ಮಹಿಳಾ ಸಬಲೀಕರಣಕ್ಕೆ ಸ್ವ ಉದ್ಯೋಗ ಆಧಾರಿತ ತರಬೇತಿಗಳು ಅಗತ್ಯ: ವಿಠ್ಠಲ್‌ ಕಾವಳೆ

ವಿಜಯ ದರ್ಪಣ ನ್ಯೂಸ್ ಮಹಿಳಾ ಸಬಲೀಕರಣಕ್ಕೆ ಸ್ವ ಉದ್ಯೋಗ ಆಧಾರಿತ ತರಬೇತಿಗಳು ಅಗತ್ಯ: ಜಿ.ಪಂ. ಯೋಜನಾ ನಿರ್ದೇಶಕ ವಿಠ್ಠಲ್‌ ಕಾವಳೆ ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಹಾಗೂ ಸಶಕ್ತಿಕರಣವಾಗಲು ಸ್ವ ಉದ್ಯೋಗಾಧಾರಿತ ತರಬೇತಿಗಳು ಅಗತ್ಯವಿದ್ದು, ಮಹಿಳಾ ಸಬಲೀಕರಣಕ್ಕೆ ಸ್ವ ಉದ್ಯೋಗ ಆಧಾರಿತ ತರಬೇತಿಗಳು ಸಹಕಾರ ನೀಡುತ್ತವೆ ಇಂತಹ ತರಬೇತಿಗಳನ್ನು ರುಡ್‌ಸೆಟ್‌ ಸಂಸ್ಥೆಯಲ್ಲಿ ಉಚಿತವಾಗಿ ಪಡೆಯಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕರಾದ ವಿಠ್ಠಲ್‌ ಕಾವಳೆ ಅವರು ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಎನ್‌ಆರ್‌ಎಲ್‌ಎಂ…

Read More

ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವಿಗೆ ಆದ್ಯತೆ ನೀಡಿ: ಸಚಿವ ಕೆ ಎಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್… ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವಿಗೆ ಆದ್ಯತೆ ನೀಡಿ :ಸಚಿವ ಕೆಎಚ್ ಮುನಿಯಪ್ಪ ಮಾರ್ಚ್ ಅಂತ್ಯಕ್ಕೆ ಗರಿಷ್ಟ ನಿವೇಶನ ನೀಡಲು ಗುರಿ -ಕೆ.ಹೆಚ್. ಮುನಿಯಪ್ಪ ಪೋಡಿ ಅಭಿಯಾನದಲ್ಲಿ ಪ್ರಥಮ ಸ್ಥಾನ ಕಾಯ್ದುಕೊಳ್ಳಬೇಕು. ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಫೆ.19 : ಬೇಸಿಗೆ ಆರಂಭವಾಗುತಿದ್ದು, ಜಿಲ್ಲಾಡಳಿತ ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವಿಗೆ ಆದ್ಯತೆ ನೀಡಬೇಕು ಮತ್ತು ಜಾನುವಾರುಗಳಿಗೆ ಬೇಸಿಗೆಯಲ್ಲಿ ಬಾಧಿಸುವ ರೋಗಗಳನ್ನು ಸರಿಯಾಗಿ ಉಪಚರಿಸಬೇಕೆಂದು ಆಹಾರ ನಾಗರಿಕ…

Read More

ಎಲೆಕ್ಟ್ರಾನಿಕ್ ಮಾಧ್ಯಮಗಳ ಸುದ್ದಿಯ ದಿವಾಳಿತನ…….

ವಿಜಯ ದರ್ಪಣ ನ್ಯೂಸ್…. ಎಲೆಕ್ಟ್ರಾನಿಕ್ ಮಾಧ್ಯಮಗಳ ಸುದ್ದಿಯ ದಿವಾಳಿತನ……. ಕನ್ನಡ ಚಲನಚಿತ್ರ ನಟರೊಬ್ಬರ ಸಾಂಪ್ರದಾಯಿಕ ಮದುವೆಯನ್ನು ಅತ್ಯಂತ ಮಹತ್ವದ ಘಟನೆ ಎಂಬಂತೆ ಎಲೆಕ್ಟ್ರಾನಿಕ್ ಮಾಧ್ಯಮಗಳು ಪ್ರಸಾರ ಮಾಡಿದ್ದು ಅತಿರೇಕವೇ ಅಥವಾ ತಮ್ಮ ವಿವೇಚನಾಶೀಲತೆಯ ಕೊರತೆಯೇ ಅಥವಾ ಅಭಿವ್ಯಕ್ತಿ ಸ್ವಾತಂತ್ರ್ಯದ ದುರುಪಯೋಗವೇ ಅಥವಾ ಸ್ವಾಭಿಮಾನದ ಮತ್ತು ಸುದ್ದಿಯ ಪ್ರಾಮುಖ್ಯತೆ ಅರಿಯುವ ಮಾನಸಿಕ ದಿವಾಳಿತನವೇ……. ಎಲೆಕ್ಟ್ರಾನಿಕ್ ಮಾಧ್ಯಮಗಳು ಪ್ರವರ್ಧಮಾನಕ್ಕೆ ಬಂದಿದ್ದು ಸಾಕಷ್ಟು ಹಿಂದೆಯೇ ಆದರೂ ನಿಜಕ್ಕೂ ಜನಪ್ರಿಯವಾಗಿ, ಪ್ರಭಾವಶೀಲವಾಗಿ ಬೆಳೆದದ್ದು ಸುಮಾರು 15/20 ವರ್ಷಗಳಿಂದ. ಪ್ರಾರಂಭದ ಹಂತದಲ್ಲಿ ಈ ರೀತಿಯ…

