ಒಮ್ಮೆ ನೋಡ ಬನ್ನಿ ನಮ್ಮೂರ ಶಿವ ಜಾತ್ರೆ…….

ವಿಜಯ ದರ್ಪಣ ನ್ಯೂಸ್…. ಜಾತ್ರೆ……. ಒಮ್ಮೆ ನೋಡ ಬನ್ನಿ ನಮ್ಮೂರ ಶಿವ ಜಾತ್ರೆ, ಜೀವನೋತ್ಸಾಹ ತುಂಬುವ ನಮ್ಮೂರ ಜಾತ್ರೆ, ಬದುಕಲು ಕಲಿಸುವ ನಮ್ಮೂರ ಜಾತ್ರೆ, ಅಗೋ ಅಲ್ಲಿ ನೋಡಿ ಸುಂಕದವನೊಬ್ಬ ಬೆಳಗ್ಗೆಯೇ ಚೀಲ ಹಿಡಿದು ನಿಂತಿದ್ದಾನೆ. ಎಷ್ಟೊಂದು ಲವಲವಿಕೆ ಅವನ ಮುಖದಲ್ಲಿ, ಬಂದಳು ನೋಡಿ ಸೊಪ್ಪಿನ ಅಜ್ಜಿ. ನೆಲದ ಮೇಲೆ ಗೋಣಿಚೀಲ ಹಾಸಿ ವಿವಿಧ ಸೊಪ್ಪಿನ ಕಟ್ಟುಗಳನ್ನು ಕಟ್ಟಿ ಅದರ ಮೇಲೆ ನೀರು ಚಿಮುಕಿಸಿ ಗಿರಾಕಿಗಳಿಗಾಗಿ ಕಾಯುತ್ತಾ ಕುಳಿತಿದ್ದಾಳೆ.. ಬಂದಾ ನೋಡಿ ತರಕಾರಿಯಾತ. ಟೊಮ್ಯಾಟೋ ಈರುಳ್ಳಿ ಆಲೂಗಡ್ಡೆ…

Read More

ನಂಬಿಕೆಯೊಂದೇ ಸಾಕು

ವಿಜಯ ದರ್ಪಣ ನ್ಯೂಸ್…. ನಂಬಿಕೆಯೊಂದೇ ಸಾಕು ಶ್ರೀಕೃಷ್ಣನ ಪರಮಭಕ್ತನಾಗಿದ್ದ ಋಷಿಯೊಬ್ಬ ನದಿಯ ತೀರದಲ್ಲಿ ವಾಸವಾಗಿದ್ದನು. ಸುಮಾರು ವರ್ಷಗಳಿಂದ ನೀರಿನ ಮೇಲೆ ನಡೆಯುವ ಸಾಧನೆಯಲ್ಲಿ ತೊಡಗಿದ್ದನು. ಬಾಲಕಿ ತಂದುಕೊಡುತ್ತಿದ್ದ ಹಸುವಿನ ಹಾಲನ್ನು ಮಾತ್ರ ಸೇವಿಸುತ್ತಿದ್ದನು. ಒಂದು ದಿನ ಹುಡುಗಿಯ ತಾಯಿ ಮೋಡಗಳು ದಟ್ಟವಾಗಿವೆ. ಮಳೆಯಾಗಿ ನದಿ ತುಂಬಿ ಹರಿಯುವ ಸಾಧ್ಯತೆಯಿದೆ. ಹೀಗಾಗಿ ಹಾಲು ತರಲಾಗುವುದಿಲ್ಲವೆಂದು ಋಷಿಗಳಿಗೆ ತಿಳಿಸಲು ಹೇಳಿದಳು. ಬಾಲಕಿಗೆ ಋಷಿ ‘ಪ್ರವಾಹದ ಬಗ್ಗೆ ಯೊಚಿಸಬೇಡ. ನೀರಿನ ಮೇಲೆ ನಡೆಯುವ ಮಂತ್ರವನ್ನು ಕಲಿಸುತ್ತೇನೆ. ಕಣ್ಮುಚ್ಚಿ ‘ಕೃಷ್ಣ ಕೃಷ್ಣ’ ಅನ್ನು…

Read More

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಆನೆಯ ಮೇಲೆ ಶಿವಲಿಂಗ ಮೂರ್ತಿ ಭವ್ಯ ಮೆರವಣಿಗೆ

