ರೈತ ಯೋಧೆಯ ಕಂಗನಾ ರಣಾವತ್ ಮೇಲಿನ ಕಪಾಳಮೋಕ್ಷ……..

ವಿಜಯ ದರ್ಪಣ ನ್ಯೂಸ್ … ರೈತ ಯೋಧೆಯ ಕಂಗನಾ ರಣಾವತ್ ಮೇಲಿನ ಕಪಾಳಮೋಕ್ಷ…….. ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ನೂತನ ಸಂಸತ್ ಸದಸ್ಯೆಯಾದ ಖ್ಯಾತ ಸಿನಿಮಾ ನಟಿ ಕಂಗನಾ ರಣಾವತ್ ಅವರ ಮೇಲೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಯೋಧೆಯೊಬ್ಬರು ಕಪಾಳಮೋಕ್ಷ ಮಾಡಿರುವ ಘಟನೆ ದೇಶಾದ್ಯಂತ ಸದ್ದು ಮಾಡುತ್ತಿದೆ…….. ಪರ ಮತ್ತು ವಿರೋಧದ ಚರ್ಚೆಗಳು ನಡೆಯುತ್ತಿವೆ. ಅನೇಕ ರೈತ ಸಂಘಟನೆಗಳು ಆಕೆಯ ಪರವಾಗಿ ನಿಂತಿದ್ದರೆ ಇನ್ನೊಂದಷ್ಟು ಜನ ಕಂಗನಾ ರಣಾವತ್ ಪರವಾಗಿಯೂ ಸಹ ವಾದ ಮಾಡುತ್ತಿದ್ದಾರೆ……..

Read More

ಪೋಷಕರೇ ಮಕ್ಕಳಿಗೆ ದುಡಿಮೆ ಬೇಡ, ಉತ್ತಮ ಶಿಕ್ಷಣ ಕೊಡಿಸಿ: ನ್ಯಾಯಮೂರ್ತಿ ಬಿರಾದಾರ ದೇವಿಂದ್ರಪ್ಪಾ. ಎನ್

ವಿಜಯ ದರ್ಪಣ ನ್ಯೂಸ್… ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋದಿ ದಿನಾಚರಣೆ ಪೋಷಕರೇ ಮಕ್ಕಳಿಗೆ ದುಡಿಮೆ ಬೇಡ, ಉತ್ತಮ ಶಿಕ್ಷಣ ಕೊಡಿಸಿ: ನ್ಯಾಯಮೂರ್ತಿ ಬಿರಾದಾರ ದೇವಿಂದ್ರಪ್ಪಾ. ಎನ್ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 12 : ಸಮಾಜದಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಸಾರ್ವಜನಿಕರಿಗೆ ಕಾನೂನು ಅರಿವು ಅಗತ್ಯವಿದೆ. ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳನ್ನು ದುಡಿಮೆಗೆ ಕಳುಹಿಸದೆ, ಉತ್ತಮ ಶಿಕ್ಷಣ ಪಡೆಯಲು ಕಳುಹಿಸಬೇಕು ಎಂದು ದೇವನಹಳ್ಳಿಯ 5 ನೇ ಅಪರ ಜಿಲ್ಲಾ ಮತ್ತು…

Read More

ಹಿರಿಯ ಪತ್ರಕರ್ತ ಮುರುಳಿ ನಿಧನ

ವಿಜಯ ದರ್ಪಣ ನ್ಯೂಸ್ … ಹಿರಿಯ ಪತ್ರಕರ್ತ ಮುರುಳಿ ನಿಧನ ಹಾಸನ: ಹಾಸನವಾಣಿ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕ ಮುರಳಿ (55) ಅವರು ಹಾಸನದ ಜನಪ್ರಿಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಹಿರಿಯ ಪತ್ರಕರ್ತೆ ಲೀಲಾವತಿ ಅವರ ಪುತ್ರನಾಗಿದ್ದ ಮುರುಳಿ, ಪತ್ನಿ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ಹಾಸನ ಜಿಲ್ಲಾ ಪತ್ರಕರ್ತರ ಸಂಘದ ಪದಾಧಿಕಾರಿಯಾಗಿ ಹಲವು ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದ ಸ್ನೇಹಜೀವಿ ಮುರುಳಿ, ರಾಷ್ಟ್ರೀಯ ಪತ್ರಕರ್ತರ ಸಮ್ಮೇಳನ ಮತ್ತು ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು. ಮುರುಳಿ…

