ಇರುವ ವ್ಯತ್ಯಾಸವನ್ನು ಹೇಳುತ್ತಿದ್ದಾರೆ. ಇದು ತುಂಬಾ…

Read More

ಎಲೆಕ್ಟ್ರಾನಿಕ್ ಮಾಧ್ಯಮಗಳ ಸುದ್ದಿಯ ದಿವಾಳಿತನ…….

ವಿಜಯ ದರ್ಪಣ ನ್ಯೂಸ್…. ಎಲೆಕ್ಟ್ರಾನಿಕ್ ಮಾಧ್ಯಮಗಳ ಸುದ್ದಿಯ ದಿವಾಳಿತನ……. ಕನ್ನಡ ಚಲನಚಿತ್ರ ನಟರೊಬ್ಬರ ಸಾಂಪ್ರದಾಯಿಕ ಮದುವೆಯನ್ನು ಅತ್ಯಂತ ಮಹತ್ವದ ಘಟನೆ ಎಂಬಂತೆ ಎಲೆಕ್ಟ್ರಾನಿಕ್ ಮಾಧ್ಯಮಗಳು ಪ್ರಸಾರ ಮಾಡಿದ್ದು ಅತಿರೇಕವೇ ಅಥವಾ ತಮ್ಮ ವಿವೇಚನಾಶೀಲತೆಯ ಕೊರತೆಯೇ ಅಥವಾ ಅಭಿವ್ಯಕ್ತಿ ಸ್ವಾತಂತ್ರ್ಯದ ದುರುಪಯೋಗವೇ ಅಥವಾ ಸ್ವಾಭಿಮಾನದ ಮತ್ತು ಸುದ್ದಿಯ ಪ್ರಾಮುಖ್ಯತೆ ಅರಿಯುವ ಮಾನಸಿಕ ದಿವಾಳಿತನವೇ……. ಎಲೆಕ್ಟ್ರಾನಿಕ್ ಮಾಧ್ಯಮಗಳು ಪ್ರವರ್ಧಮಾನಕ್ಕೆ ಬಂದಿದ್ದು ಸಾಕಷ್ಟು ಹಿಂದೆಯೇ ಆದರೂ ನಿಜಕ್ಕೂ ಜನಪ್ರಿಯವಾಗಿ, ಪ್ರಭಾವಶೀಲವಾಗಿ ಬೆಳೆದದ್ದು ಸುಮಾರು 15/20 ವರ್ಷಗಳಿಂದ. ಪ್ರಾರಂಭದ ಹಂತದಲ್ಲಿ ಈ ರೀತಿಯ…

Read More

ಯಾರು ಪ್ರೀತಿಸುತ್ತಾರೋ ಅವರಿಗೆ ಮಾತ್ರ ತಿದ್ದುವ – ಶಿಕ್ಷಿಸುವ ಅಧಿಕಾರ ಇರುತ್ತದೆ ” ರವೀಂದ್ರನಾಥ ಠಾಗೋರ್……

ವಿಜಯ ದರ್ಪಣ ನ್ಯೂಸ್…” ಯಾರು ಪ್ರೀತಿಸುತ್ತಾರೋ ಅವರಿಗೆ ಮಾತ್ರ ತಿದ್ದುವ – ಶಿಕ್ಷಿಸುವ ಅಧಿಕಾರ ಇರುತ್ತದೆ ” ರವೀಂದ್ರನಾಥ ಠಾಗೋರ್…… ಇದು ಬಹಳ ಅರ್ಥಪೂರ್ಣ ಒಳ ಭಾವವನ್ನು ಹೊಂದಿದೆ. ಇಂದಿನ ಸಾಮಾಜಿಕ ಮನಸ್ಥಿತಿಗೆ ಹೆಚ್ಚು ಅನ್ವಯಿಸುತ್ತದೆ….. ನಾವು ಕೆಲವರ ನಡವಳಿಕೆಯನ್ನು ದ್ವೇಷಿಸುತ್ತೇವೆ ಹಾಗೆಯೇ ಅವರ ಪರಿವರ್ತನೆಯನ್ನು ಅಪೇಕ್ಷಿಸುತ್ತೇವೆ. ಆದರೆ ಅದು ಹೇಗೆ ಸಾಧ್ಯ ಎಂಬುದನ್ನು ಉಪೇಕ್ಷಿಸುತ್ತೇವೆ…. ಈಗ ನೇರ ವಿಷಯಕ್ಕೆ ಬರುವುದಾದರೆ, ಕೆಲವು ಸನಾತನ ಧರ್ಮದ ಪ್ರತಿಪಾದಕರು ಅಥವಾ ಅನುಯಾಯಿಗಳು ಮುಸ್ಲಿಮರನ್ನು ದ್ವೇಷಿಸುತ್ತಾರೆ ಹಾಗು ಅವರು ಬದಲಾಗಬೇಕು…

Read More