ತುಂಬಾ ಗಾಬರಿಯಾಗುವುದು ಬೇಡ…………
ವಿಜಯ ದರ್ಪಣ ನ್ಯೂಸ್ ತುಂಬಾ ಗಾಬರಿಯಾಗುವುದು ಬೇಡ……….. ದೇಶದ ಚುನಾವಣೆ ಘೋಷಣೆಯಾಗಿದೆ. ಚುನಾವಣಾ ಆಯೋಗ ಅನೇಕ ನೀತಿ ನಿಯಮಗಳನ್ನು ಜಾರಿ ಮಾಡಿದೆ. ಅವುಗಳಲ್ಲಿ ಸೋಷಿಯಲ್ ಮೀಡಿಯಾಗಳ ಮೇಲಿನ ಕೆಲವು ನಿಯಂತ್ರಣಗಳು ಸೇರಿವೆ…… ಮೂಲಭೂತವಾಗಿ ಭಾರತ ಪ್ರಜಾಪ್ರಭುತ್ವ ವ್ಯವಸ್ಥೆಯ ಗಣರಾಜ್ಯ. ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲಿನ ಹಕ್ಕು.. . ಕೇವಲ ಚುನಾವಣಾ ಸಮಯದಲ್ಲಿ ಮಾತ್ರವಲ್ಲ ಎಲ್ಲಾ ಕಾಲದಲ್ಲೂ, ಎಲ್ಲಾ ಸಂದರ್ಭದಲ್ಲಿಯೂ ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಇನ್ನೊಬ್ಬರ ವೈಯಕ್ತಿಕ ನಿಂದನೆ, ಜಾತಿ ಧರ್ಮ ಭಾಷೆಗಳ ಅವಹೇಳನ, ಕೆಟ್ಟ ಪದಗಳ ಪ್ರಯೋಗ, ಅನೈತಿಕ…