ಹರ್ ಘರ್ ತಿರಂಗಾ ಅಭಿಯಾನ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್

ವಿಜಯ ದರ್ಪಣ ನ್ಯೂಸ್….  ಹರ್ ಘರ್ ತಿರಂಗಾ ಅಭಿಯಾನ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್. 09, 2024  :- ದೇಶಾದ್ಯಂತ 78 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿರುವ “ಹರ್ ಘರ್ ತಿರಂಗಾ” ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಸ್ವಾತಂತ್ರ ಸಂಭ್ರಮವನ್ನು ವೈವಿದ್ಯಮಯವಾಗಿ ಮತ್ತು ವರ್ಣರಂಜಿತವಾಗಿ ಆಚರಿಸಲಾಗುತ್ತಿದ್ದು, ಈ ಸಂಭ್ರಮದ ಒಂದು ಭಾಗವಾಗಿ “ಹರ್ ಘರ್ ತಿರಂಗಾ” ಎಂಬ ಘೋಷವಾಕ್ಯದೊಂದಿಗೆ 2024 ರ ಆಗಸ್ಟ್ 13 ರಿಂದ…

Read More

1942 – ಆಗಸ್ಟ್ 9, ಬ್ರಿಟೀಷರೇ ಭಾರತ ಬಿಟ್ಟು ತೊಲಗಿ….. ಕ್ವಿಟ್ ಇಂಡಿಯಾ……

ವಿಜಯ ದರ್ಪಣ ನ್ಯೂಸ್… 82 ವರ್ಷಗಳ ಹಿಂದೆ…… 1942 – ಆಗಸ್ಟ್ 9, ಬ್ರಿಟೀಷರೇ ಭಾರತ ಬಿಟ್ಟು ತೊಲಗಿ….. ಕ್ವಿಟ್ ಇಂಡಿಯಾ…… 2024 – ಆಗಸ್ಟ್ 9, ಭ್ರಷ್ಟಾಚಾರಿಗಳೇ – ಜಾತಿವಾದಿಗಳೇ, ಧರ್ಮಾಂಧರೇ, ಮತಾಂಧರೇ, ಸಂವಿಧಾನ ವಿರೋಧಿಗಳೇ..‌ ನೀವು ಬದಲಾಗಿ – ಐಕ್ಯವಾಗಿ, ಇಲ್ಲವೇ ದೇಶ ಬಿಟ್ಟು ತೊಲಗಿ. ದಯವಿಟ್ಟು ಯಾವುದೇ ಕಾರಣಕ್ಕೂ ನಮಗೆ ತೊಂದರೆ ಕೊಡಬೇಡಿ. ನಾವು ಸಾಮಾನ್ಯ ಜನ. ನೀವು ಬದುಕಿ ನಮ್ಮನ್ನು ಬದುಕಲು ಬಿಡಿ…… ಹಾಗಾದರೆ ಯಾರು ಬದಲಾಗಬೇಕು ಮತ್ತು ಹೇಗೆ ಬದಲಾಗಬೇಕು………

Read More

ಹರಕೆ ಮತ್ತು ಶಾಪ, ಜೊತೆಗೆ ಇವೊತ್ತಿನ ನಾಗರ ಪಂಚಮಿ……

ವಿಜಯ ದರ್ಪಣ ನ್ಯೂಸ್…. ಹರಕೆ ಮತ್ತು ಶಾಪ, ಜೊತೆಗೆ ಇವೊತ್ತಿನ ನಾಗರ ಪಂಚಮಿ…… ಎರಡೂ ನಮ್ಮ ನಡುವಿನ ಪ್ರಬಲ ನಂಬಿಕೆಗಳು……. ಎರಡೂ ನಮ್ಮನ್ನು ಸಮಾಧಾನ ಪಡಿಸುವ ಮಾರ್ಗಗಳು……. ನಮ್ಮ ಬೇಡಿಕೆಗಳ ಪೂರೈಕೆಗಾಗಿ ಹರಕೆಗಳು…… ನಮ್ಮ ಶತ್ರುಗಳ ನಾಶಕ್ಕಾಗಿ ಶಾಪಗಳು…….. ಕಾಕತಾಳೀಯವಾಗಿ ನಮ್ಮ ಹರಕೆಗಳಿಂದಲೇ ಕೆಲವೊಮ್ಮೆ ಯಶಸ್ವಿಯಾಗಿರುವಂತಹ ಫಲಿತಾಂಶ ಬಂದಿರಬಹುದು…… ಆಕಸ್ಮಿಕವಾಗಿ ನಾವು ಶಪಿಸಿದಂತೆ ನಮ್ಮ ವಿರೋಧಿಗಳಿಗೆ ಆಘಾತ ಸಂಭವಿಸಿರಬಹುದು…….. ಹರಕೆಗಳು ಸಂಭವಿಸಲು ಅವು ನಮ್ಮ ಮಿತಿಯಲ್ಲಿರಬೇಕು. ಮದುವೆ, ಮಕ್ಕಳು, ಪರೀಕ್ಷೆ, ಉದ್ಯೋಗ, ಆರೋಗ್ಯ, ಆಸ್ತಿ, ಅಧಿಕಾರ ಎಲ್ಲವೂ…

