ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರಗಳ ನಡುವಿನ ಭಿನ್ನಾಭಿಪ್ರಾಯ ಯಾವ ಹಂತಕ್ಕೆ ತಲುಪಿದೆ ಎಂದರೆ……

ವಿಜಯ ದರ್ಪಣ ನ್ಯೂಸ್…. ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರಗಳ ನಡುವಿನ ಭಿನ್ನಾಭಿಪ್ರಾಯ ಯಾವ ಹಂತಕ್ಕೆ ತಲುಪಿದೆ ಎಂದರೆ…… ಹಿಂದೆಯೂ ಈ ರೀತಿಯ ಭಿನ್ನಾಭಿಪ್ರಾಯಗಳು ಇದ್ದವು. ಆಗಾಗ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸಿ ಇದನ್ನು ಒಂದು ಹಂತಕ್ಕೆ ನಿಯಂತ್ರಿಸುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಇದು ತುಂಬಾ ಅತಿರೇಕವನ್ನು ಮುಟ್ಟಿದೆ. ಈ ನಡುವೆ ಕೆಲವು ರಾಜ್ಯಗಳಲ್ಲಿ ಸ್ಪೀಕರ್ ಅವರ ಹುದ್ದೆಯೂ ಸಹ ಇದೇ ರೀತಿ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ…… ಸಂವಿಧಾನದಲ್ಲಿ ಕಾನೂನುಗಳನ್ನು ಸ್ಪಷ್ಟವಾಗಿ ರಚಿಸಿದ್ದರೂ ಸಹ ” ವಿವೇಚನಾ ಅಧಿಕಾರ…

Read More

ಮಹಿಳೆಯರಿಗೆ ಮಹತ್ವದ ದಿನ ಭೀಮನ ಅಮಾವಾಸ್ಯೆ

ವಿಜಯ ದರ್ಪಣ ನ್ಯೂಸ್… ಮಹಿಳೆಯರಿಗೆ ಮಹತ್ವದ ದಿನ ಭೀಮನ ಅಮಾವಾಸ್ಯೆ  *ಆಷಾಢ ಬಹುಳ ಅಮಾವಾಸ್ಯೆ* ದಿನದಂದು ಆಚರಿಸುವ ಶ್ರೀ ಜ್ಯೋತಿರ್ಭೀಮೇಶ್ವರ ವ್ರತವನ್ನು ಪತಿ ಸಂಜೀವಿನಿ ವ್ರತ, ಭೀಮನ ಅಮಾವಾಸ್ಯೆ ವ್ರತ, ಗಂಡನ ಪೂಜೆ, ಜ್ಯೋತಿಸ್ತಂಭ ವ್ರತ ಎಂದೂ ಕರೆಯುವುದುಂಟು. ಆದರೆ, ಭೀಮನ ಅಮಾವಾಸ್ಯೆ ಎಂದು ಎಲ್ಲೆಡೆ ಜನಪ್ರಿಯವಾಗಿದೆ. ಈ ವ್ರತವನ್ನು ಮಾಡುವುದರಿಂದ ಕನ್ಯೆಯರು ಉತ್ತಮ ಗುಣವುಳ್ಳ ಪತಿಯನ್ನೂ, ಮತ್ತು ಸಹೋದರರು ಕ್ಷೇಮವನ್ನೂ ಮತ್ತು ವಿವಾಹಿತ ಸ್ತ್ರೀಯರು ಸೌಭಾಗ್ಯವನ್ನು ಪಡೆಯುತ್ತಾರೆ. ಈ ವ್ರತವನ್ನು ಮನೋ ನಿಯಾಮಕರಾದ ಪಾರ್ವತಿ ಮತ್ತು…