ವಿಜಯ ದರ್ಪಣ ನ್ಯೂಸ್…… ಕಾಟನ್ ಪೇಟೆ ಪ್ರಮುಖ ಬೀದಿಗಳಲ್ಲಿ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಆನೆಯ ಮೇಲೆ ಶಿವಲಿಂಗ ಮೂರ್ತಿ ಭವ್ಯ ಮೆರವಣಿಗೆ ಶಿವಲಿಂಗ ಹೊತ್ತ ಗಜರಾಜನಿಗೆ ಕಾಟನ್ ಪೇಟೆ ರಸ್ತೆಗಳಲ್ಲಿ ಸಾರ್ವಜನಿಕರಿಂದ ಪುಷ್ಪರ್ಚನೆ ಬೆಂಗಳೂರು: ಗಾಂಧಿನಗರ ವಿಧಾನಸಭಾ ಕ್ಷೇತ್ರ: ಕಾಟನ್ ಪೇಟೆ ತುಳಸಿ ತೋಟದಲ್ಲಿ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಲೋಕ ಕಲ್ಯಾಣರ್ಥಕ್ಕಾಗಿ ಸಾಧು ಸಂತರು, ನಾಗಸಾಧುಗಳು, ಅಘೋರಿಗಳಿಂದ ಮಹಾಶತರುದ್ರಯಾಗ ಮತ್ತು ಕಾಟನ್ ಪೇಟೆ ಪ್ರಮುಖ ಬೀದಿಗಳಲ್ಲಿ ಆನೆ ಮೇಲೆ ಶಿವಲಿಂಗ ಇಟ್ಟು ಪ್ರಮುಖ ರಾಜಬೀದಿಗಳಲ್ಲಿ ಮೆರವಣಿಗೆ ಕಾರ್ಯಕ್ರಮ….

Read More

ಭಾರತೀಯ ಚುನಾವಣಾ ಆಯೋಗದಿಂದ ಎಲ್ಲಾ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳ ಸಮ್ಮೇಳನ

ವಿಜಯ ದರ್ಪಣ ನ್ಯೂಸ್…. ಭಾರತೀಯ ಚುನಾವಣಾ ಆಯೋಗದಿಂದ ಎಲ್ಲಾ ರಾಜ್ಯಗಳ / ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾಧಿಕಾರಿಗಳಿಗೆ ಎರಡು ದಿನಗಳ ಸಮ್ಮೇಳನ ಬೆಂಗಳೂರು, ಫೆಬ್ರವರಿ 25 : ಭಾರತೀಯ ಚುನಾವಣಾ ಆಯೋಗದಿಂದ ಎಲ್ಲಾ ರಾಜ್ಯಗಳ / ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾಧಿಕಾರಿಗಳ ಎರಡು ದಿನಗಳ ಸಮ್ಮೇಳನವನ್ನು ಮಾರ್ಚ್ 04 ಮತ್ತ 05 ರಂದು ಇಂಡಿಯಾ ಇಂಟರ್ ನ್ಯಾಶನಲ್ ಇನ್ಸಿಟಿಟ್ಯೂಟ್ ಆಫ್ ಡೆಮಾಕ್ರಸಿ & ಎಲೆಕ್ಷನ್ ಮ್ಯಾನೇಜ್‍ಮೆಂಟ್, ನವದೆಹಲಿ ಇಲ್ಲಿ ಹಮ್ಮಿಕೊಳ್ಳಲಾಗಿದೆ. ಭಾರತ ಮುಖ್ಯ ಚುನಾವಣಾಧಿಕಾರಿಗಳಾಗಿ ನೇಮಕವಾಗಿರುವ ಜ್ಞಾನೇಶ್…

Read More

ಪಿಡಿಒ ಗಳಿಗೆ ನಾಯಕತ್ವ ಕೌಶಲ್ಯಾಭಿವೃದ್ಧಿ ತರಬೇತಿ

ವಿಜಯ ದರ್ಪಣ ನ್ಯೂಸ್…. ಪಿಡಿಒ ಗಳಿಗೆ ನಾಯಕತ್ವ ಕೌಶಲ್ಯಾಭಿವೃದ್ಧಿ ತರಬೇತಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಫೆ.25 : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಿಕ್ಷಣ ಫೌಂಡೇಶನ್ ವತಿಯಿಂದ ಜಿಲ್ಲೆಯ ಗ್ರಾಮ ಪಂಚಾಯಿತಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ಆರ್ ಡಿ ಪಿ ಆರ್ ಮತ್ತು ಒಂದು ದಿನದ ನಾಯಕತ್ವ ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಎನ್…

