ಉಳಿದ ಕಾಲು: ಡಾ. ಕೆ. ಬಿ. ಸೂರ್ಯ ಕುಮಾರ್

ವಿಜಯ ದರ್ಪಣ ನ್ಯೂಸ್, ಮಡಿಕೇರಿ  ಉಳಿದ ಕಾಲು ಡಾ. ಕೆ. ಬಿ. ಸೂರ್ಯ ಕುಮಾರ್ ಮಡಿಕೇರಿಯ ಜಿಲ್ಲಾಸ್ಪತ್ರೆಗೂ ಪಿರಿಯಾ ಪಟ್ಟಣ, ರಾಮನಾಥಪುರ, ಬೆಟ್ಟದಪುರಕ್ಕೂ ಅದೇನೋ ಅವಿಭಾಜ್ಯ ಸಂಬಂಧ. ಅಲ್ಲಿಯೇ ಹತ್ತಿರದಲ್ಲಿ ಆಸ್ಪತ್ರೆಗಳು ಇದ್ದರೂ ಅನೇಕ ರೋಗಿಗಳು ಇತ್ತ ಧಾವಿಸುವುದು ಇಂದಿಗೂ ನಡೆದಿದೆ. ಹಿಂದೆ ಆ ಭಾಗಗಳಲ್ಲಿ ಕ್ಷಯರೋಗ ತುಸು ಹೆಚ್ಚಾಗಿದ್ದು ಇಲ್ಲಿಗೆ ಬಂದು ದಾಖಲಾಗುತ್ತಿದ್ದವರ ಸಂಖ್ಯೆ ತುಂಬಾ ಜಾಸ್ತಿ ಇತ್ತು. ಆಗೆಲ್ಲಾ ಜಿಲ್ಲಾ ಆಸ್ಪತ್ರೆಯಲ್ಲಿ ಕ್ಷಯ ರೋಗದ ಇಂಜೆಕ್ಷನ್, ಮಾತ್ರೆ ಮತ್ತು ವಾರ್ಡಿನಲ್ಲಿ ಪುಷ್ಠಿಕರವಾದ ಭೋಜನ, ಮೊಟ್ಟೆ…

Read More

ಒತ್ತಡದಲ್ಲಿರುವ ಪತ್ರಕರ್ತರಿಗೆ ಆರೋಗ್ಯ ಕಾಳಜಿಯೂ ಅತ್ಯಗತ್ಯ: ಸಚಿವ ದಿನೇಶ್ ಗುಂಡೂರಾವ್

ವಿಜಯ ದರ್ಪಣ ನ್ಯೂಸ್                              ಬೆಂಗಳೂರು ಜೂನ್ 24 ಪತ್ರಕರ್ತರು ಸದಾ ಒತ್ತಡದಲ್ಲಿರುತ್ತಾರೆ. ವೃತ್ತಿಯಲ್ಲಿ ಕ್ರಿಯಾಶೀಲರಾಗಿ ಇರಬೇಕಾದರೆ ಸದಾ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ) ಮತ್ತು ಬಿಬಿಎಂಪಿ ಸಹಯೋಗ ದೊಂದಿಗೆ ಕೆಯುಡಬ್ಲ್ಯುಜೆ ಸಭಾಂಗಣದಲ್ಲಿ ಪತ್ರಕರ್ತರಿಗಾಗಿ ಏರ್ಪಡಿಸಿದ್ದ ಉಚಿತ ಆರೋಗ್ಯ…

Read More

ಕಣ್ಣುಗಳು ಮಾರುಕಟ್ಟೆಯಲ್ಲಿ ಸಿಗುವುದಿಲ್ಲ, ಕಣ್ಣುಗಳ ದಾನ ಮಾಡುವುದರಿಂದ ಮಾತ್ರ ಅಂಧರಿಗೆ ಬೆಳಕು ನೀಡಲು ಸಾಧ್ಯ : ಡಾ. ಕಿರಣ ಪಾಟೀಲ

ವಿಜಯ ದರ್ಪಣ ನ್ಯೂಸ್                                   ಬೀದರ: – ಜೂನ್ – 02, ಭೀಕರ ರಸ್ತೆ ಅಪಘಾತಗಳಲ್ಲಿ ಅಥವಾ ಇನ್ನಿತರ ದುರಂತ ಘಟನೆಗಳಲ್ಲಿ ಕಣ್ಣುಗಳನ್ನು ಕಳೆದುಕೊಂಡವರಿಗೆ ಮತ್ತು ಹುಟ್ಟಿನಿಂದಲೇ ಅಂಧತ್ವರಾಗಿರುವವರಿಗೆ ಬೆಳಕು ಕೊಡಲು ಒಂದೇ ಒಂದು ದಾರಿ, ಅದುವೇ ಸ್ವಯಂ ಪ್ರೇರಿತ, ಮಹಾದಾನ ಮಾಡುವ ಶ್ರೇಷ್ಠದಾನ ನೇತ್ರದಾನದಿಂದಲೇ ಸಾಧ್ಯ. ಅದಕ್ಕಾಗಿ ಪ್ರತಿಯೊಬ್ಬ ನಾನರಿಕನು ಮಹತ್ವವನ್ನರಿತು ತಮ್ಮ ಮರಣಾನಂತರ…

Read More

ಮುಟ್ಟು ಗುಟ್ಟಿನ ವಿಷಯವೇನಲ್ಲ ಇದೊಂದು ಜೈವಿಕ ಕ್ರಿಯೆ.

