ಅನಾಥ ಮಕ್ಕಳು……….

ವಿಜಯ ದರ್ಪಣ ನ್ಯೂಸ್  .. ಅನಾಥ ಮಕ್ಕಳು………. ಅಮೆರಿಕಾದಲ್ಲಿ ಕೆಲವು ವರ್ಷಗಳು ವಾಸವಾಗಿದ್ದು ಹಿಂತಿರುಗಿದ ಹಿರಿಯ ಪರಿಚಿತರೊಬ್ಬರು ಭೇಟಿಯಾಗಿದ್ದರು….. ಹೀಗೆ ಲೋಕಾಭಿರಾಮವಾಗಿ ಮಾತನಾಡುತ್ತಾ ಅನೇಕ ವಿಷಯಗಳನ್ನು ಚರ್ಚಿಸಿದೆವು. ಭಾರತದ ಸಂಸ್ಕೃತಿ ಸಂಪ್ರದಾಯಗಳ ಬಗ್ಗೆ ಅಪಾರ ಕಾಳಜಿ ಮತ್ತು ವಿದೇಶಿ ಸಂಸ್ಕೃತಿಯ ಬಗ್ಗೆ ಒಂದಷ್ಟು ತಿರಸ್ಕಾರ ಮನೋಭಾವದ ವ್ಯಕ್ತಿ ಅವರು. ಆ ಹೊತ್ತಿನಲ್ಲಿ ನಮ್ಮ ಮುಂದೆ ಇದ್ದ ಪತ್ರಿಕೆಯೊಂದರಲ್ಲಿ ಕೋವಿಡ್ ಕಾರಣದಿಂದ ಅನಾಥರಾದ ಮಕ್ಕಳನ್ನು ಮಾರಾಟ ಮಾಡುವ ಜಾಲದ ಬಗ್ಗೆ ಒಂದು ವರದಿ ಇತ್ತು. ಅದರ ಬಗ್ಗೆ ತುಂಬಾ…

Read More

ಅಪ್ಪನ ದಿನ ಮುಗಿಯಿತು, ಬಕ್ರೀದ್ ಹಬ್ಬ ಬಂದಿತು……….

ವಿಜಯ ದರ್ಪಣ ನ್ಯೂಸ್… ಅಪ್ಪನ ದಿನ ಮುಗಿಯಿತು, ಬಕ್ರೀದ್ ಹಬ್ಬ ಬಂದಿತು………. ಒಳ್ಳೆಯ ಅಪ್ಪ, ಪ್ರೀತಿಯ ಅಪ್ಪ, ತ್ಯಾಗದ ಅಪ್ಪ, ಸಾಹಸಿ ಅಪ್ಪ, ಬುದ್ದಿವಂತ ಅಪ್ಪ, ಜವಾಬ್ದಾರಿಯುತ ಅಪ್ಪ, ತಾಳ್ಮೆಯ ಅಪ್ಪ, ಪರೋಪಕಾರಿ ಅಪ್ಪ, ಶ್ರೀಮಂತ ಅಪ್ಪ, ದೊಡ್ಡ ಹುದ್ದೆಯ ಅಪ್ಪ, ವಂಚಕ ಅಪ್ಪ, ದಡ್ಡ ಅಪ್ಪ, ಸಿಡುಕ ಅಪ್ಪ, ಬಡವ ಅಪ್ಪ, ಮದ್ಯ ವ್ಯಸನಿ ಅಪ್ಪ, ಲಫಂಗ ಅಪ್ಪ, ಭ್ರಷ್ಟಾಚಾರಿ ಅಪ್ಪ, ಸ್ತ್ರೀಲೋಲ ಅಪ್ಪ, ಜೂಜುಕೋರ ಅಪ್ಪ, ಸೋಮಾರಿ ಅಪ್ಪ, ಸ್ವಾರ್ಥಿ ಅಪ್ಪ,………. ಹೀಗೆ ಮುಗಿಯದ…

Read More

ಕಲಾ ಲೋಕದ ‌ಸ್ವಾಭಿಮಾನ ಮತ್ತು ಗುಲಾಮಗಿರಿ…..