Read More

ಶಿವರಾತ್ರಿ ಸಂಭ್ರಮ ಸ್ವಚ್ಛತೆಯ ಸಂಗಮ

ವಿಜಯ ದರ್ಪಣ ನ್ಯೂಸ್…. ಶಿವರಾತ್ರಿ ಸಂಭ್ರಮ ಸ್ವಚ್ಛತೆಯ ಸಂಗಮ ಶಿವರಾತ್ರಿ ಹಬ್ಬದ ಪ್ರಯುಕ್ತ ಶ್ರೀ ಮಹಾತಪಸ್ವಿ ಫೌಂಡೇಶನ್ (ರಿ) ವತಿಯಿಂದ ಕರ್ನಾಟಕದಾದ್ಯಂತ ಸುಮಾರು 20 ದೇವಾಲಯಗಳಲ್ಲಿ ಶಿವರಾತ್ರಿ ಸಂಭ್ರಮ ಸ್ವಚ್ಛತೆಯ ಸಂಗಮ ಎಂಬ ಅಭಿಯಾನ ಅಡಿಯಲ್ಲಿ ಶಿವನ ದೇವಾಲಯ ಆವರಣ ಮತ್ತು ಪರಿಸರವನ್ನು ಸ್ವಚ್ಛ ಗೋಳಿಸುವ ಮೂಲಕ ವಿನೂತನವಾಗಿ ಶಿವರಾತ್ರಿ ಹಬ್ಬದ ಆಚರಿಸಲಾಯಿತು. ಪ್ರತಿ ವರ್ಷವೂ ಒಂದು ವಿಶಿಷ್ಟ ರೀತಿಯ ಅಭಿಯಾನ ಆಯೋಜಿಸುವ ಮೂಲಕ ನಮ್ಮ ಸಂಸ್ಥೆಯ ಕಳೆದ 8 ವರ್ಷದಲ್ಲಿ ಕರ್ನಾಟಕ ರಾಜ್ಯ ಅಲ್ಲದೆ ಹೋರ…

Read More

ಮತ್ತೆ ಶಿವರಾತ್ರಿ…….

ವಿಜಯ ದರ್ಪಣ ನ್ಯೂಸ್…. ಮತ್ತೆ ಶಿವರಾತ್ರಿ……. ಶಿವರಾತ್ರಿಯ ಶಿವ – ಅಲ್ಲಾ – ಯೇಸು ನಾಮ ಸ್ಮರಣೆ….. ಶಿವ ಶಿವ ಶಿವ ಶಿವ ಶಿವ…….. ( ಅಲ್ಲಾ – ಯೇಸು – ರಾಮ ಮುಂತಾದ ಎಲ್ಲಾ ರೂಪಗಳಿಗೂ ಅನ್ವಯಿಸಿ……..) ನೆನಪಾಗುವೆ ನೀನು ಪ್ರತಿಕ್ಷಣವೂ…‌‌‌‌….. ಶಿವ ಮುಂಜಾನೆ – ಶಿವ ಮಧ್ಯಾಹ್ನ – ಶಿವ ಸಂಜೆ – ಶಿವರಾತ್ರಿ…….‌‌ ರೈತನೊಬ್ಬ ಸಾಲದ ಸುಳಿಗೆ ಸಿಲುಕಿ ಉರುಳಿಗೆ ತಲೆಕೊಟ್ಟಾಗ…….‌, ಗೃಹಿಣಿಯೊಬ್ಬಳು ವರದಕ್ಷಿಣೆಯ ಬೆಂಕಿಗೆ ಆಹುತಿಯಾದಾಗ………, ಹಸುಳೆಯೊಂದು ಅತ್ಯಾಚಾರಕ್ಕೆ ಒಳಗಾದಾಗ………, ಜಾತಿ…

Read More

ಆಧುನಿಕ ವೈದ್ಯಕೀಯ ಕ್ಷೇತ್ರದ ದುಸ್ಥಿತಿ………

ವಿಜಯ ದರ್ಪಣ ನ್ಯೂಸ್… ಆಧುನಿಕ ವೈದ್ಯಕೀಯ ಕ್ಷೇತ್ರದ ದುಸ್ಥಿತಿ……… ” ಕೆಲ ಖಾಸಗಿ ಆಸ್ಪತ್ರೆಗಳಿಗೆ ಹೋಗಲು ಭಯಪಡುವಂತೆ ಆಗಿದೆ. ಹಲವಾರು ಅನಗತ್ಯ ತಪಾಸಣೆಗಳನ್ನು ಮಾಡಿಸಲಾಗುತ್ತದೆ. ಸುಮಾರು 10 ಲಕ್ಷದಿಂದ 20 ಲಕ್ಷಕ್ಕೂ ಹೆಚ್ಚು ಬಿಲ್ ಮಾಡಲಾಗುತ್ತದೆ. ವೈದ್ಯಕೀಯ ಸೇವೆ ವ್ಯಾಪಾರ ಆಗಿದೆ….” ದಿನೇಶ್ ಗುಂಡೂರಾವ್, ಆರೋಗ್ಯ ಸಚಿವರು ಕರ್ನಾಟಕ ಸರ್ಕಾರ…… ” ಭಾರತದಲ್ಲಿ ಮಧ್ಯಮ ವರ್ಗದ ಪರಿಸ್ಥಿತಿ ಕೇವಲ ಒಂದು ಆಸ್ಪತ್ರೆಯ ಬಿಲ್ ನ ಅಂತರದಲ್ಲಿ ನಿರ್ಧಾರವಾಗುತ್ತದೆ. ಒಂದೇ ಒಂದು ಖಾಯಿಲೆ ಅವರನ್ನು ಬಡತನಕ್ಕೆ ದೂಡಬಹುದು….” ವಿಶ್ವ…