Read More

ಆಗಸ್ಟ್  5 ರಿಂದ 8 ರವರೆಗೆ ಕನ್ನಡಜ್ಯೋತಿ ರಥಯಾತ್ರೆ

ವಿಜಯ ದರ್ಪಣ ನ್ಯೂಸ್… ಆಗಸ್ಟ್  5 ರಿಂದ 8 ರವರೆಗೆ ಕನ್ನಡಜ್ಯೋತಿ ರಥಯಾತ್ರೆ ಬೆಂಗಳೂರು ಗ್ರಾಮಾಂತರ ಜಿಲ್ಲೆ,ಆಗಸ್ಟ್ 03  :- ರಾಜ್ಯ ಸರ್ಕಾರವು ಕರ್ನಾಟಕ ಸಂಭ್ರಮ 50 ರಡಿ “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಅಭಿಯಾನದ ಅಂಗವಾಗಿ ಕನ್ನಡಜ್ಯೋತಿ ರಥಯಾತ್ರೆಯನ್ನು ರಾಜ್ಯಾದ್ಯಂತ ಸಂಚರಿಸಲು ಅನುಕೂಲವಾಗುವಂತೆ ಮುಖ್ಯಮಂತ್ರಿಯವರು 2023 ರ ನವೆಂಬರ್ 02 ರಂದು ವಿಜಯನಗರ ಜಿಲ್ಲೆಯ ಹಂಪಿಯಿಂದ ಚಾಲನೆ ನೀಡಿದ್ದಾರೆ. ಈ ರಥಯಾತ್ರೆಯು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಂಚರಿಸುತ್ತಾ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಆಗಸ್ಟ್ 05(ಸೋಮವಾರ ರಂದು…

Read More

ಗೆಳೆತನದ ದಿನಾಚರಣೆಯ ಶುಭಾಶಯಗಳು..,…….

ವಿಜಯ ದರ್ಪಣ ನ್ಯೂಸ್… ಗೆಳೆತನದ ದಿನಾಚರಣೆಯ ಶುಭಾಶಯಗಳು..,……. ( HAPPY FRIENDSHIP DAY ) ಜುಲೈ ‌30 ಮತ್ತು ಆಗಸ್ಟ್ 4…….. ವಿಶ್ವ ಗೆಳೆತನದ ದಿನ ಜುಲೈ 30. ಆದರೆ ಭಾರತದಲ್ಲಿ ಆಗಸ್ಟ್ ಮೊದಲ ಭಾನುವಾರ ಆಚರಿಸಲಾಗುತ್ತದೆ. ಆ ಪ್ರಕಾರ ಈ ವರ್ಷ ಆಗಸ್ಟ್ 4 …………. ” ದಾರಿಯಲ್ಲಿ ಒಬ್ಬನೇ ನಡೆಯುವಾಗ ಈ ದಾರಿ ಬೇಗನೆ ಕೊನೆಯಾಗಬಾರದೆ ಎಂದು ಯೋಚಿಸುತ್ತಿದ್ದೆ. ಆದರೆ ಅದೇ ದಾರಿಯಲ್ಲಿ ಇಂದು ನೀವೆಲ್ಲರೂ ನನ್ನ ಜೊತೆಯಾಗಿರುವಾಗ ಈ ದಾರಿ ಎಂದೆಂದಿಗೂ ಕೊನೆಯಾಗದಿರಲಿ…

Read More

ಪರಿಸರ ಸಮತೋಲನಕ್ಕಾಗಿ ಗಿಡ-ಮರ ಬೆಳೆಸಿ: ಸಚಿವ ಕೆ.ಎಚ್. ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಪರಿಸರ ಸಮತೋಲನಕ್ಕಾಗಿ ಗಿಡ-ಮರ ಬೆಳೆಸಿ: ಸಚಿವ ಕೆ.ಎಚ್. ಮುನಿಯಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 03 :- ಪ್ರಕೃತಿ ವಿಕೋಪಗಳನ್ನು ತಪ್ಪಿಸಲು ಪ್ರಕೃತಿಯ ಸಮತೋಲನ ಕಾಪಾಡಲು ಗಿಡ-ಮರಗಳನ್ನು ಬೆಳೆಸಲು ನಾವೆಲ್ಲರು ಅಣಿಯಾದಾಗ ಮಾತ್ರ ಸರಿಯಾದ ಸಮಯಕ್ಕೆ ಮಳೆ, ಬೆಳೆ, ಪರಿಸರ ಸಮತೋಲನ ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್ ಮುನಿಯಪ್ಪ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಮದ ಮೊರಾರ್ಜಿ…

Read More

ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್

ವಿಜಯ ದರ್ಪಣ ನ್ಯೂಸ್…. ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ವಸ್ತು ದಾಸ್ತಾನು ಮಳಿಗೆಗಳ ಮೇಲೆ ದಾಳಿ ನಡೆಸಿ, ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಆಗಸ್ಟ್ 02 :- ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ಮಾಲಿನ್ಯವಾಗುವದನ್ನು ತಡೆಯುವಲ್ಲಿ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಿ ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ಸಂಗ್ರಹ ಮಾಡುವ ಅಂಗಡಿ, ದಾಸ್ತಾನು ಮಳಿಗೆಗಳು ಹಾಗೂ ಗೋದಾಮುಗಳ ಮೇಲೆ ಅಧಿಕಾರಿಗಳ ತಂಡ ಆಗಾಗ್ಗೆ ದಾಳಿ…

