ಬದುಕಿನ ಪಯಣದ ಹಾದಿಯಲ್ಲಿ, ಎರಡು ದಾರಿಗಳು ಮತ್ತು ಎರಡು ಆಯ್ಕೆಗಳು……..

ವಿಜಯ ದರ್ಪಣ ನ್ಯೂಸ್…. ಬದುಕಿನ ಪಯಣದ ಹಾದಿಯಲ್ಲಿ, ಎರಡು ದಾರಿಗಳು ಮತ್ತು ಎರಡು ಆಯ್ಕೆಗಳು…….. ಪ್ರತಿಯೊಬ್ಬರ ಜೀವನದಲ್ಲೂ ಹುಟ್ಟಿನಿಂದ ಕೊನೆಯವರೆಗೂ ಎಲ್ಲಾ ವಿಭಾಗಗಳಲ್ಲೂ ಈ ದಾರಿಗಳು ಇರುತ್ತವೆ. ಒಂದು, ಹಿರಿಯರು ತೋರಿದ, ಧರ್ಮಗಳು ನೀಡಿದ, ಗ್ರಂಥಗಳು ಹೇಳಿದ ಅನುಭವದ ಆಧಾರದ ಮೇಲೆ ರೂಪಗೊಂಡ ಸಾಂಪ್ರದಾಯಿಕ ಮಾರ್ಗ. ಹುಟ್ಟಿನ ಕಾರಣಕ್ಕೆ ದೊರೆಯುವ ಪ್ರದೇಶ, ತಂದೆ ತಾಯಿ ಮತ್ತು ಸಂಬಂದಗಳು, ಜಾತಿ ಭಾಷೆ ಧರ್ಮ ದೇವರು ಪರಿಸರ ಶಿಕ್ಷಣ ಉದ್ಯೋಗ ವೈವಾಹಿಕ ಬದುಕು ಹೀಗೆ ಎಲ್ಲವೂ ಹೆಚ್ಚು ಕಡಿಮೆ ತುಂಬಾ…

Read More

ಜಿಲ್ಲೆಯಲ್ಲಿ ಯುವ ಮತದಾರರ ಹೆಚ್ಚಳ : ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ

ವಿಜಯ ದರ್ಪಣ ನ್ಯೂಸ್… ಅಂತಿಮ ಮತದಾರರ ಪಟ್ಟಿ ಪ್ರಕಟ:9.05 ಲಕ್ಷ ಮತದಾರರು ಜಿಲ್ಲೆಯಲ್ಲಿ ಯುವ ಮತದಾರರ ಹೆಚ್ಚಳ:ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಜ.06 :- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಪ್ರಕಟಗೊಂಡಿದ್ದು, ಜಿಲ್ಲೆಯಲ್ಲಿ 9,05,724 ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್.ಶಿವಶಂಕರ ಅವರು ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಮತದಾರರ ಪಟ್ಟಿಯ…

Read More

ಶ್ರೀ ಸಿದ್ದಲೀಂಗೇಶ್ವರ ಜಯಂತೋತ್ಸವ

ವಿಜಯ ದರ್ಪಣ ನ್ಯೂಸ್… ಶ್ರೀ ಸಿದ್ದಲೀಂಗೇಶ್ವರ ಜಯಂತೋತ್ಸವ ಮತ್ತು ತೋಂಟದ ಸಿದ್ದಲಿಂಗಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭ ವಿಜಯನಗರ ಬೆಂಗಳೂರು: ಶ್ರೀ ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ಶ್ರೀ ಸಿದ್ಧಲಿಂಗೇಶ್ವರ ಜಯಂತೋತ್ಸವ ತೋಂಟದ ಸಿದ್ಧಲಿಂಗಶ್ರೀ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಜಗದ್ಗುರು ವೀರಸಿಂಹಾಸನ ಸಂಸ್ಥಾನ ಮಠ, ಸುತ್ತೂರು ಶ್ರೀಕ್ಷೇತ್ರದ ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು, ಸಿದ್ದಗಂಗಾ ಮಠದ ಶ್ರೀ ಶ್ರೀ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ತೋಂಟದ ಸಿದ್ಧಲಿಂಗಶ್ರೀ ಪ್ರಶಸ್ತಿಪುರಸ್ಕೃತರಾದ.ಕನಕಪುರದ ದೇಗುಲಮಠದ ಶ್ರೀ ಶ್ರೀ ಮುಮ್ಮಡಿ ನಿರ್ವಾಣ…