ವಿಜಯ ದರ್ಣಣ ನ್ಯೂಸ್ ಮುಟ್ಟು ಗುಟ್ಟಿನ ವಿಷಯವಲ್ಲ ಅದೊಂದು ಜೈವಿಕ ಕ್ರಿಯೆ ಮುಟ್ಟಿಗೂ ಒಂದು ಘನತೆ ಇದೆ. ಮೂಡನಂಬಿಕೆ ಮತ್ತು ಕೀಳರಿಮೆಗಳನ್ನು ಬಿಟ್ಟು ಮುಟ್ಟಿನ ಬಗೆಗೆ ಅಗತ್ಯವಿರುವ ಸ್ವಚ್ಛತೆಯ ಕಡೆ  ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಗಮನ ಹರಿಸಬೇಕಿದೆ.  ನಿಸರ್ಗದತ್ತವಾದ ಮುಟ್ಟೆಂಬ ಜೈವಿಕ ಕ್ರಿಯೆಗೆ ಅಂಟು ಮಂಟಿನ ಸೋಂಕಿಲ್ಲ ಎಂದು ಸಾಮಾಜಿಕ ಕಾರ್ಯಕರ್ತ ಪದ್ಮರೇಖಾ ನುಡಿದರು. ಅವರು ಕೃಷ್ಣಾಪುರದೊಡ್ಡಿಯ ಕೆಎಸ್ ಮುದ್ದಪ್ಪ ಸ್ಮಾರಕ ಟ್ರಸ್ಟ್,  ESAF ಫೌಂಡೇಶನ್,ಹ್ಯುಮಾನಿಟಿ ಫಸ್ಟ್ ಫೌಂಡೇಶನ್ ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು…

Read More

ಮಲೇರಿಯಾ ಮುಕ್ತ ಜಿಲ್ಲೆಯನ್ನಾಗಿಸುವ ಗುರಿ: ಜಿಲ್ಲಾಧಿಕಾರಿ ಆರ್. ಲತಾ

ವಿಜಯ ದರ್ಪಣ ನ್ಯೂಸ್…                            ಬೆಂಗಳೂರು ಗ್ರಾಮಾಂತರ ಜಿಲ್ಲೆ ಮೇ 25 2025 ರ ವೇಳೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಮಲೇರಿಯಾ ಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯೊಂದಿಗೆ ಎಲ್ಲಾ ಇಲಾಖೆಗಳು ಸಮನ್ವಯ ಸಾಧಿಸಿ ಗುರಿ ಮುಟ್ಟುವಲ್ಲಿ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಕರೆ ನೀಡಿದರು. ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

Read More

ಅತಿಯಾದ ಬಿಸಿ ಗಾಳಿ ಮತ್ತು ಬಿಸಿಲು ಇರುವುದರಿಂದ ಸಾರ್ವಜನಿಕರು ಮುಂಜಾಗ್ರತೆ ವಹಿಸಲು ಜಿಲ್ಲಾಧಿಕಾರಿ ಸೂಚನೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ  .ಮೇ 22: ಹವಾಮಾನ ಇಲಾಖೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಸ್ತುತ ದಿನಗಳಲ್ಲಿ ಉಷ್ಣಾಂಶವು ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಗಿಂತ ಹೆಚ್ಚಾಗುವ ಬಗ್ಗೆ ವರದಿ ಮಾಡಿದ್ದು ಅತಿಯಾದ ಬಿಸಿಲು ಮತ್ತು ಬಿಸಿ ಗಾಳಿ ಉಂಟಾಗಬಹುದೆಂದು ಮುನ್ಸೂಚನೆ ನೀಡಿದ್ದು ಇದರಿಂದ ಜಿಲ್ಲೆಯ ಸಾರ್ವಜನಿಕರು ಬಿಸಿಲಿನ ಶಾಖದಿಂದ ತಪ್ಪಿಸಿಕೊಳ್ಳಲು ಈ ಕೆಳಕಂಡ ಕ್ರಮಗಳನ್ನು ಅನುಸರಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ. ಬಿಸಿಲಿನ ಶಾಖದಿಂದ ತಪ್ಪಿಸಿಕೊಳ್ಳಲು ಏನು ಮಾಡಬೇಕು ಮತ್ತು ಏನು…

