ವೆಚ್ಚ ಕಡಿಮೆ ಇರಲಿ ಗಳಿಕೆಗಿಂತ

ವಿಜಯ ದರ್ಪಣ ನ್ಯೂಸ್… ವೆಚ್ಚ ಕಡಿಮೆ ಇರಲಿ ಗಳಿಕೆಗಿಂತ ದಿನಸಿ ಅಂಗಡಿಯಲ್ಲಿ ನಿಂತು ವಿವಿಧ ಪದಾರ್ಥಗಳನ್ನು ಆಸೆಯಿಂದ ನೋಡುತ್ತೇವೆ. ಅವುಗಳನ್ನು ಕೊಳ್ಳಲು ಮನಸ್ಸು ಹಾತೊರೆಯುತ್ತದೆ. ಆದರೆ ಅವುಗಳ ಬೆಲೆ ನಮ್ಮ ಜೇಬನ್ನು ನಡಗಿಸುವಂತಿರುತ್ತದೆ. ತುಟ್ಟಿಯಾಗಿರುವ ಕಾಫಿ ಪುಡಿಯನ್ನು ಖರೀದಿಸಲು ನಿರ್ಧರಿಸಿದರೆ, ಬೆಳಗಿನ ಕಪ್ ಕಾಫಿ ಆಡಂಬರದಂತೆ ತೋರುತ್ತದೆ. ಆದರೆ ನಂತರ ನೆಚ್ಚಿನ ಕೆಫೆಯಲ್ಲಿ ವಿಶೇಷ ಕಾಫಿ ಚೌಕಾಶಿಯಂತೆ ಕಾಣಲು ಪ್ರಾರಂಭಿಸುತ್ತದೆ. ಇದೆಲ್ಲ ದೃಷ್ಟಿಕೋನದ ಬಗ್ಗೆ, ಸರಿಯೇ? ಇದು ನಮ್ಮ ದಿನಸಿ ನಿರ್ಧಾರಗಳಲ್ಲಿ ಮಾತ್ರವಲ್ಲದೆ ನಮ್ಮ ಸಂಬಂಧಗಳು ಮತ್ತು…

Read More

ಗೋದಾವರಿ – ಕಾವೇರಿ ನದಿ ಜೋಡಣೆ: ದೇವೇಗೌಡ ಆಗ್ರಹ

ವಿಜಯ ದರ್ಪಣ ನ್ಯೂಸ್…. ಗೋದಾವರಿ – ಕಾವೇರಿ ನದಿ ಜೋಡಣೆ: ದೇವೇಗೌಡ ಆಗ್ರಹ ನವದೆಹಲಿ: ‘ನದಿ ಜಲ ಸಂಪನ್ಮೂಲ ಸದ್ವಿನಿಯೋಗಕ್ಕೆ ಎಲ್ಲಾ ಪರಿಣಾಮಕಾರಿ ಕ್ರಮಗಳ ಅಗತ್ಯವಿದೆ. ಅದಕ್ಕೆ ದೀರ್ಘಾವಧಿ ಕಾರ್ಯಕ್ರಮಗಳ ಅನುಷ್ಠಾನ ಅಗತ್ಯವಿದೆ. ಆದ್ದರಿಂದ ಗೋದಾವರಿ-ಕಾವೇರಿ ನದಿ ಜೋಡಣೆ ಯೋಜನೆಗೆ ಆದ್ಯತೆ ನೀಡಬೇಕು ಎಂದು ಮಾಜಿ ಪ್ರಧಾನಮಂತ್ರಿ  ಎಚ್.ಡಿ.ದೇವೇಗೌಡ ಆಗ್ರಹಿಸಿದರು. ರಾಜ್ಯಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಗುರುವಾರ ಪಾಲ್ಗೊಂಡು ಮಾತನಾಡಿದ ಅವರು, ಬೆಂಗಳೂರಿನ ಕುಡಿಯುವ ನೀರಿನ ಬವಣೆಯ ಬಗ್ಗೆ ಮತ್ತೊಮ್ಮೆ ಗಮನ ಸೆಳೆದರು. ಬೆಂಗಳೂರಿನಲ್ಲಿ ನೀರಿನ ಟ್ಯಾಂಕರ್‌ಗಳು…

Read More

ಬದುಕು ಬದಲಿಸುವ ಉಡುಗೊರೆ!

