ಪ್ರತಿಯೊಬ್ಬರಿಗೂ ಬದುಕುವ ಹಕ್ಕಿದೆ: ಡಿ ಕೆ ಮಹೇಂದ್ರ ಕುಮಾರ್ 

ವಿಜಯ ದರ್ಪಣ ನ್ಯೂಸ್. … ಪ್ರತಿಯೊಬ್ಬರಿಗೂ ಬದುಕುವ ಹಕ್ಕಿದೆ: ಡಿ ಕೆ ಮಹೇಂದ್ರ ಕುಮಾರ್  ದೇವನಹಳ್ಳಿ,ಜು.29 :ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿ ಜೀವಿಸುವ ಹಕ್ಕನ್ನು ಪಡೆದಿರುತ್ತಾನೆ ಅವನ ಹಕ್ಕಗಳನ್ನು ಯಾರು ಕಿತ್ತುಕೊಳ್ಳಲು ಸಾಧ್ಯವಿಲ್ಲ ಎಂದು ಕರ್ನಾಟಕ ಮಾನವ ಹಕ್ಕುಗಳ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ ಡಿ.ಕೆ. ಮಹೇಂದ್ರಕುಮಾರ್ ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ತಾಲೂಕು ಪಂಚಾಯ್ತಿ ಬಳಿ ಇರುವ ಸಂಘದ ಕಛೇರಿಯಲ್ಲಿ ವಿವಿಧ ಘಟಕಗಳ ಪದಾಧಿಕಾರಿಗಳಿಗೆ ಗುರುತಿನ ಚೀಟಿ ಹಾಗೂ ಆದೇಶ ಪತ್ರ ವಿತರಿಸಿ ಮಾತನಾಡಿದ ಅವರು,…

Read More

ಮುಡಾ ಹಗರಣದಿಂದ ಬಚಾವ್ ಆಗಲು ನ್ಯಾ.ದೇಸಾಯಿ ಆಯೋಗ ರಚನೆ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ 

ವಿಜಯ ದರ್ಪಣ ನ್ಯೂಸ್…. ಮುಡಾ ಹಗರಣದಿಂದ ಬಚಾವ್ ಆಗಲು ನ್ಯಾ.ದೇಸಾಯಿ ಆಯೋಗ ರಚನೆ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ  ”ಮುಡಾ ಪ್ರಕರಣದಿಂದ ಬಚಾವ್ ಆಗುವ ಸಲುವಾಗಿಯೇ ದೇಸಾಯಿ ನೇತೃತ್ವದ ಆಯೋಗ ರಚನೆ ಮಾಡಿದ್ದಾರೆ. ದೇಸಾಯಿ ಆಯೋಗದ ವರದಿಯನ್ನು ತಗೊಂಡು ನೆಕ್ಕಲು ಆಗುತ್ತದೆಯಾ?” ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.   ಮೈಸೂರು:”ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಡಾ ಹಗರಣದಿಂದ ಪಾರಾಗಲು ನಿವೃತ್ತ ನ್ಯಾಯಾಧೀಶರಾದ ದೇಸಾಯಿ ನೇತೃತ್ವದಲ್ಲಿ ಆಯೋಗ ರಚನೆ ಮಾಡಿದ್ದಾರೆ” ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ದೂರಿದರು….

Read More

ಬಿಚ್ಚಿಡುವುದಾದರೆ ಮುಚ್ಚಿಡುವುದು ಏನು ಮತ್ತು ಏಕೆ…….

ವಿಜಯ ದರ್ಪಣ ನ್ಯೂಸ್…. ಬಿಚ್ಚಿಡುವುದಾದರೆ ಮುಚ್ಚಿಡುವುದು ಏನು ಮತ್ತು ಏಕೆ……. ಮುಡ ಹಗರಣದ ಚರ್ಚೆಯಲ್ಲಿ ಮೂಢರಾದ ಜನಪ್ರತಿನಿಧಿಗಳು….. ನಿಮ್ಮದು ನಮಗೆ ಎಲ್ಲಾ ಗೊತ್ತು ಎಲ್ಲವನ್ನು ಬಿಚ್ಚಿಡುತ್ತೇವೆ ಎಂದು ಆಡಳಿತ ಪಕ್ಷದವರು ಹೇಳಿದರೆ, ವಿರೋಧ ಪಕ್ಷದವರು ನಿಮ್ಮದೆಲ್ಲಾ ನಮಗೂ ಗೊತ್ತು ನಾವು ಬಿಚ್ಚಿಡುತ್ತೇವೆ ಎಂದು ಹೇಳುತ್ತಿದ್ದಾರೆ. ಇದು ಅಧಿಕೃತವಾಗಿ ವಿಧಾನಮಂಡಲದ ಎರಡೂ ಸದನಗಳ ದಾಖಲೆಗಳಲ್ಲಿ ನಮೂದಾಗಿದೆ….. ಈಗ ನಿಜಕ್ಕೂ ಆಗಬೇಕಾಗಿರುವುದು ಎಲ್ಲರ ಹಗರಣಗಳನ್ನು ಬಿಚ್ಚಿಡುವುದು. ಈ ಬಿಚ್ಚು ರೂಪದ ಆರೋಪಗಳು ಎಷ್ಟು ಗಂಭೀರ ಎಂಬುದನ್ನು ಯೋಚಿಸಿದರೆ ನಿಜಕ್ಕೂ ಆಕ್ರೋಶ…