ವಿಜಯ ದರ್ಪಣ ನ್ಯೂಸ್….. ಕಲಾ ಲೋಕದ ‌ಸ್ವಾಭಿಮಾನ ಮತ್ತು ಗುಲಾಮಗಿರಿ….. ಅಕಾಡೆಮಿಗಳು – ಪ್ರಾಧಿಕಾರಗಳು – ಲಲಿತ ಕಲೆಗಳು – ಅಧ್ಯಕ್ಷರು ಮತ್ತು ಸದಸ್ಯರು – ಪ್ರಶಸ್ತಿಗಳು – ಎಡ ಬಲ ಪಂಥಗಳು – ಸಾಂಸ್ಕೃತಿಕ ರಾಯಭಾರ – ಲಾಬಿಗಳು – ಪ್ರಾಮಾಣಿಕ ಅರ್ಹರು – ಚಮಚಗಳು………. ಸಾಹಿತ್ಯ ಸಂಗೀತ ಭಾಷೆ ಕ್ರೀಡೆ ವಿಜ್ಞಾನ ಸೇರಿ ಸುಮಾರು 40/50 ಅಕಾಡೆಮಿಗಳು, ಪ್ರಾಧಿಕಾರಗಳು, ಮಂಡಳಿಗಳು ಅದಕ್ಕೆ ಅಧ್ಯಕ್ಷರು, ಒಂದಷ್ಟು ಸದಸ್ಯರನ್ನು ಎಲ್ಲಾ ಸರ್ಕಾರಗಳ ಸಮಯದಲ್ಲಿ ನೇಮಕ ಮಾಡಲಾಗುತ್ತದೆ…… ಇದರ…

Read More

ಕಾಣೆಯಾಗುವ ಬಾಲ್ಯದ ಆದರ್ಶಗಳು……

ವಿಜಯ ದರ್ಪಣ ನ್ಯೂಸ್… ಕಾಣೆಯಾಗುವ ಬಾಲ್ಯದ ಆದರ್ಶಗಳು…… ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಗುಣಮಟ್ಟದ ಪರೀಕ್ಷೆ ಮಾಡುವ ತನಿಖಾಧಿಕಾರಿಗಳು ವಿದ್ಯಾರ್ಥಿಗಳನ್ನು ಪ್ರಶ್ನೆ ಮಾಡುತ್ತಾರೆ…….. ನೀವು ದೊಡ್ಡವರಾದ ಮೇಲೆ ಏನಾಗಲು ಇಷ್ಟ ಪಡುತ್ತೀರ ? ಒಬ್ಬ ” ನಾನು ಪೋಲೀಸ್ ಅಧಿಕಾರಿಯಾಗಿ ಕಳ್ಳರನ್ನು ಹಿಡಿದು ಜನರಿಗೆ ಭದ್ರತೆ ನೀಡುತ್ತೇನೆ.” ಇನ್ನೊಬ್ಬ ” ನಾನು ಐಎಎಸ್‌ ಪಾಸು ಮಾಡಿ ಬಡವರಿಗೆ ನನ್ನ ಕೈಲಾದ ಸಹಾಯ ಮಾಡುತ್ತೇನೆ. “ ಮತ್ತೊಬ್ಬ ” ನಾನು ಡಾಕ್ಟರ್ ಆಗಿ ಹಣವಿಲ್ಲದ ಬಡ ರೋಗಿಗಳಿಗೆ ಚಿಕಿತ್ಸೆ ನೀಡುತ್ತೇನೆ.”…

Read More

ಎಲ್ಲಿ ಹೋದರು ನಮ್ಮ ಪೊಲೀಸ್ ಸಿಂಗಂಗಳು……

ವಿಜಯ ದರ್ಪಣ ನ್ಯೂಸ್… ಎಲ್ಲಿ ಹೋದರು ನಮ್ಮ ಪೊಲೀಸ್ ಸಿಂಗಂಗಳು…… ಸಂಸದನೊಬ್ಬ ಅತ್ಯಾಚಾರ ಮಾಡಿ ದೇಶದಿಂದ ಪರಾರಿಯಾಗಿ 34 ದಿನಗಳ ನಂತರ ಹಿಂದಿರುಗಿದಾಗ ಕನಿಷ್ಠ ಆತನ ಕತ್ತಿನ ಪಟ್ಟಿ ಹಿಡಿದು ಅಥವಾ ಆತನ ಸೊಂಟ ಹಿಡಿದು ಅಥವಾ ಆತನ ಕೈಹಿಡಿದು ದರದರನೇ ಎಳೆದು ತರಲು ಯಾವ ಐಪಿಎಸ್ ಅಧಿಕಾರಿಗೂ ಸಾಧ್ಯವಾಗಲಿಲ್ಲ. ಅಮಾಯಕನೊಬ್ಬನನ್ನು ಬರ್ಬರವಾಗಿ ಕೊಂದ ಸಿನಿಮಾ ನಟನೊಬ್ಬನನ್ನು ಕುತ್ತಿಗೆ ಹಿಡಿದು ಎಳೆದು ತರುವ ಧೈರ್ಯವನ್ನೂ ಯಾವ ಕಮೀಷನರ್ಗಳು ಮಾಡಲಿಲ್ಲ….. ತೆಲುಗು ತಮಿಳು ಹಿಂದಿ ಕನ್ನಡ ಮುಂತಾದ ಸಿನಿಮಾಗಳ…

