ಜಿಲ್ಲಾಡಳಿತ ಭವನದಲ್ಲಿ ಶ್ರೀ ಕೃಷ್ಣ ಜಯಂತಿ  ಆಚರಣೆ

ವಿಜಯ ದರ್ಪಣ ನ್ಯೂಸ್… ಜಿಲ್ಲಾಡಳಿತ ಭವನದಲ್ಲಿ ಶ್ರೀ ಕೃಷ್ಣ ಜಯಂತಿ  ಆಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 26 : ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿಂದು ಸರಳವಾಗಿ ಆಚರಿಸಲಾಯಿತು‌. ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್ ಅವರು ಶ್ರೀ ಕೃಷ್ಣ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಗೌರವ ನಮನ ಸಲ್ಲಿಸಿದರು. ಇದೇ…

Read More

ಕೃಷ್ಣ ಜನ್ಮಾಷ್ಟಮಿಯಂದು ಮಹಾಭಾರತದ ಕೃಷ್ಣ ಎಂಬ ವ್ಯಕ್ತಿತ್ವದ ಸುತ್ತ………..

ವಿಜಯ ದರ್ಪಣ ನ್ಯೂಸ್…. ಕೃಷ್ಣ ಜನ್ಮಾಷ್ಟಮಿಯಂದು ಮಹಾಭಾರತದ ಕೃಷ್ಣ ಎಂಬ ವ್ಯಕ್ತಿತ್ವದ ಸುತ್ತ……….. ಎಂತಹ ಅತ್ಯುದ್ಬುತ ಪಾತ್ರವದು, ಸಾಹಿತ್ಯಿಕವಾಗಿ ಇರಬಹುದು, ವ್ಯಾವಹಾರಿಕವಾಗಿ ಇರಬಹುದು, ಕಾಲ್ಪನಿಕವಾಗಿ ಇರಬಹುದು ಅಥವಾ ವ್ಯಕ್ತಿತ್ವದ ದೃಷ್ಟಿಯಿಂದ ಇರಬಹುದು. ಸರಿಸುಮಾರು ಪರಿಪೂರ್ಣ ಎಂಬ ಅಭಿಪ್ರಾಯ ಮೂಡಿಸುವ ಪಾತ್ರವದು……. ಅರಿಷಡ್ವರ್ಗಗಳು, ನವ ರಸಗಳು, ಅರವತ್ನಾಲಕ್ಕು ವಿದ್ಯೆಗಳು ಸೇರಿ ಎಲ್ಲಾ ರೀತಿಯ ಅನುಭವಗಳು ಅದರಲ್ಲಿ ಅಡಕವಾಗಿದೆ ಬಹುತೇಕ ಸಕಲಕಲಾವಲ್ಲಬ…….. ಹೇಗೆ ಅದೊಂದು ಅದ್ಬುತ ಪಾತ್ರವೋ, ಶಕ್ತಿಶಾಲಿಯೋ ಹಾಗೆಯೇ ಕೃಷ್ಣನ ಪ್ರತಿ ನಡೆಯನ್ನು ಅಷ್ಟೇ ತೀಕ್ಷ್ಣವಾಗಿ ಪ್ರಶ್ನಿಸುತ್ತಾ ಸಾಗಬಹುದು….

Read More

ಬಡವ – ಶ್ರೀಮಂತ ತಾರತಮ್ಯ…..

ವಿಜಯ ದರ್ಪಣ ನ್ಯೂಸ್…. ಬಡವ – ಶ್ರೀಮಂತ ತಾರತಮ್ಯ….. ಎರಡು ಶ್ರೀಮಂತ ಉದ್ದಿಮೆಗಳು ಮತ್ತು ಇಬ್ಬರು ಉದ್ದಿಮೆದಾರರ ಸುದ್ದಿಗಳ ನಡುವೆ ಮತ್ತೊಂದು ಬಡ ವಿಶೇಷ ಸಂಪನ್ಮೂಲ ಪ್ರಾಥಮಿಕ ಶಿಕ್ಷಕರ ಸುದ್ದಿ ಗಮನ ಸೆಳೆಯಿತು….. ಮೊದಲನೆಯದು, ಬಹಳ ವಿರೋಧಗಳ ನಡುವೆಯೂ, ಈಗಾಗಲೇ ಇದನ್ನು ಆಗ ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದ ಈಗಿನ ರಾಜ್ಯ ಸರ್ಕಾರ, ಬಳ್ಳಾರಿಯ ಸುತ್ತಮುತ್ತಲಿನ ಸುಮಾರು 3677 ಎಕರೆಯಷ್ಟು ಜಮೀನನ್ನು ಒಂದು ಎಕರೆಗೆ 125000/150000 ರೂಪಾಯಿಗಳಿಗೆ ಜಿಂದಾಲ್ ಸ್ಟೀಲ್ ಕಂಪನಿಗೆ ಗಣಿಗಾರಿಕೆಗಾಗಿ ಗುತ್ತಿಗೆಯ ಮಾರಾಟ ಮಾಡಲಾಗಿದೆ. ಅಲ್ಲಿನ…