Read More

ಶ್ರೀ ಚಾಮುಂಡೇಶ್ವರಿ ವರ್ಧಂತಿ ಆಚರಣೆ

ವಿಜಯ ದರ್ಪಣ ನ್ಯೂಸ್… ವಿಜಯಪುರದಲ್ಲಿ ವಿಜೃಂಭಣೆಯಿಂದ ಶ್ರೀ ಚಾಮುಂಡೇಶ್ವರಿ  ವರ್ಧಂತಿ ಆಚರಣೆ ವಿಜಯಪುರ ಪಟ್ಟಣದಲ್ಲಿ ನಗರ್ತ ಜನಾಂಗದ ವತಿಯಿಂದ ಸುಮಾರು 25 ವರ್ಷಗಳಿಂದ ಚಾಮುಂಡೇಶ್ವರಿ ವರ್ಧಂತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದ್ದೇವೆ ಎಂದು ನಗರ್ತ ಯುವಕ ಸಂಘ ಗೌರವಾಧ್ಯಕ್ಷ ಪಿ ಮುರಳೀಧರ್ ತಿಳಿಸಿದರು. ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ವಿಜಯಪುರ ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ನಗರೇಶ್ವರ ಸ್ವಾಮಿ ದೇವಾಲಯದಲ್ಲಿ ಚಾಮುಂಡೇಶ್ವರಿ ವರ್ಧಂತಿ ಪ್ರಯುಕ್ತ ವಿಶೇಷ ಪೂಜೆ ಪುಣಾಸ್ಕಾರಗಳು ಏರ್ಪಡಿಸಲಾಗಿತ್ತು. ಶ್ರೀ ನಗರೇಶ್ವರ ಸ್ವಾಮಿ ಸೇವಾ ಟ್ರಸ್ಟ್…

Read More

ನಿಶಾದ್ ಆಯ್ಕೆ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಮೇನಕಾ ಗಾಂಧಿ

ವಿಜಯ ದರ್ಪಣ ನ್ಯೂಸ್… ನಿಶಾದ್ ಆಯ್ಕೆ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಮೇನಕಾ ಗಾಂಧಿ ಲಖನೌ: ಉತ್ತರ ಪ್ರದೇಶದ ಸುಲ್ತಾನ್‌ಪುರ ಕ್ಷೇತ್ರದ ಸಮಾಜವಾದಿ ಪಕ್ಷದ ಸಂಸದ ರಾಂಭುಲ್ ನಿಶಾದ್ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಸಂಸದೆ, ಬಿಜೆಪಿ ನಾಯಕಿ ಮೇನಕಾ ಗಾಂಧಿ ಅವರು ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಮೇನಕಾ ಗಾಂಧಿ ಪರವಾಗಿ ಹಿರಿಯ ವಕೀಲ ಪ್ರಶಾಂತ್ ಸಿಂಗ್ ಅಟಲ್ ಸಲ್ಲಿಸಿರುವ ಅರ್ಜಿಯಲ್ಲಿ, ಎಸ್‌ಪಿ ಸಂಸದ ರಾಂಭುಲ್ ನಿಶಾದ್ ವಿರುದ್ಧ 12 ಪ್ರಕರಣಗಳು ದಾಖಲಾಗಿವೆ. ಆದರೆ, ಚುನಾವಣಾ ಆಯೋಗಕ್ಕೆ…

