Headlines

ಲಘು ವಾಹನ ಚಾಲನೆ ಕುರಿತ ಉಚಿತ ತರಬೇತಿಗೆ ನೇರ ಸಂದರ್ಶನ.

ವಿಜಯ ದರ್ಪಣ ನ್ಯೂಸ್.  ಜೂನ್ 11          ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ಲಘು ವಾಹನ ಚಾಲನೆ ಕುರಿತ 30 ದಿನಗಳ ಉಚಿತ ತರಬೇತಿಯು ಜೂನ್‌ 13 ರಿಂದ ಆರಂಭವಾಗಲಿದ್ದು, ಜೂನ್‌ 13 ರಂದು ಬೆಳಿಗ್ಗೆ 9.30 ರಿಂದ ನೇರ ಸಂದರ್ಶನ ನಡೆಯಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು…

Read More

ಅಧೋಮುಖವಾಗಿ ಇಳಿಕೆ ಕಾಣುತ್ತಿರುವ ಪುಸ್ತಕ ಸಂಸ್ಕೃತಿಗೆ ಮರುಜೀವ ನೀಡಬೇಕು: ಡಾ.ಸತೀಶ್ ಕುಮಾರ್ ಎಸ್ ಹೊಸಮುನಿ

ವಿಜಯ ದರ್ಪಣ ನ್ಯೂಸ್ ….                                     ಶಿಕ್ಷಕಿ ಉಮಾ ಕಳಸಾಪುರ ಸಂಪಾದಿಸಿರುವ “ಹಾರಿದೊಡೆ ಸುಳಿದಾವು,” ಕೃತಿ ಲೋಕಾರ್ಪಣೆ . ಮೊಬೈಲ್ ಎಂಬ ಮಾಯಾಪೆಟ್ಟಿಗೆ ಅಲ್ಪ ಸ್ವಲ್ಪ ಓದುಗರನ್ನೂ ಕಸಿದುಕೊಳ್ಳುತ್ತಿದೆ. ಓದುವವರ ಸಂಖ್ಯೆ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಅಧೋಮುಖವಾಗಿ ಇಳಿಕೆ ಕಾಣುತ್ತಿರುವ ಪುಸ್ತಕ ಸಂಸ್ಕೃತಿಗೆ ಮರುಜೀವ ನೀಡಬೇಕಾದ ಅವಶ್ಯಕತೆಯಿದೆ ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ…

Read More

ಇಂದು ಕನ್ನಡದ ಸಾಹಿತಿ ತ.ಸು.ಶಾಮರಾಯರ ಜನ್ಮ ದಿನ.

ವಿಜಯ ದರ್ಪಣ ನ್ಯೂಸ್… ಇಂದು ಕನ್ನಡದ ಖ್ಯಾತ ಸಾಹಿತಿ ತ.ಸು.ಶಾಮರಾಯರ ಜನುಮ ದಿನ. ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲ್ಲೂಕಿನ ತಳುಕು ಗ್ರಾಮವನ್ನು ಹೊಸಗನ್ನಡ ಸಾಹಿತ್ಯದಲ್ಲಿ ಮತ್ತೆ ಮತ್ತೆ ನೆನಪಿಸಿಕೊಳ್ಳುವಂತೆ ಮಾಡಿದ ಇಬ್ಬರು ಸಹೋದರರಲ್ಲಿ ಮೊದಲಿಗರು ಟಿ. ಎಸ್. ವೆಂಕಣ್ಣಯ್ಯನವರು. ಮತ್ತೊಬ್ಬರು ಅವರ ಎಲ್ಲಾ ಸಕಲ ಸದ್ಗುಣಗಳ ಪ್ರತಿರೂಪದಂತಿದ್ದ ತ.ಸು. ಶಾಮರಾಯರು. ಸಾಹಿತ್ಯಚರಿತ್ರೆಗಾರರಾಗಿ, ಪ್ರಾಚೀನ ಕಾವ್ಯ ಹಾಗೂ ಶಾಸ್ತ್ರ ಗ್ರಂಥಗಳ ಸಂಪಾದಕರಾಗಿ ಹಲವಾರು ಉತ್ತಮ ಗ್ರಂಥಗಳ ಕರ್ತೃ ಹಾಗೂ ಪ್ರಕಾಶಕರಾಗಿ, ಗುರುಪರಂಪರೆಯ ಆದರ್ಶಶಿಕ್ಷಕರಾಗಿ ವಿಶಿಷ್ಟ ಚಾಪು ಮೂಡಿಸಿದ ತಳುಕಿನ…

Read More

ಮಹಿಳೆಯರ ಸರ್ವತೋಮುಖ ಬೆಳವಣಿಗೆಗೆ ಶಕ್ತಿ ಯೋಜನೆ ಸಹಕಾರಿ: ಕೆ.ಹೆಚ್.ಮುನಿಯಪ್ಪ .

