ಅಯಿನ ಮಂಡ ಲೀಲಾವತಿ ಗಣಪತಿಗೆ ಕಾಯಕ ರತ್ನ ಪ್ರಶಸ್ತಿ
ವಿಜಯ ದರ್ಪಣ ನ್ಯೂಸ್…. ಅಯಿನ ಮಂಡ ಲೀಲಾವತಿ ಗಣಪತಿಗೆ ರಾಜ್ಯ ಮಟ್ಟದ ಕಾಯಕ ರತ್ನ ಪ್ರಶಸ್ತಿ ಕುಶಾಲನಗರ ಕೊಡಗು ಜಿಲ್ಲೆ : ಜಿಲ್ಲೆಯ ಕುಶಾಲನಗರದ ಖ್ಯಾತ ನಾಟಿ ವೈದ್ಯೆ ಅಯಿನ ಮಂಡ ಲೀಲಾವತಿ ಗಣಪತಿ ಅವರಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನ ಪರಿಷತ್ ಕೊಡಮಾಡುವ ರಾಜ್ಯಮಟ್ಟದ ಕಾಯಕ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಳೆದ 60 ಕ್ಕೂ ಅಧಿಕ ವರ್ಷಗಳಿಂದ ನಾಟಿ ಔಷಧಿ ನೀಡುವ ಮೂಲಕ ಜಿಲ್ಲೆ ಮತ್ತು ನೆರೆ ಜಿಲ್ಲೆಗಳ ಮಕ್ಕಳಿಗೆ ಬಾಲ ಸಂಜೀವಿನಿ ಆಗಿರುವ ಲೀಲಾವತಿ…