ವಿಶ್ವ ವಿದ್ಯಾನಿಲಯಗಳನ್ನು ಬಂದ್ ಮಾಡಬಾರದು: ಮಾಜಿ ಸಚಿವ ಎ ಮಂಜು 

ವಿಜಯ ದರ್ಪಣ ನ್ಯೂಸ್… ಹಾಸನ,ಕೊಡಗು ಸೇರಿದಂತೆ ರಾಜ್ಯದ ವಿಶ್ವ ವಿದ್ಯಾನಿಲಯಗಳನ್ನು ಬಂದ್ ಮಾಡಬಾರದು: ಮಾಜಿ ಸಚಿವ ಎ ಮಂಜು ವಿಶ್ವ ವಿದ್ಯಾನಿಲಯಗಳಲ್ಲಿರುವ ಕುಲಪತಿಗಳಿಗೆ ಕಾರು ಖರೀದಿಸಲು ಹಣವಿಲ್ಲ ಎಂದು ಸರ್ಕಾರ ಮುಚ್ಚಲು ಕೈಗೊಂಡಿರುವ ನಿರ್ಧಾರ ಒಳ್ಳೆಯದಲ್ಲ. ನೂರಾರು ಎಕರೆ ಪ್ರದೇಶದಲ್ಲಿ ವಿವಿಗಳು ಸ್ಥಾಪನೆಗೊಂಡಿವೆ. ಇದರಿಂದ ಈ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಸರ್ಕಾರದ ಈ ನಿರ್ಧಾರ ಕುರಿತು ಸದನದಲ್ಲಿ ಪ್ರಸ್ತಾಪಿಸಿ ವಿಶ್ವ ವಿದ್ಯಾನಿಲಯ ಉಳಿವಿಗಾಗಿ ಹೋರಾಡುತ್ತೇನೆ. ಈಗಾಗಲೇ ಸ್ಥಾಪನೆಗೊಂಡಿರುವ ವಿಶ್ವ ವಿದ್ಯಾನಿಲಯಗಳನ್ನು ಮುಂದುವರೆಸಬೇಕು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಹಿತ…

Read More

ಸ್ಕೀಂ ಹೆಸರಲ್ಲಿ ಹಣ ಸಂಗ್ರಹ : ಐವರು ಆರೋಪಿಗಳು ಲಾಕ್.

ವಿಜಯ ದರ್ಪಣ ನ್ಯೂಸ್… ಸ್ಕೀಂ ಹೆಸರಲ್ಲಿ ಹಣ ಸಂಗ್ರಹ : ಐವರು ಆರೋಪಿಗಳು ಲಾಕ್.   ಕೊಡಗು : ಇತ್ತೀಚಿನ ದಿನಗಳಲ್ಲಿ ರಾಜ್ಯ ಹಾಗೂ ಕೊಡಗು ಜಿಲ್ಲೆಯ ಹಲವೆಡೆ ಬೆನಿಫಿಟ್ ಸ್ಕೀಮ್, ಲಕ್ಕಿ ಲಾಟರಿ ಹೆಸರಿನಲ್ಲಿ ವಂಚಕರು ಹಣ ಸಂಗ್ರಹಿಸಿ ಕೊನೆಗೆ ಇತ್ತ ಬಹುಮಾನವನ್ನು ಅಥವಾ ಕಟ್ಟಿದ ಕಂತಿನ ಹಣವನ್ನು ನೀಡದೆ ಗ್ರಾಹಕರಿಗೆ ಪಂಗನಾಮ ಹಾಕಿ ಅತ್ತ ಹಣದ ಕಂತೆಯೊಂದಿಗೆ ಪರಾರಿ ಆಗುತ್ತಿರುವ ವಂಚನೆಯ ಪ್ರಕರಣಗಳು ನಡೆಯುತ್ತಲೇ ಇವೆ. ಈ ನಡುವೆ ಮಡಿಕೇರಿ ಪೊಲೀಸರು ಕಾರ್ಯಾಚರಣೆ ನಡೆಸಿ,…

Read More

ಎಕ್ಸ್​ಪ್ರೆಸ್ ವೇನಲ್ಲಿ  ಅಪಘಾತ : ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು

ವಿಜಯ ದರ್ಪಣ ನ್ಯೂಸ್…  ಎಕ್ಸ್​ಪ್ರೆಸ್ ವೇನಲ್ಲಿ  ಅಪಘಾತ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು   ಬೆಂಗಳೂರು – ಮೈಸೂರು ಎಕ್ಸ್​​ಪ್ರೆಸ್ ಹೆದ್ದಾರಿಯಲ್ಲಿ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಲಂಬಾಣಿ ತಾಂಡಾದ ಬಳಿ ನೆನ್ನೆ ದಿನ ಕಾರೊಂದು ಮತ್ತೊಂದು ಕಾರಿನ ಮೇಲೆ ಹತ್ತಿದೆ. ಹೆದ್ದಾರಿಯಲ್ಲಿ ಬ್ಯಾರಿಕೇಡ್ ಹಾಕಿ ರಸ್ತೆ ಸ್ವಚ್ಛಗೊಳಿಸುತ್ತಿದ್ದಾಗ ಘಟನೆ ಸಂಭವಿಸಿದೆ. ಬ್ಯಾರಿಕೇಡ್ ಗಮನಿಸದೆ ಹಠಾತ್ತಾಗಿ ಕಾರು ಚಾಲಕ ಬ್ರೇಕ್ ಹಾಕಿದ್ದಾರೆ. ಈ ವೇಳೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಕಾರು ಡಿಕ್ಕಿಯಾಗಿ ಗುದ್ದಿದ ರಭಸಕ್ಕೆ ಇನ್ನೊಂದು…

Read More

ಮಕ್ಕಳನ್ನೇ ಕೊಲ್ಲುವ ಮರ್ಯಾದೆ ಹತ್ಯೆಗಳು,

ವಿಜಯ ದರ್ಪಣ ನ್ಯೂಸ್…. ಸಂಸ್ಕೃತಿ – ವಿಕೃತಿ….. ಆದರ್ಶ ಮತ್ತು ವಾಸ್ತವ…. ಮಕ್ಕಳನ್ನೇ ಕೊಲ್ಲುವ ಮರ್ಯಾದೆ ಹತ್ಯೆಗಳು, ಪ್ರೀತಿಸಿ ಮದುವೆಯಾಗುವ ಬೇರೆ ಬೇರೆ ಜಾತಿಯ ಪ್ರೇಮಿಗಳನ್ನು ಕೊಂದು ಜೈಲಿಗೆ ಹೋಗುವ ಸಂಬಂಧಿಗಳೇ ಧೀರರು – ಗೌರವಸ್ತರು – ಮರ್ಯಾದಸ್ತರು, ಮದುವೆ ಮಂಟಪದಲ್ಲಿ ದುಬಾರಿ ಕಾರನ್ನು ಬಹಿರಂಗವಾಗಿ ಪ್ರದರ್ಶಿಸಿ ವರದಕ್ಷಿಣೆಯನ್ನು ಕೊಡುವವರು ತಮ್ಮ ಮನೆತನದ ಹೆಚ್ಚುಗಾರಿಕೆ – ಗೌರವ ಕಾಪಾಡುವ ಮಾನಸ್ಥರು, ಹಣ – ಹೆಂಡ ಹಂಚಿ – ತಲೆಹಿಡಿದು ಟಿಕೆಟ್ ಗಿಟ್ಟಿಸಿ – ಚುನಾವಣೆಯಲ್ಲಿ ಗೆದ್ದು ರಾಜಕೀಯ…

Read More

ಮಾಧ್ಯಮ ಅಕಾಡೆಮಿಯಿಂದ ಪ್ರಥಮ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನ

ವಿಜಯ ದರ್ಪಣ ನ್ಯೂಸ್… ಮಾಧ್ಯಮ ಅಕಾಡೆಮಿಯಿಂದ ಪ್ರಥಮ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನ ಕೊನೆಯ ದಿನಾಂಕ ಫೆಬ್ರವರಿ 20 ರವರೆಗೆ ವಿಸ್ತರಣೆ ಬೆಂಗಳೂರು, ಫೆಬ್ರವರಿ 15 : ಕರ್ನಾಟಕ ಮಾಧ್ಯಮ ಅಕಾಡೆಮಿಯು ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕದ ಸುದ್ದಿ ಛಾಯಾಚಿತ್ರಗ್ರಾಹಕರಿಗಾಗಿ ಏರ್ಪಡಿಸಿದ್ದ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನದ ಕೊನೆಯ ದಿನಾಂಕವನ್ನು ಫೆಬ್ರವರಿ 20 ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಛಾಯಾಚಿತ್ರಗಳನ್ನು ಕಳುಹಿಸಲು ಫೆಬ್ರವರಿ 15 ಕೊನೆ ದಿನಾಂಕವಾಗಿತ್ತು. ಉಳಿದಂತೆ ಸ್ಪರ್ಧೆಯ ನಿಯಮ ಸೇರಿದಂತೆ ಯಾವುದರಲ್ಲೂ…

