ಸಂವಿಧಾನ ದಿನದ ನೆನಪಿನ ಸಂದರ್ಭದಲ್ಲಿ ಮಾನವೀಯತೆಯ ತೊಳಲಾಟ ಮತ್ತು ಹುಡುಕಾಟ…..

ವಿಜಯ ದರ್ಪಣ ನ್ಯೂಸ್…. ಸಂವಿಧಾನ ದಿನದ ನೆನಪಿನ ಸಂದರ್ಭದಲ್ಲಿ ಮಾನವೀಯತೆಯ ತೊಳಲಾಟ ಮತ್ತು ಹುಡುಕಾಟ….. ” ನಮ್ಮನ್ನು ಗೌರವಿಸುವ ಸಂವಿಧಾನ ಬರಲಿ ” ಉಡುಪಿ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮಿಗಳ ಆಗ್ರಹ…….. ” ಸ್ವಾತಂತ್ರ್ಯ ಪೂರ್ವದಲ್ಲಿ ಭಾರತವು ಹಿಂದೂ ರಾಷ್ಟ್ರವಾಗಿತ್ತು. ಸ್ವಾತಂತ್ರ ನಂತರ ಜಾತ್ಯತೀತ ರಾಷ್ಟ್ರವಾಯಿತು. ಆದರೆ ಈಗ ನಮ್ಮನ್ನು ಗೌರವಿಸುವ ಸಂವಿಧಾನ ಬರಬೇಕು “ ಕೆಲವು ತಿಂಗಳುಗಳ ಹಿಂದೆ ಇದೇ ಉಡುಪಿಯ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥರು ” ಸಂಸ್ಕೃತ ಕಲಿತವರು ಮಾತ್ರ…

Read More

ಭಾರತದ ಮತದಾರರು ಮತ್ತು ಚುನಾಯಿತ ಜನಪ್ರತಿನಿಧಿಗಳು……..

ವಿಜಯ ದರ್ಪಣ ನ್ಯೂಸ್…. ಭಾರತದ ಮತದಾರರು ಮತ್ತು ಚುನಾಯಿತ ಜನಪ್ರತಿನಿಧಿಗಳು…….. ಇತ್ತೀಚಿನ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ…… ಭಾರತದ ಮತದಾರರು ಬುದ್ಧಿವಂತರೇ, ದಡ್ಡರೇ, ಮೂರ್ಖರೇ, ಮುಗ್ಧರೇ, ಭ್ರಷ್ಟರೇ, ಸಂವೇದನಾಶೀಲರೇ, ಚಿಂತನಶೀಲರೇ, ಮಾರಾಟವಾಗುವರೇ, ಊಸರವಳ್ಳಿಗಳೇ, ಸಮಯ ಸಾಧಕರೇ, ಅವಕಾಶವಾದಿಗಳೇ, ಸ್ವಾರ್ಥಿಗಳೇ, ಪ್ರಾಮಾಣಿಕರೇ, ನಿಷ್ಠಾವಂತರೇ, ಅಧರ್ಮಿಗಳೇ, ಆಸೆ ಆಮಿಷಗಳಿಗೆ ಬಲಿಯಾಗುವವರೇ, ಅದನ್ನು ಮೀರುವವರೇ, ಹೇಗೆ ಇವರನ್ನು ಅರ್ಥಮಾಡಿಕೊಳ್ಳುವುದು….. ಭಾರತ ಎಂಬುದು ಅತ್ಯಂತ ವೈವಿಧ್ಯಮಯ ದೇಶ. ವಿವಿಧ ಗಣ ರಾಜ್ಯಗಳ ಒಕ್ಕೂಟ. ಬಹುತ್ವ ಸಂಸ್ಕೃತಿಯ ದೇಶ ಎಂಬುದು ಚುನಾವಣಾ ರಾಜಕೀಯದಲ್ಲಿ ಸ್ಪಷ್ಟವಾಗಿ ಗಮನಿಸಬಹುದು….

