ಮಹಿಳಾ ಸಂತ್ರಸ್ತರಿಗೆ ಸೂಕ್ತ ರಕ್ಷಣೆ ಮತ್ತು ವಿಡಿಯೊ ಬಿಡುಗಡೆ ಮಾಡಿದ ಕಿಡಿಗೇಡಿಗಳ ಸೂಕ್ತ ಕ್ರಮಕ್ಕೆ ಕರ್ನಾಟಕ ಮಹಿಳಾ ಸಂಘರ್ಘ ವೇದಿಕೆ ಬತ್ತಾಯ

ವಿಜಯ ದರ್ಪಣ ನ್ಯೂಸ್ ಪೆನ್ ಡ್ತೃೆವ್ ಹಗರಣ… ಮಹಿಳಾ ಸಂತ್ರಸ್ತರಿಗೆ ಸೂಕ್ತ ರಕ್ಷಣೆ ಮತ್ತು ವಿಡಿಯೊ ಬಿಡುಗಡೆ ಮಾಡಿದ ಕಿಡಿಗೇಡಿಗಳ ಸೂಕ್ತ ಕ್ರಮಕ್ಕೆ ಕರ್ನಾಟಕ ಮಹಿಳಾ ಸಂಘರ್ಘ ವೇದಿಕೆ ಬತ್ತಾಯ ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ಸಂತ್ರಸ್ತರಿಗೆ ಸೂಕ್ತ ರಕ್ಷಣೆ ಮತ್ತು ಸಂತ್ರಸ್ತರ ಪೂರ್ಣ ವಿಡಿಯೋ ಬಿಡುಗಡೆ ಮಾಡಿದ ವ್ಯಕ್ತಿಗಳನ್ನು ಬಂಧಿಸುವ ಬಗ್ಗೆ ಕರ್ನಾಟಕ ಮಹಿಳಾ ಸಂಘರ್ಷ ವೇದಿಕೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿರವರಿಗೆ ಕರ್ನಾಟಕ…

Read More

ಮನೆ ನಿವೇಶನಕ್ಕಾಗಿ  ಕಾಫಿ ಎಸ್ಟೇಟ್ ಪರಿವರ್ತನೆ ಆರೋಪ: ತನಿಖೆಗೆ ಕೊಡವ ರಾಷ್ಟ್ರೀಯ ಸಮಿತಿ ಒತ್ತಾಯ

ವಿಜಯ ದರ್ಪಣ ನ್ಯೂಸ್  ಮನೆ ನಿವೇಶನಕ್ಕಾಗಿ  ಕಾಫಿ ಎಸ್ಟೇಟ್ ಪರಿವರ್ತನೆ ಆರೋಪ: ತನಿಖೆಗೆ ಕೊಡವ ರಾಷ್ಟ್ರೀಯ ಸಮಿತಿ ಒತ್ತಾಯ. ಕೊಡಗು :ಜಿಲ್ಲೆಯ ಸಿದ್ದಾಪುರ ಬಳಿ ಸುಮಾರು 2,400 ಎಕರೆ ಕಾಫಿ ಎಸ್ಟೇಟ್ ನ್ನು ವಸತಿ ನಿವೇಶಕ್ಕಾಗಿ ಪರಿವರ್ತನೆ ಆರೋಪವನ್ನು ಕೊಡವ ರಾಷ್ಟ್ರೀಯ ಸಮಿತಿ (ಸಿಎನ್ ಸಿ) ಖಂಡಿಸಿದೆ. ಇಷ್ಟು ದೊಡ್ಡ ಪ್ರಮಾಣದ ಭೂಪರಿವರ್ತನೆಯನ್ನು ನಿಷೇಧಿಸುವಂತೆ ಕೋರುವ ಮನವಿ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು ಮತ್ತಿತರ ರಾಜ್ಯಗಳಿಗೆ ಸಮಿತಿ ರವಾನಿಸಿದೆ. ಸಿದ್ದಾಪುರದ ಕಾವೇರಿ ಜಲಾನಯನ ಸಮೀಪವಿರುವ…

Read More

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್. ಯಾವುದು ನಮ್ಮ ಆದ್ಯತೆಯಾಗಬೇಕು…….