Read More

ಒಂದು ಲಾಜಿಕ್……

ವಿಜಯ ದರ್ಪಣ ನ್ಯೂಸ್… ಒಂದು ಲಾಜಿಕ್…… ರಾಜಕಾರಣಿಗಳು ಭ್ರಷ್ಟರು — ಮತದಾರರು, ಮತದಾರರು ಭ್ರಷ್ಟರು — ರಾಜಕಾರಣಿಗಳು…… ಪೊಲೀಸರು ಸರಿ ಇಲ್ಲ — ಜನಗಳು, ಜನಗಳು ಸರಿ ಇಲ್ಲ — ಪೊಲೀಸರು,…….. ವಿದ್ಯಾರ್ಥಿಗಳಿಗೆ ಓದುವುದರಲ್ಲಿ ಆಸಕ್ತಿ ಇಲ್ಲ — ಶಿಕ್ಷಕರು, ಶಿಕ್ಷಕರಿಗೆ ಪಾಠ ಮಾಡುವುದರಲ್ಲಿ ಆಸಕ್ತಿ ಇಲ್ಲ — ವಿದ್ಯಾರ್ಥಿಗಳು,……. ಟಿವಿಯವರು ಒಳ್ಳೆಯ ಕಾರ್ಯಕ್ರಮ ಮಾಡುವುದಿಲ್ಲ — ವೀಕ್ಷಕರು, ವೀಕ್ಷಕರು ಒಳ್ಳೆಯ ಕಾರ್ಯಕ್ರಮ ನೋಡುವುದಿಲ್ಲ — ಟಿವಿಯವರು,…….. ನಮ್ಮ ಅತ್ತೆ ಸರಿ ಇಲ್ಲ — ಸೊಸೆ, ನಮ್ಮ…

Read More

ವಿವಿಧ ಕಡೆ ಅನಿರೀಕ್ಷಿತ ದಾಳಿ: ಮೂವರು ಕಿಶೋರ ಕಾರ್ಮಿಕರ ರಕ್ಷಣೆ

ವಿಜಯ ದರ್ಪಣ ನ್ಯೂಸ್ …. ವಿವಿಧ ಕಡೆ ಅನಿರೀಕ್ಷಿತ ದಾಳಿ: ಮೂವರು ಕಿಶೋರ ಕಾರ್ಮಿಕರ ರಕ್ಷಣೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್. 23, 2024 :- ಜಿಲ್ಲಾ ಬಾಲಕಾರ್ಮಿಕ ಯೋಜನೆ, ಕಾರ್ಮಿಕ ಇಲಾಖೆ, ಪೋಲಿಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ಸಹಾಯವಾಣಿ-1098 ಹಾಗೂ ಶಿಕ್ಷಣ ಇಲಾಖೆ ಇವರ ಜಂಟಿಯಾಗಿ ದೊಡ್ಡಬಳ್ಳಾಪುರ ಪಟ್ಟಣದ ವಿವಿಧ ಸ್ಥಳಗಳಲ್ಲಿ ಶುಕ್ರವಾರದಂದು ಬಾಲ ಕಾರ್ಮಿಕರ ಹಾಗೂ ಕಿಶೋರ ಕಾರ್ಮಿಕರ ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಯನ್ನು ನಡೆಸಿದರು. ಈ ತಪಾಸಣೆ…

Read More

ನಗುನಗುತಾ ನಲಿ ನಲಿ ಏನೇ ಆಗಲಿ…..