ವಿಜಯ ದರ್ಪಣ ನ್ಯೂಸ್…. ಬದುಕು ಬದಲಿಸುವ ಉಡುಗೊರೆ! ಯಾವುದೇ ವಸ್ತು ಉಡುಗೊರೆ ಆಗುವುದು ಅದನ್ನು ನೋಡುವ ಭಾವದಿಂದ. ಉಡುಗೊರೆಯ ಹಿಂದಿರುವ ಭಾವನೆಯನ್ನು ಕಾಣದೇ ಹೋದರೆ ಅದು ಒಂದು ಜಡ ವಸ್ತು. ಬಾಳಿಗೆ ಬೆಳಕು ನೀಡುವ ಅಕ್ಷರ ರಾಶಿಯನ್ನು ಹೊತ್ತ ಹೊತ್ತಿಗೆಗಿಂತ ಮಿಗಿಲಾದ ಉಡುಗೊರೆ ಬೇರೇನಿದೆ? ಏನು ಉಡುಗೊರೆ ಕೊಡಬೇಕು? ಎನ್ನುವ ಗೊಂದಲದಲ್ಲಿ ಬೀಳುತ್ತೇವೆ. ಸ್ನೇಹಿತರನ್ನು ಉಡುಗೊರೆಯ ಪಟ್ಟಿ ಕೇಳುತ್ತೇವೆ. ಅವರು ಹೆಸರಿಸಿದ ಉಡುಗೊರೆಗಳು ನಮ್ಮ ಮನಸ್ಸಿಗೆ ಬರುವುದಿಲ್ಲ. ಬಂದರೂ ನಾವು ಕೊಡುವ ವ್ಯಕ್ತಿಗಳಿಗೆ ಇಷ್ಟವಾಗುತ್ತದೆಯೋ, ಇಲ್ಲವೋ? ಎನ್ನುವ…

Read More

ಪ್ರೀತಿಯಿಂದ ಪ್ರೀತಿಗಾಗಿ, ಪ್ರೀತಿಯ ಭಾವದ ಆಳ ಅಗಲ…….

ವಿಜಯ ದರ್ಪಣ ನ್ಯೂಸ್… ಪ್ರೀತಿಯಿಂದ ಪ್ರೀತಿಗಾಗಿ, ಪ್ರೀತಿಯ ಭಾವದ ಆಳ ಅಗಲ…… ಫೆಬ್ರವರಿ 14 – valentines day….. ಪ್ರೇಮಿಗಳ ದಿನ……. ಹಾಗೆಯೇ ಅದು ಪೋಷಕರ ತಳಮಳದ ದಿನವೂ ಹೌದು, ತಂದೆ ತಾಯಿಗಳ ಪಶ್ಚಾತ್ತಾಪದ ದಿನವೂ ಹೌದು….. ಆದರೆ ಇಲ್ಲಿ ಪ್ರೇಮಿಗಳ ಮನಃ ಪರಿವರ್ತನೆಯ ಕ್ಷಣವೂ, ಪೋಷಕರ ಕ್ಷಮಾ ದಿನವೂ ಒಟ್ಟಿಗೆ ನಡೆಯುವ ಸಾಧ್ಯತೆಯ ಒಂದು ಅಂತರಾಳದ ಪತ್ರ……… ಪ್ರೀತಿಯ ಆಳ, ತಂದೆ ತಾಯಿಗಳ ಸೆಳೆತದ ಆಳ, ಮಕ್ಕಳ ಮೇಲಿನ ಮೋಹದ ಆಳ, ಬದುಕಿನ ಕ್ಷಣಿಕತೆಯ ಅನುಭವ,…

Read More

ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ

ವಿಜಯ ದರ್ಪಣ ನ್ಯೂಸ್… ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ ಬೆಂಗಳೂರು, ಫೆಬ್ರವರಿ 13 :ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ನೀಡುವ ಕಿರುಕುಳ ಹಾಗೂ ಬಲವಂತದ ವಸೂಲಾತಿ ಕ್ರಮಗಳನ್ನು ನಿಯಂತ್ರಿಸಲು ಸರ್ಕಾರವು ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ 2025ನ್ನು ಫೆಬ್ರವರಿ…

Read More

ವೇಣುಗೋಪಾಲ ಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ  ಸಚಿವ ಕೆಹೆಚ್. ಮುನಿಯಪ್ಪ ಚಾಲನೆ

