” ನಿದ್ದೆಗೊಮ್ಮೆ ನಿತ್ಯ ಮರಣ ಎದ್ದ ಸಲ ನವೀನ ಜನನ…….” ದ. ರಾ. ಬೇಂದ್ರೆ……..

ವಿಜಯ ದರ್ಪಣ ನ್ಯೂಸ್… ” ನಿದ್ದೆಗೊಮ್ಮೆ ನಿತ್ಯ ಮರಣ ಎದ್ದ ಸಲ ನವೀನ ಜನನ…….” ದತ್ತಾತ್ರೇಯ ರಾಮಚಂದ್ರ ಬೇಂದ್ರೆ…….. 21ನೆಯ ಶತಮಾನದಲ್ಲಿ ಕಾಲು ಶತಮಾನ ಮುಗಿದಿದೆ. ಅಂದರೆ 2025 ಪ್ರಾರಂಭವಾಗಿದೆ. ಅದಕ್ಕೆ ಸ್ವಾಗತ ಕೋರುತ್ತಾ, ಎಲ್ಲರಿಗೂ ಇಂಗ್ಲಿಷ್ ಕ್ಯಾಲೆಂಡರ್ ನ ಹೊಸ ವರ್ಷದ ಶುಭಾಶಯಗಳನ್ನು ಹೇಳುತ್ತಾ…….. 1969 ರಲ್ಲಿ ಹುಟ್ಟಿದ ನಾನು, 20 ನೆಯ ಶತಮಾನದ 31 ವರ್ಷಗಳು, 21 ನೆಯ ಶತಮಾನದ 24 ವರ್ಷಗಳನ್ನು ಈ ನೆಲದಲ್ಲಿ ಭಾರತೀಯ ಕನ್ನಡಿಗನಾಗಿ ಅನುಭವಿಸಿದ್ದೇನೆ……. ಇತಿಹಾಸದಲ್ಲಿ ಸ್ನಾತಕೋತ್ತರ ಪದವಿ,…

Read More

ರೈತರು ಮತ ಹಾಕುವುದಕ್ಕಷ್ಟೇ ಸೀಮಿತ: ಪ್ರಕಾಶ್ ರಾಜ್‌

ವಿಜಯ ದರ್ಪಣ ನ್ಯೂಸ್…. ಭೂ ಸ್ವಾಧಿನ ವಿರೋಧಿ ಹೋರಾಟಕ್ಕೆ ಸಾವಿರ ದಿನ ರೈತರು ಮತ ಹಾಕುವುದಕ್ಕಷ್ಟೇ ಸೀಮಿತ: ಪ್ರಕಾಶ್ ರಾಜ್‌ ಚನ್ನರಾಯಪಟ್ಟಣ ಡಿಸೆಂಬರ್ 30: ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ ರೈತರು ನಡೆಸುತ್ತಿರುವ ಭೂ ಸ್ವಾಧಿನ ವಿರೋಧಿ ಹೋರಾಟ ಒಂದು ಸಾವಿರ ದಿನ ತಲುಪಿದ್ದು, ಚನ್ನರಾಯಪಟ್ಟಣ ಧರಣಿ ಸ್ಥಳದಲ್ಲಿ ರೈತರ ಬೃಹತ್ ಸಮಾವೇಶ ನಡೆಯಿತು. ಈ ಸಂದರ್ಭದಲ್ಲಿ ಚಲನಚಿತ್ರ ನಟ ಪ್ರಕಾಶ್ ರಾಜ್ ಮಾತನಾಡಿ, ನಾನು ರೈತ ಅಲ್ಲ.. ಆದರೆ, ಸ್ವಲ್ಪ ಗಿಡಮರ ಬೆಳೆಸಿದ್ದೇನೆ;…

Read More

ಕುವೆಂಪು ಮತ್ತು ಸಾಹಿತ್ಯ……..

