ಭ್ರಷ್ಟ ಆಚಾರ ಎಂಬ ನಂಜು ದೇಹ – ಮನಸ್ಸು – ಸಮಾಜ – ಸರ್ಕಾರವನ್ನು ಸಂಪೂರ್ಣ ವ್ಯಾಪಿಸುವ ಮುನ್ನ…….

ವಿಜಯ ದರ್ಪಣ ನ್ಯೂಸ್ ಭ್ರಷ್ಟ ಆಚಾರ ಎಂಬ ನಂಜು ದೇಹ – ಮನಸ್ಸು – ಸಮಾಜ – ಸರ್ಕಾರವನ್ನು ಸಂಪೂರ್ಣ ವ್ಯಾಪಿಸುವ ಮುನ್ನ……. ವಿಶ್ವ ಭ್ರಷ್ಟಾಚಾರ ವಿರೋಧಿ ದಿನ ಡಿಸೆಂಬರ್ 9…… 2023 ರ ಘೋಷಣೆ ” ಭ್ರಷ್ಟಾಚಾರದ ವಿರುದ್ಧ ವಿಶ್ವವನ್ನು ಒಗ್ಗೂಡಿಸುವಿಕೆ “ ಇದರ ಆಚರಣೆ ಮತ್ತು ಆತ್ಮಾವಲೋಕನ ಈಗ ಅತ್ಯಂತ ಅವಶ್ಯಕವಾಗಿದೆ. ಕನಿಷ್ಠ ಭ್ರಷ್ಟಾಚಾರ ಮುಕ್ತ ದಿನವನ್ನಾದರೂ ಆಚರಿಸೋಣವೇ….. ಅಂದರೆ ಪ್ರಾರಂಭಿಕ ಹಂತದಲ್ಲಿ ಒಂದು ದಿನ ಯಾವುದೇ ರೀತಿಯ ಭ್ರಷ್ಟಾಚಾರ ಮಾಡದೇ ಕೆಲಸ ನಿರ್ವಹಿಸುವುದು………

Read More

ಚುನಾವಣಾ ಫಲಿತಾಂಶಗಳ ವಿಶ್ಲೇಷಣೆ…..

ವಿಜಯ ದರ್ಪಣ ನ್ಯೂಸ್ ಚುನಾವಣಾ ಫಲಿತಾಂಶಗಳ ವಿಶ್ಲೇಷಣೆ….. ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ ಕಂಡು ಮುಸಿ ಮುಸಿ ನಗುತ್ತಾ…….. ಚುನಾವಣೆಯನ್ನು ಮೌಲ್ಯಗಳ ಮೇಲೆ ಅಳೆಯಬೇಕೆ, ಸಂಖ್ಯೆಗಳ ಮೇಲೆ ಅಳೆಯಬೇಕೆ, ಫಲಿತಾಂಶಗಳ ಮೇಲೆ ಅಳೆಯಬೇಕೆ, ಅಧಿಕಾರ ವಹಿಸಿಕೊಂಡರ ಸಾಮರ್ಥ್ಯದ ಮೇಲೆ ಅಳೆಯಬೇಕೆ ಒಮ್ಮೆ ಮುಕ್ತವಾಗಿ ಆಲೋಚಿಸಿ. ಇದು ವಿದೇಶದ ಶತ್ರುಗಳ ಮೇಲಿನ ವಿಜಯವಲ್ಲ. ನಮ್ಮ ನಡುವಿನ ಒಂದು ಸಣ್ಣ ಸ್ಪರ್ಧೆ ಮಾತ್ರ…. ಇಲ್ಲಿಯವರೆಗೆ…

Read More

ಎರಡು ಸುದ್ದಿಗಳ ಸುತ್ತಾ…..