Read More

ಉತ್ತಮ ಆರೋಗ್ಯಕ್ಕೆ ಶುದ್ಧ ನೀರು ಕುಡಿಯಿರಿ

ವಿಜಯ ದರ್ಪಣ ನ್ಯೂಸ್… ಉತ್ತಮ ಆರೋಗ್ಯಕ್ಕೆ ಶುದ್ಧ ನೀರು ಕುಡಿಯಿರಿ ವಿಜಯಪುರ, ದೇವನಹಳ್ಳಿ ತಾಲ್ಲೂಕು ಜನವರಿ.5- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶುದ್ದ ಗಂಗಾ ಘಟಕದಲ್ಲಿ ಶುದ್ದ ಗಂಗಾ ಕಾರ್ಯಕ್ರಮವನ್ನು ಹಮ್ಮಿಕೊಂಡು ಜನರಿಗೆ ಶುದ್ದ ಕುಡಿಯುವ ನೀರಿನ ಬಗ್ಗೆ ಕರಪತ್ರವನ್ನು ವಿತರಿಸಿ ಜಾಗೃತಿ ಮೂಡಿಸಲಾಯಿತು. ಪುರಸಭಾ ಸದಸ್ಯ ವಿ. ನಂದಕುಮಾರ್ ಕರಪತ್ರ ಬಿಡುಗಡೆ ಮಾಡಿ ಮಾತನಾಡಿ, ‘ಶುದ್ಧವಾದ ನೀರನ್ನು ಉಪಯೋಗಿಸಿದರೆ ನಮ್ಮ ಆರೋಗ್ಯವು ಉತ್ತಮವಾಗಿರುತ್ತದೆ. ಆದ್ದರಿಂದ ಎಲ್ಲರೂ ಸಂಸ್ಕರಿಸಿದ ನೀರನ್ನು ಬಳಸಬೇಕು ಹಾಗೆಯೇ ನೀರು ಅತ್ಯಮೂಲ್ಯವಾದದ್ದು…

Read More

ಶ್ರೀ ಘಾಟಿ ಸುಬ್ರಹ್ಮಣ್ಯೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾ  ಸಚಿವ ಕೆ.ಹೆಚ್ ಮುನಿಯಪ್ಪ ಚಾಲನೆ

ವಿಜಯ ದರ್ಪಣ ನ್ಯೂಸ್… ಶ್ರೀ ಘಾಟಿ ಸುಬ್ರಹ್ಮಣ್ಯೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾ  ಸಚಿವ ಕೆ.ಹೆಚ್ ಮುನಿಯಪ್ಪ ಚಾಲನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜ 05:- ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಎಸ್.ಎಸ್ ಘಾಟಿಯಲ್ಲಿ ಶ್ರೀ ಘಾಟಿ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವ ಕಾರ್ಯಕ್ರಮಕ್ಕೆ ಆಹಾರ ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ಬೆಂಗಳೂರು…

Read More

ಬ್ಯಾರಿಕೇಡ್ ಗೆ ಸಿಲುಕಿದ ಕಾಡಾನೆ ರಕ್ಷಿಸಿದ ಅರಣ್ಯ ಇಲಾಖೆ

ವಿಜಯ ದರ್ಪಣ ನ್ಯೂಸ್… ನಾಗರಹೊಳೆ ಉದ್ಯಾನವನದ ವೀರನ ಹೊಸಳ್ಳಿಯಲ್ಲಿ ಬ್ಯಾರಿಕೇಡ್ ಗೆ ಸಿಲುಕಿದ ಕಾಡಾನೆ ರಕ್ಷಿಸಿದ ಅರಣ್ಯ ಇಲಾಖೆ ನಾಗರಹೊಳೆ ಉದ್ಯಾನದಂಚಿನ ವೀರನಹೊಸಹಳ್ಳಿ ವ್ಯಾಪ್ತಿಯ ಅರಸುಹೊಸಕಟ್ಟೆಯ ಕೆರೆಯಲ್ಲಿ ಸಿಮೆಂಟ್ ಕಂಬದ ಬ್ಯಾರಿಕೇಡ್ ದಾಟಲಾರದೆ ಸಿಲುಕಿದ್ದ ಆನೆಯನ್ನು ಅರಣ್ಯ ಇಲಾಖೆ ರಕ್ಷಿಸಿದೆ. ಎಂದಿನಂತೆ ಶನಿವಾರ ರಾತ್ರಿ ಕಾಡಿನಿಂದ ಹೊರಬಂದು ಹೊಟ್ಟೆ ತುಂಬಿಸಿಕೊಂಡ ಸಲಗ ಭಾನುವಾರ ಮುಂಜಾನೆ ಅರಣ್ಯಕ್ಕೆ ಮರಳುವ ವೇಳೆ ಈ ಘಟನೆ ನಡೆದಿದೆ. ಸುತ್ತ ಮುತ್ತಲ ಗ್ರಾಮದಲ್ಲಿ ಕಳೆದ 15 ದಿನಗಳಿಂದ ಭತ್ತ,ರಾಗಿ ಫಸಲನ್ನು ತಿಂದು ತುಳಿದು…

