ಜಿಲ್ಲಾಡಳಿತ ಭವನದಲ್ಲಿ ಅಗ್ನಿ ಬನ್ನಿರಾಯ ಜಯಂತಿ ಆಚರಣೆ
ವಿಜಯ ದರ್ಪಣ ನ್ಯೂಸ್…. ಜಿಲ್ಲಾಡಳಿತ ಭವನದಲ್ಲಿ ಅಗ್ನಿ ಬನ್ನಿರಾಯ ಜಯಂತಿ ಆಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾರ್ಚ್ 28 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ಅಗ್ನಿ ಬನ್ನಿರಾಯ’ ಜಯಂತಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್ ಅವರು ಅಗ್ನಿ ಬನ್ನಿರಾಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ…