ಕೇಂದ್ರ ಪುರಸ್ಕೃತ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ಸಿಗುವಂತಾಗಬೇಕು: ಸಂಸದ ಡಾ.ಕೆ ಸುಧಾಕರ್

ವಿಜಯ ದರ್ಪಣ ನ್ಯೂಸ್… ಡಾ. ಕೆ.ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ದಿಶಾ ಸಮಿತಿ ಸಭೆ ಕೇಂದ್ರ ಪುರಸ್ಕೃತ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ಸಿಗುವಂತಾಗಬೇಕು: ಸಂಸದ ಡಾ.ಕೆ ಸುಧಾಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 02, 2024 :- ಕೇಂದ್ರ ಪುರಸ್ಕೃತ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ಯೋಜನೆಗಳ ಸೌಲಭ್ಯ ಸಿಗುವಂತೆ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ. ಕೆ….

Read More

ಬಿಬಿಎಂಪಿ ಗುತ್ತಿಗೆದಾರರು ಪ್ರತಿಭಟನೆ: ಅಧ್ಯಕ್ಷರು  ಸೇರಿ ನೂರಾರು ಗುತ್ತಿಗೆದಾರರ ಬಂಧನ

ವಿಜಯ ದರ್ಪಣ ನ್ಯೂಸ್… ಬಿಬಿಎಂಪಿ ಗುತ್ತಿಗೆದಾರರು ಪ್ರತಿಭಟನೆ: ಅಧ್ಯಕ್ಷರು  ಸೇರಿ ನೂರಾರು ಗುತ್ತಿಗೆದಾರರ ಬಂಧನ ಬೆಂಗಳೂರು ಸೆಪ್ಟೆಂಬರ್ 02: ಬಿಬಿಎಂಪಿ ಪಾಲಿಕೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ನಂದಕುಮಾರ್ ಮತ್ತು ಬಿಬಿಎಂಪಿ ಕಾರ್ಯನಿರತ ಗುತ್ತಿದಾರರ ಸಂಘದ ಅಧ್ಯಕ್ಷ ಕೆ.ಟಿ.ಮಜುನಾಥ್ ರವರ ನೇತೃತ್ವದಲ್ಲಿ ಶೇಕಡ 25%ಬಾಕಿ ಬಿಲ್ ಬಿಡುಗಡೆಗಾಗಿ ಒತ್ತಾಯಿಸಿ ಕಾಮಗಾರಿ ಸ್ಥಗಿತಗೊಳಿಸಿ ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿ ನೂರಾರು ಗುತ್ತಿಗೆದಾರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಗುತ್ತಿಗೆದಾರರು ಸಂಪೂರ್ಣ ಕಾಮಗಾರಿ ಬಿಲ್ ಮೊತ್ತವನ್ನು 75ರಷ್ಟು ಬಿಡುಗಡೆ ಮಾಡಿ 25%ರಷ್ಟು ಜಿ.ಎಸ್.ಟಿ.18% ಮತ್ತು ಇನ್ನಿತರೆ…

Read More

ಸಾರ್ವಜನಿಕ ಬದುಕು ಮತ್ತು ನಮ್ಮ ವ್ಯಕ್ತಿತ್ವ……

ವಿಜಯ ದರ್ಪಣ ನ್ಯೂಸ್… ಸಾರ್ವಜನಿಕ ಬದುಕು ಮತ್ತು ನಮ್ಮ ವ್ಯಕ್ತಿತ್ವ…… ಶುದ್ಧತೆಗೆ ಒಂದು ಶಕ್ತಿಯಿದೆ – ಸಾಮರ್ಥ್ಯವಿದೆ – ಮಹತ್ವವಿದೆ – ಉದ್ದೇಶವಿದೆ – ಗುರಿಯಿದೆ – ಶುದ್ಧತೆ ಸಾಧನೆಯ ಒಂದು ಅತ್ಯುತ್ತಮ ಮಾರ್ಗವೂ ಹೌದು, ಹಾಗೆಯೇ ಶುದ್ಧತೆ ಒಂದು ಸುಂದರ ಅನುಭವ ಸಹ…… ವಾಸ್ತವ ಬದುಕಿನ ಶುದ್ಧತೆ ಮತ್ತು ಸಾರ್ವಜನಿಕ ಅಭಿಪ್ರಾಯಗಳ ಒಂದು ಅವಲೋಕನ…… ಆ ವ್ಯಕ್ತಿಯ ವೈಯಕ್ತಿಕ ನಡವಳಿಕೆ ಸರಿಯಿಲ್ಲ ಆದರೆ ಆತ ಅತ್ಯುತ್ತಮ ಕಲಾವಿದ, ಈ ವ್ಯಕ್ತಿಯ ವೈಯಕ್ತಿಕ ವರ್ತನೆ ಕೆಟ್ಟದಾಗಿ ಇರುತ್ತದೆ….