ವಿಜಯ ದರ್ಪಣ ನ್ಯೂಸ್.                            ದೇವನಹಳ್ಳಿ  ಜೂನ್ 11                            ಬೆಂಗಳೂರು ಗ್ರಾಮಾಂತರ ಜಿಲ್ಲೆ . ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಲು ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿ *ಉಚಿತ ಪ್ರಯಾಣ ನಮ್ಮ ಪ್ರಮಾಣ* ಎಂಬ ಘೋಷ ವಾಕ್ಯದೊಂದಿಗೆ…

Read More

ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನ : ವಾರ್ತಾ ಇಲಾಖೆ ಆಯುಕ್ತ ಭರವಸೆ

ವಿಜಯ ದರ್ಪಣ ನ್ಯೂಸ್ ಜೂನ್ 08.            ಬೆಂಗಳೂರು  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೂತನ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಹೇಮಂತ ನಿಂಬಾಳ್ಕರ್ ಅವರನ್ನು ‘ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ’ದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಭೇಟಿ ಮಾಡಿ ಶುಭ ಕೋರಿದರು. ಪತ್ರಕರ್ತರ ಮಾಸಾಶನ ಸಮಿತಿ ಸಭೆ ಮತ್ತು ಅಕ್ರೆಡಿಟೇಷನ್ ಕಮಿಟಿ ಸಭೆ ನಡೆದಿಲ್ಲ. ಜತೆಗೆ ಪತ್ರಕರ್ತರ ಹಲವು ಸಮಸ್ಯೆಗಳು ಹಾಗೇ ಉಳಿದಿವೆ ಎಂಬುದನ್ನು ಶಿವಾನಂದ ತಗಡೂರು ಅವರು ಆಯುಕ್ತರ…

Read More

ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ: ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ ರಕ್ಷಣೆ.

ವಿಜಯ ದರ್ಪಣ ನ್ಯೂಸ್  ಬೆಂಗಳೂರು ಗ್ರಾಮಾಂತರ ಜಿಲ್ಲೆ ಜೂನ್ 07 ಹೊಸಕೋಟೆ ಮತ್ತು ನೆಲಮಂಗಲ ತಾಲೂಕಿನಲ್ಲಿ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ನೇಮಿಸಿಕೊಂಡ ವಿವಿಧ ಅಂಗಡಿಗಳು, ಬೇಕರಿಗಳು, ಗ್ಯಾರೇಜ್‌ಗಳು ಚಿಕನ್ ಮತ್ತು ಮಟನ್ ಸ್ಟಾಲ್‌ಗಳು ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳ ಮೇಲೆ ತಂಡವು ಅನಿರೀಕ್ಷಿತ ಕಾರ್ಯಾಚರಣೆ ನಡೆಸಿ 01 ಬಾಲಕಾರ್ಮಿಕ ಮತ್ತು 10 ಕಿಶೋರ ಕಾರ್ಮಿಕರನ್ನು ರಕ್ಷಿಸಿದೆ. ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ,…

Read More

ಜಯಶ್ರೀ .ಜೆ. ಅಬ್ಬಿಗೇರಿ ಪುನಃ ಪುನಃ ಕೇಳಿದರೂ ನಿನ್ನ ವಿನಃ ಏನಿಲ್ಲ.

Vijaya darpana. June 07 ಲಹರಿ ಸಂಗಾತಿ ಜಯಶ್ರೀ.ಜೆ. ಅಬ್ಬಿಗೇರಿ ಪುನಃ ಪುನಃ ಕೇಳಿದರೂ ನಿನ್ನ ವಿನಃ ಏನಿಲ್ಲ ಹೇ, ಸುಂದರೇಶ, ನನ್ನಷ್ಟು ಸುಂದರಿ ಯಾರೂ ಇಲ್ವೇನೋ ಅನ್ನೋ ತರ ನನ್ನನ್ನೇ ನೀನು ಕಣ್ಣಗಲಿಸಿ ನೋಡೋದನ್ನ ನನ್ನ ಕಣ್ಣಗಳು ಅದ್ಹೇಗೆ ಮರೆಯಲು ಸಾಧ್ಯ ಹೇಳು ಗೆಳೆಯ? ಅರ್ಧ ರಾತ್ರಿ ಸರಿದರೂ ರೆಪ್ಪೆಗಳು ಅಂಟುತ್ತಿಲ್ಲ. ನೀ ಬರುವ ದಾರಿಯನ್ನು ಕಿಟಕಿಯಲ್ಲಿ ಇಣುಕಿ ನೋಡುವ ಚಾಳಿ ಬಿಟ್ಟಿಲ್ಲ. ಇನ್ಮೇಲೆ ನೀ ಬರುವ ಸಂಭವ ಕಮ್ಮಿ ಅಂತ ಗೊತ್ತಿದ್ದರೂ ಹಟ ಮಾಡುವ…

