ಪೊಲೀಸರ ಕಾರ್ಯಾಚರಣೆ : ಕಳುವಾಗಿದ್ದ ₹5.91ಲಕ್ಷ ಮೌಲ್ಯದ ವಸ್ತುಗಳ ವಶ.

ಶಿಗ್ಗಾವಿ: ಪಟ್ಟಣದ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ ಸರಣಿ ಕಳ್ಳತನದಿಂದ ಕಳುವಾಗಿದ್ದ ₹5.91ಲಕ್ಷ ಮೌಲ್ಯದ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಶಿಗ್ಗಾವಿ ಪಟ್ಟಣದ ಹೊಸ ಬಸ್ ನಿಲ್ದಾಣದಿಂದ ಹಳೇ ಬಸ್‌ ನಿಲ್ದಾಣಕ್ಕೆ ಹೋಗುವ ಮುಖ್ಯ ಪೇಟೆ ರಸ್ತೆಯಲ್ಲಿ ಕಳೆದ ಮೇ 24ರಂದು ನಡೆದ ಸರಣಿ ಕಳ್ಳತನ ಜನರಲ್ಲಿ ಭಯ ಮೂಡಿಸಿತ್ತು. ಅಂದು ಔಷಧ ಅಂಗಡಿ, ಸ್ಟುಡಿಯೋ, ಕಿರಾಣಿ ಅಂಗಡಿ, ಎಸ್‌ಬಿಐ ಬ್ಯಾಂಕಿನ ಗ್ರಾಹಕರ ಸೇವಾ ಕೇಂದ್ರ, ಜೆರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಅಂಗಡಿ ಸೇರಿದಂತೆ ಹತ್ತಕ್ಕೂ ಹೆಚ್ಚು ಅಂಗಡಿಗಳಲ್ಲಿ ಕಳ್ಳತನ…

Read More

ಆರೋಹನ್ ಫೈನಾನ್ಶಿಯಲ್ ಸರ್ವಿಸಸ್ ತನ್ನ ಮೊದಲ ಆರೋಹನ್ ಪ್ರಿವಿಲೇಜ್ ಸಾಲವನ್ನು ದಕ್ಷಿಣದಲ್ಲಿ ವಿತರಣೆ 

ವಿಜಯ ದರ್ಪಣ ನ್ಯೂಸ್….. ಆರೋಹನ್ ಫೈನಾನ್ಶಿಯಲ್ ಸರ್ವಿಸಸ್ ತನ್ನ ಮೊದಲ ಆರೋಹನ್ ಪ್ರಿವಿಲೇಜ್ ಸಾಲವನ್ನು ದಕ್ಷಿಣದಲ್ಲಿ ವಿತರಣೆ  ಮೈಸೂರು, ಜುಲೈ 1 2024: ಆರೋಹನ್ ಫೈನಾನ್ಷಿಯಲ್ ಸರ್ವೀಸಸ್, ಆರ್‌ಬಿಐ ನಿಯಂತ್ರಣದ ಎನ್‌ಬಿಎಫ್‌ಸಿ ಎಮ್‌ಎಫ್‌ಐ, ಇತ್ತೀಚೆಗೆ ಬೆಂಗಳೂರು ನಗರದಲ್ಲಿ ವಲಯ ಕಚೇರಿಯನ್ನು ಸ್ಥಾಪಿಸುವ ಮೂಲಕ ದಕ್ಷಿಣ ಭಾರತದಲ್ಲಿ ತನ್ನ ವ್ಯವಹಾರವನ್ನು ವಿಸ್ತರಿಸಿದೆ. ಕಂಪನಿಯು ಮೈಸೂರಿನಲ್ಲಿ ಆಧಾರಿತ ಗ್ರಾಹಕರಿಗೆ 59,000 ರೂಪಾಯಿಗಳ ಮೊತ್ತದ ಮೊದಲ ಆರೋಹನ್ ಪ್ರಿವಿಲೇಜ್ ಲೋನ್ ಅನ್ನು ವಿತರಿಸಿದೆ. ಇದು ಸುವರ್ಣ ಪ್ರಮಾಣದ ಮೈಕ್ರೋಫೈನಾನ್ಸ್ ಗ್ರಾಹಕರಿಗಾಗಿ ಉದ್ಯಮದ…

Read More

ಬದಲಾವಣೆಯ ದಾರಿಯಲ್ಲಿ ಭಾರತದ ರಾಜಕೀಯ ಮತ್ತು ಸಂಸತ್ತು……..