Read More

ಕೃಷಿ ಇಲಾಖೆಯಡಿ ಸಹಾಯಧನಕ್ಕೆ ಅರ್ಜಿ ಅಹ್ವಾನ

ವಿಜಯ ದರ್ಪಣ ನ್ಯೂಸ್…. ಕೃಷಿ ಇಲಾಖೆಯಡಿ ಸಹಾಯಧನಕ್ಕೆ ಅರ್ಜಿ ಅಹ್ವಾನ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ.ಫೆಬ್ರವರಿ18: ಕೃಷಿ ಇಲಾಖೆ ವತಿಯಿಂದ 2024-25 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೇಂದ್ರ ಪುರಸ್ಕೃತ ಆಹಾರ ಮತ್ತು ಪೌಷ್ಠಿಕ ಭದ್ರತೆ ಯೋಜನೆಯಡಿ ಸಹಾಯಧನಕ್ಕಾಗಿ ಕೃಷಿ ಇಲಾಖೆಯಿಂದ ನೊಂದಾಯಿತರಾದ ರೈತರು/ ರೈತ ಉತ್ಪಾದಕರ ಸಂಸ್ಥೆ/ಸ್ವಸಹಾಯ ಗುಂಪುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತರು ಬೆಳೆದ ಉತ್ಪನ್ನಗಳಿಗೆ ಉತ್ತಮ ಬೆಲೆ ದೊರಕಿಸಿಕೊಡಲು ಹಾಗೂ ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಉದ್ಯೋಗ ಸೃಜಿಸಲು, ದ್ವಿದಳಧಾನ್ಯ ಮತ್ತು…

Read More

ಯಾರು ಪ್ರೀತಿಸುತ್ತಾರೋ ಅವರಿಗೆ ಮಾತ್ರ ತಿದ್ದುವ – ಶಿಕ್ಷಿಸುವ ಅಧಿಕಾರ ಇರುತ್ತದೆ ” ರವೀಂದ್ರನಾಥ ಠಾಗೋರ್……

ವಿಜಯ ದರ್ಪಣ ನ್ಯೂಸ್…” ಯಾರು ಪ್ರೀತಿಸುತ್ತಾರೋ ಅವರಿಗೆ ಮಾತ್ರ ತಿದ್ದುವ – ಶಿಕ್ಷಿಸುವ ಅಧಿಕಾರ ಇರುತ್ತದೆ ” ರವೀಂದ್ರನಾಥ ಠಾಗೋರ್…… ಇದು ಬಹಳ ಅರ್ಥಪೂರ್ಣ ಒಳ ಭಾವವನ್ನು ಹೊಂದಿದೆ. ಇಂದಿನ ಸಾಮಾಜಿಕ ಮನಸ್ಥಿತಿಗೆ ಹೆಚ್ಚು ಅನ್ವಯಿಸುತ್ತದೆ….. ನಾವು ಕೆಲವರ ನಡವಳಿಕೆಯನ್ನು ದ್ವೇಷಿಸುತ್ತೇವೆ ಹಾಗೆಯೇ ಅವರ ಪರಿವರ್ತನೆಯನ್ನು ಅಪೇಕ್ಷಿಸುತ್ತೇವೆ. ಆದರೆ ಅದು ಹೇಗೆ ಸಾಧ್ಯ ಎಂಬುದನ್ನು ಉಪೇಕ್ಷಿಸುತ್ತೇವೆ…. ಈಗ ನೇರ ವಿಷಯಕ್ಕೆ ಬರುವುದಾದರೆ, ಕೆಲವು ಸನಾತನ ಧರ್ಮದ ಪ್ರತಿಪಾದಕರು ಅಥವಾ ಅನುಯಾಯಿಗಳು ಮುಸ್ಲಿಮರನ್ನು ದ್ವೇಷಿಸುತ್ತಾರೆ ಹಾಗು ಅವರು ಬದಲಾಗಬೇಕು…

