ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ವಿಜಯ ದರ್ಪಣ ನ್ಯೂಸ್ ಸಾರ್ವತ್ರಿಕ ಲೋಕಸಭಾ ಚುನಾವಣೆ -2024 ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 18 : ಸಾರ್ವತ್ರಿಕ ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಏಪ್ರೀಲ್ 26 ರಂದು ಮತದಾನ ನಡೆಸಲು ಹಾಗೂ ಜೂನ್ 4 ರಂದು ಮತ ಎಣಿಕೆ ನಡೆಸಲು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದೆ.   ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಶಾಂತಿ ಪಾಲನೆ, ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸಾರ್ವಜನಿಕರ…

Read More

ವಿವಿಧ ಕಾಮಗಾರಿ ಹಾಗೂ ಯೋಜನೆಗಳ ಪರಿಶೀಲನೆ ನಡೆಸಿದ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್

ವಿಜಯ ದರ್ಪಣ ನ್ಯೂಸ್ ದೊಡ್ಡಬಳ್ಳಾಪುರದಲ್ಲಿ ವಿವಿಧ ಕಾಮಗಾರಿ ಹಾಗೂ ಯೋಜನೆಗಳ ಪರಿಶೀಲನೆ ನಡೆಸಿದ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 18  : ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್ ಅವರು ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿ ಹಾಗೂ ಯೋಜನೆಗಳನ್ನು ಪರಿಶೀಲನೆ ನಡೆಸಿದರು. ಎಸ್.ಎಸ್ ಘಾಟಿ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆಯಡಿ ನಿರ್ಮಿಸಿದ ಅಮೃತ ಸರೋವರದ ಕೆರೆ ವೀಕ್ಷಿಸಿದರು….

Read More

ರಾಹುಲ್‌ಗಾಂಧಿ ಕಂಡುಹಿಡಿಯುವ ಬಂಗಾರ ಮೇಕಿಂಗ್ ಮೆಷಿನ್….

ವಿಜಯ ದರ್ಪಣ ನ್ಯೂಸ್ ರಾಹುಲ್‌ಗಾಂಧಿ ಕಂಡುಹಿಡಿಯುವ ಬಂಗಾರ ಮೇಕಿಂಗ್ ಮೆಷಿನ್…. ಆರೇಳು ವರ್ಷಗಳ ಹಿಂದಿನ ಮಾತು, ನೂರಾ ಮೂವತ್ತೇಳು ವರ್ಷದ ಇತಿಹಾಸವಿರುದ ಕಾಂಗ್ರೆಸ್ ಪಕ್ಷದ ಅನಭಿಷಿಕ್ತ ದೊರೆ ರಾಹುಲ್ ಗಾಂಧಿಯವರು ಒಂದು ಸಾರ್ವಜನಿಕ ಸಭೆಯಲ್ಲಿ ನಾನೊಂದು ಮೆಷಿನ್ ಕಂಡು ಹಿಡಿತೀನಿ. ಅದರಲ್ಲಿ ಈ ಕಡೆಯಿಂದ ಆಲೂಗೆಡ್ಡೆ ತುರುಕಿದರೆ ಆ ಕಡೆಯಿಂದ ಬಂಗಾರ ಬರುತ್ತೆ. ಎಲ್ರೂ ಅದನ್ನೇ ಮಾಡಿ ದುಡ್ಮೇಲ್ ದುಡ್ಡು, ದುಡ್ಮೇಲ್ ದುಡ್ಡು ಎಂದು ಹೇಳಿ ಚಪ್ಪಾಳೆ ಗಿಟ್ಟಿಸಿಕೊಂಡಿದ್ದರು. ಹೌದಲ್ಲಾ!!!! ಐಡಿಯಾ ಚೆನ್ನಾಗಿದೆ ಎಂದು ಒಂದಷ್ಟು ಜನ…

