ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾನೂನು ಅರಿವು ಮತ್ತು ಜಾಗೃತಿ ಅಗತ್ಯ: ನ್ಯಾಯಮೂರ್ತಿ ಎಂ ಎಲ್ ರಘುನಾಥ.

ವಿಜಯ ದರ್ಪಣ ನ್ಯೂಸ್.                                ದೇವನಹಳ್ಳಿ ,                                               ಬೆಂಗಳೂರು ಗ್ರಾಮಾಂತರ ಜಿಲ್ಲೆ ಜೂನ್ 12 ಸಮಾಜದಲ್ಲಿ  ಬಾಲ ಕಾರ್ಮಿಕ ಪದ್ಧತಿ ನಿಷೇಧದ ಕುರಿತು ಕಾನೂನು ಅರಿವು…

Read More

ಮಹಿಳೆಯರ ಸರ್ವತೋಮುಖ ಬೆಳವಣಿಗೆಗೆ ಶಕ್ತಿ ಯೋಜನೆ ಸಹಕಾರಿ: ಕೆ.ಹೆಚ್.ಮುನಿಯಪ್ಪ .

ವಿಜಯ ದರ್ಪಣ ನ್ಯೂಸ್.                            ದೇವನಹಳ್ಳಿ  ಜೂನ್ 11                            ಬೆಂಗಳೂರು ಗ್ರಾಮಾಂತರ ಜಿಲ್ಲೆ . ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಲು ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿ *ಉಚಿತ ಪ್ರಯಾಣ ನಮ್ಮ ಪ್ರಮಾಣ* ಎಂಬ ಘೋಷ ವಾಕ್ಯದೊಂದಿಗೆ…

Read More

ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ: ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ ರಕ್ಷಣೆ.

ವಿಜಯ ದರ್ಪಣ ನ್ಯೂಸ್  ಬೆಂಗಳೂರು ಗ್ರಾಮಾಂತರ ಜಿಲ್ಲೆ ಜೂನ್ 07 ಹೊಸಕೋಟೆ ಮತ್ತು ನೆಲಮಂಗಲ ತಾಲೂಕಿನಲ್ಲಿ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ನೇಮಿಸಿಕೊಂಡ ವಿವಿಧ ಅಂಗಡಿಗಳು, ಬೇಕರಿಗಳು, ಗ್ಯಾರೇಜ್‌ಗಳು ಚಿಕನ್ ಮತ್ತು ಮಟನ್ ಸ್ಟಾಲ್‌ಗಳು ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳ ಮೇಲೆ ತಂಡವು ಅನಿರೀಕ್ಷಿತ ಕಾರ್ಯಾಚರಣೆ ನಡೆಸಿ 01 ಬಾಲಕಾರ್ಮಿಕ ಮತ್ತು 10 ಕಿಶೋರ ಕಾರ್ಮಿಕರನ್ನು ರಕ್ಷಿಸಿದೆ. ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ,…

Read More

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಯಲ್ಲಿ ನಿರಂತರವಾಗಿ ಶ್ರಮಿಸಿದ್ದೇನೆ : ನಿಸರ್ಗ ನಾರಾಯಣಸ್ವಾಮಿ

ವಿಜಯ ದರ್ಣಣ ನ್ಯೂಸ್…                             ದೇವನಹಳ್ಳಿ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ರಾಜಕೀಯದಲ್ಲಿ ಸೋಲು – ಗೆಲುವು ಸಹಜ, ಈ ಸೋಲನ್ನು ನಾನು ನಿರೀಕ್ಷಿಸಿರಲಿಲ್ಲ, ಪಕ್ಷದ ಮುಖಂಡರು ಕಾರ್ಯಕರ್ತರು ಯಾರನ್ನು  ನಾನು ದೂಷಣೆ ಮಾಡಲ್ಲ , ಇದನ್ನು ನನ್ನ ಸ್ವಯಂಕೃತ ಅಪರಾಧ ಎಂದು ನಾನೇ ಸ್ವೀಕರಿಸುತ್ತೇನೆ, ನನ್ನ ಕೊನೆ ಉಸಿರು ಇರುವವರೆಗೂ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಜನ ಸೇವೆ ಸಲ್ಲಿಸುತ್ತೇನೆ…

Read More

ಕೆರೆಗಳ ಸಂರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚನೆ.

