ಕುಶಾಲನಗರದಲ್ಲಿ ಶ್ರದ್ಧಾ ಭಕ್ತಿಯಿಂದ ಜರುಗಿದ ಐತಿಹಾಸಿಕ ಶ್ರೀ ಗಣಪತಿ ರಥೋತ್ಸವ

ವಿಜಯ ದರ್ಪಣ ನ್ಯೂಸ್ ಮಡಿಕೇರಿ ಜಿಲ್ಲೆಯ ಕುಶಾಲನಗರದ ಐತಿಹಾಸಿಕ ಶ್ರೀ ಗಣಪತಿ ರಥೋತ್ಸವ ಇಂದು ಸಾವಿರಾರು ಭಕ್ತರ ಹರ್ಷದ್ಗಾರದ ನಡುವೆ ಶ್ರುದ್ದಾ ಭಕ್ತಿಯಿಂದ ಜರುಗಿತು. ಅಯ್ಯಪ್ಪ ಮಾಲೆ ಧರಿಸಿದ ವೃತ್ತದಾರಿಗಳು ಕರ್ಪೂರ ಜ್ಯೋತಿ ಬೆಳಗಿಸಿದ ನಂತರ ರಥಕ್ಕೆ ಚಾಲನೆ ನೀಡಲಾಯಿತು. ಬೆಳಗಿನಿಂದಲೇ ತಂತ್ರಿಗಳು ಹಾಗೂ ಅರ್ಚಕರು ಗಣಪತಿಗೆ ವಿಶೇಷ ಅಭಿಷೇಕ ಪೂಜೆಗಳು ನೆರವೇರಿಸಿದರು. ದಕ್ಷಿಣ ಭಾರತದಲ್ಲಿ ಶ್ರೀ ಗಣಪತಿಗೆ ರಥೋತ್ಸವ ನೆರವೇರಿಸುವ ಕ್ಷೇತ್ರ ಕುಶಾಲನಗರ ಎಂಬ ಖ್ಯಾತಿಗೆ ಒಳಪಟ್ಟಿದೆ. ಮಧ್ಯಾಹ್ನ 1ಗಂಟೆಗೆ ರಥೋತ್ಸವಕ್ಕೆ ಚಾಲನೆ ನೀಡಿ ರಥ…

Read More