Read More

  📝 ಕಾವ್ಯ ಕನ್ನಡಿಯಲ್ಲಿ ಕಂಡ ರಾಮಚಂದ್ರ 🏹

ವಿಜಯ ದರ್ಪಣ ನ್ಯೂಸ್  📝 ಕಾವ್ಯ ಕನ್ನಡಿಯಲ್ಲಿ ಕಂಡ ರಾಮಚಂದ್ರ 🏹 ಅನಾದಿಕಾಲದಿಂದಲೂ ಮರು ವಿಮರ್ಶೆಗೆ ಮರುವ್ಯಾಖ್ಯಾನಕ್ಕೆ ಒಳಗಾಗುತ್ತಿರುವ ರಾಮನೆಂದರೆ ಯಾರು? ಕಾಲ್ಪನಿಕ ವ್ಯಕ್ತಿಯೇ? ಜೀವೋದ್ಧರಣ ದೈವವೆ? ಸರ್ವಾಂತರ್ಯಾಮಿಯಾದ ಶಕ್ತಿಮೂಲವೆ? ಪೌರಾಣಿಕ ವ್ಯಕ್ತಿಯೇ ಅಥವಾ ಐತಿಹಾಸಿಕ ವ್ಯಕ್ತಿಯೇ? ಪುರಾಣೈತಿಹಾಸಿಕ ಅವತಾರಿಯೇ? ಮೌಖಿಕ ಕಾವ್ಯ ಪರಂಪರೆಯಿಂದ ಮೊದಲ್ಗೊಂಡು ನಂತರ ಶಿಷ್ಟ ಕಾವ್ಯಕ್ಕೆ ಸೀಮಿತನಾದ ಜೀವೋತ್ಕರ್ಷಕಾರಕ ಕಾವ್ಯ ಕಥಾನಾಯಕನೆ? ಮಧ್ಯ ಪ್ರಾಚ್ಯದಿಂದ ಬಂದವರೆಂದು ಹೇಳಲಾದ ಆರ್ಯ ಕುಲ ನಾಯಕನೇ? ಬ್ರಾಹ್ಮಣ್ಯವಾದಿಯೆ? ಸ್ತ್ರೀ ವಿರೋಧಿ ಮನೋಭಾವದ ಪುರುಷ ಪ್ರಧಾನ ವ್ಯವಸ್ಥೆಯ ಪ್ರತಿರೂಪವೇ?…

Read More

ರಾಮ ನಾಮವ ಜಪಿಸೋ, ಹೇ ಮನುಜ, ರಾಮ ನಾಮವ ಜಪಿಸೋ….

ವಿಜಯ ದರ್ಪಣ ನ್ಯೂಸ್ ರಾಮ ನಾಮವ ಜಪಿಸೋ, ಹೇ ಮನುಜ, ರಾಮ ನಾಮವ ಜಪಿಸೋ…. ರಾಮ ನಾಮ ಪಾಯಸಕ್ಕೆ, ಕೃಷ್ಣ ನಾಮ ಸಕ್ಕರೆ, ವಿಠಲನಾಮ ತುಪ್ಪವ ಬೆರೆಸಿ, ಬಾಯಿ ಚಪ್ಪರಿಸೋ…… ಹೀಗೆ ರಾಮ ಭಕ್ತಿಯ ಭಾವ ಗೀತೆಗಳು ಜನಮಾನಸದಲ್ಲಿ ಪ್ರಚಲಿತವಾಗಿದೆ. ಇಂದು ರಾಮನವಮಿ. ಇದೇ ವರ್ಷದಲ್ಲಿ ಬಹಳ ದೀರ್ಘ ವಿವಾದಾತ್ಮಕ ಹೋರಾಟದ ನಂತರ ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆಯಾಗಿದೆ….. ಕೆಲವು ಸಂಪ್ರದಾಯವಾದಿಗಳಲ್ಲಿ ಇದು ಒಂದು ಹೆಮ್ಮೆ ಎಂಬಂತೆ ಬಿಂಬಿತವಾಗಿದೆ. ಕೆಲವರಿಗೆ ಮಸೀದಿ ಒಡೆದು ನಿರ್ಮಿಸಿರುವುದು…

Read More

ಕರುನಾಡಿನ ಮಹಾನ್ ಕುಳ್ಳ, ನಟ, ನಿರ್ಮಾಪಕ, ನಿರ್ದೇಶಕ  ದ್ವಾರಕೀಶ್  ಅವರಿಗೆ  ಗೌರವಪೂರ್ವಕ ನುಡಿನಮನಗಳು…. ಮಹಾನ್ ಕುಳ್ಳ ದ್ವಾರಕೀಶ್ ಇನ್ನಿಲ್ಲ