ವಿಜಯ ದರ್ಪಣ ನ್ಯೂಸ್…. ಕುವೆಂಪು ಮತ್ತು ಸಾಹಿತ್ಯ…….. ( ನೆನ್ನೆಯ ಮುಂದುವರೆದ ಭಾಗ- 2) ಕುಪಳಿಯಲ್ಲಿ ಹುಟ್ಟಿ – ಮೈಸೂರಿನಲ್ಲಿ ಬೆಳೆದು – ಕರ್ನಾಟಕದಲ್ಲಿ ಪಸರಿಸಿ – ವಿಶ್ಚ ಮಾನವತ್ವದ ಪ್ರಜ್ಞೆಯೊಂದಿಗೆ ಸಾಹಿತ್ಯದಲ್ಲಿ ರಸ ಋಷಿಯಾಗಿ – ಕವಿ ಶೈಲದಲ್ಲಿ ಲೀನರಾದ ರಾಷ್ಟ್ರ ಕವಿ ಕುವೆಂಪು ಅವರ ಜನುಮ ದಿನದ ಶುಭಾಶಯಗಳನ್ನು ಕೋರುತ್ತಾ (ಡಿಸೆಂಬರ್ – 29 )………… ಕನ್ನಡ ಸಾಹಿತ್ಯ ಲೋಕದಲ್ಲಿ, ಇತಿಹಾಸದ ದಿಗ್ಗಜರ ಸಾಲಿನಲ್ಲಿ, ಮೇರು ಪರ್ವತದಂತೆ ಕಂಗೊಳಿಸುತ್ತಿರುವ ವ್ಯಕ್ತಿತ್ವ ಕುವೆಂಪು ಅವರದು…… ಸಾಹಿತ್ಯ…

Read More

ಕುವೆಂಪು

ವಿಜಯ ದರ್ಪಣ ನ್ಯೂಸ್….. ಕುವೆಂಪು ಅಕ್ಷರಗಳ ಸಂಶೋಧನೆ – ಬರವಣಿಗೆ – ಸಾಹಿತ್ಯ – ಕುವೆಂಪು – ಕನ್ನಡ ಭಾಷೆ………….( ಭಾಗ- 1 ) ಕನ್ನಡ ಸಾಹಿತ್ಯ ಲೋಕದ ಸಾಮ್ರಾಟ ಕುವೆಂಪು ಅವರ ಜನ್ಮದಿನದ ಸಂದರ್ಭದಲ್ಲಿ ಬರವಣಿಗೆ – ಸಾಹಿತ್ಯ – ಕನ್ನಡ ಭಾಷೆ ಕುರಿತ ಒಂದಷ್ಟು ಮಾತುಕತೆ…… ( ಡಿಸೆಂಬರ್ 29 ) ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಎಂಬ ಮಲೆನಾಡಿನ ವ್ಯಕ್ತಿಯೊಬ್ಬರು ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು – ಸಂಸ್ಕೃತಿಯನ್ನು – ಕನ್ನಡ ಮಣ್ಣಿನ…

Read More

ನಿದ್ರಾದೇವಿಯೇ ನಮಃ

ವಿಜಯ ದರ್ಪಣ ನ್ಯೂಸ್… ಹಾಸ್ಯಲಾಸ್ಯ ಜಯಪ್ರಕಾಶ ಅಬ್ಬಿಗೇರಿ ,ಇಂಚರ, # 124, ಚಂದ್ರಮೌಳಿ ಕಾಲನಿ, ಕಣಬರಗಿ ರಸ್ತೆ, ಬೆಳಗಾವಿ-17 ನಿದ್ರಾದೇವಿಯೇ ನಮಃ ನಿದ್ರೆ ಯಾರಿಗೆ ತಾನೆ ಬೇಡ? ಪ್ರಾಣಿ ಪಕ್ಷಿಗಳಿಂದ ಹಿಡಿದುಮಾನವನವರೆಗೆ ಇದು ಬೇಕಾದುದೇ. ಪ್ರಾಣಿ ಪಕ್ಷಿಗಳು ಪರೋಕ್ಷವಾಗಿ ನಿದ್ರಿಸಿದರೆ, ಬುದ್ದಿಜೀವಿಯೂ ವಿಚಾರಜೀವಿಯೂ ಎನಿಸಿದ ಮನುಷ್ಯಪ್ರಾಣಿಯ ನಿದ್ರೆ ಮಾತ್ರ ಪ್ರತ್ಯಕ್ಷವಾಗಿ ಪ್ರದರ್ಶನವಾಗುತ್ತಲೇ ಇರುತ್ತದೆ. ತಲೆಗೆ ವಿದ್ಯೆ ಹತ್ತದಿದ್ದರೂ ನಿದ್ದೆ ಮಾತ್ರ ಹತ್ತೇ ಹತ್ತುತ್ತದೆ. ಪವಿತ್ರ ರಾಮಾಯಣದ ವಿಲನ್ ಕುಂಭಕರ್ಣ ಪ್ರಸಿದ್ಧನಾದುದು ಈ ನಿದ್ದೆಯಿಂದಲೇ ಅಲ್ಲವೇ? ನಮ್ಮ ದೇಶಕ್ಕೆ…