Read More

ದ್ರಾಕ್ಷಿ ಮಾವು ಬೆಳೆ ವಿಮೆಗೆ ನೋಂದಾಯಿಸಲು ಆಗಸ್ಟ್ 16 ಕೊನೆಯ ದಿನ

ವಿಜಯ ದರ್ಪಣ ನ್ಯೂಸ್… ದ್ರಾಕ್ಷಿ ಮಾವು ಬೆಳೆ ವಿಮೆಗೆ ನೋಂದಾಯಿಸಲು ಆಗಸ್ಟ್ 16 ಕೊನೆಯ ದಿನ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 07, 2024:- ತೋಟಗಾರಿಕಾ ಇಲಾಖೆ ವತಿಯಿಂದ 2024-25ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (RWBCIS)ಯಡಿ ವಿವಿಧ ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸ ಬಹುದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಧೀನ ತಾಲ್ಲೂಕುಗಳಾದ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳನ್ನು ವಿಮೆಯ ವ್ಯಾಪ್ತಿಗೆ ಒಳಪಡಿಸಲಾಗಿದೆ.   ಹವಾಮಾನ…

Read More

ಇದನ್ನು ಮಾಡುವುದು ಅಸಾಧ್ಯ ಎಂದು ಹೇಳುವವರು, ಆ ಕೆಲಸ ಮಾಡುತ್ತಿರುವವರಿಗೆ ಅಡ್ಡಿಯುಂಟು ಮಾಡಬಾರದು…..

ವಿಜಯ ದರ್ಪಣ ನ್ಯೂಸ್ …. ” ಇದನ್ನು ಮಾಡುವುದು ಅಸಾಧ್ಯ ಎಂದು ಹೇಳುವವರು, ಆ ಕೆಲಸ ಮಾಡುತ್ತಿರುವವರಿಗೆ ಅಡ್ಡಿಯುಂಟು ಮಾಡಬಾರದು….. ” ಜಾರ್ಜ್ ಬರ್ನಾರ್ಡ್ ಶಾ, ನೊಬೆಲ್ ಪ್ರಶಸ್ತಿ ಪುರಸ್ಕೃತ,…… ಕೇಳಿಸಿತೇ ಈ ವಾಕ್ಯಗಳು, ಅರ್ಥವಾಯಿತೇ ಈ ಮಾತುಗಳು, ಈಗಲೂ ಎಷ್ಟೊಂದು ಪ್ರಸ್ತುತ ಅಲ್ಲವೇ……. ಇದು ಸಹಜ, ಸ್ವಾಭಾವಿಕ ಮತ್ತು ಒಳ್ಳೆಯ ವಿಷಯಗಳಿಗೆ ಮಾತ್ರ ಅನ್ವಯ. ದುಷ್ಟ, ವಿನಾಶಕಾರಿ ಮತ್ತು ಜೀವ ವಿರೋಧಿ ಕೆಲಸಗಳಿಗೆ ಇದು ಅನ್ವಯವಾಗುವುದಿಲ್ಲ. ನಾವು ಏನನ್ನಾದರೂ ವಿಭಿನ್ನ ವಿಶಿಷ್ಟ, ಸಾಮಾನ್ಯರಿಗೆ ಅಸಾಮಾನ್ಯವಾಗಿ ಕಾಣುವಂತ…