Read More

ಜಿಲ್ಲಾ ತಂಬಾಕು ನಿಯಂತ್ರಣ ಘಟಕ ದಾಳಿ:3400 ದಂಡ ಸಂಗ್ರಹ

ವಿಜಯ ದರ್ಪಣ ನ್ಯೂಸ್… ಜಿಲ್ಲಾ ತಂಬಾಕು ನಿಯಂತ್ರಣ ಘಟಕ ದಾಳಿ:3400 ದಂಡ ಸಂಗ್ರಹ ಬೆಂಗಳೂರು ಗ್ರಾಮಾಂತರ ಜಿಲ್ಲೆ ಜೂನ್ 11: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಹಳ್ಳಿ ಯಲ್ಲಿ ಕೋಟ್ಪಾ-2003 ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡುವ ನಿಟ್ಟಿನಲ್ಲಿ ವಿವಿಧ ಅಂಗಡಿಗಳ ಮೇಲೆ ಕೋಟ್ಪಾ ದಾಳಿಯನ್ನು ನಡೆಸಿದ್ದು ಸೆಕ್ಷನ್ 4 ರ ಅಡಿಯಲ್ಲಿ 19 ಪ್ರಕರಣಗಳನ್ನು ದಾಖಲಿಸಿ 3400 ರೂಗಳ ದಂಡವನ್ನು ಸಂಗ್ರಹಿಸಲಾಗಿದೆ. ಈ ಸಂದರ್ಭದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರರಾದ ಡಾ. ವಿದ್ಯಾರಾಣಿ…

Read More

ನಿಮ್ಮ ಸುತ್ತ ಎಲ್ಲರೂ ಇದ್ದಾರೆಂಬುದು ಭ್ರಮೆ.., ಆದರೆ ಯಾರೂ ಇಲ್ಲವೆಂಬುದು ವಾಸ್ತವ..!

ವಿಜಯ ದರ್ಪಣ ನ್ಯೂಸ್ … ನಿಮ್ಮ ಸುತ್ತ ಎಲ್ಲರೂ ಇದ್ದಾರೆಂಬುದು ಭ್ರಮೆ.., ಆದರೆ ಯಾರೂ ಇಲ್ಲವೆಂಬುದು ವಾಸ್ತವ..! ::::::::::::::::::::::::::::::::::::::::::::::; ನಮ್ಮ‌ ಬದುಕಿನ‌ ಫ಼್ಲಾಷ್ ಬ್ಯಾಕ್ ಅಥವಾ ಪ್ರೆಸೆಂಟ್ ಡೇಸ್ ಗಳತ್ತ ಹಾಗೇ ಸುಮ್ಮನೇ ಒಮ್ಮೆ ಕಣ್ಣಾಡಿಸಿದಾಗ ನಾವು ಇಷ್ಟಪಡದಿದ್ದರೂ ಒಂದು ಸರಳ ಸತ್ಯ ನಮ್ಮಲ್ಲಿ ಬಹುತೇಕರ ಅನುಭವಕ್ಕೆ ಬರುತ್ತೆ. ಅದೆಂದರೆ “ಎಲ್ಲರೂ ಇದ್ದಾರೆ ಆದರೆ ಯಾರೂ ಇಲ್ಲ ” ಎಂಬ ಅನಾಥ ಭಾವ ಅಥವಾ “ಎಲ್ಲವೂ ಇದೆ ಆದರೆ ಏನೂ‌ ಇಲ್ಲ” ವೆಂಬ ವೈರಾಗ್ಯ ಪ್ರಜ್ಞೆ !…

Read More

ಮಾನವೀಯ ಪ್ರಜ್ಞೆ…..

