ನಗರ್ತ ಯುವಕ ಸಂಘದಿಂದ ಬಸವಣ್ಣನವರ ಅದ್ದೂರಿ ಮೆರವಣಿಗೆ
ವಿಜಯ ದರ್ಪಣ ನ್ಯೂಸ್ ಶ್ರೀ ಜಗಜ್ಯೋತಿ ಬಸವಣ್ಣನವರ ಅದ್ದೂರಿ ಮೆರವಣಿಗೆ- ನಗರ್ತ ಯುವಕ ಸಂಘವು ಸುಮಾರು 25 ವರ್ಷಗಳಿಂದ ಯಶಸ್ವಿಯಾಗಿ ಬಸವ ಜಯಂತಿ ಕಾರ್ಯಕ್ರಮವನ್ನು ಆಚರಿಸಿಕೊಂಡು ಬರುತ್ತಿದೆಂದು ಕಾರ್ಯಧ್ಯಕ್ಷ ಜೆ ಆರ್ ಪಿ ಮುರುಳೀಧರ್ ತಿಳಿಸಿದರು. ವಿಜಯಪುರ ಪಟ್ಟಣದಲ್ಲಿರುವ ಗಾಂಧಿ ಚೌಕದಲ್ಲಿ ಅಯೋಧ್ಯಾನಗರ ಶಿವಾಚಾರ್ಯ ವೈಶ್ಯ ನಗರ್ತ ಯುವಕ ಸಂಘ ಮತ್ತು ಶ್ರೀ ನಗರೇಶ್ವರ ಸ್ವಾಮಿ ಸೇವಾ ಟ್ರಸ್ಟ್ ಮತ್ತು ರಾಷ್ಟ್ರೀಯ ಬಸವದಳ ಸಂಯುಕ್ತ ಆಶ್ರಯದಲ್ಲಿ ಕ್ರಾಂತಿಯೋಗಿ ವಿಶ್ವಗುರು ಬಸವಣ್ಣನವರ 891ನೆಯ ಜಯಂತಿಯ ಅಂಗವಾಗಿ ಜಗಜ್ಯೋತಿ…