Read More

ಮಳೆ ನೀರು ಕೊಯ್ಲಿ ನಿಂದ ಅಂತರ್ಜಲ ವೃದ್ಧಿ

ವಿಜಯ ದರ್ಪಣ ನ್ಯೂಸ್… ದೊಡ್ಡಬಳ್ಳಾಪುರ:ಅಟಲ್ ಭೂ ಜಲ ಯೋಜನೆ ಕುರಿತು ರೈತರಿಗೆ ತರಬೇತಿ ಕಾರ್ಯಾಗಾರ ಮಳೆ ನೀರು ಕೊಯ್ಲಿ ನಿಂದ ಅಂತರ್ಜಲ ವೃದ್ಧಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆ. 15:- ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ತರಬೇತಿ ಕೇಂದ್ರ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ಕೃಷಿ ವಿಜ್ಞಾನ ಕೇಂದ್ರ. ಹಾಡೋನಹಳ್ಳಿ ಆವರಣದಲ್ಲಿ ರೈತರಿಗಾಗಿ ಅಟಲ್ ಭೂಜಲ್ ಯೋಜನೆಯ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ತರಬೇತಿಯಲ್ಲಿ ಬೆಂಗಳೂರು ಕೃಷಿ ಇಲಾಖೆ ಉಪ ನಿರ್ದೇಶಕರಾದ ಗಾಯತ್ರಿ ಅವರು ಮಾತನಾಡಿ…

Read More

ಮದುವೆಯಲ್ಲಿ ಮದ್ಯ : ಸನ್ನದು ಕಡ್ಡಾಯ ಕೊಡಗು ಜಿಲ್ಲಾ ಅಬಕಾರಿ ಇಲಾಖೆ ಸೂಚನೆ

ವಿಜಯ ದರ್ಪಣ ನ್ಯೂಸ್…. ಮದುವೆಯಲ್ಲಿ ಮದ್ಯ : ಸನ್ನದು ಕಡ್ಡಾಯ ಕೊಡಗು ಜಿಲ್ಲಾ ಅಬಕಾರಿ ಇಲಾಖೆ ಸೂಚನೆ ಕೊಡಗು: ಮದುವೆ ಸೇರಿದಂತೆ ಇತರ ಖಾಸಗಿ ಕಾರ್ಯಕ್ರಮಗಳಲ್ಲಿ ಮದ್ಯ ಸರಬರಾಜು ಮಾಡಲು ಒಂದು ದಿನದ ಸನ್ನದು ಪಡೆಯುವುದು ಕಡ್ಡಾಯವಾಗಿದೆ ಎಂದು ಅಬಕಾರಿ ಇಲಾಖೆ ಉಪ ಆಯುಕ್ತರು ಸ್ಪಷ್ಟಪಡಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ನಡೆಯುವ ಮದುವೆ, ಸಭೆ, ಸಮಾರಂಭಗಳಲ್ಲಿ ರಕ್ಷಣಾ ಮದ್ಯ ಹೊರ ರಾಜ್ಯದ ಮದ್ಯ, ನಕಲಿ ಮದ್ಯ, ಅಕ್ರಮ ಮದ್ಯ ಸರಬರಾಜಾಗುತ್ತಿರುವ ಬಗ್ಗೆ ದೂರು ಬಂದಿದ್ದು, ಇದು ರಾಜ್ಯ ಅಬಕಾರಿ…

Read More

ನೆನಪುಗಳ ಮಳಿಗೆಯಲಿ ಇನ್ನಾರಿಲ್ಲ ನಿನ್ನ ಹೊರತು

ವಿಜಯ ದರ್ಪಣ ನ್ಯೂಸ್…. ನೆನಪುಗಳ ಮಳಿಗೆಯಲಿ ಇನ್ನಾರಿಲ್ಲ ನಿನ್ನ ಹೊರತು ನೆನಪುಗಳ ಓಣಿಯಲ್ಲಿ ಓಡಾಡುತಿರುವೆ. ನೆನಪುಗಳ ಮಳಿಗೆಯಲಿ ಇನ್ನಾರಿಲ್ಲ ನಿನ್ನ ಹೊರತು. ನೀನಿಲ್ಲದೇ ನೆನಪಿನ ಆ ಓಣಿ ಕಳೆಗಟ್ಟುವುದಾದರೂ ಹೇಗೆ? ನಿನ್ನೊಂದಿಗಿದ್ದ ದಿನಗಳೇ ಅಪ್ಪಟ ಸ್ವರ್ಗದ ದಿನಗಳು. ಸ್ವರ್ಗವೊಂದು ಏನಾದರೂ ಭೂಮಿಯ ಮೇಲಿದ್ದರೆ ಅದು ನಿನ್ನೊಂದಿಗಿದ್ದಾಗ ಮಾತ್ರ ಗೋಚರಿಸುತ್ತದೆ. ಸ್ವರ್ಗ ಬೇರಲ್ಲ ನೀನು ಬೇರಲ್ಲ ಅಂತ ಎಷ್ಟೊಂದು ಸಲ ನನಗೆ ಅನಿಸಿದ್ದು ಸುಳ್ಳಲ್ಲ ಸುಮತಿ. ಪ್ರಾಣ ಸ್ನೇಹಿತೆಯಾದ ನಿನ್ನ ಬಗೆಗಿನ ವಿಚಾರಗಳೆಲ್ಲ ಗಾಣದಂತೆ ಸದಾ ಸುತ್ತುತ್ತಲೇ ಇರುತ್ತವೆ….