Read More

5.56 ಕೋಟಿ ರೂಗಳ ಆರೋಗ್ಯ ಇಲಾಖೆಯ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. 5.56 ಕೋಟಿ ರೂಗಳ ಆರೋಗ್ಯ ಇಲಾಖೆಯ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಚಿವ ಕೆ.ಹೆಚ್ ಮುನಿಯಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ,‌ಸೆಪ್ಟೆಂಬರ್ 01 :- ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯ ಮೂಲಸೌಕರ್ಯ ಸೌಲಭ್ಯಗಳ ಉನ್ನತೀಕರಣ ಮತ್ತು ವಾರ್ಷಿಕ ನಿರ್ವಹಣೆಗಾಗಿ 2.10 ಕೋಟಿ ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮೂಲಸೌಕರ್ಯ ಸೌಲಭ್ಯಗಳ ಉನ್ನತೀಕರಣಕ್ಕಾಗಿ 2.24 ಕೋಟಿ ಹಾಗೂ ಇತರೆ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲ ಸೌಕರ್ಯ ಒದಗಿಸಲು 5.56 ಕೋಟಿ ರೂಗಳ ಆರೋಗ್ಯ ಇಲಾಖೆಯ ಕಾಮಗಾರಿಗಳಿಗೆ ಆಹಾರ,…

Read More

ಕರ್ಮಠರು…….

ವಿಜಯ ದರ್ಪಣ ನ್ಯೂಸ್…. ಕರ್ಮಠರು……. ಕರ್ಮಠರು ಎಂದರೆ ತಮ್ಮ ಜಾತಿ, ಧರ್ಮ, ಸಿದ್ಧಾಂತ, ವಿಚಾರಗಳೇ ಈ ಜಗತ್ತಿನಲ್ಲಿ ಅತ್ಯಂತ ಶ್ರೇಷ್ಠ ಎನ್ನುವ ವ್ಯಸನಕ್ಕೆ ಬಿದ್ದವರು. ಅದನ್ನು ಹೊರತುಪಡಿಸಿ ಇತರೆ ಯಾವುದನ್ನೂ ಒಪ್ಪಿಕೊಳ್ಳದವರು, ಜೊತೆಗೆ ಅದರ ಉಳಿವಿಗಾಗಿ ಯಾವ ಹಂತಕ್ಕೆ ಹೋಗಲು ಸಿದ್ದರಾಗಿರುವವರು. ಇವರನ್ನೇ ಕರ್ಮಠರು ಎಂದು ಕರೆಯಲಾಗುತ್ತದೆ….. ಸಾಮಾನ್ಯವಾಗಿ ಭಾರತೀಯ ಸಮಾಜದಲ್ಲಿ ಬ್ರಾಹ್ಮಣ್ಯ ಪಾಲನೆ ಮಾಡುವ ಕೆಲವು ಬ್ರಾಹ್ಮಣರನ್ನು ಕರ್ಮಠರು ಎಂದು ಕರೆಯಲಾಗುತ್ತಿತ್ತು. ಇವರು ತಮ್ಮ ಸಂಪ್ರದಾಯ, ಆಚರಣೆಗಳಲ್ಲಿ ಅತ್ಯಂತ ಕಠೋರ ನಿಯಮಗಳನ್ನು ಪಾಲಿಸುತ್ತಿದ್ದರು. ಯಾರನ್ನು ಹತ್ತಿರಕ್ಕೆ…