Read More

ವಾದ್ಯ ಸಂಗೀತದೊಳಗೆ ಲೀನವಾದವರು: ಪಂಡಿತ್ ರಾಜೀವ್ ತಾರಾನಾಥ್

ವಿಜಯ ದರ್ಪಣ ನ್ಯೂಸ್.. ವಾದ್ಯ ಸಂಗೀತದೊಳಗೆ ಲೀನವಾದವರು…… ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ಅವರು ಅಸ್ತಂಗತರಾದ ಈ ಸಂದರ್ಭದಲ್ಲಿ…… ನಾಗರಿಕ ಮನುಷ್ಯ ಊಟ, ವಸತಿ, ಬಟ್ಟೆ, ವಾಹನ ಪ್ರಯಾಣ ಹೀಗೆ ನಾನಾ ಅವಶ್ಯಕತೆಗಳನ್ನು, ಆಧುನಿಕತೆಯನ್ನು ತಾಂತ್ರಿಕತೆಗಳನ್ನು ಪೂರೈಸಿಕೊಳ್ಳುತ್ತಾ ಸಾಕಷ್ಟು ಆರಾಮದಾಯಕ ಬದುಕಿಗಾಗಿ ಪರಿತಪಿಸುವಾಗಲು, ಕೆಲವು ಕ್ಷೇತ್ರಗಳಲ್ಲಿ ಮಹತ್ಸಾಧನೆಗಾಗಿ ಅಥವಾ ಆತ್ಮ ತೃಪ್ತಿಗಾಗಿ ಅದರಲ್ಲಿ ಲೀನವಾಗಲು ಸದಾ ಪ್ರಯತ್ನಿಸುತ್ತಲೇ ಇರುತ್ತಾನೆ….. ಅಂತಹ ಒಂದು ಕ್ಷೇತ್ರ ಕಲೆಯ ಬಲೆಯಾಗಿರುವ ವಾದ್ಯ ಸಂಗೀತ. ಹರಿಯವ ನೀರಿನ ಜುಳು ಜುಳು…

Read More

ರೈತ ಯೋಧೆಯ ಕಂಗನಾ ರಣಾವತ್ ಮೇಲಿನ ಕಪಾಳಮೋಕ್ಷ……..

ವಿಜಯ ದರ್ಪಣ ನ್ಯೂಸ್ … ರೈತ ಯೋಧೆಯ ಕಂಗನಾ ರಣಾವತ್ ಮೇಲಿನ ಕಪಾಳಮೋಕ್ಷ…….. ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ನೂತನ ಸಂಸತ್ ಸದಸ್ಯೆಯಾದ ಖ್ಯಾತ ಸಿನಿಮಾ ನಟಿ ಕಂಗನಾ ರಣಾವತ್ ಅವರ ಮೇಲೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಯೋಧೆಯೊಬ್ಬರು ಕಪಾಳಮೋಕ್ಷ ಮಾಡಿರುವ ಘಟನೆ ದೇಶಾದ್ಯಂತ ಸದ್ದು ಮಾಡುತ್ತಿದೆ…….. ಪರ ಮತ್ತು ವಿರೋಧದ ಚರ್ಚೆಗಳು ನಡೆಯುತ್ತಿವೆ. ಅನೇಕ ರೈತ ಸಂಘಟನೆಗಳು ಆಕೆಯ ಪರವಾಗಿ ನಿಂತಿದ್ದರೆ ಇನ್ನೊಂದಷ್ಟು ಜನ ಕಂಗನಾ ರಣಾವತ್ ಪರವಾಗಿಯೂ ಸಹ ವಾದ ಮಾಡುತ್ತಿದ್ದಾರೆ……..

Read More

ನಿಮ್ಮ ಸುತ್ತ ಎಲ್ಲರೂ ಇದ್ದಾರೆಂಬುದು ಭ್ರಮೆ.., ಆದರೆ ಯಾರೂ ಇಲ್ಲವೆಂಬುದು ವಾಸ್ತವ..!

