ಮಾಧ್ಯಮಗಳು ವರ್ಣಿಸಿದ ವರ್ಣರಂಜಿತ ರಾಜಕಾರಣಿಯ ಬದುಕು ನನ್ನಲ್ಲಿ ಮೂಡಿಸಿದ ಭಾವ ಲಹರಿ……..

ವಿಜಯ ದರ್ಪಣ ನ್ಯೂಸ್….. ಮಾಧ್ಯಮಗಳು ವರ್ಣಿಸಿದ ವರ್ಣರಂಜಿತ ರಾಜಕಾರಣಿಯ ಬದುಕು ನನ್ನಲ್ಲಿ ಮೂಡಿಸಿದ ಭಾವ ಲಹರಿ…….. ಕೆಲವರ ಬದುಕಿನಲ್ಲಿ ಆಯಸ್ಸು, ಅಂತಸ್ತು, ಅಧಿಕಾರ, ಅದೃಷ್ಟ, ಹಣ, ಯಶಸ್ಸು ಎಲ್ಲವೂ ಒಟ್ಟಿಗೇ ಸಿಗುತ್ತದೆ ಎಂಬುದನ್ನು ಅವರ ಬದುಕಿನ ಇತಿಹಾಸವನ್ನು ನೋಡಿದಾಗ ಅನಿಸುತ್ತದೆ. ಅಂತಹವರಲ್ಲಿ ಒಬ್ಬರು ನಿನ್ನೆ ನಿಧನರಾದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ. ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಒಂದು ಹಳ್ಳಿಯಲ್ಲಿ ಜನಿಸಿ, ಆಗಿನ ಕಾಲಕ್ಕೆ ಅತ್ಯಂತ ಶ್ರೀಮಂತರು, ವಿದ್ಯಾವಂತರು, ಪ್ರಭಾವಶಾಲಿಗಳಿಗೆ ಮಾತ್ರ ಸಾಧ್ಯವಾಗಬಹುದಾಗಿದ್ದ ವಿದೇಶದ ಪ್ರತಿಷ್ಠಿತ…

Read More

ಪರಿಶ್ರಮವೇ ಸಾಧನೆಗೆ ಭದ್ರ ಬುನಾದಿ

ವಿಜಯ ದರ್ಪಣ ನ್ಯೂಸ್…. ಪರಿಶ್ರಮವೇ ಸಾಧನೆಗೆ ಭದ್ರ ಬುನಾದಿ ಪರಿಶ್ರಮದಲ್ಲಿದೆ” ಎಂಬ ಗಾದೆ ಮಾತು ಪರಿಶ್ರಮದ ಮಹತ್ವವನ್ನು ಸಾರಿ ಹೇಳುತ್ತದೆ. ಇದನ್ನೆ ಬಸವಣ್ಣನವರು ‘ಕಾಯಕವೇ ಕೈಲಾಸ’ ವೆಂದು ಸಾರುವುದರ ಜೊತೆಗೆ ಆ ಮಾತಿನಲ್ಲಿ ಸಂಪೂರ್ಣ ನಂಬಿಕೆಯಿಟ್ಟು, ಕಾಯಕದಲ್ಲಿ ಮಗ್ನರಾದ ಜನ ಜೀವನದ ಸಮಾಜವನ್ನು ಕಟ್ಟಲು ಶ್ರಮಿಸಿದರು. ಮಹಾನ್ ಕಾಯಕ ಯೋಗಿ ಎಂಬ ಬಿರುದು ಪಡೆದರು. ಕೆಲಸಕ್ಕೆ ಆನಂದ ನೀಡುವ ಗುಣವಿದೆ. ಇದರಿಂದ ಸ್ಥ- ಸಂತೋಷವನ್ನು ಪಡೆಯಬಹುದಲ್ಲವೇ, ಸಂತೃಪ್ತಿಯನ್ನು ಗಳಿಸಿ ಬದುಕನ್ನು ಸಾರ್ಥಕಗೊಳಿಸಿಕೊಳ್ಳಬಹುದು. ನಾವು ಮಾಡುವ ಕೆಲಸದಿಂದಲೇ ಸಮಾಜದಲ್ಲಿ…