Read More

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ ಆಂದೋಲನ

ವಿಜಯ ದರ್ಪಣ ನ್ಯೂಸ್… ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ ಆಂದೋಲ ಜಿಲ್ಲೆಯ 23 ಆಹಾರ ಉದ್ದಿಮೆಗಳಿಗೆ ನೋಟಿಸ್ ಜಾರಿ ಹಾಗೂ 20,000 ದಂಡ ಸಂಗ್ರಹ. ಬೆಂಗಳೂರು ಗ್ರಾಮಾಂತರಜಿಲ್ಲೆ,ಆಗಸ್ಟ್31,2024:- ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ ಆಂದೋಲನದ ಭಾಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಎಲ್ಲಾ ಆಹಾರ ಸುರಕ್ಷತಾಧಿಕಾರಿಗಳು ತಮ್ಮ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಒಟ್ಟು 63 ವಿವಿಧ ಅಂಗಡಿ, ಹೋಟೆಲ್, ರೆಸ್ಟೋರೆಂಟ್, ಬೇಕರಿ, ಬೀದಿಬದಿ ವ್ಯಾಪಾರಸ್ಥರು ಮತ್ತು ಇತರೆ ಆಹಾರ ವ್ಯಾಪಾರಿಗಳನ್ನು ಭೇಟಿ ನೀಡಿ…

Read More

ಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆಗೆ ದಾಳಿಗಳನ್ನು ಹೆಚ್ಚಿಸಿ: ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್

ವಿಜಯ ದರ್ಪಣ ನ್ಯೂಸ್ …    ಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆಗೆ ಅನಿರೀಕ್ಷಿತ ದಾಳಿಗಳನ್ನು ಹೆಚ್ಚಿಸಿ: ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 31,2024 : ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ಪತ್ತೆಮಾಡಿ ಪುನರ್ವಸತಿ ಕಲ್ಪಿಸಲು ತಾಲ್ಲೂಕು ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಮಿತಿಗಳನ್ನು ರಚಿಸಲಾಗಿದ್ದು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಅನಿರೀಕ್ಷಿತ ದಾಳಿ, ತಪಾಸಣೆ ನಡೆಸಿ ಬಾಲಕಾರ್ಮಿಕರನ್ನು ರಕ್ಷಿಸಿ ಬಾಲಕಾರ್ಮಿಕ ಪದ್ದತಿಯನ್ನು ನಿರ್ಮೂಲನೆ ಮಾಡಲು…

Read More

ವಿಜಯಪುರ ಜಿಲ್ಲೆಯನ್ನು ದತ್ತು ಸ್ವೀಕರಿಸಿದ ಲಾಡಲಿ ಫೌಂಡೇಷನ್ ಟ್ರಸ್ಟ್

ವಿಜಯ ದರ್ಪಣ ನ್ಯೂಸ್…. ವಿಜಯಪುರ ಜಿಲ್ಲೆಯನ್ನು ದತ್ತು ಸ್ವೀಕರಿಸಿದ ಲಾಡಲಿ ಫೌಂಡೇಷನ್ ಟ್ರಸ್ಟ್ ವಿಜಯಪುರ -ನೈರ್ಮಲ್ಯದ ಅರಿವು ಮೂಡಿಸುವಲ್ಲಿ ದೇಶದಾದ್ಯಂತ ಸಮಾಜ ಸೇವೆಯಲ್ಲಿ ತೊಡಗಿರುವ ಪ್ರತಿಷ್ಠಿತ ನವದೆಹಲಿಯ ಲಾಡಲಿ ಫೌಂಡೇಷನ್ ಟ್ರಸ್ಟ್ ವಿಜಯಪುರ ಜಿಲ್ಲೆಯನ್ನು ದತ್ತು ಸ್ವೀಕರಿಸಿದೆ ಎಂದು ಲಾಡಲಿ ಫೌಂಡೇಷನ್ ನಾ ರಾಷ್ಟ್ರೀಯ ಸಲಹೆಗಾರ ಡಾ. ಜಾವೀದ ಜಮಾದಾರ ತಿಳಿಸಿದ್ದಾರೆ . ಸರ್ಕಾರಿ ಶಾಲೆಗಳನ್ನು ಆಯ್ಕೆ ಮಾಡಿಕೊಂಡು ಅಲ್ಲಿ ಅತ್ಯಾಧುನಿಕ ಎ.ಐ. ತಂತ್ರಜ್ಞಾನ ಆಧರಿಸಿದ ಶೌಚಾಲಯ ನಿರ್ಮಾಣದಲ್ಲಿ ತೊಡಗಿರುವ ಲಾಡಲಿ ಫೌಂಡೇಷನ್ ಸ್ವಚ್ಛತೆ, ನೈರ್ಮಲ್ಯ, ಹವಾಮಾನ…

Read More

ಪರ್ಯಾಯ ರಾಜಕೀಯ ಶಕ್ತಿಯ ನಿರೀಕ್ಷೆಯಲ್ಲಿ ಕನ್ನಡಿಗರು…….