Read More

ಆಡಳಿತ ನ್ಯಾಯಾಧಿಕರಣ ಯೋಜನೆಯಲ್ಲಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ತರಬೇತಿಗಾಗಿ ಅರ್ಜಿ ಆಹ್ವಾನ.

ವಿಜಯ ದರ್ಪಣ ನ್ಯೂಸ್.                                   ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 07   ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳ ವ್ಯಾಪ್ತಿಗೆ ಒಳಪಡುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಆಡಳಿತ ನ್ಯಾಯಾಧೀಕರಣ ಯೋಜನೆಯಡಿ ತರಬೇತಿ ನೀಡುವ ಸಲುವಾಗಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಂದ…

Read More

ವನ ಮಹೋತ್ಸವಗಳು ಒಣ ಮಹೋತ್ಸವಗಳು ಅಗುತೀವೆ : ಜನಪದ ವಿದ್ವಾಂಸ ಡಾ. ಎಂ. ಬೈರೇಗೌಡ

ವಿಜಯ ದರ್ಪಣ ನ್ಯೂಸ್.                                           ರಾಮನಗರ. ಈ ವರ್ಷ ವನಮಹೋತ್ಸವ ಸಂದರ್ಭದಲ್ಲಿ ಸಸಿಗಳನ್ನು ನೆಟ್ಟು, ಮುಂದಿನ ವರ್ಷದವರೆಗೆ ಅತ್ತ ಸುಳಿಯದೆ ಒಣಮಹೋತ್ಸವ ಆಗುವುದು ಬೇಡ. ನಾವು ಮಾಡುವ ಈ ಕಾರ್ಯ ನಿಜ ಅರ್ಥದ ವನಮಹೋತ್ಸವ ಅಗಬೇಕು. ವಿಶ್ವ ಪರಿಸರದ ದಿನದಂದು ನೆಟ್ಟ ಗಿಡಗಳು ಹೇಗಿವೆ ಎಂಬುದನ್ನು ಗಮನಿಸಬೇಕು. ಹಾಗೇ ಅವುಗಳ…

Read More

ಪರಿಸರ ಸಂರಕ್ಷಣೆ ನಮ್ಮ ಕರ್ತವ್ಯ : ಶೋಭಾ ಹೆಚ್ ಜಿ

ವಿಜಯ ದರ್ಪಣ ನ್ಯೂಸ್…                              ದೇವನಹಳ್ಳಿ, ಬೆಂಗಳೂರು ಗ್ರಾ . ಜಿಲ್ಲೆ  ವಿಶ್ವ ಪರಿಸರ ದಿನಾಚರಣೆ ಜೂನ್ 05 ಪರಿಸರ ಸಂರಕ್ಷಣೆ ನಮ್ಮ ಕರ್ತವ್ಯ! ಪ್ರಕೃತಿ ಮನುಷ್ಯನ ಜೀವನಕ್ಕೆ ಏನ್ನೆಲ್ಲ ಕೊಟ್ಟಿಲ್ಲ. ಅಂತಹದರಲ್ಲಿ ಮನುಷ್ಯ ತನ್ನ ವೈಯಕ್ತಿಕ ಪ್ರಯೋಜನಕ್ಕಾಗಿ ಪರಿಸರದ ಮೇಲೆ ನಿರಂತರ ದಾಳಿ ನಡೆಸಿದ್ದಾನೆ. ಇಂತ ಪರಿಸ್ಥಿತಿ ಹೀಗೆ ಮುಂದುವರೆದರೆ ನಮ್ಮ ಸರ್ವನಾಶ ನಮ್ಮ ಕಣ್ಣೇದುರೆ ನಡೆಯಲಿದೆ….

Read More