Read More

ಸವಿತಾ ಮಹರ್ಷಿಗಳು ಸಮಾಜದ ಶ್ರೇಷ್ಠತೆಗೆ ಶ್ರಮಿಸಿದ ಯುಗ ಪುರುಷರು: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್….. ಸವಿತಾ ಮಹರ್ಷಿಗಳು ಸಮಾಜದ ಶ್ರೇಷ್ಠತೆಗೆ ಶ್ರಮಿಸಿದ ಯುಗ ಪುರುಷರು: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಫೆ.25:-ಶ್ರೀ ಸವಿತಾ ಮಹರ್ಷಿಗಳು ಪ್ರಾಮಾಣಿಕತೆ, ಕಾಯಕ ನಿಷ್ಠೆ ಗೆ ಹೆಸರಾದವರು, ಸಮಾಜಕ್ಕೆ ಅವರ ಕೊಡುಗೆ ಅಪಾರವಾದದ್ದು ನಾವೇಲ್ಲರು ಶ್ರೀ ಸವಿತಾ ಮಹರ್ಷಿ ತತ್ವಾದರ್ಶಗಳನ್ನು ಪಾಲಿಸೋಣ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ದೇವನಹಳ್ಳಿ ಟೌನ್ ನಲ್ಲಿರುವ ಡಿ.ದೇವರಾಜ ಅರಸು…

Read More

ತಮಿಳುನಾಡು ಆನ್‌ಲೈನ್ ಗೇಮಿಂಗ್‌ ನಿಯಮವನ್ನು ವಿರೋಧಿಸಿದ ಪರಿಣಿತ ಗೇಮರ್‌ಗಳು ಮತ್ತು ಪ್ಲೇಯರ್ಸ್‌ ವೆಲ್‌ಫೇರ್ ಅಸೋಸಿಯೇಶನ್: “ಗೇಮಿಂಗ್ ನಮ್ಮ ಜೀವನಾಡಿ”

ವಿಜಯ ದರ್ಪಣ ನ್ಯೂಸ್….. ತಮಿಳುನಾಡು ಆನ್‌ಲೈನ್ ಗೇಮಿಂಗ್‌ ನಿಯಮವನ್ನು ವಿರೋಧಿಸಿದ ಪರಿಣಿತ ಗೇಮರ್‌ಗಳು ಮತ್ತು ಪ್ಲೇಯರ್ಸ್‌ ವೆಲ್‌ಫೇರ್ ಅಸೋಸಿಯೇಶನ್: “ಗೇಮಿಂಗ್ ನಮ್ಮ ಜೀವನಾಡಿ” ಫೆಬ್ರವರಿ 25, 2025 – ತಮಿಳುನಾಡಿನ ವೃತ್ತಿಪರ ಗೇಮ್‌ಗಳ ಸಮೂಹ ಹಾಗೂ ಇಸ್ಪೋರ್ಟ್ಸ್ ಪ್ಲೇಯರ್ಸ್ ವೆಲ್‌ಫೇರ್ ಅಸೋಸಿಯೇಶನ್ (ಇಪಿಡಬ್ಲ್ಯೂಎ) ಇತ್ತೀಚೆಗೆ ಪರಿಚಯಿಸಿದ ರಿಯಲ್ ಮನಿ ಗೇಮಿಂಗ್‌ ಕುರಿತ ತಮಿಳುನಾಡು ನಿಯಮಾವಳಿಯನ್ನು ತಮಿಳುನಾಡು ಹೈಕೋರ್ಟ್‌ನಲ್ಲಿ ಪ್ರಶ್ನಿಸಿವೆ. ಈ ದಾವೆಯ ಪ್ರಕಾರ (i) ಭಾರತೀಯ ಸಂವಿಧಾನದ ನಿಯಮಾವಳಿ 14, 19 ಮತ್ತು 21 ರ ಪ್ರಕಾರ…

Read More