Read More

ರೈತರ ಮೇಲೆ  ವಿನಾಕಾರಣ ಕೇಸು ದಾಖಲಿಸಿದರೆ ಸುಮ್ಮನಿರುವುದಿಲ್ಲ : ಅನುರಾಧ ಅಶೋಕ್ 

ವಿಜಯ ದರ್ಪಣ ನ್ಯೂಸ್… ರೈತರ ಮೇಲೆ  ವಿನಾಕಾರಣ ಕೇಸು ದಾಖಲಿಸಿದರೆ ಸುಮ್ಮನಿರುವುದಿಲ್ಲ : ಕ .ರ.ವೇ ಸ್ವಾಭಿಮಾನಿ ಸೇನೆ ಜಿಲ್ಲಾಧ್ಯಕ್ಷೆ ಅನುರಾಧ ಅಶೋಕ್  ದೇವನಹಳ್ಳಿ: 2013-14 ರಲ್ಲಿ ವೀರಸ್ವಾಮಿ ಎಂಬುವ ಡೆವಲಪರ್ ಕೋಡಿಮಂಚೇನಹಳ್ಳಿ ಹೊನ್ನಪ್ಪನವರ ಕಡೆಯಿಂದ ಶೆಟ್ಟರಹಳ್ಳಿ ಬಳಿ ಇರುವ 15 ಎಕರೆ ಜಮೀನನ್ನು ಜಿ.ಪಿ.ಎ ಮಾಡಿಸಿಕೊಂಡು 6 ವರ್ಷವಾದರೂ ಯಾವುದೇ ಅಭಿವೃದ್ಧಿ ಮಾಡದೇ ಕಾಲಹರಣ ಮಾಡಿದ್ದಾರೆ ಮತ್ತೆ 2019 ರಲ್ಲಿ ಇದೇ ವಿಚಾರವಾಗಿ ಹೊಸದಾಗಿ ಅಗ್ರಿಮೆಂಟ್ ಮಾಡಿಸಿ ಅಭಿವೃದ್ಧಿ ಮಾಡುವುದಾಗಿ ಹೇಳಿ 5 ವರ್ಷ ಕಳೆದರೂ…

Read More

ಕೇಂದ್ರ ಬಜೆಟ್ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

ವಿಜಯ ದರ್ಪಣ ನ್ಯೂಸ್… ಕೇಂದ್ರ ಬಜೆಟ್ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ : ಕೇಂದ್ರದ ಎನ್‌ಡಿಎ ಸರ್ಕಾರವು ಆಯವ್ಯಯ ಮಂಡನೆಯಲ್ಲಿ ರಾಜ್ಯಕ್ಕೆ ಯಾವುದೇ ಯೋಜನೆ ನೀಡದೆ ಮಿತ್ರ ಪಕ್ಷದ ರಾಜ್ಯಗಳಾದ ಬಿಹಾರ, ಆಂಧ್ರಪ್ರದೇಶ, ಗುಜರಾತ್ ಹಾಗೂ ಇನ್ನಿತರೆ ರಾಜ್ಯಗಳಿಗೆ ಬಜೆಟ್‌ನಲ್ಲಿ ಸಿಂಹಪಾಲು ಅನುದಾನ ಕಲ್ಪಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು. ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ಅವರ ನೇತೃತ್ವದಲ್ಲಿ ಚೊಂಬನ್ನು…

Read More

ಕಂದನನ್ನು ಶಿಶುವಿಹಾರಕ್ಕೆ ಬಿಟ್ಟ ಆ ಕ್ಷಣ……..

ವಿಜಯ ದರ್ಪಣ ನ್ಯೂಸ್… ಕಂದನನ್ನು ಶಿಶುವಿಹಾರಕ್ಕೆ ಬಿಟ್ಟ ಆ ಕ್ಷಣ…….. ಡಾಕ್ಟರ್ ತಮ್ಮ ಒಳ ಛೇಂಬರ್ ಗೆ ಬರ ಹೇಳಿ ಎದುರಿನಲ್ಲಿ ಕುಳಿತುಕೊಳ್ಳಲು ಹೇಳಿದರು. ಇನ್ನಿಬ್ಬರು ಡಾಕ್ಟರ್ ಆಗಲೇ ಅಲ್ಲಿದ್ದರು‌. ಒಬ್ಬ ನರ್ಸ್ ನನ್ನ ಬಿಪಿ ಚೆಕ್ ಮಾಡಲು ಬಂದರು. ನನಗೆ ಆಶ್ಚರ್ಯ. ಎಂಟು ತಿಂಗಳು ಹತ್ತು ದಿನ ತುಂಬಿದ್ದ ನನ್ನ ಹೆಂಡತಿಯೆಂಬ ಪ್ರೇಯಸಿಯನ್ನು ಬೆಳಗಿನ ಜಾವ ಅತಿಯಾದ ಹೊಟ್ಟೆ ನೋವು ಎಂಬ ಕಾರಣಕ್ಕಾಗಿ ಆಸ್ಪತ್ರೆಗೆ ದಾಖಲಿಸಿದ್ದೆ. ಡ್ಯೂಟಿ ಡಾಕ್ಟರ್ ಆಕೆಯನ್ನು ಪರೀಕ್ಷಿಸಿ ಸೀರಿಯಸ್ ಕೇಸ್ ಎಂದು…

