ಸರ್ಕಾರ ವಿರುದ್ದ ಬೃಹತ್ ಪ್ರತಿಭಟನೆ : ಬಂಗ್ಲೆ ಮಲ್ಲಿಕಾರ್ಜುನ
ವಿಜಯ ದರ್ಪಣ ನ್ಯೂಸ್… ಸರ್ಕಾರ ವಿರುದ್ದ ಬೃಹತ್ ಪ್ರತಿಭಟನೆ : ಬಂಗ್ಲೆ ಮಲ್ಲಿಕಾರ್ಜುನ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಜೂ 29. ಪತ್ರಕರ್ತರಿಗೆ ಬಸ್ ಪಾಸ್ ವಿತರಣೆಯಲ್ಲಿ ರಾಜ್ಯದ 16 ಸಾವಿರ ಪತ್ರಕರ್ತರಿಗೆ ರಾಜ್ಯಸರ್ಕಾರದಿಂದ ಬಹಳ ಅನ್ಯಾಯ ವಾಗುತ್ತಿದ್ದು ಹಲವಾರು ಬಾರಿ ಮನವಿ ಹಾಗೂ ಪ್ರತಿಭಟನೆ ಮಾಡಿದ್ರೂ ಸರ್ಕಾರ ಪತ್ರಕರ್ತರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದೆ. ಆದ್ದರಿಂದ ಜುಲೈ ತಿಂಗಳಲ್ಲಿ ಸರ್ಕಾರದ ವಿರುದ್ಧ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಬೃಹತ್ ಪ್ರತಿಭಟನೆಯನ್ನು ನಡೆಸಲು ಬೆಂಗಳೂರಿನಲ್ಲಿ…