ವಿಶಾಲ ಮನೋಭಾವದ ಅನುಭವ ಮತ್ತು ಅನುಭಾವ………

ವಿಜಯ ದರ್ಪಣ ನ್ಯೂಸ್… ವಿಶಾಲ ಮನೋಭಾವದ ಅನುಭವ ಮತ್ತು ಅನುಭಾವ……… ಮನಸ್ಸಿಗೆ ಏನೋ ಕಿರಿಕಿರಿಯಾಗುತ್ತಿದೆಯೇ ? ಒಳಗೊಳಗೆ ಹೇಳಿಕೊಳ್ಳಲಾಗದ ಅಸಹನೆ ಉಂಟಾಗುತ್ತಿದೆಯೇ ? ಕೌಟುಂಬಿಕ ಸಂಬಂಧಗಳಲ್ಲಿ ಸಹಿಸಲಾಗದ ಮಾನಸಿಕ ಹಿಂಸೆಯಾಗುತ್ತಿದೆಯೇ ? ಹೊರ ಜಗತ್ತಿನ ನಮ್ಮ ಸುತ್ತಮುತ್ತಲಿನ ಅನೇಕ ಘಟನೆಗಳು ನಮ್ಮ ಇಚ್ಚೆಗೆ ವಿರುದ್ಧವಾಗಿ ಘಟಿಸುತ್ತಿದೆಯೇ ? ಮಾಧ್ಯಮ, ಗೆಳೆತನ, ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ನಂಬಿಕೆಗೆ ವಿರೋಧ ವ್ಯಕ್ತವಾಗುತ್ತಿದೆಯೇ ? ಧರ್ಮ, ಜಾತಿ, ಭಾಷೆ, ಹಣಕಾಸು, ಪಕ್ಷ, ಸಂಪ್ರದಾಯ, ಸಿದ್ದಾಂತಗಳ ವಿಷಯದಲ್ಲಿ ಏನೋ ಒಂತರಾ ಕಸಿವಿಸಿ ಎನಿಸುವಂತೆ…

Read More

ಕುಸಿಯುತ್ತಿರುವ ಸೇತುವೆಗಳು ಮತ್ತು ಕಬ್ಬಿಣ ಹಾಗು ಸಿಮೆಂಟಿನ ಜಾಹೀರಾತುಗಳು…….

ವಿಜಯ ದರ್ಪಣ ನ್ಯೂಸ್…. ಕುಸಿಯುತ್ತಿರುವ ಸೇತುವೆಗಳು ಮತ್ತು ಕಬ್ಬಿಣ ಹಾಗು ಸಿಮೆಂಟಿನ ಜಾಹೀರಾತುಗಳು……. ಭೂಕಂಪಕ್ಕೂ ಕುಗ್ಗಲ್ಲ, ಚಂಡಮಾರುತಕ್ಕೂ ಜಗ್ಗಲ್ಲ, ನಮ್ಮ ಕಂಪನಿಯ ಕಬ್ಬಿಣ ಮತ್ತು ಉಕ್ಕು. ಹಾಗೆಯೇ ನೂರು ವರ್ಷಕ್ಕೂ ಹೆಚ್ಚು ಶಾಶ್ವತವಾಗಿ ಸ್ಥಿರವಾಗಿ ಗಟ್ಟಿಯಾಗಿ ನಿಲ್ಲಲು ಉಪಯೋಗಿಸಿ ನಮ್ಮ ಕಂಪನಿಯ ಸಿಮೆಂಟ್, ಬಲಿಷ್ಠ – ಸಧೃಡ – ಅಜರಾಮರ……, ಹೀಗೆ ಟಿವಿ ಹಾಕಿದ ತಕ್ಷಣ ಜಾಹೀರಾತುಗಳು ಪ್ರತಿನಿತ್ಯ ನಮ್ಮ ಕಿವಿ ತೂತಾಗುವಷ್ಟು ಬರುತ್ತದೆ. ಸಿನಿಮಾ ನಟರನ್ನು ಆ ಜಾಹೀರಾತುಗಳ ಮಾಡೆಲ್ ಗಳಾಗಿ ಉಪಯೋಗಿಸಿಕೊಂಡು ಪ್ರಚಾರ ಮಾಡುತ್ತಿದ್ದಾರೆ….

