ಚುನಾವಣಾ ವೆಚ್ಚಗಳ ಬಗ್ಗೆ ಕಟ್ಟುನಿಟ್ಟಿನ ನಿಗಾ ವಹಿಸಿ:ದೆಬಾಶಿಶ್ ಮಜುಮ್ ದಾರ್

ವಿಜಯ ದರ್ಪಣ ನ್ಯೂಸ್ ಲೋಕಸಭಾ ಸಾರ್ವತ್ರಿಕ ಚುನಾವಣೆ-2024 27-ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಚುನಾವಣಾ ವೆಚ್ಚಗಳ ಬಗ್ಗೆ ಕಟ್ಟುನಿಟ್ಟಿನ ನಿಗಾ ವಹಿಸಿ:ದೆಬಾಶಿಶ್ ಮಜುಮ್ ದಾರ್ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾರ್ಚ್ 28 : ಸಾರ್ವತ್ರಿಕ ಲೋಕಸಭಾ ಚುನಾವಣೆ ಸಂಬಂಧ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣಾ ವೆಚ್ಚಗಳ ಬಗ್ಗೆ ಕಟ್ಟುನಿಟ್ಟಿನ ನಿಗಾ ವಹಿಸಿ ಸೂಕ್ತ ಸಮಯಕ್ಕೆ ವರದಿ ನೀಡುವಂತೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವೆಚ್ಚ ವೀಕ್ಷಕರಾದ ದೆಬಾಶಿಶ್ ಮಜುಮ್ ದಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಡಳಿತ…

Read More

ಸ್ವಚ್ಛ ಗಂಗಾ ಯೋಜನೆ

ವಿಜಯ ದರ್ಪಣ ನ್ಯೂಸ್ ಸ್ವಚ್ಛ ಗಂಗಾ ಯೋಜನೆ ವಿಜಯಪುರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ:- ನಿಮ್ಮ ಆರೋಗ್ಯ ನಿಮ್ಮ ಅಂಗೈಯಲ್ಲಿ ಎಂಬ ನಾಣ್ಣೂಡಿಯಂತೆ ಕಲ್ಯಾಣಿ ಗಳನ್ನು ಸ್ವಚ್ಛಗೊಳಿಸಿದರೆ ಪರಿಸರ ಚೆನ್ನಾಗಿರುತ್ತದೆ. ಕಲ್ಯಾಣಿಯಲ್ಲಿ ಕಸಗಳನ್ನು ಹಾಕಬಾರದು. ಕಲ್ಯಾಣಿಯನ್ನು ಸ್ವಚ್ಛಗೊಳಿಸಿದರೆ ನಮ್ಮ ಆರೋಗ್ಯವು ತುಂಬಾ ಚೆನ್ನಾಗಿರುತ್ತದೆ ಎಂದು ಪುರಸಭಾ ಆರೋಗ್ಯ ಅಧಿಕಾರಿ ಲಾವಣ್ಯ ರವರು ತಿಳಿಸಿದರು. ಅವರು ವಿಜಯಪುರ ಪಟ್ಟಣದಲ್ಲಿರುವ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವಿಜಯಪುರ ಲೀಜನ್ ಜೇ ಸಿ ಐ ಶ್ರೀ ಓಂಕಾರೇಶ್ವರ ಭಕ್ತ ಮಂಡಳಿ ಪುರಸಭಾ…

Read More

ಇತಿಹಾಸ – ಮಂಗನ ಕೈಯಲ್ಲಿ ಮಾಣಿಕ್ಯ ಎಂದು ಗಾದೆ ಮಾತು………. ನಿಜವಾಗುವ ಮುನ್ನ……

ವಿಜಯ ದರ್ಪಣ ನ್ಯೂಸ್ ಇತಿಹಾಸ – ಮಂಗನ ಕೈಯಲ್ಲಿ ಮಾಣಿಕ್ಯ ಎಂದು ಗಾದೆ ಮಾತು………. ನಿಜವಾಗುವ ಮುನ್ನ…… ಸದ್ದು ಮಾಡುತ್ತಿರುವ ಚಲನಚಿತ್ರಗಳೆಂಬ ಭ್ರಮಾಲೋಕದ ಪೊರೆ ಕಳಚುವ ಸಮಯ……. ದಯವಿಟ್ಟು ಒಂದು ನೆನಪಿಡಿ….. ಯಾವುದೇ ಪೌರಾಣಿಕ, ಐತಿಹಾಸಿಕ ಅಥವಾ ವರ್ತಮಾನದ ಸಾಧಕರ ಜೀವನ ಗಾಥೆಯನ್ನು ಅಥವಾ ಘಟನೆಗಳನ್ನು ದೃಶ್ಯ ಮಾಧ್ಯಮದಲ್ಲಿ ಪರಿಪೂರ್ಣವಾಗಿ ಹಿಡಿದಿಡುವುದು ಸಾಧ್ಯವಾಗುವುದಿಲ್ಲ ಅಥವಾ ತುಂಬಾ ಕಷ್ಟ. ಅದಕ್ಕೆ ಸಾಕಷ್ಟು ಮಿತಿಗಳಿವೆ. ಬರಹದ ಮಿತಿ ಒಂದು ವ್ಯಾಪ್ತಿಗೆ ಒಳಪಟ್ಟರೆ, ದೃಶ್ಯ ಮಾಧ್ಯಮದಲ್ಲಿ ಇನ್ನೂ ಹೆಚ್ಚು ಮಿತಿಗಳಿವೆ. ಬರಹದಲ್ಲಿ…