Read More

ಹಣದ ವಿಚಾರಕ್ಕೆ ಸ್ನೇಹಿತನ ಕೊಲೆ: ಇಬ್ಬರು ಬಂಧನ

ವಿಜಯ ದರ್ಪಣ ನ್ಯೂಸ್…. ಹಣದ ವಿಚಾರಕ್ಕೆ ಸ್ನೇಹಿತನ ಕೊಲೆ: ಇಬ್ಬರು ಬಂಧನ ದೊಡ್ಡಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆ: ಮೂರು ತಿಂಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿಯೊಬ್ಬ ಹಣದ ವಿಚಾರವಾಗಿ ಗೆಳೆಯರಿಂದಲೇ ಕೊಲೆಯಾದ ಪ್ರಕರಣ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಾಶೆಟ್ಟಿಹಳ್ಳಿ ನಿವಾಸಿ ದೇವರಾಜು (45) ಕೊಲೆಯಾದ ವ್ಯಕ್ತಿ. ಈ ಪ್ರಕರಣವನ್ನು ಭೇದಿಸಿರುವ ಪೊಲೀಸರು, ರಾಜ್‌ಕುಮಾ‌ರ್ ಮತ್ತು ಅನಿಲ್ ಎಂಬುವರನ್ನು ಬಂಧಿಸಿದ್ದಾರೆ. ಉದ್ಯಮಿ ದೇವರಾಜು ಮಾಡುತ್ತಿದ್ದ ವ್ಯವಹಾರದಲ್ಲಿ ರಾಜ್‌ಕುಮಾರ್ ಜೊತೆಗಾರನಾಗಿದ್ದ. ವ್ಯವಹಾರಕ್ಕೆಂದು ಸುಮಾರು 70 ಲಕ್ಷ ಹಣವನ್ನ…

Read More

ಸಿನಿಮಾ ನಟರ ಭ್ರಮಾಲೋಕ ಕಳಚಿದ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ………

ವಿಜಯ ದರ್ಪಣ ನ್ಯೂಸ್…. ಸಿನಿಮಾ ನಟರ ಭ್ರಮಾಲೋಕ ಕಳಚಿದ ತೆಲಂಗಾಣ ಮುಖ್ಯಮಂತ್ರಿ  ರೇವಂತ್ ರೆಡ್ಡಿ……… ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಶ್ರೀ ರೇವಂತ್ ರೆಡ್ಡಿ ಅವರು ಇತ್ತೀಚೆಗೆ ಪುಷ್ಪ 2 ಸಿನಿಮಾ ಬಿಡುಗಡೆ ಸಂದರ್ಭದಲ್ಲಿ, ಆ ಸಿನಿಮಾದ ನಾಯಕ ನಟ ಅಲ್ಲು ಅರ್ಜುನ್ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ, ಕಾಲ್ತುಳಿತದಿಂದ ಒಬ್ಬ ಮಹಿಳೆ ಸತ್ತು ಆಕೆಯ ಮಗು ಇನ್ನೂ ಆಸ್ಪತ್ರೆಯಲ್ಲಿರುವಾಗ ಸಿನಿಮಾ ನಟರುಗಳ ಬಗೆಗಿನ ಮಾತುಗಳು, ಅವರು ಕೈಗೊಂಡ ಕಾನೂನು ಕ್ರಮದ ಬಗ್ಗೆ ಒಂದಷ್ಟು ಚರ್ಚೆಗಳು ನಡೆಯುತ್ತಿವೆ….. ವೈಯಕ್ತಿಕವಾಗಿ ಈ ವಿಷಯದಲ್ಲಿ…