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಎರಡು ಸುದ್ದಿಗಳ ಸುತ್ತಾ….. ಅರ್ಜುನ ಎಂಬ ಆನೆಯ ಸಾವು, ಮತ್ತು ಶ್ರೀಮತಿ ಭವಾನಿ ರೇವಣ್ಣ ಅವರ 1.5 ಕೋಟಿಯ ಕಾರು……… ಕಳ್ಳರನ್ನು ಹಿಡಿಯುವ ಪೋಲೀಸರ ಕಾರ್ಯಾಚರಣೆಯಲ್ಲಿ ಪೋಲೀಸರೇ ಹತ್ಯೆಯಾದಂತಾಗಿದೆ ಅರ್ಜುನನ ಸಾವು. ಬಹುಶಃ ಖೆಡ್ಡಾ ಕಾರ್ಯಾಚರಣೆಯ ಜವಾಬ್ದಾರಿ ಹೊತ್ತ ಅರಣ್ಯ ಅಧಿಕಾರಿಗಳ ಬೇಜವಾಬ್ದಾರಿ ಅಥವಾ ನಿರ್ಲಕ್ಷ್ಯದಿಂದ ಅರ್ಜು‌ನನ ಸಾವು ಸಂಭವಿಸಿರುವ ಎಲ್ಲಾ ಸಾಧ್ಯತೆಗಳು ಇವೆ. ಒಂದಕ್ಕೊಂದು ಭಿನ್ನ ವರದಿಗಳು ಬರುತ್ತಿವೆ. ಸರ್ಕಾರ ಒಂದು ತಟಸ್ಥ ಅಧಿಕಾರಿಗಳಿಂದ ನಿಷ್ಪಕ್ಷಪಾತ ತನಿಖೆ ನಡೆಸಿದರೆ ಸತ್ಯ…

Read More

” ಡೀಪ್ ಪೇಕ್ ” ( Deep fake ) ಎಂದರೇನು ?…

ವಿಜಯ ದರ್ಪಣ ನ್ಯೂಸ್ ಬೆಂಗಳೂರು ” ಡೀಪ್ ಪೇಕ್ ” ( Deep fake ) ಎಂದರೇನು ?… ಇದೊಂದು ಗ್ರಾಫಿಕ್ ಅನಿಮೇಷನ್‌ ರೀತಿಯ ಕಂಪ್ಯೂಟರ್ ತಂತ್ರಜ್ಞಾನ ಮತ್ತು ಕಲೆ…….. ಇದರ ಬಗ್ಗೆ ಇತ್ತೀಚೆಗೆ ಪ್ರಧಾನ ಮಂತ್ರಿಗಳು ಸಹ ಮಾತನಾಡಿದ್ದಾರೆ. ಅಮಿತಾಭ್ ಬಚ್ಚನ್ ಆತಂಕಗೊಂಡಿದ್ದಾರೆ. ತೆಲಂಗಾಣ ಸರ್ಕಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಸಾಕಷ್ಟು ಜನ ಇದರ ಬಗ್ಗೆ ಚರ್ಚಿಸುತ್ತಿದ್ದಾರೆ…. ಸಾಮಾನ್ಯ ಜನರ ಸಾಮಾನ್ಯ ತಿಳಿವಳಿಕೆಗಾಗಿ ಒಂದಷ್ಟು ಸಾಮಾನ್ಯ ಮಾಹಿತಿ…. ಡೀಪ್ ಪೇಕ್ ಎಂಬ ಪದದ ಕನ್ನಡ…

Read More

ಕನ್ನಡ – ಕರ್ನಾಟಕ ರಾಜ್ಯೋತ್ಸವ ಮಾಸದ ಕೊನೆಯಲ್ಲಿ…..

ವಿಜಯ ದರ್ಪಣ ನ್ಯೂಸ್  ಕನ್ನಡ – ಕರ್ನಾಟಕ ರಾಜ್ಯೋತ್ಸವ ಮಾಸದ ಕೊನೆಯಲ್ಲಿ….. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಮ್ಮೇಳನದಲ್ಲಿ ಭಾಗವಹಿಸಿ ಮಾನವೀಯ ಮೌಲ್ಯಗಳ ಬಗ್ಗೆ ಉಪನ್ಯಾಸ ನೀಡಲು ಬೆಂಗಳೂರಿನಿಂದ ಪ್ರಯಾಣಿಸಿ ಈಗ ತೀರ್ಥಹಳ್ಳಿ ಪ್ರಕೃತಿಯ ಸುಂದರ ಮಡಿಲಲ್ಲಿ ಇರುವಾಗ ಮೂಡಿದ ಒಂದಷ್ಟು ಆಲೋಚನೆಗಳು….. ತಾಯಿ ಭಾಷೆಯ ಉಳಿವಿಗಾಗಿ…… ಕನ್ನಡದ ಭಾಷೆಯ ಸೊಗಡನ್ನು ಉಳಿಸಿಕೊಳ್ಳುವ, ಇಲ್ಲಿನ ಮಣ್ಣಿನ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ವರ್ಗಾಯಿಸುವ, ಕನ್ನಡ ಭಾಷೆಯನ್ನು ಮತ್ತಷ್ಟು ವ್ಯಾಪಕವಾಗಿ ಬಳಸುವ ಮತ್ತು ಬೆಳೆಸುವ ದಿಕ್ಕಿನಲ್ಲಿ…

Read More

ಕದನ ವಿರಾಮವೆಂಬ ಅರಿವಿಲ್ಲದ ನಾಟಕ…..

