ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೇ ಭಾರತದ ಸದ್ಯದ ಪರಿಸ್ಥಿತಿಯ ಒಂದು ಸಣ್ಣ ಪರಿಚಯ……..

ವಿಜಯ ದರ್ಪಣ ನ್ಯೂಸ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೇ ಭಾರತದ ಸದ್ಯದ ಪರಿಸ್ಥಿತಿಯ ಒಂದು ಸಣ್ಣ ಪರಿಚಯ…….. 75 ವರ್ಷಗಳ ನಂತರ, ನೀವು ಕರಡು ಸಮಿತಿಯ ಅಧ್ಯಕ್ಷರಾಗಿ ಸಲ್ಲಿಸಿದ ಸಂವಿಧಾನದ ಅಧಿನಿಯಮಗಳಿಗೆ ಅನುಗುಣವಾಗಿ ನಡೆದುಕೊಂಡು ಬರುತ್ತಿರುವ ಭಾರತದ ಸದ್ಯದ ರಾಜಕೀಯ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ವಾತಾವರಣ ಒಳಗೊಂಡ ಒಟ್ಟಾರೆ ಪ್ರಗತಿ ಮತ್ತು ವಿಫಲತೆಯ ಬಗ್ಗೆ ನಿಮಗೊಂದು ಬಹಿರಂಗ ಪತ್ರ…….. ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರೇ, ಭಾರತದ ಭೂಪ್ರದೇಶ ಮತ್ತು ಇಲ್ಲಿನ ಜನಜೀವನ, ಆಚಾರ ವಿಚಾರ, ನಂಬಿಕೆಗಳು,…

Read More

ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹12.50 ಕೋಟಿ ಮೌಲ್ಯದ ಚಿನ್ನಾಭರಣ ಜಪ್ತಿ

ವಿಜಯ ದರ್ಪಣ ನ್ಯೂಸ್ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹12.50 ಕೋಟಿ ಮೌಲ್ಯದ ಚಿನ್ನಾಭರಣ ವಶಕ್ಕೆ ದಾವಣಗೆರೆ:ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಕಡೆ ಪೊಲೀಸರು ವಾಹನಗಳನ್ನು ತಪಾಸಣೆ ಮಾಡುತ್ತಿದ್ದು, ಈ ವೇಳೆ ದಾವಣಗೆರೆ ನಗರದ ಲೋಕಿಕೆರೆ ಚೆಕ್ ಪೋಸ್ಟ್ ಬಳಿ ಪರಿಶೀಲನೆ ನಡೆಸುವಾಗ ಸುಮಾರು 12.50 ಕೋಟಿ ರೂ. ಮೌಲ್ಯದ ಗೋಲ್ಡ್ & ಡೈಮಂಡ್ ವಶಕ್ಕೆ ಪಡೆಯಲಾಗಿದೆ. ಚುನಾವಣಾ ಅಧಿಕಾರಿ ಲೋಕೇಶ್ ನೇತೃತ್ವದಲ್ಲಿ ಸ್ವತ್ತು ವಶಕ್ಕೆ ಪಡೆಯಲಾಗಿದೆ. ವಿವಿಧ ಆಭರಣ ಅಂಗಡಿಗಳಿಗೆ ಸರಿಯಾದ ದಾಖಲೆ ಇಲ್ಲದೆ ಸಾಗಿಸಲಾಗುತ್ತಿತ್ತು ಎಂದು…

Read More

ವಿಫಲ ಕೊಳವೆ ಬಾವಿ ಮುಚ್ಚದಿದ್ದಲ್ಲಿ ಮಾಲಿಕರ ವಿರುದ್ಧ ಕ್ರಿಮಿನಲ್ ಕೇಸ್: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ವಿಜಯ ದರ್ಪಣ ನ್ಯೂಸ್ ವಿಫಲ ಕೊಳವೆ ಬಾವಿ ಮುಚ್ಚದಿದ್ದಲ್ಲಿ ಮಾಲಿಕರ ವಿರುದ್ಧ ಕ್ರಿಮಿನಲ್ ಕೇಸ್: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 12 :ರಾಜ್ಯಾದ್ಯಂತ ನೀರಿಗಾಗಿ ಕೊಳವೆಬಾವಿ/ಬೋರ್‌ವೆಲ್‌ಗಳನ್ನು ಕೊರೆದು, ನೀರು ಸಿಗದಿದ್ದ ಸಂದರ್ಭದಲ್ಲಿ ಕೊಳವೆಬಾವಿ/ಬೋರ್‌ವೆಲ್‌ಗಳನ್ನು ಮುಚ್ಚದೇ/ನೆಲಸಮ ಮಾಡದೆ ಇರುವುದರಿಂದ, ಸಣ್ಣ ಮಕ್ಕಳು ಕೊಳವೆಬಾವಿ/ಬೋರ್‌ವೆಲ್‌ಗಳಲ್ಲಿ ಬಿದ್ದು, ಆಗಿಂದಾಗ್ಗೆ ಅವಘಡವಾಗುತ್ತಿರುವ ವಿಷಯವು ಗಮನದಲ್ಲಿರುತ್ತದೆ. ಆದ್ದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಈಗಾಗಲೇ ಕೊರೆಯಿಸಿರುವ/ಕೊರೆಯಿಸುತ್ತಿರುವ ಕೊಳವೆಬಾವಿ/ ಬೋರ್‌ವೆಲ್‌ಗಳನ್ನು ನೀರು ಸಿಗದೇ ಇರುವ ಸಂದರ್ಭಗಳಲ್ಲಿ ಅಥವಾ ನೀರು ಬತ್ತಿಹೋಗಿ ಅಳವಡಿಸಿರುವ ಮೋಟರ್,…