Read More

ಕನ್ನಡ ಸಾಹಿತ್ಯ ಸಮ್ಮೇಳನ….. ಮಂಡ್ಯ……… ಇದೇ ಡಿಸೆಂಬರ್ 20/21/22…

ವಿಜಯ ದರ್ಪಣ ನ್ಯೂಸ್… ಕನ್ನಡ ಸಾಹಿತ್ಯ ಸಮ್ಮೇಳನ….. ಮಂಡ್ಯ……… ಇದೇ ಡಿಸೆಂಬರ್ 20/21/22.. ಇದು, ಒಂದು ನುಡಿ ಹಬ್ಬ ಒಂದು ನಾಡ ಹಬ್ಬ ಒಂದು ಅಕ್ಷರದ ಹಬ್ಬ ಒಂದು ಮಾತುಗಳ ಹಬ್ಬ ಒಂದು ಭಾಷಾ ಹಬ್ಬ ಒಂದು ತಾಯಿ ಹಬ್ಬ ಒಂದು ಸಂಸ್ಕೃತಿ ಹಬ್ಬ ಒಂದು ಮನೆಯ ಹಬ್ಬ ಒಂದು ಸಾಹಿತ್ಯ ಹಬ್ಬ ಒಂದು ಸಂದೇಶದ ಹಬ್ಬ ಒಂದು ಕಲಾ ಹಬ್ಬ ಒಂದು ಬದುಕಿನ ಹಬ್ಬ ಒಂದು ಭಾವನಾ ಹಬ್ಬ ಒಂದು ರಾಜ್ಯ ಹಬ್ಬ ಒಂದು ಮಿಲನದ…

Read More

ಸಾಧನೆ ಇಲ್ಲದೆ ಸತ್ತರೆ ಸಾವಿಗೆ ಅವಮಾನ, ಆದರ್ಶ ಇಲ್ಲದೆ ಬದುಕಿದರೆ ಬದುಕಿಗೆ ಅವಮಾನ….. ” ಸ್ವಾಮಿ ವಿವೇಕಾನಂದ…

ವಿಜಯ ದರ್ಪಣ ನ್ಯೂಸ್… ” ಸಾಧನೆ ಇಲ್ಲದೆ ಸತ್ತರೆ ಸಾವಿಗೆ ಅವಮಾನ, ಆದರ್ಶ ಇಲ್ಲದೆ ಬದುಕಿದರೆ ಬದುಕಿಗೆ ಅವಮಾನ….. ” ಸ್ವಾಮಿ ವಿವೇಕಾನಂದ… ಭ್ರಷ್ಟ ಆಚಾರ ಎಂಬ ನಂಜು ದೇಹ – ಮನಸ್ಸು – ಸಮಾಜ – ಸರ್ಕಾರವನ್ನು ಸಂಪೂರ್ಣ ವ್ಯಾಪಿಸುವ ಮುನ್ನ……. ವಿಶ್ವ ಭ್ರಷ್ಟಾಚಾರ ವಿರೋಧಿ ದಿನ ಡಿಸೆಂಬರ್ 9…… 2024 ರ ಘೋಷಣೆ ” ಯುವಕರನ್ನು ಭ್ರಷ್ಟಾಚಾರದ ವಿರುದ್ಧ ಒಗ್ಗೂಡಿಸುವುದು ಮತ್ತು ನಾಳೆಯ ( ಭವಿಷ್ಯದ ) ಸಮಗ್ರತೆಯನ್ನು ರೂಪಿಸುವುದು ” ( Uniting…