ವಿಜಯ ದರ್ಪಣ ನ್ಯೂಸ್….. ನಗುನಗುತಾ ನಲಿ ನಲಿ ಏನೇ ಆಗಲಿ….. ವಿಶ್ವದಲ್ಲಿ ನಾಗರಿಕತೆಯ ಉಗಮ ದಾಖಲಾಗಿರುವ ದಿನದಿಂದ ಇಂದಿನವರೆಗೂ ಆಗಾಗ ಅನೇಕ ರೀತಿಯ ಆಘಾತಗಳನ್ನು ಈ ಸಮಾಜ ಅನುಭವಿಸುತ್ತಾ ಬಂದಿದೆ. ಕಾಡಿನ ಕ್ರೂರ ಮೃಗಗಳಿಂದ, ಪ್ರಾಕೃತಿಕ ಅವಘಡಗಳಿಂದ, ರಾಜರುಗಳ ಆಕ್ರಮಣಗಳಿಂದ, ಭಯಂಕರ ಯುದ್ದಗಳಿಂದ, ಹುಚ್ಚು ಸರ್ವಾಧಿಕಾರಿಗಳಿಂದ ಬರಗಾಲದಿಂದ, ಅನೇಕ ರೋಗ ರುಜಿನಗಳಿಂದ ಎಲ್ಲಾ ಶತಮಾನಗಳಲ್ಲೂ ಆತಂಕ ಎದುರಿಸಿದೆ. ಕೆಲವು ವರ್ಷಗಳ ಹಿಂದಿನ ಕೊರೋನಾ ವೈರಸ್, ಹೀಗೆ ಆಯಾ ಕಾಲಕ್ಕೆ ಅದೇ ಭಯಾನಕ. ಯಾವುದೂ ಹೆಚ್ಚು ಅಲ್ಲ ಕಡಿಮೆಯೂ…

Read More

ಜಾಲಿಗೆ ಗ್ರಾಮ ಪಂಚಾಯತಿಗೆ ಪಂಚಾಯತ್ ರಾಜ್ ಆಯುಕ್ತರು ಭೇಟಿ: ವಿವಿಧ ಘಟಕಗಳ ಪ್ರಗತಿ ವಿಕ್ಷಣೆ

ವಿಜಯ ದರ್ಪಣ ನ್ಯೂಸ್…. ಜಾಲಿಗೆ ಗ್ರಾಮ ಪಂಚಾಯತಿಗೆ ಪಂಚಾಯತ್ ರಾಜ್ ಆಯುಕ್ತರು ಭೇಟಿ: ವಿವಿಧ ಘಟಕಗಳ ಪ್ರಗತಿ ವಿಕ್ಷಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 22, 2024 :- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಜಾಲಿಗೆ ಗ್ರಾಮ ಪಂಚಾಯತಿ ಕಾರ್ಯಾಲಯಕ್ಕೆ ಪಂಚಾಯತ್ ರಾಜ್ ಆಯುಕ್ತರಾದ ಅರುಂಧತಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು 16 ನೇ ಹಣಕಾಸು ಆಯೋಗದ ತಂಡದೊಂದಿಗೆ ಭೇಟಿ ನೀಡಿದರು. ಗ್ರಾಮ…

Read More

ಹಬ್ಬಗಳು ಹೆಚ್ಚಾಗಿ ಪ್ರಾರಂಭವಾಗುತ್ತಿರುವ ಈ ಸಂದರ್ಭದಲ್ಲಿ,…..

