ಹೀಗೊಂದು ಕನಸಿನ ದರ್ಶನ…… ದರ್ಶನ್ ಮತ್ತು ಅಂಗುಲಿಮಾಲ…..
ವಿಜಯ ದರ್ಪಣ ನ್ಯೂಸ್… ಹೀಗೊಂದು ಕನಸಿನ ದರ್ಶನ…… ದರ್ಶನ್ ಮತ್ತು ಅಂಗುಲಿಮಾಲ….. ಈ ಸಮಾಜದಲ್ಲಿ ಒಳ್ಳೆಯದಕ್ಕೆ ಮತ್ತು ಪರಿವರ್ತನೆಗೆ ಅವಕಾಶವಿದೆ ಎಂಬುದನ್ನು ಅಭಿಮಾನಿಗಳಿಗೆ ನೆನಪಿಸಲು…… ಅಂಗುಲಿಮಾಲ ಎಂಬ ಹಿಂಸಾ ಪ್ರವೃತ್ತಿಯ ದರೋಡೆಕೋರ ಬುದ್ದನ ಪ್ರಭಾವಕ್ಕೊಳಗಾಗಿ ಬದಲಾದ ವಿಷಯವನ್ನು ಜ್ಞಾಪಿಸುತ್ತಾ……. ಈ ಹೊತ್ತಿನ ಕನ್ನಡದ ಸೂಪರ್ ಸ್ಟಾರ್ ಅಥವಾ ಬಾಕ್ಸ್ ಆಫೀಸ್ ಸುಲ್ತಾನ್ ಎಂದು ಹೆಸರಾಗಿರುವುದು ನಟ ದರ್ಶನ್. ಅಪಾರ ಅಭಿಮಾನಿಗಳನ್ನು ಹೊಂದಿ ಕಮರ್ಷಿಯಲ್ ದೃಷ್ಟಿಯಿಂದ ಸದ್ಯ ಕನ್ನಡದ ಮೊದಲನೆಯ ಸಾಲಿನ ಸೂಪರ್ ಸ್ಟಾರ್ ನಟ. ಆ ಸಾಧನೆ…