ವಿಜಯ ದರ್ಪಣ ನ್ಯೂಸ್ ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್. ಯಾವುದು ನಮ್ಮ ಆದ್ಯತೆಯಾಗಬೇಕು……. ಬೆಂಗಳೂರಿನಲ್ಲಿ ಇತಿಹಾಸವೇ ಕಂಡರಿಯದ 41.8 ಡಿಗ್ರಿ ಸೆಲ್ಸಿಯಸ್ ತಾಪಮಾನ ಕೆಂಗೇರಿ ಬಳಿ ದಾಖಲಾಗಿದೆ. ಕಲ್ಬುರ್ಗಿಯಲ್ಲಿ 42.7 ಡಿಗ್ರಿ ಸೆಲ್ಸಿಯಸ್, ಈಗಿನ ಅಲ್ಲಿನ ಸಂಸದರು ಚುನಾವಣಾ ಪ್ರಚಾರ ಸಮಯದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಕಾರಟಗಿಯಲ್ಲಿ 46 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂಬ ಸುದ್ದಿ ಇದೆ. ಅಂದರೆ ನಾವೆಲ್ಲರೂ ಎಂತಹ ಅಪಾಯಕಾರಿ ಸ್ಥಿತಿಯಲ್ಲಿದ್ದೇವೆ ಎಂಬುದನ್ನು ನಾವೇ ಮರೆಯುತ್ತಿದ್ದೇವೆ ಅಥವಾ ನಿರ್ಲಕ್ಷಿಸುತ್ತಿದ್ದೇವೆ……..

Read More

ಪ್ರಾಣಾಪಾಯದಿಂದ ಪಾರಾದ ಚಿರತೆ

ವಿಜಯ ದರ್ಪಣ ನ್ಯೂಸ್  ಉರುಳಿಗೆ ಸಿಕ್ಕಿಬಿದ್ದ ಚಿರತೆ ಪ್ರಾಣಾಪಾಯದಿಂದ ಪಾರು ಇಂದುಬೆಳಗಿನ ಜಾವ ಪಿರಿಯಾಪಟ್ಟಣ ತಾಲೂಕು ಕಸಬಾ ಹೋಬಳಿ ಮಲ್ಲಿನಾಥಪುರ ಗ್ರಾಮದ ಅರಣ್ಯ ನಡೆತೋಪಿನಲ್ಲಿ ಅಂದಾಜು ನಾಲ್ಕರಿಂದ ಐದು ವರ್ಷ ಪ್ರಾಯದ ಗಂಡು ಚಿರತೆಯೊಂದು ಉರುಳಿಗೆ ಸಿಕ್ಕಿಬಿದ್ದಿದ್ದ ಹಿನ್ನಲೆ ಮಾಲತಿ ಪ್ರಿಯ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು, ಮೈಸೂರು ವೃತ್ತ ಸೀಮಾ ಪಿ.ಎ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಹುಣಸೂರು ವಿಭಾಗ ಮತ್ತು ಮಹದೇವಪ್ಪ, ಸಹಾಯಕ ಸಂರಕ್ಷಣಾಧಿಕಾರಿಗಳು ಹುಣಸೂರು ವಿಭಾಗ ರವರ ನಿರ್ದೇಶನದಂತೆ ಪಿರಿಯಾಪಟ್ಟಣ ಪ್ರಾದೇಶಿಕ ವಲಯದ ಕಿರಣ್ ಕುಮಾರ್…

Read More

ನಿಜವಾದ ಕಾರ್ಮಿಕರು ಯಾರು?

ವಿಜಯ ದರ್ಪಣ ನ್ಯೂಸ್ ನಿಜವಾದ ಕಾರ್ಮಿಕರು ಯಾರು? ಮಡಿಕೇರಿ: ಮೇ 1ನೇ ತಾರೀಕನ್ನು ಕಾರ್ಮಿಕರ ದಿನಾಚರಣೆಯ ಪ್ರಯುಕ್ತ ಸರ್ಕಾರವು ರಜೆ ಘೋಷಿಸುವ ಮೂಲಕ ಶ್ರಮಿಕ ವರ್ಗದ ಜನರಿಗೆ ಕೆಲಸದ ಒತ್ತಡದಿಂದ ಹೊರಬರಲು ಒಂದು ದಿನದ ವಿಶ್ರಾಂತಿಯನ್ನು ನೀಡಿದೆ. ಆದರೆ ಚಿಂತಿಸಬೇಕಾದ ವಿಷಯವೆಂದರೆ ಈ ದಿನದ ರಜೆಯನ್ನು ಅನುಭವಿಸುತ್ತಿರುವ ವರು ಶ್ರಮಿಕರೇ? ಅಥವ ಇನ್ನಿತರ ಉದ್ಯೋಗಕ್ಕೆ ಒಳಪಡುವ ಉದ್ಯೋಗಸ್ಥರೇ? ಕಚೇರಿಗಳಲ್ಲಿ ಕೆಲಸ ಮಾಡುವ ಜನರು, ಶಿಕ್ಷಣ ಸಂಸ್ಥೆಯ ಉದ್ಯೋಗಿಗಳು, ವಿದ್ಯಾರ್ಥಿಗಳು, ಬ್ಯಾಂಕಿನ ಸಿಬ್ಬಂದಿಯವರು, ಹಲವಾರು ಸಂಸ್ಥೆಗಳಲ್ಲಿ ದುಡಿಯುತ್ತಿರುವ ಜನರು…

Read More

ನಮ್ಮ ಮಕ್ಕಳಿಗಾಗಿ ಒಂದು ನೀತಿ ಕಥೆ…….