Read More

ಹೊಸ ಅಪರಾಧ ಕಾನೂನುಗಳು‌…….

ವಿಜಯ ದರ್ಪಣ ನ್ಯೂಸ್… ಹೊಸ ಅಪರಾಧ ಕಾನೂನುಗಳು‌……. ನ್ಯಾಯ, ಸಾಕ್ಷಿ, ತಂತ್ರಜ್ಞಾನ, ಶಿಕ್ಷೆ, ಆಧಾರಿತ ಹೊಸ ಅಪರಾಧ ಕಾನೂನು ಜಾರಿಗೆ ಬಂದಿದೆ. ಹಿಂದಿನ ಐಪಿಸಿ ಎಂಬ ಕ್ರಿಮಿನಲ್ ಕಾನೂನುಗಳನ್ನು ರದ್ದು ಮಾಡಲಾಗಿದೆ. ಕರ್ನಾಟಕದಲ್ಲಿ ಈ ಕಾನೂನಿಗೆ ರಾಜ್ಯ ಸರ್ಕಾರ ತನ್ನ ಸಾಂವಿಧಾನಿಕ ಅಧಿಕಾರ ಬಳಸಿಕೊಂಡು ಇನ್ನೊಂದಿಷ್ಟು ಸಣ್ಣ ತಿದ್ದುಪಡಿ ಮಾಡಲು ಯೋಚಿಸುತ್ತಿದೆ….. ಒಟ್ಟಿನಲ್ಲಿ ನಿರಪರಾಧಿಗಳನ್ನು ರಕ್ಷಿಸಲು, ಅಪರಾಧಿಗಳನ್ನು ಶಿಕ್ಷಿಸಲು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಕೆಲವು ಬದಲಾವಣೆಗಳೊಂದಿಗೆ ಹೊಸ ಕಾನೂನು ತರಲಾಗಿದೆ. ಇದಕ್ಕೆ ಸಂಸತ್ತಿನಲ್ಲಿ ಮತ್ತು ಕಾನೂನು ವಲಯದಲ್ಲಿ…

Read More

ಬೋಲೇ ಬಾಬಾ ಮತ್ತು 125 ಸಾವು……..

ವಿಜಯ ದರ್ಪಣ ನ್ಯೂಸ್… ಬೋಲೇ ಬಾಬಾ ಮತ್ತು 125 ಸಾವು…….. ಉತ್ತರ ಪ್ರದೇಶದ ಹಾಥರಸ್ ನ ಭೀಕರ ಘಟನೆ……. ಇದು ಆಕಸ್ಮಿಕವೇ, ಅಪಘಾತವೇ, ಅನಿರೀಕ್ಷಿತವೇ, ಅನಿವಾರ್ಯವೇ, ಅಜ್ಞಾನವೇ, ಮೂರ್ಖತನವೇ, ಸ್ವಯಂಕೃತಾಪರಾಧವೇ, ಸಹಜವೇ, ಅಸಹಜವೇ, ಸಾಮಾನ್ಯವೇ ಹೀಗೆ ಹಲವರಲ್ಲಿ ಹಲವಾರು ಪ್ರಶ್ನೆಗಳು ಹೇಳಬಹುದು…. ವಾಸ್ತವದಲ್ಲಿ ಬೋಲೇ ಬಾಬಾ ಎಂಬ ಸ್ವಯಂಘೋಷಿತ ದೇವಮಾನವನ ದೈವವಾಣಿ ಅಥವಾ ಉಪನ್ಯಾಸ ಕೇಳಲು ಹೋಗಿ ಅತಿಯಾದ ಜನಸಂಖ್ಯೆಯ ಒತ್ತಡದ ಕಾರಣ ಕಾಲ್ತುಳಿತಕ್ಕೆ ಸಿಲುಕಿ ಸತ್ತವರು ಇಷ್ಟು ಜನ. ಗಾಯಗೊಂಡವರು ಮತ್ತಷ್ಟು ಜನ. ಅದರಲ್ಲಿ ಮಹಿಳೆಯರೇ…

Read More

ನಾವು ಮತ್ತು ಅವರು…….