Read More

ಜ್ಞಾನದ ಮಿತಿಯ ಅರಿವಿದ್ದರೆ ಒಳ್ಳೆಯದು…..

ವಿಜಯ ದರ್ಪಣ ನ್ಯೂಸ್ ಜ್ಞಾನದ ಮಿತಿಯ ಅರಿವಿದ್ದರೆ ಒಳ್ಳೆಯದು….. ಮಹರ್ಷಿಗಳೇ, ನಮ್ಮ ಸಂಸಾರದಲ್ಲಿ ಹೊಂದಾಣಿಕೆ ಸಾಧ್ಯವಾಗುತ್ತಿಲ್ಲ. ಪ್ರತಿನಿತ್ಯ ಜಗಳ. ಅದರಿಂದಾಗಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದೇನೆ. ಬದುಕುವ ಆಸೆ ಉಳಿದಿಲ್ಲ. ದಯವಿಟ್ಟು ಇದಕ್ಕೆ ಪರಿಹಾರ ತಿಳಿಸಿ……. ಸ್ವಾಮೀಜಿಗಳೇ, ಸಾಂಕ್ರಾಮಿಕ ರೋಗಗಳು, ಪ್ರಾಕೃತಿಕ ವಿಕೋಪಗಳು ಜಗತ್ತನ್ನೇ ನಾಶ ಮಾಡಲು ಅಥವಾ ಜನರಿಗೆ ಪಾಠ ಕಲಿಸಲು ದೇವರು ಸೃಷ್ಟಿಸಿದ ಆಯುಧಗಳಂತೆ ನಿಜವೇ. ದಯವಿಟ್ಟು ತಿಳಿಸಿ….. ಗುರುಗಳೇ, ನಾನು ಮಾಡುತ್ತಿರುವ ಎಲ್ಲಾ ವ್ಯವಹಾರಗಳು ಸೋಲುತ್ತಿವೆ. ಅದರಿಂದಾಗಿ ಅಪಾರ ನಷ್ಟವಾಗಿ ತುಂಬಾ ಸಾಲ ಮಾಡಿಕೊಂಡಿದ್ದೇನೆ….

Read More

ಯುಗಾದಿ ಸಾಹಿತ್ಯ ಮತ್ತು ನಮ್ಮ ವ್ಯಕ್ತಿತ್ವದ ಗಟ್ಟಿತನ….

ವಿಜಯ ದರ್ಪಣ ನ್ಯೂಸ್ ಯುಗಾದಿ ಸಾಹಿತ್ಯ ಮತ್ತು ನಮ್ಮ ವ್ಯಕ್ತಿತ್ವದ ಗಟ್ಟಿತನ…. ಸಾಮಾಜಿಕ ಜಾಲತಾಣಗಳ ಬೆಳವಣಿಗೆಯಿಂದ ಕನ್ನಡ ತಾಯಿ ಭಾಷೆಯ ಸಾಹಿತ್ಯ ಸಮೃದ್ಧವಾಗಿ ಹರಿಯುತ್ತಿದೆ. ಅದರಲ್ಲೂ ಹಬ್ಬಗಳ‌ ಸಂದರ್ಭದಲ್ಲಿ ರಚಿತವಾಗುವ‌ ಶುಭಾಶಯಗಳು – ಸಂದೇಶಗಳು – ಹಿತನುಡಿಗಳು ಅತ್ಯಂತ ಅದ್ಬುತ – ಮನಮೋಹಕ – ರೋಮಾಂಚನಕಾರಿ – ಸ್ಪೂರ್ತಿದಾಯಕ…… ಮೊದಲಿಗೆ ಕೇವಲ ಕೆಲವೇ ಜನರ ಸ್ವತ್ತಾಗಿದ್ದ ಸಾಹಿತ್ಯ ಕಂಪ್ಯೂಟರ್, ಇಂಟರ್ನೆಟ್ ಮತ್ತು ಮೊಬೈಲ್ ಗಳು ಬಂದ ನಂತರ ಸಾಮಾನ್ಯ ಜನರಿಗೂ ಎಟುಕತೊಡಗಿತು. ಅಲ್ಲಿಯವರೆಗೂ ಮನದಲ್ಲೇ ಅಡಗಿದ್ದ ಭಾವನೆಗಳನ್ನು…