ವಿಜಯ ದರ್ಪಣ ನ್ಯೂಸ್ ಕರುನಾಡಿನ ಮಹಾನ್ ಕುಳ್ಳ, ನಟ, ನಿರ್ಮಾಪಕ, ನಿರ್ದೇಶಕ  ದ್ವಾರಕೀಶ್  ಅವರಿಗೆ  ಗೌರವಪೂರ್ವಕ ನುಡಿನಮನಗಳು…. ಮಹಾನ್ ಕುಳ್ಳ ದ್ವಾರಕೀಶ್ ಇನ್ನಿಲ್ಲ ಬೆಂಗಳೂರು ಏಪ್ರಿಲ್ 16 ಕನ್ನಡ   ಚಿತ್ರರಂಗ  ಕಂಡ ಮಹಾನ್ ಪ್ರತಿಭೆ ದ್ವಾರಕೀಶ್ ಇಂದು ನಿಧನರಾಗಿದ್ದಾರೆ. ನಟನಾಗಿ ಆತ ನಕ್ಕು ನಲಿಸಿದ ಹೃದಯಗಳು ಅಸಂಖ್ಯವಾದದ್ದು. ನಿರ್ಮಾಪಕನಾಗಿ ಆತ ಕಂಡ ಸಾಹಸ, ಸೋಲು, ಗೆಲುವುಗಳು ಒಂದು ಸಾಮಾನ್ಯ ಜೀವ ಮಾಡುವಂತದ್ದಲ್ಲ. ನಿರ್ದೇಶಕನಾಗಿ ಕೂಡಾ ಆತ ಅಲ್ಲಲ್ಲಿ ಸುಂದರ ಕೆಲಸ ಮಾಡಿದವರು. ದ್ವಾರಕೀಶ್ 1942ರ ಆಗಸ್ಟ್ 19ರಂದು…

Read More

ದ್ವಿತೀಯ ಪಿಯುಸಿಯ ಫಲಿತಾಂಶದಲ್ಲಿ ಕನ್ನಡ ಹಾಗೂ ಅರ್ಥಶಾಸ್ತ್ರದಲ್ಲಿ ರಾಧಿಕಾ ತಾಲೂಕಿಗೆ ಮೇಲುಗೈ

ವಿಜಯ ದರ್ಪಣ ನ್ಯೂಸ್ ದ್ವಿತೀಯ ಪಿಯುಸಿಯ ಫಲಿತಾಂಶದಲ್ಲಿ ಕನ್ನಡ ಹಾಗೂ ಅರ್ಥಶಾಸ್ತ್ರದಲ್ಲಿ ವಿದ್ಯಾರ್ಥಿನಿ ರಾಧಿಕಾ ತಾಲೂಕಿಗೆ ಮೇಲುಗೈ ದೇವನಹಳ್ಳಿ  ಬೆಂಗಳೂರು ಗ್ರಾಮಾಂತರ : ದೇವನಹಳ್ಳಿ ತಾಲೂಕಿನ ಬೈಚಾಪುರ ಗ್ರಾಮದ ಕೂಲಿ ಕಾರ್ಮಿಕನ ಮಗಳು ಕುಮಾರಿ ರಾಧಿಕಾ ಅವರು ಪಟ್ಟಣದ ಸಮೀಪವಿರುವ ಕನಕಶ್ರೀ ಖಾಸಗಿ ಪಿಯು ಕಾಲೇಜಿನಲ್ಲಿ ಕನ್ನಡ ಹಾಗೂ ಅರ್ಥಶಾಸ್ತ್ರದಲ್ಲಿ ಶೇ.100 ಅಂಕ ಪಡೆದಿದ್ದ ಲ್ಲದೆ 600 ಕ್ಕೆ 583 ಅಂಕವನ್ನು ಪಡೆದುಕೊಳ್ಳುವ ಮೂಲಕ ದೇವನಹಳ್ಳಿ ತಾಲೂಕಿನಲ್ಲಿ ಮೇಲುಗೈ ಸಾಧಿಸಿದ್ದಾಳೆ. ಕುಟುಂಬದಲ್ಲಿ ಬಡತನವಿದ್ದರೂ ಲೆಕ್ಕಿಸದೆ, 1ರಿಂದ 10ನೇ…

Read More

ಮತದಾನ‌ ದಿನ ರಜೆ ಕಂಪನಿಗಳು ನೀಡದಿದ್ದರೆ ಕಠಿಣ ಕ್ರಮ : ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ

ವಿಜಯ ದರ್ಪಣ ನ್ಯೂಸ್ ಮತದಾನ‌ ದಿನ ರಜೆ ಕಂಪನಿಗಳು ನೀಡದಿದ್ದರೆ ಕಠಿಣ ಕ್ರಮ : ಮನೋಜ್ ಕುಮಾರ್ ಮೀನಾ ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯುತ್ತದೆ. ಏಪ್ರಿಲ್​ 26 ಮತ್ತು ಮೇ 7 ರಂದು ಮತದಾನ ನಡೆಯಲಿದ್ದು, ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಈ ಎರಡೂ ದಿನ ಸರ್ಕಾರ ರಜೆ ಘೋಷಣೆ ಮಾಡಿದೆ. ಈ ಎರಡು ದಿನದಂದು ರಜೆ ನೀಡದ ಕಂಪನಿಗಳ ವಿರುದ್ಧ ಕಾರ್ಮಿಕ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್​…