Read More

ಕೃಷಿ ಹೊಂಡಗಳಿಗೆ ತಂತಿ ಬೇಲಿ ನಿರ್ಮಿಸಿ ಅನಾಹುತ ತಪ್ಪಿಸಿ

ವಿಜಯ ದರ್ಪಣ ನ್ಯೂಸ್…. ಕೃಷಿ ಹೊಂಡಗಳಿಗೆ ತಂತಿ ಬೇಲಿ ನಿರ್ಮಿಸಿ ಅನಾಹುತ ತಪ್ಪಿಸಿ ಕೃಷಿ ಹೊಂಡ ಬಳಿ “ಅಪಾಯ” ಮತ್ತು “ಈಜಬಾರದು” ಎಂಬ ಸೂಚನಾ ಫಲಕ ಅಳವಡಿಸಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾ.ಜಿಲ್ಲೆ.ಫೆಬ್ರವರಿ17: ಬೇಸಿಗೆ ಪ್ರಾರಂಭವಾಗಿದ್ದು, ಕೃಷಿ ಹೊಂಡದಲ್ಲಿ ಮಕ್ಕಳು ಈಜಲು ಮತ್ತು ಜಾನುವಾರುಗಳು ನೀರು ಕುಡಿಯಲು ಬಂದಂತಹ ಸಂದರ್ಭದಲ್ಲಿ ಬೀಳುವ ಸಂಭವವಿದ್ದು, ಈ ಹಿಂದೆ ನಿರ್ಮಿಸಿರುವ ಕೃಷಿ ಹೊಂಡಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಲು ಕೃಷಿ ಇಲಾಖೆ ರೈತರಲ್ಲಿ ಮನವಿ ಮಾಡಿದೆ. ಕೃಷಿ ಇಲಾಖೆಯ…

Read More

ಶಿಕ್ಷಣದ ಮಹತ್ವಸಾರಿದ ಶ್ರೀ ಸಂತ ಸೇವಾಲಾಲ್

ವಿಜಯ ದರ್ಪಣ ನ್ಯೂಸ್… ಶಿಕ್ಷಣದ ಮಹತ್ವಸಾರಿದ ಶ್ರೀ ಸಂತ ಸೇವಾಲಾಲ್ ದೇವನಹಳ್ಳಿ, ಫೆ.17-ಶಿಕ್ಷಣದ ಮಹತ್ವವನ್ನು ಸಾರುವ ಮೂಲಕ ಎಲ್ಲರೂ ಶಿಕ್ಷಿತರಾಗಿ ಅಕ್ಷರ ಜ್ಞಾನವನ್ನು ಪಡೆದು ಜಗತ್ತಿಗೆ ದಾರಿ ದೀಪವಾಗಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ತಹಸಿಲ್ದಾರ್   ಎಚ್ .ಬಾಲಕೃಷ್ಣ ತಿಳಿಸಿದರು. ಪಟ್ಟಣದ ಆಡಳಿತ ಸೌಧದ ಸಭಾಂಗಣದಲ್ಲಿ ಶ್ರೀ ಸದ್ಗುರು ಸೇವಾಲಾಲ್ ಜಿಲ್ಲಾ ಬಂಜಾರ ನೌಕರರ ಸಾಂಸ್ಕೃತಿಕ ಕ್ಷೇಮಾಭಿವದ್ದಿ ಸಂಘದ ಸಹಯೋಗದಲ್ಲಿ ನಡೆದ ಶ್ರೀ ಸಂತ ಸೇವಾಲಾಲ್ ಮಹಾರಾಜರ 286 ನೇ ಜಯಂತೋತ್ಸವವದಲ್ಲಿ ಅವರು ಮಾತನಾಡಿದರು….