ವಿಜಯ ದರ್ಪಣ ನ್ಯೂಸ್  ಭಾನುವಾರದ ವಿಶೇಷ……. ನಮ್ಮ ಮಕ್ಕಳಿಗಾಗಿ ಒಂದು ನೀತಿ ಕಥೆ……. ಭಾವನಾತ್ಮಕ ದೃಶ್ಯದ ತುಣುಕೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅದರ ಒಳ ಅರ್ಥ ಮಾತ್ರ ವಿಶಾಲವಾಗಿದೆ ಮತ್ತು ತಂದೆ ತಾಯಿ ಅಜ್ಜ ಅಜ್ಜಿ ಮೊದಲಾದ ಹಿರಿಯರನ್ನು ನಿರ್ಲಕ್ಷಿಸುವವರ ಆತ್ಮಕ್ಕೆ ನೇರವಾಗಿ ಚುಚ್ಚುತ್ತದೆ……. ನೀವು ಈಗಾಗಲೇ ಇದನ್ನು ನೋಡಿರಬಹುದು ಅಥವಾ ಕೇಳಿರಬಹುದು‌. ಅದನ್ನು ಮತ್ತೊಮ್ಮೆ ನೆನಪಿಸುತ್ತಾ………… ಒಂದು ಪಾರ್ಕಿನ ಬೆಂಚಿನ ಮೇಲೆ ಎಳೆ ಬಿಸಿಲಿನ ಬೆಳಗಿನ ಸಮಯದಲ್ಲಿ 75/85 ರ ವಯಸ್ಸಿನ ವೃದ್ದರೊಬ್ಬರು ಕುಳಿತಿದ್ದಾರೆ. ಅವರ…

Read More

ಕೋಟೆ ಬೆಟ್ಟದ ಸುತ್ತ ಮಕ್ಕಳ ಪಯಣ..!

ವಿಜಯ ದರ್ಪಣ ನ್ಯೂಸ್ ಕೋಟೆ ಬೆಟ್ಟದ ಸುತ್ತ ಮಕ್ಕಳ ಪಯಣ..! ಬೇಸಿಗೆ ಶಿಬಿರದಲ್ಲೊಂದು ಕಾರ್ಯಕ್ರಮ ಮಡಿಕೇರಿ:ಕೊಡಗು ಜಿಲ್ಲೆಯ ಅತಿ ಎತ್ತರದ ಬೆಟ್ಟ ಶ್ರೇಣಿಗಳಲ್ಲಿ ಮೂರನೆಯ ಸ್ಥಾನದಲ್ಲಿರುವದು ಕೋಟೆ ಬೆಟ್ಟ., ಸೋಮವಾರಪೇಟೆ ತಾಲೂಕಿನ ಮಾದಾಪುರ ಗ್ರಾಮ ವ್ಯಾಪ್ತಿಗೆ ಒಳಪಡುವ ಈ ಬೆಟ್ಟ ಶ್ರೀ ಈಶ್ವರ ದೇವಾಲಯವನ್ನೊಳಗೊಂಡಿರುವ ಪವಿತ್ರ ಕ್ಷೇತ್ರದೊಂದಿಗೆ ಚಾರಣಕ್ಕೂ ಹಸರುವಾಸಿ.., ಈ ಬೆಟ್ಟವನ್ನೇರಿದ ಪುಟಾಣಿ ಮಕ್ಕಳು ಪ್ರಕೃತಿಯ ಸೊಬಗನ್ನುಂಡು ಸಂಭ್ರಮಿಸಿದರು. ಮಡಿಕೇರಿಯ ವಾಂಡರ‍್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ದಿ.ಸಿ.ವಿ.ಶಂಕರ್ ಸ್ವಾಮಿ ಅವರ ಸ್ಮರಣಾರ್ಥ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ…

Read More

ಮೇ 1….. ನಾಳೆ …..” ಜಗತ್ತಿನ ಎಲ್ಲಾ ಶೋಷಿತರು – ದೌರ್ಜನ್ಯಕ್ಕೆ ಒಳಗಾದವರು ನನ್ನ ಸಂಗಾತಿಗಳು “……