ವಿಜಯ ದರ್ಪಣ ನ್ಯೂಸ್… ನಾವು ಮತ್ತು ಅವರು……. ಅಧಿಕಾರದಲ್ಲಿ ಇರುವವರ ಆಲೋಚನೆಗಳೇ ಬೇರೆ, ಕೆಲಸವಿಲ್ಲದ ನಮ್ಮಂತವರ ಯೋಚನೆಗಳೇ ಬೇರೆ…….. ಪ್ರಾಮಾಣಿಕವಾಗಿರಬೇಕು, ಮೌಲ್ಯಯುತವಾಗಿರಬೇಕು, ನಿಸ್ವಾರ್ಥಿಯಾಗಿರಬೇಕು ಎಂದು ಯೋಚಿಸುತ್ತಾ ಸಮಯ ಕಳೆಯುವ ನಾವು…….. ಅಧಿಕಾರದಲ್ಲಿರಬೇಕು, ಹಣ ಮಾಡಬೇಕು, ಜನಪ್ರಿಯತೆ ಗಳಿಸಬೇಕು, ಅದನ್ನು ಉಳಿಸಿಕೊಳ್ಳಬೇಕು, ಎಂದು ಯೋಚಿಸುತ್ತಾ ಸಮಯ ಉಪಯೋಗಿಸಿಕೊಳ್ಳುವ ಅವರು….. ಸತ್ಯ ಅಹಿಂಸೆ ಸರಳತೆ ನಶ್ವರತೆ ತ್ಯಾಗ ಬಲಿದಾನಗಳ ಬಗ್ಗೆ ಮಾತನಾಡುವ ನಾವು……….., ಸ್ಪರ್ಧೆ ಸೇಡು ಹಿಂಸೆ ಗೆಲುವು ಆಡಂಬರ ನಿರ್ವಹಣೆ ಯಶಸ್ಸುಗಳ ಬಗ್ಗೆಯೇ ಸದಾ ಯೋಚಿಸುವ ಅವರು…….. ರಕ್ತ…

Read More

ಬದಲಾವಣೆಯ ದಾರಿಯಲ್ಲಿ ಭಾರತದ ರಾಜಕೀಯ ಮತ್ತು ಸಂಸತ್ತು……..

ವಿಜಯ ದರ್ಪಣ ನ್ಯೂಸ್… ಬದಲಾವಣೆಯ ದಾರಿಯಲ್ಲಿ ಭಾರತದ ರಾಜಕೀಯ ಮತ್ತು ಸಂಸತ್ತು…….. ಕಳೆದ ಹತ್ತು ವರ್ಷಗಳಿಂದ ಒಂದು ರೀತಿಯ ರಾಜಕೀಯ ಮತ್ತು ಆಡಳಿತಾತ್ಮಕ ವ್ಯವಸ್ಥೆಯನ್ನು ನೋಡಿದ್ದೇವೆ. ಈಗ ಬಿರುಗಾಳಿಯ ನಂತರದ ಸ್ವಲ್ಪ ಆತಂಕ ಮತ್ತು ಕುತೂಹಲದ ವಾತಾವರಣದಂತೆ ಭಾರತದ ರಾಜಕಾರಣ ಕಂಡುಬರುತ್ತಿದೆ…… ರಾಹುಲ್ ಗಾಂಧಿ ಮತ್ತು ನರೇಂದ್ರ ಮೋದಿಯವರ ನೇರ ಮುಖಾಮುಖಿ ಆಗುತ್ತಿದೆ. ಇಬ್ಬರ ವಯಸ್ಸು, ಅನುಭವ, ಹಿನ್ನೆಲೆ, ಸ್ವಭಾವ, ಪಕ್ಷ, ಸೈದ್ಧಾಂತಿಕ ನಿಲುವುಗಳು ತೀರಾ ವಿಭಿನ್ನ, ವಿರುದ್ಧ ಮತ್ತು ವೈರುಧ್ಯಗಳಿಂದ ಕೂಡಿವೆ……. ಸಹಜವಾಗಿಯೇ ಅವರವರ ಅಭಿಮಾನಿಗಳಿಗೆ,…

Read More

ಜುಲೈ 1……….. ಒಂದು ಕೃತಜ್ಞಾ ಪೂರ್ವಕ ಧನ್ಯವಾದಗಳು ಮತ್ತು ಆತ್ಮಾವಲೋಕನದ ಮನವಿ…….