ವಿಜಯ ದರ್ಣಣ ನ್ಯೂಸ್  ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 02 ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಯಾವುದೇ ನದಿ ಮೂಲಗಳು ಇಲ್ಲವಾದ್ದರಿಂದ ಅಂತರ್ಜಲ ಮಟ್ಟ ಹೆಚ್ಚಿಸಲು ಜಿಲ್ಲೆಯಲ್ಲಿರುವ ಕೆರೆಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ಸೂಚಿಸಿದರು. ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ ನಾಗರಕೆರೆ ನಿರ್ವಹಣೆ ಯೋಜನೆ ಮತ್ತು ಅರ್ಕಾವತಿ ಜಲಾನಯನದ ಸಂರಕ್ಷಣೆ ಕುರಿತ ಸಭೆಯ…

Read More

ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಗೆ ಸಿದ್ದತೆ: ಜಿಲ್ಲಾಧಿಕಾರಿ ಆರ್ ಲತಾ.

ವಿಜಯ ದರ್ಣಣ ನ್ಯೂಸ್ ಜೂನ್ 01. ಬೆಂಗಳೂರು ಗ್ರಾಮಾಂತರ  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ “ವಿಶ್ವ ಬಾಲ ಕಾರ್ಮಿಕ ಪದ್ದತಿಯ ವಿರೋಧಿ ದಿನಾಚರಣೆ”ಯನ್ನು 2023ರ ಜೂನ್ 12 ರಂದು ದೇವನಹಳ್ಳಿ ಟೌನ್‌ನ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದರು ಅವರು ದೇವನಹಳ್ಳಿ ತಾಲ್ಲೂಕಿನ…

Read More

ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ವಿವಿಧ ಯೋಜನೆಗಳು

ವಿಜಯ ದರ್ಣಣ ನ್ಯೂಸ್  ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 31  ‌‌‌‌‌‌‌‌‌‌ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವತಿಯಿಂದ ಜಿಲ್ಲೆಯ ವಿಕಲಚೇತನರ ಶ್ರೇಯೋಭಿವೃದ್ದಿಗಾಗಿ ವಿವಿಧ ಯೋಜನೆಗಳಡಿ ಸೌಲಭ್ಯ ಒದಗಿಸಲಾಗುತ್ತಿದೆ. ಇಲಾಖಾ ಯೋಜನೆಗಳಾದ ಯಂತ್ರಚಾಲಿತ ಮೋಟಾರು ವಾಹನ, ಶ್ರವಣ ದೋಷವುಳ್ಳ ವಿಕಲಚೇತನರಿಗೆ ಹೊಲಿಗೆ ಯಂತ್ರ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸುವ ವಿಕಲಚೇತನರಿಗೆ ಪ್ರೋತ್ಸಾಹಧನ, ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ, ಸಾಧನ ಸಲಕರಣೆ ವಿತರಣೆ, ಸ್ವಯಂ ಉದ್ಯೋಗಕ್ಕೆ “ಆಧಾರ”…

Read More

ಮೇ 27 ಉಪ್ಪಿನಂಗಡಿ ಮಂಜ ಬೈದ್ಯ ‌‌ಹುತಾತ್ಮನಾದ ದಿನ.

ಇಂದು ಮೇ 27. ಇಂದಿನ ದಿನ ಉಪ್ಪಿನಂಗಡಿ ಮಂಜ ಬೈದ್ಯ ಹುತಾತ್ಮನಾದ ದಿನ. ಮಂಜಬೈದ್ಯ ಬ್ರಿಟಿಷರ ವಿರುದ್ಧ ಹೋರಾಡಿ ಗಲ್ಲಿಗೇರಿ 186 ವರ್ಷಗಳಾದವು. ಮಂಜಬೈದ್ಯನ ನೆನಪಿಗೆ ಒಂದು ರಸ್ತೆ, ಒಂದು ಪ್ರತಿಮೆ ಬಿಡಿ, ಒಂದು ಕಂಬವೂ ಇಲ್ಲ. ಮೆಚ್ಚಲೇಬೇಕು ನಮ್ಮ ಸರಕಾರಗಳನ್ನು. ಈ ಮಂಜಬೈದ್ಯ ಯಾರು ? ಇಲ್ಲಿದೆ ಓದಿ. ಕಲ್ಯಾಣಪ್ಪನ ಕಾಟುಕಾಯಿ ಎಂದು ವಾಡಿಕೆಯಲ್ಲಿ ಕರೆಯಲಾಗುವ ದಕ್ಷಿಣಕನ್ನಡದ ರೈತ ಬಂಡಾಯ ನಡೆದದ್ದು 1837 ರಲ್ಲಿ, ಮೊದಲ ಸ್ವಾತಂತ್ರ್ಯ ಸಂಗ್ರಾಮಕ್ಕೆ ಇಪ್ಪತ್ತು ವರ್ಷಗಳಿಗೂ ಮುನ್ನ. ಬ್ರಿಟಿಷರು ಹೇರಿದ…