Read More

ನಿಸರ್ಗದ ಮಡಿಲಿನಲ್ಲಿ ಕಟ್ಟಡ ತಲೆ ಎತ್ತಿ ನಿಂತರು ಕಾರ್ಯಗತಗೊಳ್ಳದ ಹಾಲು ಉತ್ಪಾದಕ ಮೇಕೆ ಸಾಕಾಣಿಕಾ ಘಟಕ

ವಿಜಯ ದರ್ಪಣ ನ್ಯೂಸ್… ನಿದ್ದೆ ಬಿಡದ ಪಶುಪಾಲನಾ ಇಲಾಖೆ ನಿಸರ್ಗದ ಮಡಿಲಿನಲ್ಲಿ ಕಟ್ಟಡ ತಲೆ ಎತ್ತಿ ನಿಂತರು ಕಾರ್ಯಗತಗೊಳ್ಳದ ಹಾಲು ಉತ್ಪಾದಕ ಮೇಕೆ ಸಾಕಾಣಿಕಾ ಘಟಕ ಕೊಡಗು: ಕುಶಾಲನಗರ ತಾಲ್ಲೂಕಿನ ಕೂಡಿಗೆ ಗ್ರಾಮ ಪಂಚಾಯಿತಿಗೆ ಒಳಪಡುವ ಬ್ಯಾಡಗೊಟ್ಟ ಗ್ರಾಮದಲ್ಲಿ ಕಳೆದ ಮೂರು ವರ್ಷದ ಹಿಂದೆ 2 ರಿಂದ 3 ಕೋಟಿ ರೂಪಾಯಿ ಹಣವನ್ನು ಸರ್ಕಾರದಿಂದ ಖರ್ಚು ಮಾಡಿ ಮೇಕೆ ಸಾಕಾಣಿಕ ಘಟಕ ಮತ್ತು ಜರ್ಸಿತಳಿ ಸಂವರ್ಧನಾಕ್ಷೇತ್ರ ವರ್ಷಗಳೆ ಕಳೆದರು ಕಾರ್ಯಗತ ಗೊಂಡಿಲ್ಲ. ಕುರಿ ಮತ್ತು ಉಣ್ಣೆ ಉತ್ಪಾದಕರ…

Read More

ಸಾಧನೆಯ ಹಾದಿಯಲ್ಲಿ…….

ವಿಜಯ ದರ್ಪಣ ನ್ಯೂಸ್…. ಸಾಧನೆಯ ಹಾದಿಯಲ್ಲಿ……. ಎತ್ತರದ ಬೆಟ್ಟದ ಮೇಲೆ ನಿಂತು ಕೆಳಗೆ ನೋಡಿದಾಗ ಗಿಡ ಮರಗಳು ಮುಖ್ಯವಾಗಿ ಮನುಷ್ಯರು ಅತ್ಯಂತ ಚಿಕ್ಕದಾಗಿ ಕಾಣುತ್ತಾರೆ……… ಇದನ್ನೇ ಒಂದು ಸಂಕೇತವಾಗಿ ಬಳಸಿಕೊಂಡು ನೋಡಿದಾಗ………… ನಾವು ಸಾಧನೆಯಲ್ಲಿ ಎತ್ತರೆತ್ತರಕ್ಕೆ ಏರಿದಾಗ ನಮ್ಮ ಸುತ್ತಮುತ್ತಲಿನ ಜನ ನಮಗಿಂತ ಕೆಳಗಿರುವಂತೆ ಭಾಸವಾಗುತ್ತದೆ……… ನಮ್ಮನ್ನು ಪ್ರೀತಿಸುವ, ನಮ್ಮ ಯಶಸ್ಸಿಗೆ ಸಂತೋಷಿಸುವ, ನಮಗೆ ಮಾರ್ಗದರ್ಶನ ಮಾಡುವ ಜನರ ನಡುವೆ ನಾವು ಎಲ್ಲೇ ಇದ್ದರೂ ನೆಮ್ಮದಿಯಿಂದ ಇರುತ್ತೇವೆ………. ಆದರೆ, ನಾನಾ ಕಾರಣಗಳಿಂದ ನಮ್ಮನ್ನು ದ್ವೇಷಿಸುವ, ಅಸೂಯೆ ಪಡುವ,…