Read More

ವಿಮೆ ಹಣಕ್ಕಾಗಿ ತಂದೆಯನ್ನೇ ಕೊಂದ ಪಾಪಿ ಮಗ: ಬೇಸತ್ತ ಅಣ್ಣನೂ ನೇಣಿಗೆ ಶರಣು

ವಿಜಯ ದರ್ಪಣ ನ್ಯೂಸ್… ವಿಮೆ ಹಣಕ್ಕಾಗಿ ತಂದೆಯನ್ನೇ ಕೊಂದ ಪಾಪಿ ಮಗ: ಬೇಸತ್ತ ಅಣ್ಣನೂ ನೇಣಿಗೆ ಶರಣು ಪಿರಿಯಾಪಟ್ಟಣ: ಎಲ್ಐಸಿ ಹಣದ ಆಸೆಗಾಗಿ ಹೆತ್ತ ಅಪ್ಪನನ್ನೇ ಕೊಂದ ಮಗ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ತಂದೆಯ ಸಾವಿನ ಹಿನ್ನಲೆ ಬೇಸತ್ತ ಸಹೋದರ ನೇಣಿಗೆ ಶರಣಾಗಿದ್ದಾನೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕೊಪ್ಪ ಗ್ರಾಮದ ಗೆರೋಸಿ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು , ಪಾಂಡು ತಂದೆಯನ್ನ ಕೊಂದ ಪಾಪಿ ಮಗ. ಅಪ್ಪ ಹಾಗೂ ಅಣ್ಣನ ಹೆಸರಲ್ಲಿ ಪಾಂಡು ವಿಮೆ ಮಾಡಿಸಿದ್ದ….

Read More

ಅವಿಶ್ವಾಸ ನಿರ್ಣಯದಲ್ಲಿ ಗೆದ್ದ ಬೂದಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವರಲಕ್ಷ್ಮಿ

ವಿಜಯ ದರ್ಪಣ ನ್ಯೂಸ್… ಅವಿಶ್ವಾಸ ನಿರ್ಣಯದಲ್ಲಿ ಗೆದ್ದ ಬೂದಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವರಲಕ್ಷ್ಮಿ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ : ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಬೂದಿಗೆರೆ ಗ್ರಾಮ ಪಂಚಾಯಿಯಲ್ಲಿ ಇದೇ ತಿಂಗಳು 19 ರಂದು ಅಧ್ಯಕ್ಷ ಸ್ಥಾನಕ್ಕೆ ಅವಿಶ್ವಾಸ ನಿರ್ಣಯ ಸಭೆ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಶ್ರೀ ಸಮ್ಮುಖದಲ್ಲಿ ನಡೆಯಿತು. ಬೂದಿಗೆರೆ ಗ್ರಾಮ ಪಂಚಾಯಿತಿಯ ಕಾಂಗ್ರೆಸ್ ಬೆಂಬಲಿತ ಸದಸ್ಯರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವರಲಕ್ಷ್ಮೀ ವಿರುದ್ಧ ಅವಿಶ್ವಾಸಕ್ಕೆ ಉಪವಿಭಾಗಾಧಿಕಾರಿಗಳಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ 19…

Read More

ಗಾಂಧಿ ಭಾರತ……

ವಿಜಯ ದರ್ಪಣ ನ್ಯೂಸ್…. ಗಾಂಧಿ ಭಾರತ…… ನೂರು ವರ್ಷಗಳ ನಂತರ 1924/2024……. 1924 ರ ಡಿಸೆಂಬರ್ 26/27 ರಂದು ಬೆಳಗಾವಿಯಲ್ಲಿ ನಡೆದ ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷರಾಗಿದ್ದ ಮಹಾತ್ಮ ಗಾಂಧಿಯವರ ಆ ಸಮಾರಂಭದ ನೂರು ವರ್ಷಗಳ ನಂತರದ ಭಾರತ…… ಸ್ವಾತಂತ್ರ್ಯ ಹೋರಾಟದ ಮಹತ್ವದ ಘಟ್ಟವಿದು. ಈ ಅಧಿವೇಶನದ 23 ವರ್ಷಗಳ ನಂತರ ಅನೇಕರ ತ್ಯಾಗ ಬಲಿದಾನ ನಿಸ್ವಾರ್ಥ ಸೇವೆಯಿಂದ ಭಾರತ ಸ್ವಾತಂತ್ರ್ಯ ಪಡೆಯುವುದರಲ್ಲಿ ಯಶಸ್ವಿಯಾಯಿತು. ಅದು ಈಗ ಹೇಗಿದೆ……. ಭ್ರಷ್ಟಾಚಾರಿಗಳ ಭಾರತ, ಜಾತಿವಾದಿಗಳ ಭಾರತ, ಕೋಮುವಾದಿಗಳ…

Read More