ಯುಗಾದಿ…..
ವಿಜಯ ದರ್ಪಣ ನ್ಯೂಸ್…. ಯುಗಾದಿ….. ” ಉಳ್ಳವರು ಶಿವಾಲಯ ಮಾಡುವರು, ನಾನೇನ ಮಾಡಲಿ ಬಡವನಯ್ಯ, ಎನ್ನ ಕಾಲೇ ಕಂಬ, ದೇಹವೇ ದೇಗುಲ ಶಿರವೇ ಹೊನ್ನ ಕಳಸವಯ್ಯ, ಕೂಡಲಸಂಗಮದೇವ ಕೇಳಯ್ಯ, ಸ್ಥಾವರಕ್ಕಳಿವುಂಟು ಜಂಗಮಕ್ಕಳಿವಿಲ್ಲ……..” ಎಂಬ ಬಸವಣ್ಣನವರ ವಚನದ ಸಾಲುಗಳನ್ನು ನೆನಪು ಮಾಡಿಕೊಳ್ಳುತ್ತಾ… “ಯುಗ ಯುಗಾದಿ ಕಳೆದರು ಯುಗಾದಿ ಮರಳಿ ಬರುತಿದೆ, ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ……” ವರಕವಿ ದತ್ತಾತ್ರೇಯ ರಾಮಚಂದ್ರ ಬೇಂದ್ರೆಯವರ ಕವನದ ಸಾಲುಗಳನ್ನು ಗುನುಗುತ್ತಾ……. ಭಾರತದ ಪ್ರಾಕೃತಿಕ ಸಂಸ್ಕೃತಿಗೆ ಈ ವಸಂತ ಋತುವಿನ…