Read More

ನ್ಯಾಯ – ಅನ್ಯಾಯ, ಯಾರಿಂದ – ಯಾರಿಗೆ……

ವಿಜಯ ದರ್ಪಣ ನ್ಯೂಸ್…. ನ್ಯಾಯ – ಅನ್ಯಾಯ, ಯಾರಿಂದ – ಯಾರಿಗೆ…… ವಿಧಾನಸಭೆ, ಲೋಕಸಭೆ, ಮತ್ತು ಮೂರು ಉಪಚುನಾವಣೆ, ಎಲ್ಲಾ ಮುಗಿದ ನಂತರ ಈಗ ರಾಜಕೀಯ ಪಕ್ಷಗಳ ನಾಯಕರ ಮುಖವಾಡ ಬಟಾ ಬಯಲಾಗುತ್ತಿದೆ. ಚುನಾವಣೆಗಳವರೆಗೂ ಅವರು ನಡೆದುಕೊಂಡ ರೀತಿ ನೀತಿ, ಚುನಾವಣೆ ಮುಗಿದ ನಂತರ ಅಧಿಕಾರಕ್ಕಾಗಿ ನಡೆಯುತ್ತಿರುವ ಅವರ ಈ ಬೀದಿ ಜಗಳಗಳು ಅವರ ಮುಖವಾಡಗಳನ್ನ ಕಳಚುತ್ತಿದೆ. ಮತದಾರರ ಬೆನ್ನಿಗೆ, ಹೃದಯಕ್ಕೆ ನೇರವಾಗಿ ಚೂರಿ ಹಾಕಿದಂತೆ ಭಾಸವಾಗುತ್ತಿದೆ. ಕಾಂಗ್ರೆಸ್ ಪಕ್ಷದಲ್ಲಿ ಕೆಲವರಿಗೆ ಅನ್ಯಾಯವಾಗಿದೆಯಂತೆ. ಶಾಸಕರಾದ ನಂತರ ಮಂತ್ರಿ…

Read More

ಧರ್ಮ ರಕ್ಷಣೆಗಾಗಿ ಅಧರ್ಮ ಅಥವಾ ಹಿಂಸೆ ಸರಿಯೇ ? ಒಪ್ಪಿತವೇ ? ಈಗಲೂ ಪ್ರಸ್ತುತವೇ ?

ವಿಜಯ ದರ್ಪಣ ನ್ಯೂಸ್… ಬಾಂಗ್ಲಾ ದೇಶವೇ ಇರಲಿ, ಬರ್ಮಾ ದೇಶವೇ ಇರಲಿ, ಭಾರತ ದೇಶವೇ ಇರಲಿ, ಪಾಕಿಸ್ತಾನವೇ ಇರಲಿ, ಅಮೆರಿಕ ದೇಶವೇ ಇರಲಿ….. ಧರ್ಮ ರಕ್ಷಣೆಗಾಗಿ ಅಧರ್ಮ ಅಥವಾ ಹಿಂಸೆ ಸರಿಯೇ ? ಒಪ್ಪಿತವೇ ? ಈಗಲೂ ಪ್ರಸ್ತುತವೇ ? ಭಾರತದಲ್ಲಿ ಹೆಚ್ಚು ಪ್ರಚಲಿತದಲ್ಲಿರುವ ಹಿಂದೂ, ಇಸ್ಲಾಂ, ಕ್ರಿಶ್ಚಿಯನ್, ಬೌದ್ದ, ಜೈನ ಮತ್ತು ಇನ್ನೂ ಅಧೀಕೃತ ಮಾನ್ಯತೆ ಪಡೆಯದ ಬಸವ ಧರ್ಮದ ಮೂಲ ಆಶಯಗಳ ಹಿನ್ನೆಲೆಯಲ್ಲಿ……….. ಬೌದ್ದ ಮತ್ತು ಜೈನ ಧರ್ಮಗಳು ಅಹಿಂಸೆ ಮತ್ತು ಸರಳತೆಯನ್ನು, ಆಸೆ…

Read More

ದೇವರು – ಅಭಿವೃದ್ಧಿ ಮತ್ತು ನಾವು – ನಮ್ಮ ಕರ್ತವ್ಯ…….