ವಿಜಯ ದರ್ಪಣ ನ್ಯೂಸ್…… ಹಬ್ಬಗಳು ಹೆಚ್ಚಾಗಿ ಪ್ರಾರಂಭವಾಗುತ್ತಿರುವ ಈ ಸಂದರ್ಭದಲ್ಲಿ,….. ಎರಡು ರೀತಿಯ ಜೀವನ ಶೈಲಿಯ ಒಂದು ತುಲನಾತ್ಮಕ ನೋಟ…….. 1990 ಕ್ಕಿಂತ ಮೊದಲಿನ ಸಾಮಾನ್ಯ ವರ್ಗದ ಜನರ ಜೀವನ ಬಹಳ ಕುತೂಹಲಕಾರಿ. ಇಂದಿನ ಜನರಿಗೆ ಅದನ್ನು ಕಲ್ಪಿಸಿಕೊಳ್ಳುವುದು ಕಷ್ಟವಾಗಬಹುದು….. ಆಗ ದೇಶದ ಸುಮಾರು ಶೇಕಡಾ 75% ರಷ್ಟು ಜನ ಬಡತನದಲ್ಲಿಯೇ ಇದ್ದರು. ಎರಡು ಹೊತ್ತಿನ ಹೊಟ್ಟೆ ತುಂಬಾ ಊಟ ಸಹ ಕಷ್ಟವಾಗಿತ್ತು. ಬೆಳಗ್ಗೆ ಮತ್ತು ರಾತ್ರಿ ಮಾತ್ರ ಊಟ ಮಾಡುತ್ತಿದ್ದರು. ಕೆಲವರಿಗೆ ಅದೂ ಸಿಗುತ್ತಿರಲಿಲ್ಲ. ಬಡವರು…

Read More

ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಉದ್ಯೋಗಾಕಾಂಕ್ಷಿಗಳು ಹಾಗೂ ಉದ್ಯೋಗದಾತರು ಆನ್ಲೈನ್ ನಲ್ಲಿ ನೋಂದಾಯಿಸಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್

ವಿಜಯ ದರ್ಪಣ ನ್ಯೂಸ್… ಸೆಪ್ಟೆಂಬರ್ 13 ರಂದು ಜಿಲ್ಲಾಮಟ್ಟದ ಉದ್ಯೋಗ ಮೇಳ ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಉದ್ಯೋಗಾಕಾಂಕ್ಷಿಗಳು ಹಾಗೂ ಉದ್ಯೋಗದಾತರು ಆನ್ಲೈನ್ ನಲ್ಲಿ ನೋಂದಾಯಿಸಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಆಗಸ್ಟ್ 21 :ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವು ಸೆಪ್ಟೆಂಬರ್ 13ರಂದು ದೇವನಹಳ್ಳಿ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗುತ್ತಿದ್ದು ಆಸಕ್ತ ಉದ್ಯೋಕಾಂಕ್ಷಿಗಳು ಹಾಗೂ ಉದ್ಯೋಗದಾತರು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆನ್ಲೈನ್ ಪೋರ್ಟಲ್ ನಲ್ಲಿ…

Read More

ವಚನ ದರ್ಶನ……..

ವಿಜಯ ದರ್ಪಣ ನ್ಯೂಸ್… ವಚನ ದರ್ಶನ…….. ********************* ಹೀಗೊಂದು ಪುಸ್ತಕ ಈಗ ರಾಜ್ಯಾದ್ಯಂತ ಸುದ್ದಿ ಮಾಡುತ್ತಿದೆ. ಪರ ವಿರೋಧದ ಚರ್ಚೆಗಳನ್ನು ಹುಟ್ಟುಹಾಕಿದೆ….. ಈ ವಚನ ದರ್ಶನ ಪುಸ್ತಕ ವಚನಗಳನ್ನು ಸನಾತನ ಧರ್ಮದ ವೇದ ಉಪನಿಷತ್ತುಗಳು, ಮನಸ್ಮೃತಿಗಳು, ಸಂಪ್ರದಾಯಗಳು, ಆಚರಣೆಗಳ ಆಧಾರದ ಮೇಲೆ ಮತ್ತೆ ಪುನರ್ ಅರ್ಥೈಸಿ, ಪರೋಕ್ಷವಾಗಿ ಭಕ್ತಿ ಪಂಥದ ಮುಂದುವರಿದ ಭಾಗವಾಗಿ ಚಿತ್ರಿಸಲಾಗಿದೆ. ಇದು ಬಸವ ತತ್ವದ ಅಥವಾ ವಚನ ಸಾಹಿತ್ಯದ ಮೂಲ ಆಶಯಕ್ಕೆ ಸಂಪೂರ್ಣ ವಿರುದ್ಧವಾಗಿದೆ. ಇದನ್ನು ಒಂದು ಹಿಡನ್ ಅಜೆಂಡಾ ಆಗಿ ಶರಣ…

Read More