Read More

ದೇಹವೆಂಬ ದೇಗುಲದಲ್ಲಿ ಹೃದಯವೆಂಬ ಹಣತೆ ಬೆಳಗುತಿದೆ,…..

ವಿಜಯ ದರ್ಪಣ ನ್ಯೂಸ್…. ದೇಹವೆಂಬ ದೇಗುಲದಲ್ಲಿ ಹೃದಯವೆಂಬ ಹಣತೆ ಬೆಳಗುತಿದೆ,….. ಮನಸ್ಸೆಂಬ ಆಳದಲ್ಲಿ ಆತ್ಮವೆಂಬ ಬೆಳಕು ಪ್ರಜ್ವಲಿಸುತ್ತಿದೆ….. ಜಾತಸ್ಯ ಮರಣಂ ಧ್ರುವಂ… ಹುಟ್ಟಿದ ಕ್ಷಣದಿಂದ ಸಾವಿನಡೆಗೆ ಸಾಗುವುದೇ ಜೀವನ….. ಈ ನಡುವಿನ ಕಾಲವೇ ನಮ್ಮದು ನಿಮ್ಮದು ಎಲ್ಲರದೂ…… ಸೃಷ್ಟಿಯ ನಿಯಮದಂತೆ, ಗಂಡು ಹೆಣ್ಣಿನ ಸಮ್ಮಿಲನದಿಂದ, ತಾಯ ಗರ್ಭದಲ್ಲಿ ಪ್ರಾರಂಭವಾಗುವುದು, ಮೊದಲ ಉಚ್ವಾಸ – ಅದೇ ನಮ್ಮ ಆರಂಭ, ಅದೇ ಎಲ್ಲರ ಸಂಭ್ರಮ…… ಮುಂದೊಮ್ಮೆ, ಕೊನೆಯ ನಿಶ್ವಾಸ – ಅದೇ ನಮ್ಮ ಅಂತ್ಯ, ಅದೇ ಎಲ್ಲರಿಗೂ ದುಃಖ –…

Read More

ಬಡತನ ಎಂದರೇನು ? ಬಡವರು ಎಂದರೆ ಯಾರು ?

ವಿಜಯ ದರ್ಪಣ ನ್ಯೂಸ್…. ಬಡತನ ಎಂದರೇನು ? ಬಡವರು ಎಂದರೆ ಯಾರು ? ತಿನ್ನಲು ಊಟವಿಲ್ಲದೆ ಹಸಿವಿನಿಂದ ನರಳುತ್ತಿರುವವರು ಬಡವರೇ, ಊಟವಿದ್ದೂ ಮೈತುಂಬ ಬಟ್ಟೆ ಇಲ್ಲದೆ ಹರಿದ ಬಟ್ಟೆ ಹಾಕಿರುವ ಜನರು ಬಡವರೇ. ಊಟ, ಬಟ್ಟೆ ಇದ್ದು ವಾಸಿಸಲು ಸರಿಯಾದ ಜಾಗವಿಲ್ಲದ / ವಸತಿ ಇಲ್ಲದ ಜನರು ಬಡವರೇ, ಊಟ, ಬಟ್ಟೆ, ವಸತಿ ಇದ್ದು ಶಿಕ್ಷಣ ಪಡೆಯಲು ಸಾಧ್ಯವಿಲ್ಲದ ಪರಿಸ್ಥಿತಿ ಇರುವವರು ಬಡವರೇ, ಊಟ, ಬಟ್ಟೆ, ವಸತಿ, ಶಿಕ್ಷಣ ಇದ್ದು ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗದ ಜನರನ್ನು ಬಡವರು…

Read More

ನಕ್ಸಲ್ – ಗಾಂಧಿ – ಅಂಬೇಡ್ಕರ್ – ನಾವು ಮತ್ತು ವಿಕ್ರಂ ಗೌಡ ಎನ್ ಕೌಂಟರ್…….