Read More

ಮತದಾನಪೂರ್ವ ಮಾರ್ಗಸೂಚಿಗಳನ್ನು ಪಾಲಿಸುವಂತೆ ಮಾಧ್ಯಮಗಳಿಗೆ ಜಿಲ್ಲಾಧಿಕಾರಿ ಆರ್. ಲತಾ ನಿರ್ದೇಶನ

  ಬೆಂಗಳೂರು ಗ್ರಾಮಾಂತರ ಜಿಲ್ಲೆ (ಕರ್ನಾಟಕ ವಾರ್ತೆ): 2023ರ ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ 2023ರ ಮೇ, 10 ರಂದು ಮತದಾನ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಚುನಾವಣೆಯನ್ನು ನಿಷ್ಪಕ್ಷಪಾತ ಹಾಗೂ ಪಾರದರ್ಶಕತೆಯಿಂದ ನಡೆಸಲು ಮತದಾನ ಮುಕ್ತಾಯ ದಿನದ, ಹಿಂದಿನ ಸಮಯ 48 ಗಂಟೆಗಳ ಅವಧಿಯಲ್ಲಿ ಚುನಾವಣೆಗೆ ಸಂಬಂಧಿಸಿದ ಯಾವುದೇ ಜಾಹೀರಾತು, ವಿಷಯ, ಚರ್ಚೆ ಕುರಿತಾದವುಗಳನ್ನು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಸಾರ ಮಾಡುವಂತಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ….

Read More

ತೂಬಗೆರೆ ಹೋಬಳಿಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಸರ್ಗ ನಾರಾಯಣಸ್ವಾಮಿ ಮತಯಾಚನೆ.

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್ ನಿಸರ್ಗ ನಾರಾಯಣಸ್ವಾಮಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತೂಬಗೆರೆ ಗ್ರಾಮ ಪಂಚಾಯಿತಿಯ ವಿವಿಧ ಗ್ರಾಮಗಳಲ್ಲಿ ಮತಯಾಚನೆ ಮಾಡಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆಯಲ್ಲಿನ ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಮತ ಪ್ರಚಾರವನ್ನು ಆರಂಭಿಸಿದರು. ಈ ವೇಳೆಯಲ್ಲಿ ಮಾತನಾಡಿದ ಅವರು ರಾಜಕೀಯ ಮೇಲಾಟದಲ್ಲಿ ಮತ ಪರಿವರ್ತನೆಗಾಗಿ ಸುಳ್ಳು ಹೇಳುವುದನ್ನು ಕೆ ಹೆಚ್ ಮುನಿಯಪ್ಪ ಅವರು ಹಿಂದಿನಿಂದಲೂ ಮಾಡಿಕೊಂಡು ಬಂದಿದ್ದಾರೆ. ತೂಬಗೆರೆ ಹೋಬಳಿಯಲ್ಲಿ ಎಷ್ಟು…

Read More

ಮರಳಿ ಬಂದು ಬೀಡು ಹೂಗುಚ್ಛ ಹಿಡಿದು….

ಜಯಶ್ರೀ. ಜೆ. ಅಬ್ಬಿಗೇರಿ ಮೊದಲೇ ನಾನು ಬಯಲು ಸೀಮೆಯಲ್ಲಿ ಹುಟ್ಟಿ ಬೆಳೆದ ಹಳ್ಳಿ ಹೈದ. ನಿನ್ನಂತಹ ಕಡಲ ತೀರದ ಬಟ್ಟಲುಗಣ್ಣಿನ ಚೆಲುವಿ ಕಣ್ಣಿಗೆ ಬಿದ್ದಾಗ ಬೆರಳುಗಳು ಗೀಚಿದ ಕವಿತೆಗಳಿಗಳಿಗೆ ಲೆಕ್ಕವಿಲ್ಲ. ನಮ್ಮೀರ್ವರ ನವಿರಾದ ಪ್ರೇಮ ಕತೆಯನ್ನು ಪದಗಳಲ್ಲಿ ಕಟ್ಟಿಕೊಡುವುದು ನನ್ನಂತಹ ಒರಟನಿಗೆ ತುಸು ಕಷ್ಟವೇ ಅನ್ನು. ಮೊದಲ ಸಲದ ಪ್ರೀತಿಯೇ ಅಂಥದ್ದು ಏನೋ ವಿನೂತನ. ನಮ್ಮಲ್ಲೆಲ್ಲ ಹೋಳಿ ಹಬ್ಬವೆಂದರೆ ಒಬ್ಬರಿಗೊಬ್ಬರು ಬಣ್ಣ ಹಚ್ಚಿ ಎರಚಿ ಸಂಭ್ರಮಿಸುವುದು ಸಾಮಾನ್ಯ. ನಿಮ್ಮಲ್ಲಿ ಪುರುಷರು ಮೇಳವನ್ನು ಕಟ್ಟಿಕೊಂಡು ಬಣ್ಣ ಬಣ್ಣದ ಧಿರಿಸು…

Read More