ರೈತ ಚಳವಳಿಗಳು, ದಲಿತ ಚಳವಳಿಗಳು, ಕನ್ನಡ ಚಳವಳಿಗಳು, ಮತ್ತು ಚುನಾವಣಾ ರಾಜಕೀಯದಲ್ಲಿ ಇವುಗಳ ವಿಫಲತೆಗಳು……………
ವಿಜಯ ದರ್ಪಣ ನ್ಯೂಸ್ ರೈತ ಚಳವಳಿಗಳು, ದಲಿತ ಚಳವಳಿಗಳು, ಕನ್ನಡ ಚಳವಳಿಗಳು, ಮತ್ತು ಚುನಾವಣಾ ರಾಜಕೀಯದಲ್ಲಿ ಇವುಗಳ ವಿಫಲತೆಗಳು…………… ಮಾಹಿತಿ ಇಲ್ಲದ ಕೆಲವರಿಗೆ ಆಶ್ಚರ್ವಾಗಬಹುದು, ಇಲ್ಲಿಯವರೆಗೂ ಪಕ್ಕಾ ರೈತ ಹೋರಾಟದ ನೇತೃತ್ವ ವಹಿಸಿದ್ದ ಕೇವಲ ಮೂರು ಜನ ಮಾತ್ರ ಚುನಾವಣಾ ರಾಜಕೀಯದಲ್ಲಿ ಯಶಸ್ವಿಯಾಗಿದ್ದಾರೆ. ಎಂ.ಡಿ.ನಂಜುಂಡ ಸ್ವಾಮಿ, ಬಾಬಾ ಗೌಡ ಪಾಟೀಲ್, ಕೆ.ಎಸ್. ಪುಟ್ಟಣ್ಣಯ್ಯ…. ಪಕ್ಕಾ ಕನ್ನಡ ಹೋರಾಟಗಾರರಲ್ಲಿ ವಾಟಾಳ್ ನಾಗರಾಜ್, ಜಿ. ನಾರಾಯಣ ಕುಮಾರ್…. ದಲಿತ ಹೋರಾಟದಲ್ಲಿ ಮೀಸಲಾತಿ ಕ್ಷೇತ್ರ ಹೊರತುಪಡಿಸಿ ಮತ್ತು ಯಾವುದೇ ಪಕ್ಷದ ಬೆಂಬಲವಿಲ್ಲದೆ…