ವಿಜಯ ದರ್ಪಣ ನ್ಯೂಸ್… ನಕ್ಸಲ್ – ಗಾಂಧಿ – ಅಂಬೇಡ್ಕರ್ – ನಾವು ಮತ್ತು ವಿಕ್ರಂ ಗೌಡ ಎನ್ ಕೌಂಟರ್……. ” ಗುರಿ ಅಥವಾ ಉದ್ದೇಶ ಎಷ್ಟು ಮುಖ್ಯವೋ ಆ ಗುರಿಯನ್ನು ತಲುಪುವ ಮಾರ್ಗವೂ ಸಹ ಅಷ್ಟೇ ಮುಖ್ಯ. ಅದನ್ನು ತಲುಪಲು ಸತ್ಯ, ಅಹಿಂಸೆ, ಸರಳತೆ, ನೈತಿಕತೆ ಮತ್ತು ಕಾನೂನಿನ ವ್ಯವಸ್ಥೆಗೆ ಗೌರವ ನೀಡಬೇಕು. ಯಾವುದೇ ಹಿಂಸೆ, ಕೋಪ, ವಂಚನೆ, ದ್ರೋಹ ಎಂಬ ಸಾಧನಗಳು ಒಳ್ಳೆಯದಲ್ಲ ಮತ್ತು ಅಪಾಯಕಾರಿ ” ಎಂಬ ಅರ್ಥದ ಮಾತುಗಳನ್ನು ಮಹಾತ್ಮ ಗಾಂಧಿಯವರು…

Read More

ಬಚ್ಚಿಟ್ಟುಕೊಂಡಿದೆ ಪ್ರೀತಿ ಸ್ನೇಹ ವಿಶ್ವಾಸ, ಆತ್ಮಸಾಕ್ಷಿಯ ಮರೆಯಲ್ಲಿ……

ವಿಜಯ ದರ್ಪಣ ನ್ಯೂಸ್…. ಬಚ್ಚಿಟ್ಟುಕೊಂಡಿದೆ ಪ್ರೀತಿ ಸ್ನೇಹ ವಿಶ್ವಾಸ, ಆತ್ಮಸಾಕ್ಷಿಯ ಮರೆಯಲ್ಲಿ…… ಅವಿತುಕೊಂಡಿದೆ ಕರುಣೆ ಮಾನವೀಯತೆ ಸಮಾನತೆ, ಆತ್ಮವಂಚಕ ಮನಸ್ಸಿನಲ್ಲಿ…….. ಅಡಗಿ ಕುಳಿತಿದೆ ತ್ಯಾಗ ನಿಸ್ವಾರ್ಥ ಕ್ಷಮಾಗುಣ, ಆತ್ಮಭ್ರಷ್ಟ ಮನದಾಳದಲ್ಲಿ…… ಕಣ್ಮರೆಯಾಗಿದೆ ಸಭ್ಯತೆ ಒಳ್ಳೆಯತನ ಸೇವಾ ಮನೋಭಾವ, ಆತ್ಮವಿಮರ್ಶೆಯ ಗೂಡಿನಿಂದ……. ಓಡಿ ಹೋಗಿದೆ ಧ್ಯೆರ್ಯ ಛಲ ಸ್ವಾಭಿಮಾನ, ಮನಸ್ಸಿನಾಳದಿಂದ……….. ಅದರಿಂದಾಗಿಯೇ …. ಆಕ್ರಮಿಸಿಕೊಂಡು ಮೆರೆಯುತ್ತಿದೆ , ದುರಾಸೆ ದುರಹಂಕಾರ ಸ್ವಾರ್ಥ ಉಢಾಪೆ…….. ತುಂಬಿ ತುಳುಕುತ್ತಿದೆ, ಕಾಮ ಕ್ರೋದ ಲೋಭ ಮೋಹ ಮದ ಮತ್ಸರಗಳು ಇಡೀ ದೇಹದಲ್ಲಿ……… ಆದರೂ,…

Read More

ಉಡ್ತಾ ಕರ್ನಾಟಕ…… ಎಚ್ಚರ ಎಚ್ಚರ…..

