ಗ್ರಾಮೀಣಾಭಿವೃದ್ಧಿ ಯೋಜನೆಗಳ ಮಾಹಿತಿ ಸಂಗ್ರಹ ಮಾಡಿದ ಕೇಂದ್ರ ತಂಡ

ವಿಜಯ ದರ್ಪಣ ನ್ಯೂಸ್… ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಕೇಂದ್ರ ತಂಡ ಭೇಟಿ ಗ್ರಾಮೀಣಾಭಿವೃದ್ಧಿ ಯೋಜನೆಗಳ ಮಾಹಿತಿ ಸಂಗ್ರಹ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಗ್ ನ. 26 :- ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ನವದೆಹಲಿಯಿಂದ ಡಾ. ಗಾಡಧರ್ ಮಹಾಪತ್ರ ರವರ ತಂಡವು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಭೇಟಿ ನೀಡಿ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಡಿಪಾರ್ಟ್‌ಮೆಂಟ್ ಆಫ್ ಪರ್ಸನಲ್ ಮತ್ತು ಟ್ರೈನಿಂಗ್ ಭಾರತ ಸರ್ಕಾರ ಇವರ ಆಶ್ರಯದೊಂದಿಗೆ…

Read More

ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ಜಾರಿಯಾಗಿರುವ ಯೋಜನೆಗಳ ಸದ್ಬಳಕೆ ಆಗಬೇಕು: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ವಿಜಯ ದರ್ಪಣ ನ್ಯೂಸ್…. ಪ.ಜಾತಿ ಮತ್ತು ಪ.ಪಂಗಡದ ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ಜಾರಿಯಾಗಿರುವ ಯೋಜನೆಗಳ ಸದ್ಬಳಕೆ ಆಗಬೇಕು: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ನ.20  :-ಪ.  ಜಾತಿ ಮತ್ತು ಪ. ಪಂಗಡಗಳ ಅಲೆಮಾರಿ ಸಮುದಾಯದವರ ಅಭಿವೃದ್ಧಿಗೆ ಸರ್ಕಾರ ವಿವಿಧ ಯೋಜನೆಗಳು ಜಾರಿಗೊಳಿಸಿದ್ದು, ಅರ್ಹರಿಗೆ ಯೋಜನೆಗಳ ಸೌಲಭ್ಯ ಸಿಗುವಂತೆ ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಸೂಚಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ…

Read More

ಕ್ಷಯ ರೋಗಿಗಳಿಗೆ ಔಷಧಿ ಜತೆಗೆ ಸಾಮಾಜಿಕ ಸೌಲಭ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ

ವಿಜಯ ದರ್ಪಣ ನ್ಯೂಸ್…. ಕ್ಷಯ ರೋಗಿಗಳಿಗೆ ಔಷಧಿ ಜತೆಗೆ ಸಾಮಾಜಿಕ ಸೌಲಭ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಬೆಂಗಳೂರು ಗ್ರಾ.ಜಿಲ್ಲೆ ನ. 21:- ಕ್ಷಯ ರೋಗಿಗಳಿಗೆ ಹಾಗೂ ಹೆಚ್.ಐ.ವಿ ಬಾದಿತರಿಗೆ ಅವಶ್ಯಕ ಔಷಧಿಗಳನ್ನು ಪೂರೈಸುವ ಜೊತೆಗೆ ತಪ್ಪದೇ ಸಾಮಾಜಿಕ ಸವಲತ್ತುಗಳ ಒದಗಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಅವರು ಸೂಚಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಛೇರಿ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಮ್ಮಿಕೊಂಡಿದ್ದ, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ…

Read More

ನಮ್ಮ ಶೌಚಾಲಯ, ನಮ್ಮ ಗೌರವ ಆಂದೋಲನ

ವಿಜಯ ದರ್ಪಣ ನ್ಯೂಸ್… ವಿಶ್ವ ಶೌಚಾಲಯ ದಿನ ನ. 19 ರಿಂದ ಡಿ. 10 ರವರೆಗೆ ನಮ್ಮ ಶೌಚಾಲಯ, ನಮ್ಮ ಗೌರವ ಆಂದೋಲನ ಬೆಂಗಳೂರು ಗ್ರಾ. ಜಿಲ್ಲೆ, ನ. 19 :- ಬೆಂಗಳೂರು ಗ್ರಾಮಾಂತರ ಜಿಲ್ಲೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಮದಲ್ಲಿ ವಿಶ್ವ ಶೌಚಾಲಯ ದಿನವನ್ನು ಆಚರಿಸಲಾಯಿತು. ವಿಶ್ವ ಶೌಚಾಲಯ ದಿನದ ಅಂಗವಾಗಿ ನವೆಂಬರ್ 19 ರಿಂದ ಡಿಸೆಂಬರ್ 10 ರವರೆಗೆ ನಡೆಯುವ ‘ನಮ್ಮ ಶೌಚಾಲಯ, ನಮ್ಮ ಗೌರವ ಆಂದೋಲನ’ಕ್ಕೆ ಬೆಂಗಳೂರು…