Read More

ವಿಶ್ವ ವಿದ್ಯಾನಿಲಯಗಳನ್ನು ಬಂದ್ ಮಾಡಬಾರದು: ಮಾಜಿ ಸಚಿವ ಎ ಮಂಜು 

ವಿಜಯ ದರ್ಪಣ ನ್ಯೂಸ್… ಹಾಸನ,ಕೊಡಗು ಸೇರಿದಂತೆ ರಾಜ್ಯದ ವಿಶ್ವ ವಿದ್ಯಾನಿಲಯಗಳನ್ನು ಬಂದ್ ಮಾಡಬಾರದು: ಮಾಜಿ ಸಚಿವ ಎ ಮಂಜು ವಿಶ್ವ ವಿದ್ಯಾನಿಲಯಗಳಲ್ಲಿರುವ ಕುಲಪತಿಗಳಿಗೆ ಕಾರು ಖರೀದಿಸಲು ಹಣವಿಲ್ಲ ಎಂದು ಸರ್ಕಾರ ಮುಚ್ಚಲು ಕೈಗೊಂಡಿರುವ ನಿರ್ಧಾರ ಒಳ್ಳೆಯದಲ್ಲ. ನೂರಾರು ಎಕರೆ ಪ್ರದೇಶದಲ್ಲಿ ವಿವಿಗಳು ಸ್ಥಾಪನೆಗೊಂಡಿವೆ. ಇದರಿಂದ ಈ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಸರ್ಕಾರದ ಈ ನಿರ್ಧಾರ ಕುರಿತು ಸದನದಲ್ಲಿ ಪ್ರಸ್ತಾಪಿಸಿ ವಿಶ್ವ ವಿದ್ಯಾನಿಲಯ ಉಳಿವಿಗಾಗಿ ಹೋರಾಡುತ್ತೇನೆ. ಈಗಾಗಲೇ ಸ್ಥಾಪನೆಗೊಂಡಿರುವ ವಿಶ್ವ ವಿದ್ಯಾನಿಲಯಗಳನ್ನು ಮುಂದುವರೆಸಬೇಕು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಹಿತ…

Read More

ಸ್ಕೀಂ ಹೆಸರಲ್ಲಿ ಹಣ ಸಂಗ್ರಹ : ಐವರು ಆರೋಪಿಗಳು ಲಾಕ್.

ವಿಜಯ ದರ್ಪಣ ನ್ಯೂಸ್… ಸ್ಕೀಂ ಹೆಸರಲ್ಲಿ ಹಣ ಸಂಗ್ರಹ : ಐವರು ಆರೋಪಿಗಳು ಲಾಕ್.   ಕೊಡಗು : ಇತ್ತೀಚಿನ ದಿನಗಳಲ್ಲಿ ರಾಜ್ಯ ಹಾಗೂ ಕೊಡಗು ಜಿಲ್ಲೆಯ ಹಲವೆಡೆ ಬೆನಿಫಿಟ್ ಸ್ಕೀಮ್, ಲಕ್ಕಿ ಲಾಟರಿ ಹೆಸರಿನಲ್ಲಿ ವಂಚಕರು ಹಣ ಸಂಗ್ರಹಿಸಿ ಕೊನೆಗೆ ಇತ್ತ ಬಹುಮಾನವನ್ನು ಅಥವಾ ಕಟ್ಟಿದ ಕಂತಿನ ಹಣವನ್ನು ನೀಡದೆ ಗ್ರಾಹಕರಿಗೆ ಪಂಗನಾಮ ಹಾಕಿ ಅತ್ತ ಹಣದ ಕಂತೆಯೊಂದಿಗೆ ಪರಾರಿ ಆಗುತ್ತಿರುವ ವಂಚನೆಯ ಪ್ರಕರಣಗಳು ನಡೆಯುತ್ತಲೇ ಇವೆ. ಈ ನಡುವೆ ಮಡಿಕೇರಿ ಪೊಲೀಸರು ಕಾರ್ಯಾಚರಣೆ ನಡೆಸಿ,…

Read More

ಎಕ್ಸ್​ಪ್ರೆಸ್ ವೇನಲ್ಲಿ  ಅಪಘಾತ : ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು

ವಿಜಯ ದರ್ಪಣ ನ್ಯೂಸ್…  ಎಕ್ಸ್​ಪ್ರೆಸ್ ವೇನಲ್ಲಿ  ಅಪಘಾತ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು   ಬೆಂಗಳೂರು – ಮೈಸೂರು ಎಕ್ಸ್​​ಪ್ರೆಸ್ ಹೆದ್ದಾರಿಯಲ್ಲಿ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಲಂಬಾಣಿ ತಾಂಡಾದ ಬಳಿ ನೆನ್ನೆ ದಿನ ಕಾರೊಂದು ಮತ್ತೊಂದು ಕಾರಿನ ಮೇಲೆ ಹತ್ತಿದೆ. ಹೆದ್ದಾರಿಯಲ್ಲಿ ಬ್ಯಾರಿಕೇಡ್ ಹಾಕಿ ರಸ್ತೆ ಸ್ವಚ್ಛಗೊಳಿಸುತ್ತಿದ್ದಾಗ ಘಟನೆ ಸಂಭವಿಸಿದೆ. ಬ್ಯಾರಿಕೇಡ್ ಗಮನಿಸದೆ ಹಠಾತ್ತಾಗಿ ಕಾರು ಚಾಲಕ ಬ್ರೇಕ್ ಹಾಕಿದ್ದಾರೆ. ಈ ವೇಳೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಕಾರು ಡಿಕ್ಕಿಯಾಗಿ ಗುದ್ದಿದ ರಭಸಕ್ಕೆ ಇನ್ನೊಂದು…

Read More