ವಿಜಯ ದರ್ಪಣ ನ್ಯೂಸ್.. ಮಾನವೀಯ ಪ್ರಜ್ಞೆ….. ಓದು ನಮ್ಮ ಜ್ಞಾನವನ್ನು ವೃದ್ದಿಸುತ್ತದೆ. ನಿಜ, ಹಾಗೆಯೇ ಅದೇ ಓದು ನಮ್ಮ ಮನಸ್ಸುಗಳನ್ನು ಕುಗ್ಗಿಸುತ್ತದೆಯೇ ?….. ಈ ರೀತಿಯ ಅನುಮಾನ ಬಲವಾಗುತ್ತಿದೆ. ಮೂಲ ಆಶಯದಲ್ಲಿ ಓದು ನಮ್ಮ ಅರಿವನ್ನು ಹೆಚ್ಚಿಸಿ ನಮ್ಮಲ್ಲಿ ವಿನಯವನ್ನು ಬೆಳೆಸುತ್ತದೆ. ತುಂಬಿದ ಕೊಡ ತುಳುಕಲು ಸಾಧ್ಯವಿಲ್ಲ ಮತ್ತು ಅವಕಾಶವೂ ಇಲ್ಲ. ಅದು ನಮ್ಮಲ್ಲಿ ಜೀವಪರ ನಿಲುವನ್ನೂ, ವಿನಯವನ್ನು, ಪ್ರಬುದ್ದತೆಯನ್ನು, ತಾಳ್ಮೆಯನ್ನು ಮತ್ತು ಒಟ್ಟಾರೆ ಸಮಷ್ಟಿ ಪ್ರಜ್ಞೆಯನ್ನು ಬೆಳೆಸುತ್ತದೆ…… ಆದರೆ, ಅದೇ ಓದು ಬಹಳಷ್ಟು ಜನರಲ್ಲಿ ಅಹಂಕಾರವನ್ನು,…

Read More

ಗಾರ್ಮೆಂಟ್ಸ್ ಗಂಗಮ್ಮ……..

ವಿಜಯ ದರ್ಪಣ ನ್ಯೂಸ್.. ಗಾರ್ಮೆಂಟ್ಸ್ ಗಂಗಮ್ಮ…….. ಬದುಕಿನ ಪಯಣದಲ್ಲಿ ನನ್ನ ದಿನಗಳು….. ಒಂದು ದಿನಚರಿ……. ನಾನು ಪ್ರತಿದಿನ ಏಳುವುದು ಬೆಳಗಿನ 4 ಗಂಟೆಗೆ……….. ಎದ್ದ ತಕ್ಷಣ ಗ್ಯಾಸ್ ಸ್ಟವ್ ಹಚ್ಚಿ ಸ್ನಾನಕ್ಕೆ ನೀರು ಕಾಯಿಸಲು ಇಟ್ಟು ರಾತ್ರಿಯ ಊಟದ ಪಾತ್ರೆ ತಟ್ಟೆ ಲೋಟಗಳನ್ನು ತೊಳೆಯುತ್ತೇನೆ. ಅಷ್ಟರಲ್ಲಿ ನೀರು ಬಿಸಿಯಾಗಿರುತ್ತದೆ. ನನ್ನ ಗಂಡನನ್ನು ಎಚ್ಚರಿಸಿ ಸ್ನಾನಕ್ಕೆ ಕಳಿಸುತ್ತೇನೆ. ಏಕೆಂದರೆ ಅವರು 6 ಗಂಟೆಗೆಲ್ಲಾ ಮನೆ ಬಿಡಬೇಕು. 5 ಕಿಲೋಮೀಟರ್ ದೂರದಲ್ಲಿರುವ ATM ನಲ್ಲಿ ಅವರು SECURITY GUARD. 7…

Read More

ಸಾರ್ವಜನಿಕ ಹಣದ ಹಗಲು ದರೋಡೆ……..

ವಿಜಯ ದರ್ಪಣ ನ್ಯೂಸ್… ಸಾರ್ವಜನಿಕ ಹಣದ ಹಗಲು ದರೋಡೆ…….. ಇದು ಲಂಚವಲ್ಲ, ಭ್ರಷ್ಟಾಚಾರವಲ್ಲ, ಅದಕ್ಕಿಂತ ದೊಡ್ಡ ಶಬ್ದಗಳಲ್ಲಿ ವರ್ಣಿಸಬೇಕೆಂದರೆ ಕಳ್ಳತನ ಮತ್ತು ಹಗಲು ದರೋಡೆ…….. ಕರ್ನಾಟಕ ಸರ್ಕಾರದ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಸುಮಾರು 95 ಕೋಟಿ ರೂಪಾಯಿಗಳ ಅಕ್ರಮ ಹಣ ವರ್ಗಾವಣೆಯಾಗಿದೆ ಎಂಬ ಆರೋಪದ ಸುತ್ತ ಈಗಾಗಲೇ ಎಸ್ ಐ ಟಿ‌ ತನಿಖೆ ಪ್ರಾರಂಭವಾಗಿದೆ. ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರೆ, ಒಂದಿಬ್ಬರು ಅಧಿಕಾರಿಗಳು ತಲೆ ತಪ್ಪಿಸಿಕೊಂಡಿದ್ದಾರೆ, ಮತ್ತೆ ಕೆಲವರ ಬಂಧನವಾಗಿದೆ. ಮಾನ್ಯ ಮಂತ್ರಿಗಳು ನೈತಿಕ ಹೊಣೆ…

