ಆಗಸ್ಟ್ 5 ರಿಂದ 8 ರವರೆಗೆ ಕನ್ನಡಜ್ಯೋತಿ ರಥಯಾತ್ರೆ
ವಿಜಯ ದರ್ಪಣ ನ್ಯೂಸ್… ಆಗಸ್ಟ್ 5 ರಿಂದ 8 ರವರೆಗೆ ಕನ್ನಡಜ್ಯೋತಿ ರಥಯಾತ್ರೆ ಬೆಂಗಳೂರು ಗ್ರಾಮಾಂತರ ಜಿಲ್ಲೆ,ಆಗಸ್ಟ್ 03 :- ರಾಜ್ಯ ಸರ್ಕಾರವು ಕರ್ನಾಟಕ ಸಂಭ್ರಮ 50 ರಡಿ “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಅಭಿಯಾನದ ಅಂಗವಾಗಿ ಕನ್ನಡಜ್ಯೋತಿ ರಥಯಾತ್ರೆಯನ್ನು ರಾಜ್ಯಾದ್ಯಂತ ಸಂಚರಿಸಲು ಅನುಕೂಲವಾಗುವಂತೆ ಮುಖ್ಯಮಂತ್ರಿಯವರು 2023 ರ ನವೆಂಬರ್ 02 ರಂದು ವಿಜಯನಗರ ಜಿಲ್ಲೆಯ ಹಂಪಿಯಿಂದ ಚಾಲನೆ ನೀಡಿದ್ದಾರೆ. ಈ ರಥಯಾತ್ರೆಯು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಂಚರಿಸುತ್ತಾ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಆಗಸ್ಟ್ 05(ಸೋಮವಾರ ರಂದು…