Read More

 ಸ್ವಾತಂತ್ರ್ಯ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್

ವಿಜಯ ದರ್ಪಣ ನ್ಯೂಸ್…  ಸ್ವಾತಂತ್ರ್ಯ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಬೆಂಗಳೂರು ಗ್ರಾಮಾಂತರ ಜಿಲ್ಲೆ ಆಗಸ್ಟ್ 02 :- ಆಗಸ್ಟ್ 15 ರಂದು ನಡೆಯಲಿರುವ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಯನ್ನು ಕೈಗೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ ಅವರು ಸೂಚಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 78 ನೇ…

Read More

ಭ್ರೂಣ ಹತ್ಯೆ ಶಿಕ್ಷಾರ್ಹ ಅಪರಾಧ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್

ವಿಜಯ ದರ್ಪಣ ನ್ಯೂಸ್… ಭ್ರೂಣ ಹತ್ಯೆ ಶಿಕ್ಷಾರ್ಹ ಅಪರಾಧ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್. 02  :- ಭ್ರೂಣ ಹತ್ಯೆಯು ಕಾನೂನು ಬಾಹಿರ ಶಿಕ್ಷಾರ್ಹ ಅಪರಾಧ ವಾಗಿದ್ದು ಸಂಬಂಧಪಟ್ಟ ಅಧಿಕಾರಿಗಳು ಸಾರ್ವಜನಿಕರಿಗೆ ಅರಿವು ಮೂಡಿಸುವ ಮೂಲಕ ಭ್ರೂಣ ಹತ್ಯೆಯನ್ನು ತಡೆಯಲು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ…

Read More

ವಿಶ್ವ ಸ್ತನ್ಯಪಾನ ಸಪ್ತಾಹ 2024′ ಪೋಸ್ಟರ್ ಬಿಡುಗಡೆ

ವಿಜಯ ದರ್ಪಣ ನ್ಯೂಸ್… ವಿಶ್ವ ಸ್ತನ್ಯಪಾನ ಸಪ್ತಾಹ 2024′ ಪೋಸ್ಟರ್ ಬಿಡುಗಡೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಆಗಸ್ಟ್ 02 :-ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಆಗಸ್ಟ್ 01 ರಿಂದ 07 ರವರೆಗೆ ವಿಶ್ವ ಸ್ತನ್ಯಪಾನ ಸಪ್ತಾಹ 2024′ ರ ಕಾರ್ಯಕ್ರಮವು ಹಮ್ಮಿಕೊಳ್ಳಲಾಗಿದೆ. ಕೊರತೆಗಳನ್ನು ಕೊನೆಗೊಳಿಸಿ ಸರ್ವರಿಗೂ ಸ್ತನ್ಯಪಾನದ ಬೆಂಬಲ ನೀಡಿ ಎಂಬದು ಈ ವರ್ಷದ ಘೋಷ ವಾಕ್ಯ ವಾಗಿದ್ದು ಇದರ ಅಂಗವಾಗಿ…

Read More

ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಶೇ.80ರಷ್ಟು ಉದ್ಯೋಗ ನೀಡಲು ಮನವಿ

ವಿಜಯ ದರ್ಪಣ ನ್ಯೂಸ್… ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಶೇ.80ರಷ್ಟು ಉದ್ಯೋಗ ನೀಡಲು ಮನವಿ ದೊಡ್ಡಬಳ್ಳಾಪುರ ಆಗಸ್ಟ್  02 :ಕನ್ನಡಿಗರಿಗೆ ಶೇ.80ರಷ್ಟು ಉದ್ಯೋಗ ನೀಡುವಂತೆ ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ತಾಲ್ಲೂಕಿಗೆ ಸಮೀಪದ ಫಾಕ್ಲಾನ್ ಐಫೋನ್ ತಯಾರಿಕಾ ಕಂಪನಿಯ ಸ್ಥಳೀಯ ಮುಖ್ಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ವೇದಿಕೆಯ ಮುಖಂಡ ಎ.ನಂಜಪ್ಪ ಮಾತನಾಡಿ, ‘ರಾಜ್ಯದಲ್ಲಿನ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಪಡೆದು ಸ್ಥಾಪನೆಯಾಗುವ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಆದ್ಯತೆ ನೀಡದೆ ಕೈಗಾರಿಕೆಗಳಲ್ಲಿ ಕನ್ನಡಿಗರು ಎರಡನೇ ದರ್ಜೆ ನೌಕರಿಯನ್ನು ಪಡೆಯುವಂತಾಗಿರುವುದು ಖಂಡನೀಯ….

Read More