ವಿಜಯ ದರ್ಪಣ ನ್ಯೂಸ್…. ಉಡ್ತಾ ಕರ್ನಾಟಕ…… ಎಚ್ಚರ ಎಚ್ಚರ….. ಕೆಲವು ವರ್ಷಗಳ ಹಿಂದೆ ಉಡ್ತಾ ಪಂಜಾಬ್ ಎಂಬ ಪಂಜಾಬಿ ಭಾಷೆಯ ಸಿನಿಮಾ ಒಂದು ಬಿಡುಗಡೆಯಾಗಿತ್ತು. ಅದು ಪಂಜಾಬಿನಲ್ಲಿ ನಡೆಯುತ್ತಿರುವ ಡ್ರಗ್ ಮಾಫಿಯಾ ಕುರಿತಾದ ಚಿತ್ರ ಎಂದು ವಿಮರ್ಶೆಗಳಲ್ಲಿ ಓದಿದ್ದೇನೆ. ಡ್ರಗ್ಸ್ ಮಾಫಿಯಾ ಹೇಗೆ ಇಡೀ ಪಂಜಾಬಿನ ಯುವ ಸಮೂಹದ ನಾಶಕ್ಕೆ ಕಾರಣವಾಗಿದೆ ಎಂಬುದನ್ನು ಅದರಲ್ಲಿ ಚಿತ್ರೀಕರಿಸಲಾಗಿದೆ. ಇದೀಗ ಕರ್ನಾಟಕ ಸಹ ಅದೇ ಪರಿಸ್ಥಿತಿಯನ್ನು ನಿಜವಾಗಲೂ ಎದುರಿಸುತ್ತಿದೆ. ಮಾದಕ ದ್ರವ್ಯಗಳ ದೊಡ್ಡ ಜಾಲವೇ ಬೆಳೆದಿದೆ. ಎಷ್ಟೋ ತಾಯಂದಿರು, ಪೋಷಕರು…

Read More

ಆಸ್ತಿಕ – ನಾಸ್ತಿಕತ್ವದ ಪ್ರಯೋಗ – ಪ್ರಯೋಜನ……. ಯೋಚಿಸಿ ನೋಡಿ……… ‌‌‌

ವಿಜಯ ದರ್ಪಣ ನ್ಯೂಸ್…. ಆಸ್ತಿಕ – ನಾಸ್ತಿಕತ್ವದ ಪ್ರಯೋಗ – ಪ್ರಯೋಜನ……. ಯೋಚಿಸಿ ನೋಡಿ……… ‌‌‌ ದೇವರು, ಭಕ್ತಿ, ನಂಬಿಕೆ, ಜ್ಯೋತಿಷ್ಯ, ಪ್ರಾರ್ಥನೆ, ನಮಾಜು, ವಿಧ ವಿಧದ ಪೂಜೆ, ಹೋಮ ಹವನ, ತೀರ್ಥಯಾತ್ರೆ, ಮೆಕ್ಕಾ ಪ್ರವಾಸ, ವ್ಯಾಟಿಕನ್ ಭೇಟಿ, ಕಾಶಿ ಯಾತ್ರೆ ಇತ್ಯಾದಿಗಳನ್ನು ಅತ್ಯಂತ ಶ್ರದ್ದೆ ಪ್ರಾಮಾಣಿಕತೆ ನಿಷ್ಠೆಯಿಂದ ನೀವು ನೆರವೇರಿಸಿದರೆ ನಿಮಗೆ ಒಂದಷ್ಟು ಮಾನಸಿಕ ನೆಮ್ಮದಿ ಆತ್ಮವಿಶ್ವಾಸ ಮತ್ತು ಸಂಕಷ್ಟ ಸಮಯದಲ್ಲಿ ಸ್ವಲ್ಪ ಧೈರ್ಯ ದೊರೆಯಬಹುದು ಅಥವಾ ದೊರೆಯುತ್ತದೆ. ಇದು ಸಾರ್ವತ್ರಿಕವಲ್ಲ. ಅವರವರ ದೃಷ್ಟಿಕೋನ, ಸಂದರ್ಭ,…

Read More

ಒಂದಷ್ಟು ಪ್ರವಾಸದ ಚಟುವಟಿಕೆಗಳ ಬಗ್ಗೆ ಸಂಕ್ಷಿಪ್ತ ಮಾಹಿತಿ…….