ವಿಜಯ ದರ್ಪಣ ನ್ಯೂಸ್… ಬದಲಾವಣೆಯ ದಾರಿಯಲ್ಲಿ ಭಾರತದ ರಾಜಕೀಯ ಮತ್ತು ಸಂಸತ್ತು…….. ಕಳೆದ ಹತ್ತು ವರ್ಷಗಳಿಂದ ಒಂದು ರೀತಿಯ ರಾಜಕೀಯ ಮತ್ತು ಆಡಳಿತಾತ್ಮಕ ವ್ಯವಸ್ಥೆಯನ್ನು ನೋಡಿದ್ದೇವೆ. ಈಗ ಬಿರುಗಾಳಿಯ ನಂತರದ ಸ್ವಲ್ಪ ಆತಂಕ ಮತ್ತು ಕುತೂಹಲದ ವಾತಾವರಣದಂತೆ ಭಾರತದ ರಾಜಕಾರಣ ಕಂಡುಬರುತ್ತಿದೆ…… ರಾಹುಲ್ ಗಾಂಧಿ ಮತ್ತು ನರೇಂದ್ರ ಮೋದಿಯವರ ನೇರ ಮುಖಾಮುಖಿ ಆಗುತ್ತಿದೆ. ಇಬ್ಬರ ವಯಸ್ಸು, ಅನುಭವ, ಹಿನ್ನೆಲೆ, ಸ್ವಭಾವ, ಪಕ್ಷ, ಸೈದ್ಧಾಂತಿಕ ನಿಲುವುಗಳು ತೀರಾ ವಿಭಿನ್ನ, ವಿರುದ್ಧ ಮತ್ತು ವೈರುಧ್ಯಗಳಿಂದ ಕೂಡಿವೆ……. ಸಹಜವಾಗಿಯೇ ಅವರವರ ಅಭಿಮಾನಿಗಳಿಗೆ,…

Read More

ರೈತರ ಕೆಲಸಗಳಿಗೆ ಮೊದಲ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ 

ವಿಜಯ ದರ್ಪಣ ನ್ಯೂಸ್… ರೈತರ ಕೆಲಸಗಳಿಗೆ ಮೊದಲ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 1 :- ರೈತರಿಗೆ ಸಂಬಂಧಿಸಿದ ಕಂದಾಯ ಇಲಾಖೆಯ ಕೆಲಸ ಕಾರ್ಯಗಳಿಗೆ ಪ್ರಥಮ ಆದ್ಯತೆಯನ್ನು ನೀಡಿ, ಶೀಘ್ರವಾಗಿ ಬಗೆಹರಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಹೇಳಿದರು. ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಕಂದಾಯ ಇಲಾಖಾ ನೌಕರರ ಸಂಘ, ಕರ್ನಾಟಕ…

Read More

ಕಾರ್ಮಿಕ ಇಲಾಖೆ ದಾಳಿ: ಕಿಶೋರ ಕಾರ್ಮಿಕನೊಬ್ಬನ ರಕ್ಷಣೆ

ವಿಜಯ ದರ್ಪಣ ನ್ಯೂಸ್…..  ಕಾರ್ಮಿಕ ಇಲಾಖೆ ದಾಳಿ: ಕಿಶೋರ ಕಾರ್ಮಿಕನೊಬ್ಬನ ರಕ್ಷಣೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ. 01 :- ಜಿಲ್ಲಾ ಬಾಲಕಾರ್ಮಿಕ ಯೋಜನೆ ಮತ್ತು ಮಕ್ಕಳ ಸಹಾಯವಾಣಿ-1098 ಇವರು ಜಂಟಿಯಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ವಿವಿಧ ಸ್ಥಳಗಳಲ್ಲಿ ಸೋಮವಾರದಂದು ಬಾಲ ಕಾರ್ಮಿಕರ ಹಾಗೂ ಕಿಶೋರ ಕಾರ್ಮಿಕರ ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಯನ್ನು ನಡೆಸಿದರು. ಈ ತಪಾಸಣೆ ವೇಳೆ ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತಿದ್ದ ಒಬ್ಬ ಕಿಶೋರ ಕಾರ್ಮಿಕನನ್ನು ರಕ್ಷಣೆ ಮಾಡಿ, ಮಕ್ಕಳ ಕಲ್ಯಾಣ…

Read More

ಜುಲೈ 1……….. ಒಂದು ಕೃತಜ್ಞಾ ಪೂರ್ವಕ ಧನ್ಯವಾದಗಳು ಮತ್ತು ಆತ್ಮಾವಲೋಕನದ ಮನವಿ…….