Read More

ಆಡಳಿತ ಸೌಧದ ಅನಧಿಕೃತ ಮಳಿಗೆ ತೆರವಿಗೆ ಜಿಲ್ಲಾಧಿಕಾರಿಗಳ ನಿರ್ದೇಶನ.

ವಿಜಯ ದರ್ಪಣ ನ್ಯೂಸ್…. ಆಡಳಿತ ಸೌಧದ ಅನಧಿಕೃತ ಮಳಿಗೆ ತೆರವಿಗೆ ಜಿಲ್ಲಾಧಿಕಾರಿಗಳ ನಿರ್ದೇಶನ. ಕೊಡಗು: ಮಡಿಕೇರಿ ತಾಲ್ಲೂಕು ಆಡಳಿತ ಸೌಧದ ಮುಂಬಾಗದಲ್ಲಿ ನಿರ್ಮಿಸಿರುವ ಅನಧಿಕೃತ ಮಳಿಗೆಗಳನ್ನು ನಿಯಮಾನುಸಾರ ತೆರವುಗೊಳಿಸಲು ತುರ್ತು ಕ್ರಮ ಜರುಗಿಸುವಂತೆ ಕೊಡಗು ಜಿಲ್ಲಾಧಿಕಾರಿಗಳಾದ ಶ್ರೀ ವೆಂಕಟ್ ರಾಜಾ ರವರು ಯೋಜನಾ ನಿರ್ದೇಶಕರು,ಜಿಲ್ಲಾ ನಗರಾಭಿವೃದ್ಧಿ ಕೋಶ ರವರಿಗೆ ಸೂಚನೆ ನೀಡಿದ ಹಿನ್ನಲೆ ಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮಡಿಕೇರಿ ನಗರ ಸಭೆ ಪೌರಾಯುಕ್ತರಿಗೆ ಜ್ಞಾಪನ ಪತ್ರವನ್ನು ರವಾನಿಸಲಾಗಿದೆ. ನೂತನ ತಾಲ್ಲೂಕು ಆಡಳಿತ ಸೌಧದ ಮುಂಭಾಗದಲ್ಲಿ ರಸ್ತೆ…

Read More

ಕಷ್ಟಪಟ್ಟು ದುಡಿದ ದುಡ್ಡಿನಲ್ಲಿ ಜೀವನ ಸಾಗಿಸಲು ಸಾಧ್ಯವಾಗುತ್ತಿಲ್ಲ…….

ವಿಜಯ ದರ್ಪಣ ನ್ಯೂಸ್…. ಕಷ್ಟಪಟ್ಟು ದುಡಿದ ದುಡ್ಡಿನಲ್ಲಿ ಜೀವನ ಸಾಗಿಸಲು ಸಾಧ್ಯವಾಗುತ್ತಿಲ್ಲ……. ಒಳ್ಳೆಯ ರೀತಿಯಲ್ಲಿ ಸಂಪಾದನೆ ಮಾಡಿದ, ಪ್ರಾಮಾಣಿಕ ಹಣ ಯಾವುದಕ್ಕೂ ಸಾಲುತ್ತಿಲ್ಲ….. ಹೀಗೊಂದು ವಾಸ್ತವ ಬದುಕು ಮತ್ತು ಚಿಂತನೆ ಹಲವರ ಗೊಣಗಾಟಕ್ಕೆ ಕಾರಣವಾಗಿದೆ……. ಆಧ್ಯಾತ್ಮಿಕ, ಧಾರ್ಮಿಕ, ಆದರ್ಶ ಚಿಂತನೆಗಳ ಹಿನ್ನೆಲೆಯನ್ನು ಹೊರತುಪಡಿಸಿ, ಸಹಜ ಸಾಮಾನ್ಯ ವ್ಯಾವಹಾರಿಕ ಜಗತ್ತಿನಲ್ಲಿ, ಈ ದೇಶದಲ್ಲಿ, ಬಡವರು, ಕೆಳ ಮಧ್ಯಮ ವರ್ಗದವರು ಮತ್ತು ಮಧ್ಯಮ ವರ್ಗದವರು ಖಂಡಿತವಾಗಲೂ ಕಷ್ಟಪಟ್ಟು ದುಡಿದ ಹಣದಲ್ಲಿ ಬದುಕುವುದು ತುಂಬಾ ಕಷ್ಟ. ಹಾಗೆ ಬದುಕಲೇ ಬೇಕಾದ ಸಂಕಲ್ಪ…

Read More