ವಿಜಯ ದರ್ಪಣ ನ್ಯೂಸ್…. ದೇವರು – ಅಭಿವೃದ್ಧಿ ಮತ್ತು ನಾವು – ನಮ್ಮ ಕರ್ತವ್ಯ……. ಭೂಮಿಯ ಮೇಲೆ ನಾವಿರುವುದು ಸುಮಾರು 750 ಕೋಟಿ ನರಮಾನವರು,……. ವಿಶಾಲವಾದ ಆಕಾಶ, ಆದರೆ, ಅನೇಕರಿಗಿಲ್ಲ ಸೂರು…….. ವಿಪುಲವಾದ ನೀರು, ಆದರೆ, ಕುಡಿಯುವ ನೀರಿಗೆ ಹಾಹಾಕಾರ……… ಬೃಹತ್ ಭೂಮಿ, ಕಾಡು, ಕೃಷಿ, ಎಲ್ಲವೂ ಇದೆ, ಆದರೆ, ಹೊಟ್ಟೆಗಿಲ್ಲ ಸರಿಯಾದ ಊಟ……. ಊಹೆಗೂ ನಿಲುಕದ ಸೂರ್ಯ ಶಾಖ ಆದರೆ, ವಿದ್ಯುತ್ ಅಭಾವ……. ಸರ್ವಾಂತರ್ಯಾಮಿ ಗಾಳಿ, ಆದರೆ, ಶುದ್ಧ ಗಾಳಿಗೂ ಪರದಾಟ…….. ಇದೇ ಅಭಿವೃದ್ಧಿ, ಇದೇ…

Read More

ಕರ್ನಾಟಕ ದಲಿತ ಚಳವಳಿ ಐವತ್ತು ವರ್ಷಗಳು……..

ವಿಜಯ ದರ್ಪಣ ನ್ಯೂಸ್…….. ಕರ್ನಾಟಕ ದಲಿತ ಚಳವಳಿ ಐವತ್ತು ವರ್ಷಗಳು…….. ಇದು ಭಾಗಶಃ ಸರಿಯಷ್ಟೇ. ಏಕೆಂದರೆ ದಲಿತ ಚಳುವಳಿಗೆ ಶತಶತಮಾನಗಳ ಇತಿಹಾಸವಿದೆ. ಅದು ಮಾನಸಿಕವಾಗಿ, ದೈಹಿಕವಾಗಿ, ಅಸಹಾಯಕವಾಗಿ ಆಕ್ರೋಶವಾಗಿ, ಮೌನವಾಗಿ ಬೇರೆ ಬೇರೆ ರೂಪ ಪಡೆಯುತ್ತಾ ಸದಾ ಕಾಲ ಚಲಿಸುತ್ತಾ, ಆಂತರ್ಯದ ತುಮುಲಗಳು ವ್ಯಕ್ತವಾಗುತ್ತಲೇ ಇದೆ. ಆದರೆ ಅದಕ್ಕೆ ಪ್ರಜಾಸತ್ತಾತ್ಮಕ, ಸಂಘಟನಾತ್ಮಕ, ಸಾಹಿತ್ಯಾತ್ಮಕ, ರಾಜಕೀಯ ಮತ್ತು ಸಾಮಾಜಿಕ ಜನ ಮನ್ನಣೆ ಸಿಕ್ಕಿ 50 ವರ್ಷಗಳಾಗಿದೆ ಎಂದು ಹೇಳಬಹುದು….. ಈ ನೆಲದ ಮೂಲನಿವಾಸಿಗಳ ಒಂದು ಬೃಹತ್ ಸಮುದಾಯ ಸ್ವಾತಂತ್ರ್ಯ…

Read More

ತಾಯ ಗರ್ಭದಿಂದುದಿಸಿದ ಕ್ಷಣದಿಂದ, ಕರುಳು ಬಳ್ಳಿ ಕತ್ತರಿಸಿದ ಘಳಿಗೆಯಿಂದ, ಅಂತರಂಗದ ಅರಿವಿನೊಂದಿಗೆ ಬೆಳೆಯತೊಡಗಿದೆ…..