Read More

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ………

ವಿಜಯ ದರ್ಪಣ ನ್ಯೂಸ್ ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……… ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು, ಬಿದಿರಿನ ಬೊಂಬುಗಳ ಮೇಲ್ಚಾವಣಿಯ ಮಣ್ಣಿನ ಪುಟ್ಟ ಮನೆಗಳು, ಇಟ್ಟಿಗೆಯ ಹೆಂಚಿನ ಮನೆಗಳು, ಸಿಮೆಂಟ್ ಷೀಟಿನ ಶೆಡ್ ಆಕಾರದ ಮನೆಗಳು ಹೆಚ್ಚಾಗಿ ಭಾರತದ ಪ್ರತಿ ಹಳ್ಳಿ ಗ್ರಾಮ ಪಟ್ಟಣಗಳಲ್ಲಿ ಕಾಣುತ್ತಿದ್ದವು. ಸ್ಥಳೀಯ ಹವಾಮಾನ ಮತ್ತು ಅವರವರ ಆರ್ಥಿಕ ಪರಿಸ್ಥಿತಿ ಅವಲಂಬಿಸಿ ಇದನ್ನು ನಿರ್ಮಿಸಲಾಗುತ್ತಿತ್ತು. ಎಲ್ಲೋ ಅಪರೂಪಕ್ಕೆ ಎಂಬಂತೆ ಶ್ರೀಮಂತರ ವಿಶಾಲ ಮನೆಗಳು, ಕಲ್ಲಿನ ದೊಡ್ಡ ಕಟ್ಟಡಗಳು ಕಾಣುತ್ತಿದ್ದವು….

Read More

ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ವಿವಿಧ ರಾಜಕೀಯ ಚಟುವಟಿಕೆಗಳಿಗೆ ಅನುಮತಿ ಕಡ್ಡಾಯ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ

ವಿಜಯ ದರ್ಪಣ ನ್ಯೂಸ್ ಲೋಕಸಭಾ ಸಾರ್ವತ್ರಿಕ ಚುನಾವಣೆ-2024 27-ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ವಿವಿಧ ರಾಜಕೀಯ ಚಟುವಟಿಕೆಗಳಿಗೆ ಅನುಮತಿ ಕಡ್ಡಾಯ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ   ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾರ್ಚ್ 25 :- ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಲುವಾಗಿ ಏಪ್ರಿಲ್ 26 ರಂದು ನಡೆಯಲಿರುವ ಮತದಾನದ ಅಂಗವಾಗಿ ಭಾರತ ಚುನಾವಣಾ ಆಯೋಗವು ಪಾರದರ್ಶಕವಾಗಿ ಚುನಾವಣೆ ನಡೆಸಲು ಈ ಕೆಳಕಂಡ ಅಂತರ್ಜಾಲ ತಾಣ(Website)ನ್ನು ಅಳವಡಿಸಿದ್ದು, ಎಲ್ಲಾ…

Read More

ಸದ್ಗುರು ಸನ್ನಿಧಿಯಲ್ಲಿ ಸಪ್ತಋಷಿ ಆವಾಹನವನ್ನು ನಡೆಸಿಕೊಟ್ಟ ಕಾಶಿ ವಿಶ್ವನಾಥ ದೇವಸ್ಥಾನದ  ಅರ್ಚಕರು