Read More

ಮಧ್ಯಕಾಲೀನ ಯುಗದತ್ತ ಜಾಗತಿಕ ವಿದ್ಯಮಾನಗಳು ಚಲಿಸುತ್ತಿವೆ……

ವಿಜಯ ದರ್ಪಣ ನ್ಯೂಸ್… ಮಧ್ಯಕಾಲೀನ ಯುಗದತ್ತ ಜಾಗತಿಕ ವಿದ್ಯಮಾನಗಳು ಚಲಿಸುತ್ತಿವೆ…… ಪುರಾತನ ಕಾಲದಲ್ಲಿ ಮನುಷ್ಯ ಅನಾಗರಿಕನಾಗಿದ್ದು ನಾಗರೀಕ ಪ್ರಪಂಚಕ್ಕೆ ಮರಳಿದ ಮೇಲೆ ಬಹುತೇಕ ಎಲ್ಲ ನಾಗರಿಕತೆಗಳು ಒಂದಷ್ಟು ನೆಮ್ಮದಿಯಿಂದ ಬದುಕನ್ನು ಕಟ್ಟಿಕೊಂಡಿದ್ದವು. ಹಲವು ಯುದ್ಧಗಳು, ಅಕ್ರಮಣಗಳು ನಡೆಯುತ್ತಿದ್ದವು. ಆದರೆ ಇತಿಹಾಸದ ದಾಖಲೆಗಳ ಪ್ರಕಾರ ಅವುಗಳ ಪ್ರಮಾಣ ಕಡಿಮೆ ಇತ್ತು. ತಾನು ತನ್ನ ಸುರಕ್ಷತೆಗಾಗಿ ಮಾತ್ರ ರಕ್ಷಣಾತ್ಮಕವಾಗಿ ಹೋರಾಡುತ್ತಿದ್ದ….. ಆದರೆ ಮಧ್ಯಕಾಲೀನ ಯುಗದಲ್ಲಿ ವಿಶ್ವದ ಬಹುತೇಕ ನಾಗರಿಕತೆಗಳಲ್ಲಿ ಹಿಂಸೆ ತಾಂಡವವಾಡುತ್ತಿತ್ತು. ಮನುಷ್ಯನ ವಿಸ್ತರಣಾ ಸ್ವಭಾವ ಮತ್ತು ತನ್ನ ಅಹಂ…

Read More

ಮಳೆರಾಯನೊಂದಿಗೆ ಒಂದು ಸಂದರ್ಶನ…….. ಮಳೆ ಮಳೆ ಮಳೆ…….

ವಿಜಯ ದರ್ಪಣ ನ್ಯೂಸ್… ಮಳೆರಾಯನೊಂದಿಗೆ ಒಂದು ಸಂದರ್ಶನ…….. ಮಳೆ ಮಳೆ ಮಳೆ……. ಇದು ಮಾಡುತ್ತಿರುವ ಅನಾಹುತ ನೋಡಿ ತುಂಬಾ ಕೋಪ ಬಂತು. ಇದೇನಿದು, ಪ್ರಕೃತಿಯೇ ದೇವರು ಎಂದು ಬಹಳ ಜನ ನಂಬಿದ್ದಾರೆ. ಈಗ ಆ ದೇವರೇ ಅನೇಕ ಜನರ ಬದುಕನ್ನೇ ಕಿತ್ತುಕೊಳ್ಳುತ್ತಿದೆ. ಈಗ ನಾವು ಪ್ರಶ್ನೆ ಮಾಡಲೇ ಬೇಕಲ್ಲವೇ ? ಅದಕ್ಕಾಗಿ ಮಳೆಗೆ ಕೇಳಿದೆ……. ಯಾಕಪ್ಪ ಮಳೆರಾಯ….. ಕೊಬ್ಬು ಜಾಸ್ತಿಯಾಯ್ತ ನಿನಗೆ….. ಇಷ್ಟ ಬಂದಾಗ ಎಲ್ಲೆಂದರಲ್ಲಿ ಮಳೆ ಸುರಿಸಿ ಪ್ರವಾಹ ಸೃಷ್ಟಿಸಿ ನಮ್ಮ ಜನಗಳಿಗೆ ತೊಂದರೆ ಕೊಡುತ್ತಿರುವೆ,…