ವಿಜಯ ದರ್ಪಣ ನ್ಯೂಸ್…. ತಾಯ ಗರ್ಭದಿಂದುದಿಸಿದ ಕ್ಷಣದಿಂದ, ಕರುಳು ಬಳ್ಳಿ ಕತ್ತರಿಸಿದ ಘಳಿಗೆಯಿಂದ, ಅಂತರಂಗದ ಅರಿವಿನೊಂದಿಗೆ ಬೆಳೆಯತೊಡಗಿದೆ….. ಹಸಿವು ಅಳು ನಗು ಮೊದಲಿನಾ ಅನುಭವಗಳು, ತಾಯ ಅಪ್ಪುಗೆ ತಂದೆಯ ಧ್ವನಿ ಗ್ರಹಿಸತೊಡಗಿದೆ, ಮತ್ತಷ್ಟು ಚಲಿಸುವ ಆಕೃತಿಗಳನ್ನು ಕಂಡೆ, ಅಕ್ಕ ಅಣ್ಣ ಅಜ್ಜ ಅಜ್ಜಿ ಎಂದರಿವಾಗತೊಡಗಿತು, ಹಸು ಕರು ಕುರಿ ಕೋಳಿ ನಾಯಿ ಬೆಕ್ಕು ನನ್ನವೆಂದೇ ಭಾವಿಸಿದೆ, ಅಮ್ಮಾ…ಅಪ್ಪಾ…ಅಜ್ಜೀ…ತಾತಾ….ಅಣ್ಣಾ..ಅಕ್ಕಾ…ಎಂದು ತೊದಲತೊಡಗಿದೆ, ಹಾಲು ಅನ್ನ ಸಿಹಿ ಕಹಿ ಖಾರ ಒಗರು ರುಚಿಸತೊಡಗಿತು, ಅ ಆ ಇ ಈ A B…

Read More

ನಗಬೇಡಿ, ಇದು ಸತ್ಯ, ನಾಚಿಕೆ ಪಟ್ಟುಕೊಳ್ಳಿ…..

ವಿಜಯ ದರ್ಪಣ ನ್ಯೂಸ್…. ನಗಬೇಡಿ, ಇದು ಸತ್ಯ, ನಾಚಿಕೆ ಪಟ್ಟುಕೊಳ್ಳಿ….. ಸಾಧ್ಯವಾದರೆ ಈ ಅಂಕಿಅಂಶಗಳನ್ನು ಮತ್ತೊಮ್ಮೆ ಪರಿಶೀಲಿಸಿ ತಪ್ಪಾಗಿದ್ದರೆ ನನಗೆ ತಿಳಿಸಿ, ಸರಿಯಿದ್ದರೆ ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರಿಗೆ ತಿಳಿಸಿ……… ದಂಗು ಬಡಿಸಿತು ಕೇಂದ್ರ ಶಿಕ್ಷಣ ಸಚಿವಾಲಯ ಪ್ರಕಟಿಸಿರುವ ರಾಜ್ಯಗಳ ಸಾಕ್ಷರತೆಯ ಶೇಕಡವಾರು ಪ್ರಮಾಣದ ವರದಿಯ ಸುದ್ದಿಯನ್ನು ನೋಡಿದಾಗ…… ಶೇಕಡಾ 94% ಸಾಕ್ಷರತೆಯೊಂದಿಗೆ ಕೇರಳ ಮೊದಲನೆಯ ಸ್ಥಾನದಲ್ಲಿದ್ದರೆ, ಶೇಕಡಾ 74% ಸಾಕ್ಷರತೆಯೊಂದಿಗೆ ಕರ್ನಾಟಕ 15ನೇ ಸ್ಥಾನದಲ್ಲಿದೆ. ಶೇಕಡಾ 61% ಸಾಕ್ಷರತೆಯೊಂದಿಗೆ ಬಿಹಾರ ಕೊನೆಯ ಸ್ಥಾನದಲ್ಲಿದೆ…… ಕರ್ನಾಟಕದ ಒಟ್ಟು…

Read More