ವಿಜಯ ದರ್ಪಣ ನ್ಯೂಸ್ ಸದ್ಗುರು ಸನ್ನಿಧಿಯಲ್ಲಿ ಸಪ್ತಋಷಿ ಆವಾಹನವನ್ನು ನಡೆಸಿಕೊಟ್ಟ ಕಾಶಿ ವಿಶ್ವನಾಥ ದೇವಸ್ಥಾನದ  ಅರ್ಚಕರು ಚಿಕ್ಕಬಳ್ಳಾಪುರ ಜಿಲ್ಲೆ ಮಾರ್ಚ್ 25, 2024: ಇಂದು ಚಿಕ್ಕಬಳ್ಳಾಪುರದ ಸದ್ಗುರು ಸನ್ನಿಧಿಯಲ್ಲಿ, ಪ್ರಸಿದ್ಧ ಕಾಶಿ ವಿಶ್ವನಾಥ ದೇವಸ್ಥಾನದ ಏಳು ಅರ್ಚಕರು ಶಿವನ ಅನುಗ್ರಹವನ್ನು ಆಹ್ವಾನಿಸಲು, ಶಕ್ತಿಯುತ ಸಪ್ತಋಷಿ ಆವಾಹನವನ್ನು ನಡೆಸಿದರು. ಸದ್ಗುರು ಸನ್ನಿಧಿಯ ಸುತ್ತಮುತ್ತಲಿನ ಸ್ಥಳೀಯ ಸಮುದಾಯಗಳಿಂದ ನೂರಾರು ಜನರು, ಸಂಜೆ 6 ಗಂಟೆಗೆ ಪ್ರಾರಂಭವಾಗಿ 8:15 ಕ್ಕೆ ಕೊನೆಗೊಂಡ ಈ ಪ್ರಕ್ರಿಯೆಯಲ್ಲಿ ಭಾಗವಹಿಸಲು ಆದಿಯೋಗಿ ಬಳಿ ಸೇರಿದ್ದರು.  …

Read More

ವಿಶ್ವ ಕಾವ್ಯ ದಿನ ಮಾರ್ಚ್ 21, ವಿಶ್ವ ಜಲ ದಿನ ಮಾರ್ಚ್ 22, ಭಗತ್ ಸಿಂಗ್ ಶಿವರಾಂ ರಾಜ್ ಗುರು ಸುಖದೇವ್ ತಾಪರ್ ಹುತಾತ್ಮರಾದ ದಿನ… ಮಾರ್ಚ್ 23… ಲಾಹೋರ್ ಜೈಲಿನಲ್ಲಿ…

Vijaya darpana News ವಿಶ್ವ ಕಾವ್ಯ ದಿನ ಮಾರ್ಚ್ 21, ವಿಶ್ವ ಜಲ ದಿನ ಮಾರ್ಚ್ 22, ಭಗತ್ ಸಿಂಗ್ ಶಿವರಾಂ ರಾಜ್ ಗುರು ಸುಖದೇವ್ ತಾಪರ್ ಹುತಾತ್ಮರಾದ ದಿನ… ಮಾರ್ಚ್ 23… ಲಾಹೋರ್ ಜೈಲಿನಲ್ಲಿ… ಚಿಗುರೆಲೆಯ ಮೇಲಿನ ಹಿಮ ಬಿಂದು ಕಣ್ಣರಳಿಸಿ ನಕ್ಕಾಗ……… ನಾನು ನಸು ನಕ್ಕೆ, ಅದು ಸಂಕೋಚದಿಂದ ಸೂರ್ಯನ ಕಿರಣಗಳತ್ತ ನೋಡಿ ನಾಚಿ ಆವಿಯಾಗಿ ಮರೆಯಾಯಿತು….. ಬಿರಿದ ಕೆಂಡ ಸಂಪಿಗೆಯ ಸುವಾಸನೆಗೆ ಮರುಳಾಗಿ ಪ್ರೇಮ ಭಾವದಲ್ಲಿ ಅದನ್ನು ದಿಟ್ಟಿಸಿದಾಗ ತಣ್ಣನೆಯ ಗಾಳಿಗೆ ಸೋಕಿ…