Read More

ಅಲ್ಲಮ ಪ್ರಭು ಮತ್ತು ಯುಗಾದಿ ಕವಿಗೋಷ್ಠಿ

ವಿಜಯ ದರ್ಪಣ ನ್ಯೂಸ್  ಅಲ್ಲಮ ಪ್ರಭು ಮತ್ತು ಯುಗಾದಿ ಕವಿಗೋಷ್ಠಿ ನಮ್ಮ ನಾಡಿನ ಅಧ್ಯಾತ್ಮಚೇತನದ ಜ್ಯೋತಿಯನ್ನು ಪ್ರಕಾಶಗೊಳಿಸಿದ ಅಲ್ಲಮಪ್ರಭುಗಳ ಬಗೆಗೆ ಹಾಗೂ ಆ ವಚನ ಕಾಲದ ನಮ್ಮ ಭವ್ಯ ಪರಂಪರೆಯನ್ನು ನೆನೆಯುತ್ತಿದ್ದರೆ ಮನಸ್ಸು ಪುಳಕಿಸುತ್ತದೆ ಎಂದು ಎನ್ ಜಯರಾಮ್ ತಿಳಿಸಿದರು  12ನೇ ಶತಮಾನ ಭಾರತದ ಇತಿಹಾಸದಲ್ಲಿ ಧಾರ್ಮಿಕ ಸುವರ್ಣಕಾಲ. ಕರ್ನಾಟಕದ ಮಟ್ಟಿಗೆ ವಿಚಾರಕ್ರಾಂತಿಗೆ, ತನ್ಮೂಲಕ ಸಾಮಾಜಿಕ, ಸಾಹಿತ್ಯಿಕ ಕ್ರಾಂತಿ ವಿಜೃಂಭಿಸಿದ ಕಾಲ. ಕನ್ನಡನಾಡಿನ ಕೇಂದ್ರ ಕಲ್ಯಾಣದಲ್ಲಿ ರಾಜ್ಯವಾಳುತ್ತಿದ್ದ ಬಿಜ್ಜಳ ರಾಜನ ಮಂತ್ರಿಯಾಗಿ ದೇಶವನ್ನು ಸುಭಿಕ್ಷದೆಡೆಗೆ ಕೊಂಡೊಯ್ದ ಭಗವಾನ್…

Read More

2023-24ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ:  ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 10ನೇ ಸ್ಥಾನ

2023-24ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ:  ಬೆಂ.ಗ್ರಾ. ಜಿಲ್ಲೆ: ಶೇ. 87.55 ರಷ್ಟು ದ್ವಿತೀಯ ಪಿಯುಸಿ ಫಲಿತಾಂಶ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 10 : 2023-24ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಇಂದು(2024ರ ಏಪ್ರಿಲ್ 10 ರಂದು) ಪ್ರಕಟಗೊಂಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 87.55 ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ 10ನೇ ಸ್ಥಾನವನ್ನು ಪಡೆದಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು…

Read More

ಕ್ರೋದಿ ನಾಮ ಸಂವತ್ಸರದಲ್ಲಿ ನಿಮ್ಮ ಭವಿಷ್ಯ ಹೇಗಿರಬಹುದು………..

ವಿಜಯ ದರ್ಪಣ ನ್ಯೂಸ್ ವಾರ್ಷಿಕ ಭವಿಷ್ಯ……. ಕ್ರೋದಿ ನಾಮ ಸಂವತ್ಸರದಲ್ಲಿ ನಿಮ್ಮ ಭವಿಷ್ಯ ಹೇಗಿರಬಹುದು……….. ರಾಹು ಕೇತು ರಾಶಿ ಫಲ ಶನಿ ಗುರು ಚಲನೆಗಳ ಬಗ್ಗೆ ನನಗೆ ಏನು ತಿಳಿದಿಲ್ಲ. ಆದರೆ ಈ ಪ್ರಕೃತಿಯ, ಈ ಸಮಾಜದ, ಜೀವರಾಶಿಗಳ ಚಲನೆಯನ್ನು – ವರ್ತನೆಯನ್ನು ನೋಡಿ ಅನುಭವದ ಅರಿವಿನ ಒಂದು ಸಲಹಾ ರೂಪದ ಅನಿಸಿಕೆ……… ನಿಮ್ಮ ವಯಸ್ಸು 0 ರಿಂದ 10 ರ ವರೆಗೆ ಇದ್ದು ನೀವು ಹುಡುಗನೋ, ಹುಡುಗಿಯೋ ಏನೇ ಆಗಿರಿ ನಿಮ್ಮ ಭವಿಷ್ಯ ನಿಮ್ಮ ಹಿಡಿತದಲ್ಲಿ…