Read More

ಬದುಕಿರುವುದೇ ಒಂದು ಸಾಧನೆಯಾಗಿರುವ ಇಂದಿನ ದಿನಗಳಲ್ಲಿ………,

ವಿಜಯ ದರ್ಪಣ ನ್ಯೂಸ್.. ಬದುಕಿರುವುದೇ ಒಂದು ಸಾಧನೆಯಾಗಿರುವ ಇಂದಿನ ದಿನಗಳಲ್ಲಿ………, ದುಗುಡ ತುಂಬಿದ ಮನಸ್ಸುಗಳೇ ಎಲ್ಲೆಲ್ಲೂ ಹರಿದಾಡುತ್ತಿರುವ ಸನ್ನಿವೇಶದಲ್ಲಿ……., ಭವಿಷ್ಯದ ಕನಸುಗಳೇ ಮಸುಕಾಗುತ್ತಿರು ಭಾವನೆಗಳ ಸಂದರ್ಭದಲ್ಲಿ……., ಹೊಸ ಸವಾಲುಗಳು ನಮ್ಮ ಮುಂದಿವೆ………. ಇದೀಗ ನಮ್ಮ ಬದುಕಿನ ಅಗ್ನಿ ಪರೀಕ್ಷೆ ಎದುರಾಗಿದೆ….., ಗೋಡೆ ಬರಹಗಳು ಈಗ ವಾಸ್ತವವಾಗಬೇಕಿದೆ……, ಪುಸ್ತಕಗಳು ಈಗ ಬದುಕಿನ ಭಾಗವಾಗಬೇಕಿದೆ……, ಮಹಾತ್ಮರ ಚಿಂತನೆಗಳು ಈಗ ನಮ್ಮ ಜೀವನದ ನಡವಳಿಕೆಗಳಾಗಬೇಕಿದೆ….., ಅನುಭವದ ಸಂದೇಶಗಳು ಅರ್ಥವಾಗಬೇಕಿದೆ….., ಉಪನ್ಯಾಸ, ಚರ್ಚೆ, ಸಂವಾದಗಳು ನಮ್ಮನ್ನು ಬಡಿದೆಬ್ಬಿಸಬೇಕಿದೆ……., ಹಿರಿಯರು ಗುರುಗಳು ಚಿಂತಕರ ಮಾತುಗಳು…

Read More

ಬೃಹತ್ ಉದ್ಯೋಗ ಮೇಳಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ.

ವಿಜಯ ದರ್ಪಣ ನ್ಯೂಸ್  ಸೆಪ್ಟೆಂಬರ್ ನಲ್ಲಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಬೃಹತ್ ಉದ್ಯೋಗ ಮೇಳಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ. ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್. 05 (ಕರ್ನಾಟಕ ವಾರ್ತೆ):- ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವು ದೇವನಹಳ್ಳಿ ಟೌನ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಸೆಪ್ಟೆಂಬರ್ ನ ಎರಡನೇ ವಾರದಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದು, ಕಾರ್ಯಕ್ರಮಕ್ಕೆ ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧ ಪಟ್ಟ ಇಲಾಖೆ…

Read More

ಕೃತಕ ಬಣ್ಣ ಬಳಸಿ ಆಹಾರ ತಯಾರಿಸಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್

ವಿಜಯ ದರ್ಪಣ ನ್ಯೂಸ್… ಕೃತಕ ಬಣ್ಣ ಬಳಸಿ ಆಹಾರ ತಯಾರಿಸಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 05 :- ಜಿಲ್ಲೆಯಲ್ಲಿರುವ ಹೋಟೆಲ್, ಬೇಕರಿ, ಬೀದಿಬದಿ ಆಹಾರ ತಯಾರಿಕೆ ಹಾಗೂ ಇತರೆ ಆಹಾರ ತಯಾರಿಕಾ ಉದ್ದಿಮೆಗಳಿಗೆ ಕಾಲ ಕಾಲಕ್ಕೆ ಭೇಟಿ ನೀಡಿ ಆಹಾರದ ಸುರಕ್ಷತೆ ಮತ್ತು ಗುಣಮಟ್ಟವನ್ನು ಪರಿಶೀಲಿಸುವ ಜತೆಗೆ ಕೃತಕ ಬಣ್ಣ ಬಳಸಿ ಆಹಾರ ಪದಾರ್ಥ ತಯಾರಿಸುವವರ ವಿರುದ್ಧ ಕಠಿಣ ಕ್ರಮವನ್ನು ಜರುಗಿಸುವಂತೆ…

Read More