ಭಕ್ತರ ವಿಘ್ನ ಕಳೆಯಲು ಮನೆಗೆ ಬಾ ಏಕದಂತ..!
ವಿಜಯ ದರ್ಪಣ ನ್ಯೂಸ್… ಭಕ್ತರ ವಿಘ್ನ ಕಳೆಯಲು ಮನೆಗೆ ಬಾ ಏಕದಂತ..! ಗಣೇಶೋತ್ಸವ ಹಬ್ಬಕ್ಕೆ ಕ್ಷಣಗಣನೆ| ಗಣಪನನ್ನು ಆರಾಧನೆಗೆ ವೇದಿಕೆಗಳು ಸಿದ್ಧ…. ಭಾರತೀಯರು ಹಬ್ಬ ಪ್ರೀಯರು. ಗಣೇಶ ಚತುರ್ಥಿ ಅನ್ನುವದು ರಾಷ್ಟ್ರೀಯ ಹಬ್ಬ. ಬ್ರೀಟಿಷರಿಗೆ ಭಾರತವನ್ನು ಬಿಟ್ಟು ತೊಲಗಿಸಲು ಅಂದು ನಮ್ಮ ನೆಚ್ಚಿನ ರಾಷ್ಟ್ರಾಭಿಮಾನಿಯಾದ ಬಾಲಗಂಗಾಧರ ತಿಲಕ ರವರು ಭಾರತೀಯರನ್ನು ಒಂದುಗೂಡಿಸುವ ಸಲ್ಲುವಾಗಿ ಈ ಗಣೇಶನನ್ನು ಸಾರ್ವಜನಿಕವಾಗಿ ಕೂರಿಸುವ ಉತ್ಸವವನ್ನು ಪ್ರಾರಂಭಿಸಿದರು. ಅಂದಿನಿಂದ ರಾಷ್ಟ್ರ ವ್ಯಾಪಿಯಾಗಿ ಪ್ರತಿವರ್ಷವೂ ಭಾದ್ರಪದ ಮಾಸದ ಚತುರ್ಥಿಯಂದು ಶಿವ-ಗೌರಿಸುತ್ತನಾದ ಗಣಪತಿಯನ್ನು ನಗರ-ಗ್ರಾಮೀಣ ಪ್ರದೇಶವೆನ್ನದೇ…