ವಿಜಯ ದರ್ಪಣ ನ್ಯೂಸ್ … ನಿಮ್ಮ ಸುತ್ತ ಎಲ್ಲರೂ ಇದ್ದಾರೆಂಬುದು ಭ್ರಮೆ.., ಆದರೆ ಯಾರೂ ಇಲ್ಲವೆಂಬುದು ವಾಸ್ತವ..! ::::::::::::::::::::::::::::::::::::::::::::::; ನಮ್ಮ‌ ಬದುಕಿನ‌ ಫ಼್ಲಾಷ್ ಬ್ಯಾಕ್ ಅಥವಾ ಪ್ರೆಸೆಂಟ್ ಡೇಸ್ ಗಳತ್ತ ಹಾಗೇ ಸುಮ್ಮನೇ ಒಮ್ಮೆ ಕಣ್ಣಾಡಿಸಿದಾಗ ನಾವು ಇಷ್ಟಪಡದಿದ್ದರೂ ಒಂದು ಸರಳ ಸತ್ಯ ನಮ್ಮಲ್ಲಿ ಬಹುತೇಕರ ಅನುಭವಕ್ಕೆ ಬರುತ್ತೆ. ಅದೆಂದರೆ “ಎಲ್ಲರೂ ಇದ್ದಾರೆ ಆದರೆ ಯಾರೂ ಇಲ್ಲ ” ಎಂಬ ಅನಾಥ ಭಾವ ಅಥವಾ “ಎಲ್ಲವೂ ಇದೆ ಆದರೆ ಏನೂ‌ ಇಲ್ಲ” ವೆಂಬ ವೈರಾಗ್ಯ ಪ್ರಜ್ಞೆ !…

Read More

ಮಾನವೀಯ ಪ್ರಜ್ಞೆ…..

ವಿಜಯ ದರ್ಪಣ ನ್ಯೂಸ್.. ಮಾನವೀಯ ಪ್ರಜ್ಞೆ….. ಓದು ನಮ್ಮ ಜ್ಞಾನವನ್ನು ವೃದ್ದಿಸುತ್ತದೆ. ನಿಜ, ಹಾಗೆಯೇ ಅದೇ ಓದು ನಮ್ಮ ಮನಸ್ಸುಗಳನ್ನು ಕುಗ್ಗಿಸುತ್ತದೆಯೇ ?….. ಈ ರೀತಿಯ ಅನುಮಾನ ಬಲವಾಗುತ್ತಿದೆ. ಮೂಲ ಆಶಯದಲ್ಲಿ ಓದು ನಮ್ಮ ಅರಿವನ್ನು ಹೆಚ್ಚಿಸಿ ನಮ್ಮಲ್ಲಿ ವಿನಯವನ್ನು ಬೆಳೆಸುತ್ತದೆ. ತುಂಬಿದ ಕೊಡ ತುಳುಕಲು ಸಾಧ್ಯವಿಲ್ಲ ಮತ್ತು ಅವಕಾಶವೂ ಇಲ್ಲ. ಅದು ನಮ್ಮಲ್ಲಿ ಜೀವಪರ ನಿಲುವನ್ನೂ, ವಿನಯವನ್ನು, ಪ್ರಬುದ್ದತೆಯನ್ನು, ತಾಳ್ಮೆಯನ್ನು ಮತ್ತು ಒಟ್ಟಾರೆ ಸಮಷ್ಟಿ ಪ್ರಜ್ಞೆಯನ್ನು ಬೆಳೆಸುತ್ತದೆ…… ಆದರೆ, ಅದೇ ಓದು ಬಹಳಷ್ಟು ಜನರಲ್ಲಿ ಅಹಂಕಾರವನ್ನು,…

Read More

ಗಾರ್ಮೆಂಟ್ಸ್ ಗಂಗಮ್ಮ……..

ವಿಜಯ ದರ್ಪಣ ನ್ಯೂಸ್.. ಗಾರ್ಮೆಂಟ್ಸ್ ಗಂಗಮ್ಮ…….. ಬದುಕಿನ ಪಯಣದಲ್ಲಿ ನನ್ನ ದಿನಗಳು….. ಒಂದು ದಿನಚರಿ……. ನಾನು ಪ್ರತಿದಿನ ಏಳುವುದು ಬೆಳಗಿನ 4 ಗಂಟೆಗೆ……….. ಎದ್ದ ತಕ್ಷಣ ಗ್ಯಾಸ್ ಸ್ಟವ್ ಹಚ್ಚಿ ಸ್ನಾನಕ್ಕೆ ನೀರು ಕಾಯಿಸಲು ಇಟ್ಟು ರಾತ್ರಿಯ ಊಟದ ಪಾತ್ರೆ ತಟ್ಟೆ ಲೋಟಗಳನ್ನು ತೊಳೆಯುತ್ತೇನೆ. ಅಷ್ಟರಲ್ಲಿ ನೀರು ಬಿಸಿಯಾಗಿರುತ್ತದೆ. ನನ್ನ ಗಂಡನನ್ನು ಎಚ್ಚರಿಸಿ ಸ್ನಾನಕ್ಕೆ ಕಳಿಸುತ್ತೇನೆ. ಏಕೆಂದರೆ ಅವರು 6 ಗಂಟೆಗೆಲ್ಲಾ ಮನೆ ಬಿಡಬೇಕು. 5 ಕಿಲೋಮೀಟರ್ ದೂರದಲ್ಲಿರುವ ATM ನಲ್ಲಿ ಅವರು SECURITY GUARD. 7…

Read More