ಮಾನವೀಯ ಮೌಲ್ಯ ಮತ್ತು ರಾಕ್ಷಸತ್ವದ ನಡುವೆ ನಮ್ಮ ಆಯ್ಕೆ…….
ವಿಜಯ ದರ್ಪಣ ನ್ಯೂಸ್ ಬೆಂಗಳೂರು ಗ್ರಾಮಾಂತರ ಜಿಲ್ಲೆ ನವೆಂಬರ್ :19 ಮಾನವೀಯ ಮೌಲ್ಯ ಮತ್ತು ರಾಕ್ಷಸತ್ವದ ನಡುವೆ ನಮ್ಮ ಆಯ್ಕೆ……. ನಿಲ್ಲಿಸಿ ನಿಮ್ಮ ಆಕ್ರಮಣವನ್ನು ಇಸ್ರೇಲಿಗರೇ, ಒತ್ತೆಯಾಳುಗಳನ್ನು ಸುರಕ್ಷಿತವಾಗಿ ಬಿಡುಗಡೆ ಮಾಡಿ ಪ್ಯಾಲಿಸ್ಟೈನ್ ಹೋರಾಟಗಾರರೇ….. ಒಮ್ಮೆ ನೋಡಿ ಭಾರತದತ್ತ, ಭಾರತದ ಸ್ವಾತಂತ್ರ್ಯ ಹೋರಾಟದತ್ತ, ಭಾರತದ ಬುದ್ದ – ಗಾಂಧಿಯ ಆತ್ಮದ ಚಿಂತನೆಗಳತ್ತ, ಕನಿಷ್ಠ ನಿಮ್ಮ ಎರಡೂ ರಾಷ್ಟ್ರಗಳ ಭವಿಷ್ಯವಾದರೂ ಉಳಿದೀತು, ಇಲ್ಲದಿದ್ದರೆ……. ಬೇಡ ಬೇಡವೆಂದರು ಮನಸ್ಸು ಇಸ್ರೇಲ್ – ಪ್ಯಾಲಿಸ್ಟೈನ್ ಯುದ್ಧದ ಬಗ್ಗೆಯೇ ಹರಿಯುತ್ತಿದೆ. ನಮ್ಮಿಂದ ಆ…