Read More

ಕಾರ್ಗಿಲ್ ಯುದ್ಧದ ನೆನಪುಗಳ ಸರಮಾಲೆಯಲ್ಲಿ ನಿರ್ಗಮಿಸಿದ ಜೀವಗಳಿಗೆ ಅಶ್ರುತರ್ಪಣೆ…….. ಜುಲೈ ‌26 ಕಾರ್ಗಿಲ್ ಯುದ್ಧದ ಕಾರ್ಮೋಡ ಸರಿದ ದಿನ.

ವಿಜಯ ದರ್ಪಣ ನ್ಯೂಸ್… ಕಾರ್ಗಿಲ್……… ಭಾರತ ಎಂಬುದು ಒಂದು ಪ್ರೀತಿಯ ಮರ……… ಕಾರ್ಗಿಲ್ ಯುದ್ಧದ ನೆನಪುಗಳ ಸರಮಾಲೆಯಲ್ಲಿ ನಿರ್ಗಮಿಸಿದ ಜೀವಗಳಿಗೆ ಅಶ್ರುತರ್ಪಣೆ…….. ಜುಲೈ ‌26 ಕಾರ್ಗಿಲ್ ಯುದ್ಧದ ಕಾರ್ಮೋಡ ಸರಿದ ದಿನ. ಕಳೆದ ವರ್ಷ ಕಾರ್ಗಿಲ್ ಯುದ್ಧ ನಡೆದ ಕಾಶ್ಮೀರದ ಆ ಹಿಮಾಚ್ಛಾದಿತ ಪ್ರದೇಶದಲ್ಲಿರುವ ಹುತಾತ್ಮ ಯೋಧರ ಸ್ಮಾರಕ ಸ್ಥಳಕ್ಕೆ ಭೇಟಿ ನೀಡಿದೆ. ಆ ಯುದ್ಧದಲ್ಲಿ ಮಡಿದವರ ಸಮಾಧಿ, ಪ್ರತಿಕೃತಿ, ಹೆಸರುಗಳು ಮತ್ತು ಆ ಬಗ್ಗೆ ನಿರ್ಮಿಸಿರುವ ಸಾಕ್ಷ್ಯಚಿತ್ರವನ್ನು ಸಹ ವೀಕ್ಷಿಸಿದೆ….. ಅತ್ಯಂತ ಕಡಿಮೆ ಆಮ್ಲಜನಕ, ಮೈನಸ್…

Read More

ಜಾನಪದ ಮತ್ತು ಸಾಹಿತ್ಯ ಬದುಕಿನ ಎಲ್ಲ ಅಂಗಗಳ ತಾಯಿಬೇರು: ಡಾ.ಎ.ಆರ್.ಗೋವಿಂದಸ್ವಾಮಿ 

ವಿಜಯ ದರ್ಪಣ ನ್ಯೂಸ್…. ಸಂಸ್ಕೃತಿ, ರಂಗಭೂಮಿ, ಜಾನಪದ ಮತ್ತು ಸಾಹಿತ್ಯ ಬದುಕಿನ ಎಲ್ಲ ಅಂಗಗಳ ತಾಯಿಬೇರು:ಡಾ.ಎ.ಆರ್. ಗೋವಿಂದಸ್ವಾಮಿ ಸಂಸ್ಕೃತಿ, ರಂಗಭೂಮಿ, ಜಾನಪದ ಮತ್ತು ಸಾಹಿತ್ಯ ಬದುಕಿನ ಎಲ್ಲ ಅಂಗಗಳ ತಾಯಿಬೇರು. ಜೀವನದ ದಾರಿಗಳನ್ನು ತೋರಿಸಿಕೊಡುವ ಅಪೂರ್ವ ನೆಲೆ. ಅದರ ಸಮರ್ಥ ಸಂಸರ್ಗಕ್ಕೆ ಬಂದವರು ಎಂದೂ ದಾರಿ ತಪ್ಪುವುದಿಲ್ಲ. ಸೂಕ್ತ ಮಾರ್ಗದರ್ಶನ ಮಾಡುವ ಮಹಾಕಾವ್ಯ ಎಂದು ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಡಾ. ಎ.ಆರ್. ಗೋವಿಂದಸ್ವಾಮಿ ನುಡಿದರು. ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್, ಮುದ್ದುಶ್ರೀ…

Read More