ವಿಜಯ ದರ್ಪಣ ನ್ಯೂಸ್……. ವೇಣುಗೋಪಾಲ ಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ  ಸಚಿವ ಕೆಹೆಚ್. ಮುನಿಯಪ್ಪ ಚಾಲನೆ ದೇವನಹಳ್ಳಿ.ಬೆಂಗಳೂರು ಗ್ರಾಮಾಂತರ ಜಿಲ್ಲೆ ಪೆಬ್ರವರಿ13: ಪ್ರಸಿದ್ದ ವೇಣುಗೋಪಾಲ ಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಚಾಲನೆ ನೀಡಿದ  ಸಚಿವ ಕೆಹೆಚ್. ಮುನಿಯಪ್ಪ.ದೇವರ ದರ್ಶನವನ್ನು ಮಾಡಿ ನಂತರ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ಸಚಿವರು ಐತಿಹಾಸಿಕ ಪ್ರಸಿದ್ದ ವೇಣುಗೋಪಾಲ ಸ್ವಾಮಿಯ ಬ್ರಹ್ಮರಥೋತ್ಸವದಿಂದು ನಾಡಿನ‌ ಸಮಸ್ತ ಜನತೆಗೆ ಆಯುರಾರೋಗ್ಯ ಭಾಗ್ಯವನ್ನು ಕರುಣಿಸಲಿ ಎಂದರು . ದೇವಸ್ಥಾನದ ಅಭಿವೃದ್ಧಿಯ ವಿಚಾರವಾಗಿ ಮಾತನಾಡಿ ಮುಜರಾಯಿ ಸಚಿವರ ಸಹಕಾರದೊಂದಿಗೆ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ…

Read More

ಮಲೆನಾಡುಗಿಡ್ಡ ಈ ಗೋತಳಿಯ ಮೌಲ್ಯವರ್ಧನೆ ಮಾಡಿದೆ ಕೊರೊನಾ!

ವಿಜಯ ದರ್ಪಣ ನ್ಯೂಸ್… ಮತ್ತೆ ಮುನ್ನೆಲೆಗೆ ಮಲೆನಾಡುಗಿಡ್ಡ ಈ ಗೋತಳಿಯ ಮೌಲ್ಯವರ್ಧನೆ ಮಾಡಿದೆ ಕೊರೊನಾ! ಕೋವಿಡ್ ಲಾಕ್‌ಡೌನ್ ನಂತರದಲ್ಲಿ ಜಾನುವಾರುಗಳ ಸಾಗಾಣಿಕೆಯಲ್ಲಿ ದಿಡೀರ್ ಏರಿಕೆಯಾಗಿದೆ. ಹೈನುಗಾರಿಕೆಗಾಗಿ ಹಸು, ಎಮ್ಮೆಗಳ ಕೊಡುಕೊಳ್ಳುವಿಕೆ, ತತ್ಸಂಬಂಧದ ಸಾಗಾಟ ಸಾಮಾನ್ಯವಾದರೂ ಕೊರೊನಾ ಕಾರಣದಿಂದ ನಾಡಿನ ಒಂದು ಗೋತಳಿಗೆ ಏಕಾಏಕಿ ಬೇಡಿಕೆ ಸೃಷ್ಟಿಯಾಗಿರುವುದು ಅನಿರೀಕ್ಷಿತವಷ್ಟೇ ಅಲ್ಲ ವಿಶೇಷ ಕೂಡ. ಕಳೆದ ವರ್ಷ ಎಲ್ಲರೂ ಹೆಚ್ಚು ಚರ್ಚೆ ಮಾಡಿದ್ದು, ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಂಡು ಕಾಯಿಲೆಗೆ ಬ್ರೇಕ್ ಹಾಕುವುದಕ್ಕೆ ಸಂಬಂಧಿಸಿದ ವಿಷಯ. ಸಾಂಪ್ರದಾಯಿಕ ಆಹಾರ ಪದ್ಧತಿಯತ್ತ ಹೊರಳುವುದರ…

Read More

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿಶೇಷ ಯೋಜನೆ ಫೆಬ್ರವರಿ ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಲು ಅಧಿಕಾರಿಗಳಿಗೆ ಡಿ.ಸಿ ಸೂಚನೆ

ವಿಜಯ ದರ್ಪಣ ನ್ಯೂಸ್… ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿಶೇಷ ಯೋಜನೆ(ಎಸ್.ಸಿ.ಎಸ್.ಪಿ, ಟಿ.ಎಸ್.ಪಿ) ಫೆಬ್ರವರಿ ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಲು ಅಧಿಕಾರಿಗಳಿಗೆ ಡಿ.ಸಿ ಸೂಚನೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ ಗ್ರಾ.ಜಿಲ್ಲೆ, ಫೆ.12: 2024-25 ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಯೋಜನೆಯಡಿ ಇಲಾಖೆಗಳಿಗೆ ಬಿಡುಗಡೆ ಆಗಿರುವ ಅನುದಾನವನ್ನು ಫೆಬ್ರವರಿ ಮಾಹೆಯ ಅಂತ್ಯದೊಳಗೆ ವ್ಯಯಿಸುವ ಮೂಲಕ ಶೇಕಡ 100ರಷ್ಟು ಪ್ರಗತಿ ಸಾಧಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಸೂಚಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ…