Read More

ಪರಸಂಗದ ಗೆಂಡೆತಿಮ್ಮ ಮರುಪ್ರದರ್ಶನ…

ವಿಜಯ ದರ್ಪಣ ನ್ಯೂಸ್ …. ಓದಿನರಮನೆಯಲ್ಲಿ ತಿಂಗಳ ಒನಪು ೧೮೯ ಪರಸಂಗದ ಗೆಂಡೆತಿಮ್ಮ ಮರುಪ್ರದರ್ಶನ ಬೆಂಗಳೂರು:ಆಧುನಿಕತೆ ಎಂಬುದು ಎಂಥವರನ್ನೂ ತನ್ನ ತೆಕ್ಕೆಗೆ ಸೆಳೆದುಕೊಂಡು, ಕೆಲವೊಮ್ಮೆ ಆವಾಂತರಗಳನ್ನು ಸೃಷ್ಟಿಸಿದರೆ ಮತ್ತೆ ಕೆಲವೊಮ್ಮೆ ಹೊಸ ಸವಾಲುಗಳನ್ನು ಸೃಷ್ಟಿಸುವ ಕೆಲಸ ಮಾಡುತ್ತದೆ. ಅಂತಹದ್ದೊಂದು ವಿಚಾರ ಪೂರಿತ ವಸ್ತುವನ್ನಿಟ್ಟುಕೊಂಡು ಕನ್ನಡದ ಜನಪ್ರಿಯ ಕಾದಂಬರಿಕಾರ ದಿವಂಗತ ಕೃಷ್ಣ ಆಲನಹಳ್ಳಿ ಅವರ ಪರಸಂಗದ ಗೆಂಡೆತಿಮ್ಮ ನಾಟಕವನ್ನು ಬೆಂಗಳೂರು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ನಗರದ ರೂಪಾಂತರ ತಂಡದ ಮೂವತ್ತು ಕಲಾವಿದರು ಅತ್ಯಂತ ಯಶಸ್ವಿಯಾಗಿ ಪ್ರಸ್ತುತ ಪಡಿಸಿ ಪ್ರೇಕ್ಷಕರ…

Read More

ಚುನಾವಣಾ ಫಲಿತಾಂಶದ ವಿಶ್ಲೇಷಣೆ…….

ವಿಜಯ ದರ್ಪಣ ನ್ಯೂಸ್… ಚುನಾವಣಾ ಫಲಿತಾಂಶದ ವಿಶ್ಲೇಷಣೆ……. 18 ನೆಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಅಂಕಿ ಸಂಖ್ಯೆಗಳು ಬಹುತೇಕ ಸ್ಪಷ್ಟವಾಗಿದೆ. ಈ ಸಂದರ್ಭದಲ್ಲಿ ಕೇವಲ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಮಾತ್ರವಲ್ಲ, ರಾಜಕೀಯ ಆಸಕ್ತಿಯ ಸಾಮಾನ್ಯ ಜನರು, ಸಾಕಷ್ಟು ಕುಟುಂಬಗಳಲ್ಲಿ, ಅಂಗಡಿ ಮುಗ್ಗಟ್ಟುಗಳಲ್ಲಿ, ಹೋಟೆಲ್, ಬಸ್ಸು, ರೈಲು, ವಿಮಾನಗಳಲ್ಲಿ, ಕೋರ್ಟು ಕಚೇರಿ ಆಸ್ಪತ್ರೆ ಪೊಲೀಸ್ ಸ್ಟೇಷನ್ ಗಳಲ್ಲಿ, ಕೂಲಿ, ಉದ್ಯಮಿ, ವ್ಯಾಪಾರಿ, ರೈತ ಎಲ್ಲರೂ ಈ ಬಗ್ಗೆ ತಮ್ಮದೇ ಆದ ಒಂದೊಂದು ಅಭಿಪ್ರಾಯಗಳನ್ನು, ವಿಶ್ಲೇಷಣೆಗಳನ್ನು ಮಾಡುತ್ತಲೇ…

Read More