Read More

ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಹಿಸುವುದಿಲ್ಲ:ಸಚಿವ ಕೆಎಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್  ವಿಜಯಪುರ ಪಟ್ಟಣದ ಕಾಂಗ್ರೆಸ್ ಮುಖಂಡರು ನಿಮ್ಮ ಭಿನ್ನಾಭಿಪ್ರಾಯ ಬಿಟ್ಟು ಒಟ್ಟಾರೆ ಕೆಲಸ ಮಾಡಬೇಕಿದೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ  ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣದ ಗಿರಿಜಾ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಮುಖಂಡರ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಮುಖಂಡರು ಪಟ್ಟಣದ ಅಭಿವೃದ್ಧಿಯ ಕಡೆ ಹೆಚ್ಚು ಗಮನಹರಿಸಬೇಕು ನಿಮ್ಮ ನಿಮ್ಮ ಭಿನ್ನ ಅಭಿಪ್ರಾಯ ಪಕ್ಕಕ್ಕೆ ಇಟ್ಟು ಇಬ್ಬರು ಒಟ್ಟಾರೆ ಕೆಲಸ ಮಾಡಬೇಕು ನಾನು ಯಾವುದೇ ಕಾರಣಕ್ಕೂ ಇಬ್ಬರು ಮುಖಂಡರು ಒಟ್ಟಾಗಿ ಇರುವುದನ್ನು…

Read More

ಐತಿಹಾಸಿಕ ಇತಿಹಾಸ ಇರುವ ಸಾರಕ್ಕಿ ಊರಹಬ್ಬ.

ವಿಜಯ ದರ್ಪಣ ನ್ಯೂಸ್… ಬೆಂಗಳೂರು: ಜಯನಗರ ಸಾರಕ್ಕಿ ಗ್ರಾಮದಲ್ಲಿ ಐತಿಹಾಸಿಕ ಇತಿಹಾಸವಿರುವ ಸಾರಕ್ಕಿ ಊರ ಹಬ್ಬ ಮತ್ತು ಶ್ರೀ ಗ್ರಾಮ ದೇವತೆಗಳ ಪಲ್ಲಕ್ಕಿ ಉತ್ಸವ ಅದ್ದೂರಿಯಾಗಿ ಆಚರಿಸಲಾಗುತ್ತಿದೆ . ಶ್ರೀ ಸಪಾಲಮ್ಮ, ಶ್ರೀ ಅಣ್ಣಮ್ಮ, ಶ್ರೀ ಪಟ್ಟಾಲಮ್ಮ ದೇವಿಗೆ ಸುಮಂಗಲಿಯರಿಂದ ಬೆಲ್ಲದ ದೀಪಾ ಮತ್ತು ಹೂವಿನ ಕಳಸ ಹೊತ್ತು ಸಾವಿರಾರು ಮಹಿಳೆಯರು ಸಾರಕ್ಕಿ ಗ್ರಾಮದಲ್ಲಿ ಭವ್ಯ ಮೆರವಣಿಗೆ ನಡೆಯಿತು. ಸಾರಕ್ಕಿ ಊರ ಹಬ್ಬ ಒಂದು ವಾರಗಳ ಕಾಲ ಜರುಗುತ್ತದೆ . ವಿವಿಧ ಸಾಂಸ್ಕೃತಿಕ ಕಲಾ ಉತ್ಸವ ಮತ್ತು…

Read More