ವಿಶಿಷ್ಟ ಐತಿಹಾಸಿಕ ನಾಟಕ ದೇವಾನಾಂಪ್ರಿಯ ಅಶೋಕ

ವಿಜಯ ದರ್ಪಣ ನ್ಯೂಸ್…  ವಿಶಿಷ್ಟ ಐತಿಹಾಸಿಕ ನಾಟಕ ದೇವಾನಾಂಪ್ರಿಯ ಅಶೋಕ ರಾಮನಗರ : ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್ ತನ್ನದೇ ಸ್ವಂತ ಸಂಸ್ಕೃತಿ ಕೇಂದ್ರ ರಾಮನಗರ ತಾಲ್ಲೂಕು, ಕೆರೆಮೇಗಳದೊಡ್ಡಿಯ ಮುದ್ದುಶ್ರೀ ದಿಬ್ಬದಲ್ಲಿ ಇಪ್ಪತ್ತೊಂದು ದಿನಗಳ ರಂಗತರಬೇತಿ ಕಾರ್ಯಾಗಾರವೊಂದನ್ನು ಆಯೋಜಿಸಿತ್ತು. ಕರ್ನಾಟಕ ಬಂಜಾರ ಭಾಷೆ ಮತ್ತು ಸಂಸ್ಕೃತಿ ಅಕಾಡೆಮಿಯ ಅಧ್ಯಕ್ಷ ಕಾರ್ಯಾಗಾರವನ್ನು ಉದ್ಘಾಟಿಸಿದ್ದರು. ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ  ಬಾಬು ಕುಂಬಾಪುರ, ಅಪರ ಜಿಲ್ಲಾಧಿಕಾರಿ ಆರ್ ಚಂದ್ರಯ್ಯ, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ರಮೇಶ್‌ಬಾಬು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು….

Read More

ಸಮ್ಮಿಲನ ತಿಂಮಸೇನೆಯ ತಿಂಗಳ ಕಾರ್ಯಕ್ರಮಗಳು ಎಲ್ಲರ ಮನಸ್ಸನ್ನು ಮುದಗೊಳಿಸುತ್ತವೆ

ವಿಜಯ ದರ್ಪಣ ನ್ಯೂಸ್ ರಾಮನಗರ: ನಗರ ವಾತಾವರಣದಲ್ಲಿ ಚದುರಿದಂತೆ ತಮ್ಮ ತಮ್ಮದೇ ಕೆಲಸಗಳಲ್ಲಿ ನಿರತರಾಗಿರುವ ಹಿರಿಯ ನಾಗರೀಕರು ಮತ್ತು ಮಧ್ಯವಯಸ್ಕರ ಸಮ್ಮಿಲನ ತಿಂಮಸೇನೆಯ ತಿಂಗಳ ಕಾರ್ಯಕ್ರಮ. ಇಲ್ಲಿ ಸಾಹಿತ್ಯ ಚರ್ಚೆ, ಕವಿತಾ ವಾಚನ, ಪುಸ್ತಕ ವಿಮರ್ಶೆ ಹಾಗೂ ತಿಂಮಿಯರಿಗಾಗಿ ಆಶುಭಾಷಣ ಸ್ಪರ್ಧೆ ಇತ್ಯಾದಿಗಳು ವಿಶೇಷ. ಇಂತಹ ಕಾರ್ಯಕ್ರಮಗಳು ಎಲ್ಲರ ಮನಸ್ಸನ್ನು ಮುದಗೊಳಿಸುತ್ತವೆ ಎಂದು ಜಾನಪದ ವಿದ್ವಾಂಸ ಡಾ. ಎಂ.ಬೈರೇಗೌಡ ನುಡಿದರು. ಜಗತ್ತಿನ ನಾಣ್ಯ, ನೋಟುಗಳು, ಸ್ಟಾಂಪುಗಳು ಹಾಗೂ ಸಾವಿರಕ್ಕೂ ಮೀರಿ ಖ್ಯಾತನಾಮರ ಹಸ್ತಾಕ್ಷರ ಸಂಗ್ರಾಹಕ ಕೆ.ವಿಶ್ವನಾಥ್ ಅವರ…

Read More

ಮನೋ ನಿಗ್ರಹ,ಕ್ಷಮಾ ಗುಣದಿಂದ ನೈತಿಕ ಬಲ ಹೆಚ್ಚುತ್ತದೆ

ವಿಜಯ ದರ್ಪಣ ನ್ಯೂಸ್ ರಾಮನಗರ ಅಕ್ಟೋಬರ್ 02  ಮನೋ ನಿಗ್ರಹ,ಕ್ಷಮಾ ಗುಣದಿಂದ ನೈತಿಕ ಬಲ ಹೆಚ್ಚುತ್ತದೆ ದಿನಾಂಕ 2/10/23 ರಂದು ರಾಮನಗರ ಜಿಲ್ಲಾ ಕಾರಾಗೃಹ ನಿವಾಸಿಗಳಿಗೆ ಹಸನ್ಮುಖಿ ಸೇವಾ ಟ್ರಸ್ಟ್ ರಾಮನಗರ ಹಾಗೂ ರಾಮನಗರ ಜಿಲ್ಲಾ ಕಾರಾಗೃಹ ಇವರ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ರವರ ಜನ್ಮ ದಿನಾಚರಣೆ ಪ್ರಯುಕ್ತ ಮನಃ ಪರಿವರ್ತನೆ ಕಾರ್ಯಕ್ರಮದಲ್ಲಿ ಹಿರಿಯ ವಕೀಲರು ಹಾಗೂ ಮಾಜಿ ಲೋಕಾಯುಕ್ತ ಅಭಿಯೋಜಕರು ಆದ ಅಂಬರೀಶ ರವರು ಪ್ರಾಸ್ತಾವಿಕ ವಾಗಿ ಮಾತನಾಡುತ್ತಾ ಮನೋ…

Read More