Read More

ಕುವೆಂಪು ಹಾಗೂ ಅಮರಶಿಲ್ಪಿ ಜಕಣಾಚಾರಿ ಅವರ ಸಾಮಾಜಿಕ ಕೊಡುಗೆ ಅಪಾರ : ಜಿಲ್ಲಾಧಿಕಾರಿ ಶಿವಶಂಕರ 

ವಿಜಯ ದರ್ಪಣ ನ್ಯೂಸ್… ಕುವೆಂಪು ಹಾಗೂ ಅಮರಶಿಲ್ಪಿ ಜಕಣಾಚಾರಿ ಅವರ ಸಾಮಾಜಿಕ ಕೊಡುಗೆ ಅಪಾರ : ಜಿಲ್ಲಾಧಿಕಾರಿ ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಜ.04 : ರಾಷ್ಟ್ರ ಕವಿ ಕುವೆಂಪು ಅವರು ಸಾಹಿತ್ಯ ಕ್ಷೇತ್ರದಲ್ಲಿ ಸಮಾಜಕ್ಕೆ ಕೊಡುಗೆಯಾದರೆ, ಅಮರ ಶಿಲ್ಪಿ ಜಕಣಾಚಾರಿ ಅವರು ವಾಸ್ತು ಶಿಲ್ಪದ ಮೂಲಕ ಸಮಾಜಕ್ಕೆ ಕೊಡುಗೆಯಾಗಿದ್ದಾರೆ. ಅವರ ಆಚಾರ, ವಿಚಾರ, ಕಲೆ, ಕಾಯಕ ನಿಷ್ಠೆಯನ್ನು ಅರಿತು ಅವರ ಮಾರ್ಗದರ್ಶನದಲ್ಲಿ ನಡೆಯೋಣ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು…

Read More

ಸಾವಿತ್ರಿಬಾಯಿ ಪುಲೆ ಮತ್ತು ಲೂಯಿಸ್ ಬ್ರೈಲ್…….

ವಿಜಯ ದರ್ಪಣ ನ್ಯೂಸ್…. ಸಾವಿತ್ರಿಬಾಯಿ ಪುಲೆ ಮತ್ತು ಲೂಯಿಸ್ ಬ್ರೈಲ್……. ಬಾಳ ಬೆಳಕಿನ ಕಿರಣಗಳನ್ನು ಸೃಷ್ಟಿಸಿದ ಸಾಧಕ ವ್ಯಕ್ತಿತ್ವಗಳಾದ ಶ್ರೀಮತಿ ಸಾವಿತ್ರಿಬಾಯಿ ಪುಲೆ ಮತ್ತು ಲೂಯಿಸ್ ಬ್ರೈಲ್ ಅವರಿಗೆ ಕೃತಜ್ಞತೆಗಳನ್ನು ಅರ್ಪಿಸುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿ ಅದನ್ನು ಎಲ್ಲರಿಗೂ ನೆನಪಿಸುತ್ತಾ……… ಜನವರಿ 3 ಮತ್ತು ಜನವರಿ 4 ಶೈಕ್ಷಣಿಕ ಕ್ಷೇತ್ರದ ಇಬ್ಬರು ಮಹಾನ್ ವ್ಯಕ್ತಿಗಳ ಜನುಮದಿನ. ಒಬ್ಬರು ಭಾರತದಲ್ಲಿ ಮಹಿಳಾ ಶಿಕ್ಷಣ ಕ್ರಾಂತಿಗೆ ಮುನ್ನುಡಿ ಬರೆದ ಅಕ್ಷರದವ್ವ ಎಂದೇ ಹೆಸರಾದ ಭಾರತದ ಮೊದಲ ಮಹಿಳಾ ಶಿಕ್ಷಕಿ…

Read More