Read More

ವಿಧವೆಯ ಕಣ್ಣೀರನ್ನು ನಿವಾರಿಸಲು ಅಥವಾ ಅನಾಥನ ಬಾಯಿಗೆ ಒಂದು ತುತ್ತು ಅನ್ನವನ್ನು ನೀಡಲು ಸಮರ್ಥವಾಗದ ಧರ್ಮದಲ್ಲಾಗಲಿ – ದೈವದಲ್ಲಾಗಲಿ ನನಗೆ ನಂಬಿಕೆ ಇಲ್ಲ…… ಸ್ವಾಮಿ ವಿವೇಕಾನಂದ…..

ವಿಜಯ ದರ್ಪಣ ನ್ಯೂಸ್ ವಿಧವೆಯ ಕಣ್ಣೀರನ್ನು ನಿವಾರಿಸಲು ಅಥವಾ ಅನಾಥನ ಬಾಯಿಗೆ ಒಂದು ತುತ್ತು ಅನ್ನವನ್ನು ನೀಡಲು ಸಮರ್ಥವಾಗದ ಧರ್ಮದಲ್ಲಾಗಲಿ – ದೈವದಲ್ಲಾಗಲಿ ನನಗೆ ನಂಬಿಕೆ ಇಲ್ಲ…… ಸ್ವಾಮಿ ವಿವೇಕಾನಂದ….. ಎಂಥಾ ಮೂರ್ಖರಯ್ಯ ನಾವು, ಒಂದು ಹೆಣ್ಣು ಗಂಡು ಮದುವೆಯಾಗುತ್ತಾರೆ, ಕಾರಣಾಂತರದಿಂದ ಸ್ವಲ್ಪ ವರ್ಷಗಳ ನಂತರ ಗಂಡು ಸಾಯುತ್ತದೆ, ಆಗ ಬದುಕಿದ ಹೆಣ್ಣನ್ನು ವಿಧವೆ ಅಂತಲೋ, ನತದೃಷ್ಟೇ ಅಂತಲೋ, ಮುಂ.. ಅಂತಲೋ ಕರೆಯುತ್ತೇವೆ….. ಯಾವುದೇ ನಾಗರಿಕ ಸಮಾಜದ ಮನುಷ್ಯ ಪ್ರಾಣಿ, ಈ ಸಹಜ ಕ್ರಿಯೆಯನ್ನು ದರಿದ್ರ, ಅಪಶಕುನ…

Read More

ದೇವರ ಪಶ್ಚಾತ್ತಾಪ……

ವಿಜಯ ದರ್ಪಣ ನ್ಯೂಸ್  ದೇವರ ಪಶ್ಚಾತ್ತಾಪ…… ಅಯ್ಯಾ ಮನುಜ, ಎಷ್ಟೊಂದು ಅನ್ಯಾಯ ಮಾಡಿದೆ ನೀನು ನನಗೆ, ಸೃಷ್ಟಿಸಿದ ನನಗೇ ನೀನು ದ್ರೋಹ ಬಗೆದೆಯಲ್ಲಾ, ನೀನು ನಿಂತಿರುವ ನೆಲವೇ ನನ್ನದು, ನೀನು ಉಸಿರಾಡುವ ಗಾಳಿ, ಕುಡಿಯುವ ನೀರು, ಅಷ್ಟೇ ಏಕೆ, ನಿನ್ನ ಇಡೀ ದೇಹ, ಆತ್ಮಗಳೇ ನನ್ನದು, ನಿನ್ನ ಅನುಕೂಲಕ್ಕಾಗಿಯೇ ಮಳೆ, ಗಾಳಿ, ಚಳಿ, ಬಿಸಿಲನ್ನು ಸೃಷ್ಟಿಸಿದೆ, ನಿನ್ನ ಸುಖಕ್ಕಾಗಿ ಗಿಡ ಮರ, ಪ್ರಾಣಿ ಪಕ್ಷಿಗಳನ್ನು ನೀಡಿದೆ, ನಿನ್ನ ದೇಹದ ಪ್ರತಿ ಅಂಗಗಳನ್ನು ಅತ್ಯಂತ ಜಾಗರೂಕವಾಗಿ ರೂಪಿಸಿದೆ, ನಿನ್ನ…

Read More