Read More

ರೈತ ಜಾಗೃತಿ ಮತ್ತು ಪ್ರೊಫೆಸರ್ ಎಂ. ಡಿ. ನಂಜುಂಡಸ್ವಾಮಿ……

ವಿಜಯ ದರ್ಪಣ ನ್ಯೂಸ್…… ರೈತ ಜಾಗೃತಿ ಮತ್ತು ಪ್ರೊಫೆಸರ್ ಎಂ. ಡಿ. ನಂಜುಂಡಸ್ವಾಮಿ…… ಪ್ರತಿಭಟನೆಗಳು – ಹೋರಾಟಗಳು ಕೇವಲ ಸಾಂಕೇತಿಕವಾಗುತ್ತಿರುವ ಸನ್ನಿವೇಶದಲ್ಲಿ, ಪ್ರೊಫೆಸರ್ ಎಂ. ಡಿ. ನಂಜುಂಡ ಸ್ವಾಮಿಯವರನ್ನು ಅವರ ಜನ್ಮದಿನದ – ಫೆಬ್ರವರಿ 13 – ನೆನಪಿನ ಸಂದರ್ಭದಲ್ಲಿ ಸ್ಮರಿಸುತ್ತಾ…. ಕರ್ನಾಟಕದ ರೈತ ಚಳವಳಿಯ ಅತ್ಯಂತ ಪ್ರಮುಖ ಹೆಸರು ಪ್ರೊಫೆಸರ್ ಎಂ. ಡಿ. ನಂಜುಂಡ ಸ್ವಾಮಿಯವರದು….. ರೈತ ಹೋರಾಟಕ್ಕೆ ತನ್ನ ಸಮಕಾಲೀನರ ಜೊತೆ ಸೇರಿ ಸಂಘಟನಾತ್ಮಕ ಧ್ವನಿ ನೀಡಿದ ಕೀರ್ತಿ ನಂಜುಂಡಸ್ವಾಮಿಯವರಿಗೆ ಸಲ್ಲುತ್ತದೆ….. ರಾಜಕೀಯ ಆಡಳಿತಗಾರರು,…

Read More

ವಿಮಾನ ರೆಸ್ಟೋರೆಂಟ್‌: ಭರ್ಜರಿ ಊಟ ಬಡಿಸಲಿದ್ದಾರೆ ಗಗನ ಸಖಿಯರು!

ವಿಜಯ ದರ್ಪಣ ನ್ಯೂಸ್… ವಿಮಾನ ರೆಸ್ಟೋರೆಂಟ್‌: ಭರ್ಜರಿ ಊಟ ಬಡಿಸಲಿದ್ದಾರೆ ಗಗನ ಸಖಿಯರು! ಬೆಂಗಳೂರು : ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿ ಹೊಸ ರೆಸ್ಟೋರೆಂಟ್ ಒಂದು ಶುರುವಾಗಿದೆ. ಇದು ಸಾಮಾನ್ಯ ರೆಸ್ಟೋರೆಂಟ್ ಅಲ್ಲ. ಇದು ದೊಡ್ಡ ವಿಮಾನದಂತೆ ಕಾಣುತ್ತದೆ. ಒಳಗೆ ಹೋಗಲು ಮತ್ತು ಹೊರಗೆ ಬರಲು ಎರಡು ವಿಮಾನದಂತೆಯೇ ಏಣಿಗಳಿವೆ. ಒಳಗೆ ಹೋದರೆ ವಿಮಾನದಲ್ಲಿ ಕುಳಿತಂತೆ ಅನಿಸುತ್ತದೆ. ಇದೇ ‘ಟೈಗರ್ ಆರೋ ರೆಸ್ಟೋರೆಂಟ್’. ರೆಸ್ಟೋರೆಂಟ್‌ನಲ್ಲಿರುವ ಎಲ್ಲಾ ಆಸನಗಳನ್ನು ವಿಮಾನದಂತೆ ಎರಡೂ ಬದಿಗಳಲ್ಲಿ ಜೋಡಿಸಲಾಗಿದೆ. ಮಧ್ಯದಲ್ಲಿ ವೇಟರ್‌ಗಳು ಓಡಾಡಲು ಜಾಗವಿದೆ….

Read More