Read More

ಸ್ವಲ್ಪ ಜಾಗೃತರಾಗಿ….. ಐ ಪಿ ಎಲ್ ಹಬ್ಬವೋ – ತಿಥಿಯೋ – ಶಾಪವೋ……

ವಿಜಯ ದರ್ಪಣ ನ್ಯೂಸ್ ಸ್ವಲ್ಪ ಜಾಗೃತರಾಗಿ….. ಐ ಪಿ ಎಲ್ ಹಬ್ಬವೋ – ತಿಥಿಯೋ – ಶಾಪವೋ…… ಕ್ರಿಕೆಟ್ ಆಟ – ಬೆಟ್ಟಿಂಗ್ ದಂಧೆ – ಜೂಜಿನ ಮಜಾ ನಾಳೆಯಿಂದ ಪ್ರಾರಂಭ…… ಕ್ರಿಕೆಟ್ ಆಟಗಾರರು – ಫ್ರಾಂಚೈಸಿಗಳು – ಕ್ಲಬ್ ಬಾರ್ ಗಳು – ಜಾಹೀರಾತುದಾರರು – ಅದರ ಪ್ರಚಾರ ರಾಯಭಾರಿಗಳು – ಎಲೆಕ್ಟ್ರಾನಿಕ್ ಟಿವಿ ವಾಹಿನಿಗಳು – ಬೆಟ್ಟಿಂಗ್ ಏಜೆಂಟುಗಳು ಮುಂತಾದ ಎಲ್ಲರಿಗೂ ಹಬ್ಬ….. ಬೆಟ್ಟಿಂಗ್ ಹುಚ್ಚಿನ ಮನೆಯವರಿಗೆ ಶಾಪ, ಇನ್ನೂ ನತದೃಷ್ಟರಿಗೆ ತಿಥಿ……. ಈ…

Read More

ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಬಿಜೆಪಿ ರಾಜ್ಯ ಸಮಿತಿ ಸದಸ್ಯೆ ಯಮುನಾ ಚಂಗಪ್ಪ ವಿರುದ್ದ ಕಾಂಗ್ರೆಸ್ ದೂರು

ವಿಜಯ ದರ್ಪಣ ನ್ಯೂಸ್ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಬಿಜೆಪಿ ರಾಜ್ಯ ಸಮಿತಿ ಸದಸ್ಯೆ ಯಮುನಾ ಚಂಗಪ್ಪ ವಿರುದ್ದ ಕಾಂಗ್ರೆಸ್ ದೂರು ಲೋಕಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟಗೊಂಡ ಬೆನ್ನಲ್ಲೇ ಸುಳ್ಳು, ಪ್ರಚೋದನಾಕಾರಿ ಪೋಸ್ಟನ್ನು ಫೇಸ್ ಬುಕ್ ನಲ್ಲಿ ಪ್ರಸಾರ ಮಾಡಿದ ಹಿನ್ನಲೆಯಲ್ಲಿ ಕೊಡಗು ಕಾಂಗ್ರೆಸ್ ನಿಂದ ಜಿಲ್ಲಾ ಚುನಾವಣಾ ಅಧಿಕಾರಿಗಳಾಗಿರುವ ಕೊಡಗು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಕೆಯಾಗಿದೆ. ಕೊಡಗು ಜಿಲ್ಲಾ ಕಾಂಗ್ರೆಸ್ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ರವರು ದಾಖಲೆಗಳೊಂದಿಗೆ ಲಿಖಿತ ದೂರು ಸಲ್ಲಿಸಿದ್ದಾರೆ. ಬಿಜೆಪಿ…

Read More

05 ಬಾಲಕಾರ್ಮಿಕರ ರಕ್ಷಣೆ

ವಿಜಯ ದರ್ಪಣ ನ್ಯೂಸ್ ಹೊಸಕೋಟೆ:05 ಬಾಲಕಾರ್ಮಿಕರ ರಕ್ಷಣೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾರ್ಚ್ 19 :- ಹೊಸಕೋಟೆ ತಾಲ್ಲೂಕಿನ ದೊಡ್ಡಗಟ್ಟಗನಬ್ಬೇ ಗ್ರಾಮ ಪಂಚಾಯ್ತಿಯ ಜಿನ್ನಾಗರ ಹೊರವಲಯದಲ್ಲಿನ ಪ್ಲಾಸ್ಟಿಕ್ ಸಂಗ್ರಹಣಾ ಕೇಂದ್ರದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ವಿಂಗಡಣೆಯಲ್ಲಿ ಬಾಲಕಾರ್ಮಿಕರನ್ನು ದುಡಿಸಿಕೊಳ್ಳುತ್ತಿರುವುದಾಗಿ ಬಂದ ದೂರಿನ ಮೇರೆಗೆ ತಪಾಸಣೆಯನ್ನು ಕೈ ಗೊಂಡು 05 ಬಾಲಕಾರ್ಮಿಕರನ್ನು ರಕ್ಷಿಸಲಾಗಿದೆ. ಕಾಮಿ೯ಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ , ಶಿಕ್ಷಣ ಇಲಾಖೆ, ಕಾರ್ಖಾನೆ ಮತ್ತು ಬಾಯ್ಲರ್ ಗಳ ಇಲಾಖೆ, ಪೊಲೀಸ್ ಇಲಾಖೆ ಮತ್ತು ಮಕ್ಕಳ ಸಹಾಯವಾಣಿ ಜಂಟಿಯಾಗಿ…

Read More