Read More

ನಲ್ ಜಲ್ ಮಿತ್ರ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾ ಪಂಚಾಯತ್ ಸಿಇಒ ಡಾ. ಅನುರಾಧ

ವಿಜಯ ದರ್ಪಣ ನ್ಯೂಸ್…. ನಲ್ ಜಲ್ ಮಿತ್ರ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾ ಪಂಚಾಯತ್ ಸಿಇಒ ಡಾ. ಅನುರಾಧ ಬೆಂಗಳೂರು ಗ್ರಾ.ಜಿಲ್ಲೆ, ನ. 19 :-ಕರ್ನಾಟಕ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪ ಇಲಾಖೆ, ಎನ್.ಆರ್.ಎಲ್.ಎಂ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಇವರ ಸಹಯೋಗದೊಂದಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ಕಂಟನಕುಂಟೆ ಸರ್ಕಾರಿ ಐ.ಟಿ.ಐ ಕಾಲೇಜಿನಲ್ಲಿ ‘ನಲ್ ಜಲ್ ಮಿತ್ರ ತರಬೇತಿ ಕಾರ್ಯಕ್ರಮ’ಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ….

Read More

ಸಮಾಜ ಪರಿವರ್ತನೆಗೆ ದಾಸಶ್ರೇಷ್ಠ ಕನಕರ ದಾರಿಯಲ್ಲಿ ನಡೆಯೋಣ: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಸಂತಕವಿ ಕನಕದಾಸರ 537 ನೇ ಜಯಂತ್ಯೋತ್ಸವ ಸಮಾಜ ಪರಿವರ್ತನೆಗೆ ದಾಸಶ್ರೇಷ್ಠ ಕನಕರ ದಾರಿಯಲ್ಲಿ ನಡೆಯೋಣ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ, ನ.18 :- 12 ನೇ ಶತಮಾನದಲ್ಲಿ ಸಮಾಜ ಸುಧಾರಣೆಗೆ ಶ್ರಮಿಸಿದ ಬಸವಣ್ಣನವರಂತೆ, 15 ನೇ ಶತಮಾನದಲ್ಲಿ ಸಮಾಜ ಸುಧಾರಣೆಗೆ ಶ್ರಮಿಸಿದವರಲ್ಲಿ ಮಹಾನ್ ಸಂತರಾದ ಕನಕದಾಸರು ಪ್ರಮುಖರು. ಸಮಾಜದ ಪರಿವರ್ತನೆ ಹಾಗೂ ಮೇಲು ಕೀಳು ಎಂಬ ಮನೋಭಾವನೆ ಹೋಗಲಾಡಿಸಲು ದಾಸಶ್ರೇಷ್ಠ ಕನಕದಾಸರ ದಾರಿಯಲ್ಲಿ ನಾವೇಲ್ಲರೂ ನಡೆಯಬೇಕಿದೆ ಎಂದು…

Read More

ಜಿಲ್ಲಾ ಯುವ ಜನೋತ್ಸವ ಕಾರ್ಯಕ್ರಮ ಅಗತ್ಯ ಸಿದ್ಧತೆಗೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ.ಶಿವಶಂಕರ

ವಿಜಯ ದರ್ಪಣ ನ್ಯೂಸ್…. ಜಿಲ್ಲಾ ಯುವ ಜನೋತ್ಸವ ಕಾರ್ಯಕ್ರಮ ಅಗತ್ಯ ಸಿದ್ಧತೆಗೆ ಕ್ರಮ ವಹಿಸಿ ನವಂಬರ್ 30 ರಂದು ಜಿಲ್ಲಾ ಮಟ್ಟದ ಯುವ ಜನೋತ್ಸವ ಕಾರ್ಯಕ್ರಮ:ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ನ.16:-2024-25ನೇ ಸಾಲಿನ ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ನವೆಂಬರ್ 30 ರಂದು ದೇವನಹಳ್ಳಿ ಟೌನ್ ನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದು, ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಯವರು ಸೂಚಿಸಿದರು. ಜಿಲ್ಲಾಡಳಿತ…

Read More

ಪ್ರತಿ ಕ್ವಿಂಟಾಲ್ ರಾಗಿಗೆ 4290 ರೂ.ಗಳ ಬೆಂಬಲ ಬೆಲೆ ನಿಗದಿ : ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ

ವಿಜಯ ದರ್ಪಣ ನ್ಯೂಸ್…. ಪ್ರತಿ ಕ್ವಿಂಟಾಲ್ ರಾಗಿಗೆ 4290 ರೂ.ಗಳ ಬೆಂಬಲ ಬೆಲೆ ನಿಗದಿ ಡಿಸೆಂಬರ್ 01 ರಿಂದ ನೋಂದಣಿ ಪ್ರಕ್ರಿಯೆ ಶುರು:ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾ. ಜಿಲ್ಲೆ, ನ.16 : ಕನಿಷ್ಠ ಬೆಂಬಲ ಬೆಲೆ ಯಡಿ ರೈತರಿಂದ ರಾಗಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದ್ದು, ನೋಂದಣಿ ಪ್ರಕ್ರಿಯೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅವರು ಸೂಚಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ…

Read More

ಸಾವಿಗೀಡಾದವರ ಕುಟುಂಬಗಳಿಗೆ ತಲಾ 30 ಲಕ್ಷ ರೂ. ಪಾವತಿಸಿ: ಡಾ. ಪಿ.ಪಿ. ವಾವ

ವಿಜಯ ದರ್ಪಣ ನ್ಯೂಸ್…. ದಾಬಸ್ ಪೇಟೆ ಮ್ಯಾನ್ ಹೋಲ್ ದುರಂತ ಸಾವಿಗೀಡಾದವರ ಕುಟುಂಬಗಳಿಗೆ ತಲಾ 30 ಲಕ್ಷ ರೂ. ಪಾವತಿಸಿ: ಡಾ. ಪಿ.ಪಿ. ವಾವ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ, ನ.11:- ಇತ್ತೀಚೆಗೆ ನೆಲಮಂಗಲ ತಾಲ್ಲೂಕಿನ ದಾಬಸ್ ಪೇಟೆ ಕೈಗಾರಿಕಾ ಪ್ರದೇಶದಲ್ಲಿ ಮ್ಯಾನ್ ಹೋಲ್ ದುರಂತದಲ್ಲಿ ಮೃತಪಟ್ಟ ಇಬ್ಬರು ಪೌರಕಾರ್ಮಿಕರ ಕುಟುಂಬಗಳಿಗೆ ಜಿಲ್ಲಾಡಳಿತದಿಂದ ತಲಾ 10 ಲಕ್ಷ ರೂ. ಪಾವತಿಸಿದ್ದು, ನಿಯಮಾವಳಿಯಂತೆ ಸಾವಿಗಿಡಾದ ಪೌರಕಾರ್ಮಿಕರ ಕುಟುಂಬಗಳಿಗೆ ತಲಾ 30 ಲಕ್ಷ ರೂ. ಗಳನ್ನು ಪಾವತಿಸಲು…

Read More

ತ್ವರಿತಗತಿಯಲ್ಲಿ ಕಾಮಗಾರಿ ಮುಗಿಸಲು ಅಧಿಕಾರಿಗಳಿಗೆ ಸೂಚಿಸಿದ ಕೇಂದ್ರ ಸಚಿವ ಸೋಮಣ್ಣ

ವಿಜಯ ದರ್ಪಣ ನ್ಯೂಸ್… ತ್ವರಿತಗತಿಯಲ್ಲಿ ಕಾಮಗಾರಿ ಮುಗಿಸಲು ಅಧಿಕಾರಿಗಳಿಗೆ ಸೂಚಿಸಿದ ಕೇಂದ್ರ ಸಚಿವ ಸೋಮಣ್ಣ ಬೆಂಗಳೂರು ಗ್ರಾಮಾಂತರ, ನ.12 ಮಂದಗತಿಯಲ್ಲಿ ಸಾಗುತ್ತಿರುವ ಬೆಂಗಳೂರು- ತುಮಕೂರು ಹೆದ್ದಾರಿ 6 ಪಥದ ರಸ್ತೆ ಕಾಮಗಾರಿಯನ್ನು ತ್ವರಿತ ಗತಿಯಲ್ಲಿ ಮುಗಿಸುವಂತೆ‌ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಕೇಂದ್ರದ ರೈಲ್ವೆ ಖಾತೆಯ ರಾಜ್ಯ ಸಚಿವ ಸೋಮಣ್ಣ ಅವರು ಸೂಚಿಸಿದರು. 2016 ರಲ್ಲಿ ಆರಂಭವಾದ ಕಾಮಗಾರಿ ಕಳೆದ 8 ವರ್ಷಗಳಿಂದ ಕುಂಟುತ್ತಾ ಸಾಗಿದೆ. ನೆಲಮಂಗಲ ಟೋಲ್ ನಿಂಧ ತುಮಕೂರು ವರಗೆ 45 ಕಿಮೀ ಕಾಮಗಾರಿ…

Read More