ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ
ವಿಜಯ ದರ್ಪಣ ನ್ಯೂಸ್…. ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ ಭಾಗಮಂಡಲ ಅಕ್ಟೋಬರ್ 17 : ಬ್ರಹ್ಮಗಿರಿ ತಪ್ಪಲಿನ ಕಾವೇರಿ ಕ್ಷೇತ್ರದಲ್ಲಿ ಭಕ್ತರ ಹಷೋ೯ದ್ಘಾರದ ನಡುವೇ ತೀಥ೯ಸ್ವರೂಪಿಣಿಯಾದ ಮಾತೆ ಕಾವೇರಿ. ತುಲಾಲಗ್ನದಲ್ಲಿ ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ಬ್ರಹ್ಮ ಕುಂಡಿಕೆಯಲ್ಲಿ ದಶ೯ನ ರೂಪ ತೋರಿದ ಕಾವೇರಿ ಅಚ೯ಕರಿಂದ ಭಕ್ತರ ಮೇಲೆ ಕಾವೇರಿ ತೀಥ೯ ಸಿಂಪಡಣೆ.ಪ್ರಧಾನ ಅಚ೯ಕ ಪ್ರಶಾಂತ್ ಆಚಾರ್ ನೇತೖತ್ವದಲ್ಲಿ ಅಚ೯ಕ ಸಮೂಹದಿಂದ ಕಾವೇರಿ ಮಾತೆಗೆ ಸಾಂಪ್ರದಾಯಿಕ ಪೂಜೆ ಮಂತ್ರಘೋಷದ ನಡುವೇ ತೀಥ೯ರೂಪಿಣಿಯಾಗಿ ದಶ೯ನ…