ವಿಜಯ ದರ್ಪಣ ನ್ಯೂಸ್ …… ಒಂದಷ್ಟು ಪ್ರವಾಸದ ಚಟುವಟಿಕೆಗಳ ಬಗ್ಗೆ ಸಂಕ್ಷಿಪ್ತ ಮಾಹಿತಿ……. ನವೆಂಬರ್ ತಿಂಗಳಿನಲ್ಲಿ ಇಲ್ಲಿಯವರೆಗೆ ಸಾಕಷ್ಟು ವೈವಿಧ್ಯಮಯ ಪ್ರವಾಸವನ್ನು ಕೈಗೊಂಡಿದ್ದೇನೆ. ಅದರ ಸಣ್ಣ ಮಾಹಿತಿ………. ದಿನಾಂಕ 01/11/2024 ಶುಕ್ರವಾರ, ದಾವಣಗೆರೆ ನಗರದಿಂದ ಸುಮಾರು 20 ಕಿಲೋ ಮೀಟರ್ ದೂರದ ಸಹಜ ಕೃಷಿ ಮತ್ತು ಸಹಜ ಜೀವನದ ಐಕಾಂತಿಕ ಫಾರ್ಮ್ ಹೌಸ್ /ಸಂಸ್ಥೆಗೆ ಗೆಳೆಯರೊಂದಿಗೆ ಭೇಟಿ ನೀಡಿದ್ದೆವು. ಅಲ್ಲಿನ ಸಂಸ್ಥಾಪಕರಾದ ಶ್ರೀ ರಾಘವ ಅವರೊಂದಿಗೆ ಒಂದಷ್ಟು ಮಾತುಕತೆ ನಡೆಸಿ ಅವರ ಸಹಜ ಕೃಷಿಯ ಬಗ್ಗೆ ಮಾಹಿತಿ…

Read More

ಮಕ್ಕಳ ದಿನಾಚರಣೆಯ ಸಂದರ್ಭದಲ್ಲಿ, ನೆಹರು ಹುಟ್ಟು ಹಬ್ಬದ ನೆನಪಿನಲ್ಲಿ ಒಂದಷ್ಟು ಅನಿಸಿಕೆಗಳು……..

ವಿಜಯ ದರ್ಪಣ ನ್ಯೂಸ್…. ” ನಮ್ಮ ಮಕ್ಕಳು ನಮ್ಮ ದೇಹದ ಮುಂದುವರಿದ ಭಾಗ….” ( Our children’s are extention of our body )…… ಮಕ್ಕಳ ದಿನಾಚರಣೆಯ ಸಂದರ್ಭದಲ್ಲಿ, ನೆಹರು ಹುಟ್ಟು ಹಬ್ಬದ ನೆನಪಿನಲ್ಲಿ ಒಂದಷ್ಟು ಅನಿಸಿಕೆಗಳು…….. ನವೆಂಬರ್ 14 …… ಚಾಚಾ ನೆಹರು ಮತ್ತು ನಮ್ಮ ಮಕ್ಕಳು……… ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಹುಟ್ಟುಹಬ್ಬ ಮತ್ತು ಅದರ ಅಂಗವಾಗಿ ಮಕ್ಕಳ ದಿನಾಚರಣೆ……… ಈ ಕ್ಷಣದಲ್ಲಿ ನಿಮಗೆ ಭಾರತದ ಬಗೆಗೆ ಯಾವ…

Read More