Read More

ಸೆಲ್ಫೀಗಳ ( ಫೋಟೋಗಳ ) ನಡುವೆ ಮಾಯವಾಗುತ್ತಿರುವ ಮಾನವೀಯತೆ……

ವಿಜಯ ದರ್ಪಣ ನ್ಯೂಸ್ ಸೆಲ್ಫೀಗಳ ( ಫೋಟೋಗಳ ) ನಡುವೆ ಮಾಯವಾಗುತ್ತಿರುವ ಮಾನವೀಯತೆ…… ಅಪಘಾತಗಳ ಸಂದರ್ಭಗಳಲ್ಲಿ ಜನ ಗಾಯಾಳುಗಳಿಗೆ ನೆರವಾಗದೆ ಅಮಾನವೀಯವಾಗಿ ವರ್ತಿಸುವುದು ಆ ಕ್ಷಣದ ಅಲ್ಲಿದ್ದ ಜನರ ಪ್ರತಿಕ್ರಿಯೆ ಮಾತ್ರ ಎಂದು ಭಾವಿಸದಿರಿ. ಆ ಮನಸ್ಥಿತಿಯ ಹಿಂದೆ ವ್ಯವಸ್ಥೆಯ ಕ್ರೌರ್ಯ – ಮೌಲ್ಯಗಳ ಕುಸಿತ ತನ್ನ ಪ್ರಭಾವ ಬೀರಿದೆ…… ಈ ವಿಷಯದಲ್ಲಿ ಸುಪ್ರೀಂಕೋರ್ಟಿನ ಆದೇಶ ಜನರಿಗೆ ಅನುಕೂಲವಾಗುವಂತಿದ್ದರೂ ನಮ್ಮ ಪೋಲೀಸರ ವರ್ತನೆ ಇದಕ್ಕೆ ಪೂರಕವಾಗಿಲ್ಲ. ಅವರ ಭಾಷೆ ಮತ್ತು ನಡವಳಿಕೆ ಸಾಮಾನ್ಯರ ಬಗ್ಗೆ ಅಸಹನೀಯವಾಗಿಯೇ ಇದೆ……..

Read More

ಮಾಜಿ ಪ್ರಧಾನ ಮಂತ್ರಿ ಹೆಚ್ ಡಿ ದೇವೇಗೌಡ ಅವರು ಹಿಂದುಳಿದ ವರ್ಗಗಳ ವಿರೋಧಿಯಲ್ಲ : ಅಹಿಂದ ನಾಯಕ ಹಾಗೂ ವಾಲ್ಮೀಕಿ ಗುರುಪೀಠದ ಧರ್ಮದರ್ಶಿ ಅಪ್ಪಣ್ಣ

ವಿಜಯ ದರ್ಪಣ ನ್ಯೂಸ್ ಮಾಜಿ ಪ್ರಧಾನ ಮಂತ್ರಿ ಹೆಚ್ ಡಿ ದೇವೇಗೌಡ ಅವರು ಹಿಂದುಳಿದ ವರ್ಗಗಳ ವಿರೋಧಿಯಲ್ಲ, ಹಾಲುಮತ ಕುರುಬ ಸಮಾಜದ ಮಠ ಸೇರಿದಂತೆ ಅನೇಕ ಹಿಂದುಳಿದ ಜಾತಿಗಳ ಗುರುಪೀಠಗಳಿಗೆ ನಿವೇಶನ ನೀಡಿದ್ದು ದೇವೇಗೌಡರು ಎಂಬುದು ವಾಸ್ತವ ಸತ್ಯವಾಗಿದೆ ಎಂದು ರಾಜ್ಯ ಅಹಿಂದ ನಾಯಕ ಹಾಗೂ ವಾಲ್ಮೀಕಿ ಗುರುಪೀಠದ ಧರ್ಮದರ್ಶಿಗಳಾದ ಅಪ್ಪಣ್ಣ ಹೇಳಿದರು. ಅವರು ಕೆ.ಆರ್.ಪೇಟೆ ಪಟ್ಟಣದಲ್ಲಿ ವಾಲ್ಮೀಕಿ ನಾಯಕ ಸಮಾಜದ ಮುಖಂಡರು ಮತ್ತು ಅಹಿಂದ ನಾಯಕರೊಂದಿಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಮಾಜಿ ಪ್ರಧಾನಿ ದೇವೇಗೌಡ ಅವರು…

Read More