ವಿಜಯ ದರ್ಪಣ ನ್ಯೂಸ್… ಜುಲೈ 1……….. ಒಂದು ಕೃತಜ್ಞಾ ಪೂರ್ವಕ ಧನ್ಯವಾದಗಳು ಮತ್ತು ಆತ್ಮಾವಲೋಕನದ ಮನವಿ……. ವೈದ್ಯರ ದಿನ – ಪತ್ರಕರ್ತರ ದಿನ – ಲೆಕ್ಕಪರಿಶೋಧಕರ ದಿನ – ಅಂಚೆ ಕಾರ್ಮಿಕರ ದಿನ….. ಎಲ್ಲವೂ ಜುಲೈ 1 ಎಂದು ಕ್ಯಾಲೆಂಡರ್ ತೋರಿಸುತ್ತಿದೆ. ಇನ್ನಷ್ಟು ವಿಶೇಷ ವೃತ್ತಿಗಳ ದಿನವೂ ಇರಬಹುದು…….. ಇರಲಿ, ಸಮಾಜದ ವಿವಿಧ ವೃತ್ತಿಗಳು ಮತ್ತು ಅದರಲ್ಲಿ ತೊಡಗಿಸಿಕೊಂಡಿರುವವರಿಗೆ ಒಂದು ಗೌರವ ಮತ್ತು ಕೃತಜ್ಞತೆ ಅರ್ಪಿಸುವ ದೃಷ್ಟಿಯಿಂದ ಈ ವಿಭಾಗದಲ್ಲಿ ನಡೆದ ಮಹತ್ವದ ಘಟನೆಯ ದಿನವನ್ನು ನೆಪವಾಗಿ…

Read More

ದೇವರು…….

ವಿಜಯ ದರ್ಪಣ ನ್ಯೂಸ್… ದೇವರು…… ಇದ್ದರೆ ಇರಲಿ ಬಿಡಿ ದೇವರು ನಮಗೇನು…… ನಾವು ವಂಚಕರಲ್ಲ, ಭ್ರಷ್ಟರಲ್ಲ, ಮೋಸಗಾರರಲ್ಲ, ಕಳ್ಳ ಖದೀಮರಲ್ಲ……. ದೇವರಿದ್ದರೆ ನಮಗೇ ಒಳ್ಳೆಯದು….. ನಾವು ಬೇರೆಯವರ ಆಸ್ತಿಗೆ ಹೊಂಚು ಹಾಕುವವರಲ್ಲ, ಬೇರೆಯವರನ್ನು ಹಿಂಸಿಸುವವರಲ್ಲ, ಭೂಮಿ ಬಗೆಯುವವರಲ್ಲ,….. ದೇವರು ಸರ್ವ ಶಕ್ತನಾಗಿದ್ದರೆ ತನಿಖೆ ಮಾಡಿಕೊಳ್ಳಲಿ ಬಿಡಿ…. ನಾವು ಪೂಜೆ ಮಾಡುವುದಿಲ್ಲ, ನಮಾಜು ಮಾಡುವುದಿಲ್ಲ, ಪ್ರಾರ್ಥನೆ ಮಾಡುವುದಿಲ್ಲ…. ಹಸಿದವರಿಗೆ ಅನ್ನ ನೀಡುತ್ತೇವೆ, ಅಗತ್ಯವಿದ್ದವರಿಗೆ ಬಟ್ಟೆ ನೀಡುತ್ತೇವೆ, ಅವಶ್ಯಕತೆ ಇದ್ದವರಿಗೆ ರಕ್ತವನ್ನೂ ನೀಡುತ್ತೇವೆ….. ನಾವು ಮಸೀದಿಗೆ ಹೋಗುವುದಿಲ್ಲ, ನಾವು ದೇವಸ್ಥಾನಕ್ಕೆ…

Read More

ಒಂದು ಸಲಹೆ ಮತ್ತು ಮನವಿ….. ಇಂದಿನ ಸಂದರ್ಭದ ಅತಿ ಅಗತ್ಯ ವಿಷಯ ಮತ್ತು ನಂಬಿಕೆಗಳ ಪುನರ್ ಸ್ಥಾಪನೆಯ ಪ್ರಯತ್ನ…… ಖಾಸಗಿ ಸಂಭಾಷಣೆಗಳ‌ ಧ್ವನಿಮುದ್ರಣ ಸರಿಯೇ ? ತಪ್ಪೇ ?…..

