ಹಿಂದುಳಿದ ವರ್ಗಗಳ ಪತ್ರಿಕೆಗಳಿಗೆ ಜಾಹೀರಾತು ಮುಂದುವರಿಕೆ: ಸಿ ಎಂ ಸಿದ್ದರಾಮಯ್ಯ

ವಿಜಯ ದರ್ಪಣ ನ್ಯೂಸ್,                          ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದಲ್ಲಿ ಬಜೆಟ್ ನಲ್ಲಿ ಸೇರಿಸಲಾಗಿದ್ದ ಹಿಂದುಳಿದ ವರ್ಗಗಳ ಪತ್ರಿಕೆಗಳಿಗೆ ಪ್ರತಿ ತಿಂಗಳು ಎರಡು ಪುಟಗಳ ವಿಶೇಷ ಜಾಹೀರಾತು ಸೌಲಭ್ಯವನ್ನು ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದುವರೆಸಲು ಹಿಂದುಳಿದ ವರ್ಗಗಳ ಮಾಲೀಕತ್ವದ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ನಿಯೋಗಕ್ಕೆ ಭರವಸೆ ನೀಡಿದ್ದಾರೆ. ರಾಜ್ಯ ಸರ್ಕಾರ ಹಿಂದಿನ ವರ್ಷದಂತೆ ಈ ವರ್ಷವೂ ಹಿಂದುಳಿದ ವರ್ಗಗಳ ಪತ್ರಿಕೆಗೆ…

Read More