ವಿಜಯ ದರ್ಪಣ ನ್ಯೂಸ್  ಬೆಂಗಳೂರು ಕದನ ವಿರಾಮವೆಂಬ ಅರಿವಿಲ್ಲದ ನಾಟಕ….. ಸುಮಾರು ‌15000 ಜನ ಸತ್ತು, ನೂರಾರು ಮಕ್ಕಳು ಮಹಿಳೆಯರು ಗಾಯಗೊಂಡು, ಅನೇಕರು ಅನಾಥರಾದ ನಂತರ ಇಸ್ರೇಲ್ ಮತ್ತು ಹಮಾಸ್ ನಡುವೆ ನಾಲ್ಕು ದಿನಗಳ ಕದನ ವಿರಾಮ ಘೋಷಣೆಯಾಗಿದೆ. ನಾಲ್ಕು ದಿನದ ನಂತರ ಯುದ್ಧ ಮುಂದುವರಿಯುತ್ತದೆ ಅಥವಾ ಇನ್ನೊಂದಿಷ್ಟು ದಿನ ಕದನ ವಿರಾಮ ಜಾರಿಯಲ್ಲಿರಬಹುದು. ಹಮಾಸ್ ಕೆಲವು ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದೆ. ಇಸ್ರೇಲ್ ಕೆಲವು ಬಂಧಿಗಳನ್ನು ಬಿಡುಗಡೆ ಮಾಡಿದೆ….. ಇದೇ ಕೆಲಸವನ್ನು ಮೊದಲೇ ಮಾಡಿದ್ದರೆ ಸಾವಿರಾರು ಜನರ…

Read More

” ಸಂವಿಧಾನ ” ಈ ನೆಲದ ಸಾಂಸ್ಕೃತಿಕ ವ್ಯಕ್ತಿತ್ವ……. ನವೆಂಬರ್ 26…

ವಿಜಯ ದರ್ಪಣ ನ್ಯೂಸ್ ” ಸಂವಿಧಾನ “ ಈ ನೆಲದ ಸಾಂಸ್ಕೃತಿಕ ವ್ಯಕ್ತಿತ್ವ……” ಸಂವಿಧಾನ “ ಈ ನೆಲದ ಸಾಂಸ್ಕೃತಿಕ ವ್ಯಕ್ತಿತ್ವ……. ನವೆಂಬರ್ 26… ಕಾನೂನು ದಿನ – ಈಗ – ಸಂವಿಧಾನ ದಿನ………… ಸಂವಿಧಾನ ಎಂದರೇನು ? ಅದೊಂದು ಸಂಸ್ಕೃತಿಯೇ ? ಸಂಪ್ರದಾಯವೇ ? ಪದ್ದತಿಯೇ ? ಸಿದ್ಧಾಂತವೇ ? ಆಚರಣೆಯೇ ? ನೀತಿ ನಿಯಮಗಳೇ ? ಬದುಕೇ ? ಜೀವನ ವಿಧಾನವೇ ? ರಕ್ಷಾ ಕವಚವೇ ? ಮಾರ್ಗಸೂಚಕಗಳೇ ? ನಾಗರಿಕ ಮಾನದಂಡಗಳೇ ?…