ವಿಜಯ ದರ್ಪಣ ನ್ಯೂಸ್… ಒಂದು ಸಲಹೆ ಮತ್ತು ಮನವಿ….. ಇಂದಿನ ಸಂದರ್ಭದ ಅತಿ ಅಗತ್ಯ ವಿಷಯ ಮತ್ತು ನಂಬಿಕೆಗಳ ಪುನರ್ ಸ್ಥಾಪನೆಯ ಪ್ರಯತ್ನ…… ಖಾಸಗಿ ಸಂಭಾಷಣೆಗಳ‌ ಧ್ವನಿಮುದ್ರಣ ಸರಿಯೇ ? ತಪ್ಪೇ ?……………….. ಇದು ತುಂಬಾ ಗಂಭೀರವಾದ ವಿಷಯ. ಅದರಲ್ಲೂ ಇತ್ತೀಚಿನ ಆಧುನಿಕ ತಂತ್ರಜ್ಞಾನದ ದಿನಗಳಲ್ಲಿ ಮಾನವೀಯ ನಂಬಿಕೆಗಳಿಗೇ ಬಹುದೊಡ್ಡ ಸವಾಲು ಎಸೆದಿರುವ ಅಂಶ……… ನಾವು ಗೆಳೆಯ/ಗೆಳತಿ ಅಥವಾ ಗೆಳೆಯರಂತಿರುವ ಜೊತೆಗಾರರೊಂದಿಗೆ ಅಥವಾ ಪರಿಚಿತ/ಅಪರಿಚಿತರೊಂದಿಗೆ ಅನೇಕ ರೀತಿಯ ಖಾಸಗಿ ಸಂಭಾಷಣೆ ನಡೆಸುತ್ತೇವೆ. ನಮ್ಮ ಅತ್ಯಂತ ಖಾಸಗಿ ಆರೋಗ್ಯದಿಂದ…

Read More

ಹೀಗೊಂದು ಕನಸಿನ ದರ್ಶನ…… ದರ್ಶನ್ ಮತ್ತು ಅಂಗುಲಿಮಾಲ…..

ವಿಜಯ ದರ್ಪಣ ನ್ಯೂಸ್… ಹೀಗೊಂದು ಕನಸಿನ ದರ್ಶನ…… ದರ್ಶನ್ ಮತ್ತು ಅಂಗುಲಿಮಾಲ….. ಈ ಸಮಾಜದಲ್ಲಿ ಒಳ್ಳೆಯದಕ್ಕೆ ಮತ್ತು ಪರಿವರ್ತನೆಗೆ ಅವಕಾಶವಿದೆ ಎಂಬುದನ್ನು ಅಭಿಮಾನಿಗಳಿಗೆ ನೆನಪಿಸಲು…… ಅಂಗುಲಿಮಾಲ ಎಂಬ ಹಿಂಸಾ ಪ್ರವೃತ್ತಿಯ ದರೋಡೆಕೋರ ಬುದ್ದನ ಪ್ರಭಾವಕ್ಕೊಳಗಾಗಿ ಬದಲಾದ ವಿಷಯವನ್ನು ಜ್ಞಾಪಿಸುತ್ತಾ……. ಈ ಹೊತ್ತಿನ ಕನ್ನಡದ ಸೂಪರ್ ಸ್ಟಾರ್ ಅಥವಾ ಬಾಕ್ಸ್ ಆಫೀಸ್ ಸುಲ್ತಾನ್ ಎಂದು ಹೆಸರಾಗಿರುವುದು ನಟ ದರ್ಶನ್. ಅಪಾರ ಅಭಿಮಾನಿಗಳನ್ನು ಹೊಂದಿ ಕಮರ್ಷಿಯಲ್ ದೃಷ್ಟಿಯಿಂದ ಸದ್ಯ ಕನ್ನಡದ ಮೊದಲನೆಯ ಸಾಲಿನ ಸೂಪರ್ ಸ್ಟಾರ್ ನಟ. ಆ ಸಾಧನೆ…

Read More