ವಿಜಯ ದರ್ಪಣ ನ್ಯೂಸ್… ಜುಲೈ 1……….. ಒಂದು ಕೃತಜ್ಞಾ ಪೂರ್ವಕ ಧನ್ಯವಾದಗಳು ಮತ್ತು ಆತ್ಮಾವಲೋಕನದ ಮನವಿ……. ವೈದ್ಯರ ದಿನ – ಪತ್ರಕರ್ತರ ದಿನ – ಲೆಕ್ಕಪರಿಶೋಧಕರ ದಿನ – ಅಂಚೆ ಕಾರ್ಮಿಕರ ದಿನ….. ಎಲ್ಲವೂ ಜುಲೈ 1 ಎಂದು ಕ್ಯಾಲೆಂಡರ್ ತೋರಿಸುತ್ತಿದೆ. ಇನ್ನಷ್ಟು ವಿಶೇಷ ವೃತ್ತಿಗಳ ದಿನವೂ ಇರಬಹುದು…….. ಇರಲಿ, ಸಮಾಜದ ವಿವಿಧ ವೃತ್ತಿಗಳು ಮತ್ತು ಅದರಲ್ಲಿ ತೊಡಗಿಸಿಕೊಂಡಿರುವವರಿಗೆ ಒಂದು ಗೌರವ ಮತ್ತು ಕೃತಜ್ಞತೆ ಅರ್ಪಿಸುವ ದೃಷ್ಟಿಯಿಂದ ಈ ವಿಭಾಗದಲ್ಲಿ ನಡೆದ ಮಹತ್ವದ ಘಟನೆಯ ದಿನವನ್ನು ನೆಪವಾಗಿ…

Read More

ಕೊಡಗಿನಲ್ಲಿ ತಗ್ಗಿದ ಮಳೆ ಪ್ರಮಾಣ

ವಿಜಯ ದರ್ಪಣ ನ್ಯೂಸ್… ತಗ್ಗಿದ ಮಳೆ ಪ್ರಮಾಣ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶನಿವಾರ ಮಳೆ ಗಣನೀಯವಾಗಿ ತಗ್ಗಿದೆ. ಹಾರಂಗಿ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ 1,577 ಕ್ಯುಸೆಕ್‌ಗೆ ಇಳಿಕೆಯಾಗಿದೆ. ಮುಂಜಾಗ್ರತೆಯಾಗಿ ಎಲ್ಲ ಗಾಜಿನ ಸೇತುವೆಗಳ ಬಳಕೆಯನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ. ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ಭಾಗಮಂಡಲ ಹೋಬಳಿ ವ್ಯಾಪ್ತಿಯಲ್ಲಿ 7 ಸೆಂ.ಮೀ ಹಾಗೂ ಪೊನ್ನಂಪೇಟೆ ಹೋಬಳಿಯಲ್ಲಿ 4 ಸೆಂ.ಮೀನಷ್ಟು ಮಳೆ ಸುರಿದಿರುವುದು ದಾಖಲಾಗಿದೆ. ಮಡಿಕೇರಿ ಹಾಗೂ ಸುತ್ತಮುತ್ತಲ…

Read More

ನಾಡಪ್ರಭು ಕೆಂಪೇಗೌಡರ ಸಂಗ್ರಹಾಲಯ ನಿರ್ಮಾಣಕ್ಕೆ  ಶೀಘ್ರವೇ ಕಾಮಗಾರಿ ಆರಂಭ:  ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್… ನಾಡಪ್ರಭು ಕೆಂಪೇಗೌಡರ 515 ನೇ ಜಯಂತ್ಯೋತ್ಸವ ನಾಡಪ್ರಭು ಕೆಂಪೇಗೌಡರ ಸಂಗ್ರಹಾಲಯ ನಿರ್ಮಾಣಕ್ಕೆ  ಶೀಘ್ರವೇ ಕಾಮಗಾರಿ ಆರಂಭ:  ಸಚಿವ ಕೆ.ಹೆಚ್ ಮುನಿಯಪ್ಪ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 29 :- ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ಆವತಿ ಗ್ರಾಮದ ಬಳಿ 10 ಎಕರೆ ಜಮೀನು ಮಂಜೂರು ಆಗಿದ್ದು, ನಾಡಪ್ರಭು ಕೆಂಪೇಗೌಡರ ಜೀವನ ಚರಿತ್ರೆ, ತ್ಯಾಗ, ಹೋರಾಟ, ಸಮಾಜ ಸೇವೆಗಳ ಸಮಗ್ರ ಇತಿಹಾಸವನ್ನು ತಿಳಿಸುವ ಸಲುವಾಗಿ ಅವರ ನೆನಪಿನಲ್ಲಿ ಸ್ಮಾರಕ,…

Read More

ದೇವರು…….