ವಿಜಯ ದರ್ಪಣ ನ್ಯೂಸ್…. ಪರ್ಯಾಯ ರಾಜಕೀಯ ಶಕ್ತಿಯ ನಿರೀಕ್ಷೆಯಲ್ಲಿ ಕನ್ನಡಿಗರು……. ಇತ್ತೀಚಿನ ಕೆಲವು ವರ್ಷಗಳಿಂದ ಕರ್ನಾಟಕದಲ್ಲಿ ಪರ್ಯಾಯ ರಾಜಕೀಯ ಪಕ್ಷವೊಂದರ ಅವಶ್ಯಕತೆಯ ಬಗ್ಗೆ ಚರ್ಚೆಗಳು ಪ್ರಾರಂಭವಾಗಿದೆ. ಕಾಂಗ್ರೆಸ್ ಬಿಜೆಪಿ, ಜೆಡಿಎಸ್ ಹೊರತುಪಡಿಸಿದ, ಪ್ರಾದೇಶಿಕ ಹಿತಾಸಕ್ತಿಯನ್ನು ಕಾಪಾಡುವ, ಕರ್ನಾಟಕ ಮತ್ತು ಕನ್ನಡದ ಅಸ್ಮಿತೆಯನ್ನು ಉಳಿಸುವ ಮತ್ತೊಂದು ರಾಜಕೀಯ ಪಕ್ಷ ಬೇಕು ಎಂಬ ಕೂಗು ಬಹಳ ದಿನಗಳಿಂದಲೂ ಕೇಳಿ ಬರುತ್ತಿದೆ. ಆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಪರ್ಯಾಯ ರಾಜಕೀಯ ಶಕ್ತಿಯ ಬಗ್ಗೆ ಒಂದು ಚಿಂತನೆ……. ಕರ್ನಾಟಕದಲ್ಲಿ ಪರ್ಯಾಯ ರಾಜಕೀಯ ಶಕ್ತಿಯ ಯಶಸ್ಸಿನ…

Read More

ಶನಿವಾರದ ಆ ಒಂದು ಸಂಜೆ…..

ವಿಜಯ ದರ್ಪಣ ನ್ಯೂಸ್… ಶನಿವಾರದ ಆ ಒಂದು ಸಂಜೆ….. ಸುಮಾರು 6 ಗಂಟೆ. ಮೋಡ ಮುಸುಕಿದ ವಾತಾವರಣ. ಇನ್ನೂ ಸ್ವಲ್ಪ ಬೆಳಕಿತ್ತು. ನಗರದ ಅಪಾರ್ಟ್ಮೆಂಟ್ ಕಟ್ಟಡ ನಿರ್ಮಾಣ ಕಾರ್ಯದ ಅಂದಿನ ಕೆಲಸ ಮುಗಿದು ಕೂಲಿ ಹಣದ ಬಟವಾಡೆ ನಡೆಯುತ್ತಿತ್ತು. ಮೇಸ್ತ್ರಿ ಒಬ್ಬರು ಕುರ್ಚಿ, ಟೇಬಲ್ ಹಾಕಿಕೊಂಡು ಕುಳಿತು ನಗದು ಹಣವನ್ನು ಹಂಚಿಕೆ ಮಾಡುತ್ತಿದ್ದರು. ಅಲ್ಲಿ ಸುಮಾರು 40 – 50 ವಿವಿಧ ಕೆಲಸಗಾರರು ಸೇರಿದ್ದರು. ಅದರಲ್ಲಿ ಹೆಂಗಸರು ಸಹ ಬಹುತೇಕ ಸಮ ಪ್ರಮಾಣದಲ್ಲಿ ಇದ್ದರು. ಕೆಲವರು ನೆಲದ…

Read More