ವಿಜಯ ದರ್ಪಣ ನ್ಯೂಸ್ ಮೇ 1….. ನಾಳೆ….. ” ಜಗತ್ತಿನ ಎಲ್ಲಾ ಶೋಷಿತರು – ದೌರ್ಜನ್ಯಕ್ಕೆ ಒಳಗಾದವರು ನನ್ನ ಸಂಗಾತಿಗಳು “…… ಚೆಗುವಾರ………… ವಿಶ್ವ ಕಾರ್ಮಿಕರ ದಿನದಂದು ಜಗತ್ತಿನ ಎಲ್ಲಾ ಜೀವಚರಗಳು ಒಂದಲ್ಲ ಒಂದು ರೀತಿಯಲ್ಲಿ ಕಾರ್ಮಿಕರೇ ಎಂಬ ಭಾವದೊಂದಿಗೆ…. ಎಲ್ಲರಿಗೂ ಶುಭಾಶಯಗಳು…….. ನಿಮ್ಮ ಸಂತೋಷದ ಸಂದರ್ಭಗಳಲ್ಲಿ ಇವರುಗಳು ಸಹ ನೆನಪಾಗಲಿ……… ಚುಮು ಚುಮು ಚಳಿಯಲ್ಲಿ ನಿಮಗೆ ನಿಮ್ಮ ಪ್ರೇಯಸಿ/ ಪ್ರಿಯಕರ ನೆನಪಾದರೆ ಸಂತೋಷಿಸುವೆವು. ಹಾಗೆಯೇ, ಹಿಮಾಲಯದ ತಪ್ಪಲಿನಲ್ಲಿ ಆ ನಡುಗುವ ಚಳಿಯಲ್ಲಿ ನಮಗಾಗಿ ಕಾರ್ಯ ನಿರ್ವಹಿಸುತ್ತಿರುವ…

Read More

ಸರ್ಕಾರ ಮತ್ತು ಸಮಾಜದ ಜವಾಬ್ದಾರಿ……

ವಿಜಯ ದರ್ಪಣ ನ್ಯೂಸ್ ಸರ್ಕಾರ ಮತ್ತು ಸಮಾಜದ ಜವಾಬ್ದಾರಿ…… ಇಂಟೆಲಿಜೆನ್ಸ್ ( department of intelligence ) ಎಂಬ ಆಂತರಿಕ ಬೇಹುಗಾರಿಕೆ ಮತ್ತು ಭದ್ರತಾ ಇಲಾಖೆಯೊಂದು ಕರ್ನಾಟಕದಲ್ಲಿ ಅಸ್ತಿತ್ವದಲ್ಲಿದೆ. ಇಡೀ ರಾಜ್ಯದ ಆಗುಹೋಗುಗಳ ಬಗ್ಗೆ ಸೂಕ್ಷ್ಮವಾಗಿ ಗಮನಿಸಿ ಒಂದು ಮುನ್ನೋಟದ ವರದಿಯನ್ನು ಸರ್ಕಾರದ ಜೊತೆ ಪ್ರತಿನಿತ್ಯ ಹಂಚಿಕೊಳ್ಳುತ್ತದೆ… ನಮಗೆ ಅನೇಕ ವಿಷಯಗಳು ಘಟನೆಗಳಾದ ನಂತರ ತಿಳಿಯುತ್ತದೆ. ಆಗಬಹುದಾಗಿದ್ದ ಅನೇಕ ಘಟನೆಗಳನ್ನು ಈ ಇಲಾಖೆ ತಡೆದಿರುತ್ತದೆ. ಅದು ಸಾರ್ವಜನಿಕವಾಗಿ ಅಷ್ಟು ಪ್ರಚಾರವಾಗುವುದಿಲ್ಲ…. ಕೌಟಿಲ್ಯ ತನ್ನ ” ಅರ್ಥಶಾಸ್ತ್ರ ”…

Read More

ಕುಡಿಯುವ ನೀರಿನ ಸಮಸ್ಯೆಗೆ ಶೀಘ್ರ ಸ್ಪಂದಿಸಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ

ವಿಜಯ ದರ್ಪಣ ನ್ಯೂಸ್ ಕುಡಿಯುವ ನೀರಿನ ಸಮಸ್ಯೆಗೆ ಶೀಘ್ರ ಸ್ಪಂದಿಸಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 29  :- ಜಿಲ್ಲೆಯ ನಾಲ್ಕು ತಾಲ್ಲೂಕುಗಳ ಯಾವುದೇ ಗ್ರಾಮೀಣ ಪ್ರದೇಶದಲ್ಲಿ ಅಥವಾ ನಗರ ಪ್ರದೇಶಗಳಲ್ಲಿ ಕುಡಿಯುವ ನೀರು ಸಮಸ್ಯೆ ಕಂಡುಬಂದಲ್ಲಿ ಶೀಘ್ರ ಸ್ಪಂದಿಸಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮೇಲ್ವಿಚಾರಣೆಯಲ್ಲಿ ಜಿಲ್ಲೆಯ ನಾಲ್ಕು…

Read More