ವಿಜಯ ದರ್ಪಣ ನ್ಯೂಸ್… ದೇವರು…… ಇದ್ದರೆ ಇರಲಿ ಬಿಡಿ ದೇವರು ನಮಗೇನು…… ನಾವು ವಂಚಕರಲ್ಲ, ಭ್ರಷ್ಟರಲ್ಲ, ಮೋಸಗಾರರಲ್ಲ, ಕಳ್ಳ ಖದೀಮರಲ್ಲ……. ದೇವರಿದ್ದರೆ ನಮಗೇ ಒಳ್ಳೆಯದು….. ನಾವು ಬೇರೆಯವರ ಆಸ್ತಿಗೆ ಹೊಂಚು ಹಾಕುವವರಲ್ಲ, ಬೇರೆಯವರನ್ನು ಹಿಂಸಿಸುವವರಲ್ಲ, ಭೂಮಿ ಬಗೆಯುವವರಲ್ಲ,….. ದೇವರು ಸರ್ವ ಶಕ್ತನಾಗಿದ್ದರೆ ತನಿಖೆ ಮಾಡಿಕೊಳ್ಳಲಿ ಬಿಡಿ…. ನಾವು ಪೂಜೆ ಮಾಡುವುದಿಲ್ಲ, ನಮಾಜು ಮಾಡುವುದಿಲ್ಲ, ಪ್ರಾರ್ಥನೆ ಮಾಡುವುದಿಲ್ಲ…. ಹಸಿದವರಿಗೆ ಅನ್ನ ನೀಡುತ್ತೇವೆ, ಅಗತ್ಯವಿದ್ದವರಿಗೆ ಬಟ್ಟೆ ನೀಡುತ್ತೇವೆ, ಅವಶ್ಯಕತೆ ಇದ್ದವರಿಗೆ ರಕ್ತವನ್ನೂ ನೀಡುತ್ತೇವೆ….. ನಾವು ಮಸೀದಿಗೆ ಹೋಗುವುದಿಲ್ಲ, ನಾವು ದೇವಸ್ಥಾನಕ್ಕೆ…

Read More

ಸಿದ್ದರಾಮಯ್ಯ ಸರ್ಕಾರದಲ್ಲಿ ‘ಎಣ್ಣೆ’ ಅಂಗಡಿ ನೋಡಿದರೂ ಕಿಕ್ ಹೊಡೆಯತ್ತೆ: ಅಶೋಕ ವ್ಯಂಗ್ಯ

ವಿಜಯ ದರ್ಪಣ ನ್ಯೂಸ್… ಸಿದ್ದರಾಮಯ್ಯ ಸರ್ಕಾರದಲ್ಲಿ ‘ಎಣ್ಣೆ’ ಅಂಗಡಿ ನೋಡಿದರೂ ಕಿಕ್ ಹೊಡೆಯತ್ತೆ: ಅಶೋಕ ವ್ಯಂಗ್ಯ ಚಿಕ್ಕಬಳ್ಳಾಪುರ: ನೂತನ ಸಂಸದ ಡಾ.ಕೆ.ಸುಧಾಕರ್‌ಗೆ ನಗರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಶನಿವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಎರಡೂ ಪಕ್ಷಗಳ ರಾಜ್ಯ ನಾಯಕರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ವಿಧಾನಸಭೆ ವಿರೋಧ ಪಕ್ಷದ ನಾಯಕ ಆ‌ರ್.ಅಶೋಕ ಮಾತನಾಡಿ, ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ತೈಲ ಬೆಲೆಯನ್ನು ಲೀಟರ್‌ಗೆ ₹1 ಹೆಚ್ಚಿಸಿದೆವು. ಆಗ ಬೈಕ್‌ಗಳನ್ನು…

Read More