Read More

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಸೃಷ್ಟಿಯ ಸಹಜತೆ ಮತ್ತು ವಿಸ್ಮಯ….., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ…. ಶಾಂತಿ ದೂತ ಅಹಿಂಸೆಯ ಪ್ರತಿಪಾದಕ ಗಾಂಧಿ ಗುಂಡೇಟಿಗೆ ಹತ್ಯೆಯಾದರು…. ಸಮಾನತೆಯ ಶ್ರೇಷ್ಠ ಹರಿಕಾರ ಬಸವಣ್ಣ ಕೊಲೆಯಾಗಿರಬಹುದು ಅಥವಾ ಆತ್ಮಹತ್ಯೆಗೆ ಶರಣಾದರು……. ಬೃಹತ್ ದೇಶದ ಬಲಿಷ್ಠ ಪ್ರಧಾನಿ ಇಂದಿರಾಗಾಂಧಿ ಅಂಗರಕ್ಷಕರ ಗುಂಡಿಗೆ ಬಲಿಯಾದರು… ಆಧ್ಯಾತ್ಮದ ಮೇರು ಶಿಖರ, ಕಾಳಿ ಮಾತೆಯೊಂದಿಗೆ ಸಂಪರ್ಕ ಸಾಧಿಸಿದ್ದರು ಎಂದು ಹೇಳಲಾದ ರಾಮಕೃಷ್ಣ ಪರಮಹಂಸರು ಗಂಟಲು ಕ್ಯಾನ್ಸರ್‌ ಗೆ ಬಲಿಯಾದರು……

Read More

ಜಾತಿ ಜನಗಣತಿ……

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಜಾತಿ ಜನಗಣತಿ…… ಜಾತಿ ಪದ್ದತಿಯ ಶಾಪ ವಿಮೋಚನೆಯೇ ? ಜಾತಿ ವ್ಯವಸ್ಥೆಯ ಅಧೀಕೃತಗೊಳಿಸುವಿಕೆಯೇ? ಸಾಮಾಜಿಕ ನ್ಯಾಯವೇ ? ರಾಜಕೀಯ ಪ್ರೇರಿತವೇ ? ಚುನಾವಣಾ ತಂತ್ರಗಾರಿಕೆಯೇ ? ಇದು ಸರಿಯೇ ಅಥವಾ ತಪ್ಪೇ ?….. ನೇರ ಉತ್ತರ ಸುಲಭ ಮತ್ತು ಸರಳ. ಇದರಿಂದ ಲಾಭವಾಗುವವರಿಗೆ ಸರಿ ನಷ್ಟವಾಗುವವರಿಗೆ ತಪ್ಪು….. ಜನರ, ಸಮಾಜದ, ದೇಶದ ಭವಿಷ್ಯದ ದೃಷ್ಟಿಯಿಂದ ಆಳವಾಗಿ ಮತ್ತು ಸಮಗ್ರವಾಗಿ ಯೋಚಿಸಿ ನಂತರ ಈ ಕ್ಷಣದ ವಾಸ್ತವ ಮತ್ತು ಸತ್ಯದ ಅಭಿಪ್ರಾಯ ರೂಪಿಸಿಕೊಳ್ಳಬೇಕು….

Read More

ಸ್ಪರ್ದೆ……

ವಿಜಯ ದರ್ಪಣ ನ್ಯೂಸ್ ಬೆಂಗಳೂರು ನವೆಂಬರ್ 22 ಸ್ಪರ್ಧೆ….. ಬೆಳೆಯುತ್ತಾ ಹೋಗುವುದು, ತುಳಿಯುತ್ತಾ ಹೋಗುವುದು, ಶ್ರಮ ಪಡುವುದು, ವಂಚಿಸುವುದು, ಹೇಗಾದರೂ ಯಶಸ್ವಿಯಾಗುವುದು, ಪ್ರಾಮಾಣಿಕವಾಗಿ ಯಶಸ್ವಿಯಾಗುವುದು….. ಜಾಗತೀಕರಣದ ಪರಿಣಾಮ, ಆರ್ಥಿಕ ಉದಾರೀಕರದಿಂದ, ಮುಕ್ತ ಮಾರುಕಟ್ಟೆ ವ್ಯವಸ್ಥೆ ಜಾರಿಯಾಗಿ ಸುಮಾರು ಮೂವತ್ತು ವರ್ಷಗಳ ನಂತರ ಚರ್ಚೆ ಮತ್ತೆ ಮುನ್ನಲೆಗೆ ಬಂದಿದೆ…. ಸದ್ಯ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಈ ಪ್ರಶ್ನೆ ಉದ್ಭವಿಸಲು ಕಾರಣವಾಗಿದೆ. ಕೋವಿಡ್ ನಂತರದ ಜಗತ್ತಿನಲ್ಲಿ ಕೆಲವು ದೇಶಗಳು ಆರ್ಥಿಕವಾಗಿ ಬಲಿಷ್ಠವಾದರೆ, ಮತ್ತೆ ಕೆಲವು ದಿವಾಳಿಯತ್ತ ಸಾಗುತ್ತಿವೆ. ಇನ್ನೊಂದಿಷ್ಟು…

Read More